Breaking News
Home / ಬಳ್ಳಾರಿ (page 2)

ಬಳ್ಳಾರಿ

ಬಳ್ಳಾರಿ ಪಾಲಿಕೆಯಲ್ಲಿ ಹೈಡ್ರಾಮಾ: ಕಮಿಷನರ್​ಗೆ ಕನ್ನಡದಲ್ಲೇ ಮಾತಾಡಿ ಮೇಡಂ ಎಂದು ಪಾಲಿಕೆ ಸದಸ್ಯರಿಂದ ತರಾಟೆ

ಬಳ್ಳಾರಿ: ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತಂತೆ ಆಯೋಜಿಸಲಾಗಿದ್ದ ಸಭೆಯಲ್ಲಿ ತಡವಾಗಿ ಬಂದು ಕನ್ನಡ ಬಳಸದ ಪಾಲಿಕೆ ಆಯಕ್ತೆಯನ್ನು ಸದಸ್ಯರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಸಭೆಗೆ ಮೇಯರ್ ಮೊದಲು ಬಂದು ಆಯುಕ್ತರಿಗಾಗಿ ಕಾದರೂ ಅವರ ಪತ್ತೆಯೇ ಇರಲಿಲ್ಲ, ಇದರಿಂದ ಅಸಮಾಧಾನಗೊಂಡ ಸದಸ್ಯರು ತಡವಾಗಿ ಬಂದ ಪ್ರೀತಿ ಗೆಹ್ಲೋಟ್​ ಅವರ ವಿರುದ್ಧ ಅಸಮಾಧಾನ ಹೊರಹಾಕಿದರು.   ಇದೇ ವೇಳೆ ಕಾದು ಸುಸ್ತಾದ ಮೇಯರ್ ರಾಜೇಶ್ವರಿ ಅವರು ಕೆಲಕಾಲ ಹೊರಹೋಗಿದ್ದರು, ಈ ವೇಳೆಯೇ ಬಂದ …

Read More »

ವರನಟ ಡಾ.ರಾಜ್ ಕುಮಾರ್’ ಕಂಚಿನ ಪುತ್ಥಳಿ ಕಳ್ಳತನ

ಬೆಂಗಳೂರು: ನಗರದ ಪಾರ್ಕ್ ನಲ್ಲಿ ನಿರ್ಮಿಸಿದ್ದಂತ ವರನಟ ಡಾ.ರಾಜ್ ಕುಮಾರ್ ( Dr Rajkumar ) ಅವರ ಕಂಚಿನ ಪುತ್ಥಳಿಯನ್ನೇ ( Statue ) ಕಳ್ಳರು ಕದ್ದಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ದೂರು ಸ್ವೀಕರಿಸಿದಂತ ಪೊಲೀಸರು ಇಬ್ಬರು ಶಂಕಿತರನ್ನು ಕೂಡ ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಗರದ ಲುಂಬಿನಿ ಗಾರ್ಡನ್ ನಲ್ಲಿದ್ದಿ ಪ್ರತಿಷ್ಠಾಪಿಸಿದ್ದಂತ ವರನಟ ನಟ ಡಾ.ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ಕಳ್ಳರು ಕದ್ದಿರೋದು ತಡವಾಗಿ …

Read More »

ಡಿಕೆಶಿ ಬಗ್ಗೆ ಮುಂದಿನ ದಿನಗಳಲ್ಲಿ ನಾನು ದೊಡ್ಡ ಬಾಂಬ್ ಸಿಡಿಸಬಹುದು,

ಬೆಳಗಾವಿ : ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ (BJP) ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುವೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಹೇಳಿಕೆ ನೀಡುತ್ತೇನೆ ಎಂದು ಶಾಸಕ ರಮೇಶ್ ಜಾರಕಿಹೊಳಿ (MLA ramesh jarkiholi) ಹೇಳಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಬಿಜೆಪಿ ನಾಯಕರಿಂದ, ಸಂಘದಿಂದ ನನಗೆ ಫೋನ್ ಬಂತು. ಹೀಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ …

Read More »

ಆರ್‌ಟಿಐ ಕಾರ್ಯಕರ್ತ ಶ್ರೀಧರ್ ಹತ್ಯೆ

ಹರಪನಹಳ್ಳಿ: ಪಟ್ಟಣದ ಆರ್‌ಟಿಐ ಕಾರ್ಯಕರ್ತ ಟಿ.ಶ್ರೀಧರ್ (38) ಅವರನ್ನು ಗುರುವಾರ ಸಂಜೆ ಮಾರಕಾಸ್ತ್ರಗಳೊಂದಿಗೆ ಬಂದ ದುಷ್ಕರ್ಮಿಗಳ ಗುಂಪು ಹತ್ಯೆ ಮಾಡಿ, ಪರಾರಿಯಾಗಿದೆ. ಎಡಿಬಿ ಕಾಲೇಜಿನ ಆವರಣದ ಸೈಕಲ್ ಪಾರ್ಕಿಂಗ್ ಸ್ಥಳದಲ್ಲಿ ತಾತ್ಕಾಲಿಕವಾಗಿ ತೆರೆದಿದ್ದ ಕ್ಯಾಂಟೀನ್ ಹಿಂಭಾಗದಲ್ಲಿ ಶ್ರೀಧರ್ ಕುರ್ಚಿಯ ಮೇಲೆ ಕುಳಿತಿದ್ದಾಗ ಸಂಜೆ ವೇಳೆಯಲ್ಲಿ ಮಾರಕಾಸ್ತ್ರಗಳೊಂದಿಗೆ ಬಂದ ನಾಲ್ವರು ದುಷ್ಕರ್ಮಿಗಳು, ತಲೆ, ಕುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆದು ಪರಾರಿಯಾದರು. ಕ್ಯಾಂಟೀನ್ ಒಳಗಡೆ ಟೀ ಮಾಡುತ್ತಿದ್ದವ ತಕ್ಷಣವೇ ಠಾಣೆಗೆ ಮಾಹಿತಿ ನೀಡಿದರು. …

Read More »

ಮಗು ಹೆಣ್ಣಾಗಿದ್ದಕ್ಕೆ ದೇವಾಲಯದಲ್ಲೇ ಬಿಟ್ಟು ನಡೆದ ಪೋಷಕರು

ಬಳ್ಳಾರಿ: ಹುಟ್ಟಿದ ಮಗು ಹೆಣ್ಣು ಎಂಬ ಕಾರಣಕ್ಕೆ ನವಜಾತ ಶಿಶುವನ್ನು ದೇವಸ್ಥಾನದ ಬಳಿ ಬಿಟ್ಟು ಹೋಗಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ನಡೆದಿದೆ. ಬಂಡ್ರಾಳು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಶಿಶುವನ್ನು ಬಿಟ್ಟು ಹೋಗಿದ್ದಾರೆ. ನವಜಾತ ಶಿಶು ಹೆಣ್ಣು ಮಗು ಆದ ಕಾರಣ ದೇವಸ್ಥಾನದ ಬಳಿ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳೀಯರು ದೇವಸ್ಥಾನಕ್ಕೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದ್ದು, ವಿಷಯ ತಿಳಿದು ಸ್ಥಳಕ್ಕೆ …

Read More »

”ಜನರ ಆಕ್ರೋಶದಿಂದ ಮೋದಿ ಭಸ್ಮಾಸುರನಂತೆ ನಾಶ”: ಉಗ್ರಪ್ಪ ಕಿಡಿ

ಬಳ್ಳಾರಿ, ಜೂ.13: ಕೊರೊನಾದ ಈ ಸಂಕಷ್ಟದ ಸಂದರ್ಭದಲ್ಲಿ ಪೆಟ್ರೋಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ದ ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ವಾಗ್ದಾಳಿ ನಡೆಸಿದ್ದು, ”ಜನರಿಗೆ ಇಷ್ಟೆಲ್ಲ ಅನ್ಯಾಯ ಮಾಡುವ ಪ್ರಧಾನಿ ನರೇಂದ್ರ ಮೋದಿ ಭಸ್ಮಾಸುರನಂತೆ ಸುಟ್ಟು ನಾಶವಾಗುತ್ತಾರೆ” ಎಂದು ಕಿಡಿಕಾರಿದ್ದಾರೆ. ದೇಶದಲ್ಲಿ ಕಳೆದ ಹಲವು ದಿನಗಳಿಂದ ಪೆಟ್ರೋಲ್‌, ಡಿಸೇಲ್‌ ದರ ಏರಿಕೆಯಾಗುತ್ತಿದ್ದು, ದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ ದರ 100ರ ಗಡಿ ದಾಟಿದೆ. …

Read More »

ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ

ಬಳ್ಳಾರಿ : ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಆರೋಗ್ಯ ಸಿಬ್ಬಂದಿಗಳೊಂದಿಗೆ ಗ್ರಾಮಸ್ಥರು ವಾಗ್ವಾದ ಮಾಡಿರುವ ಘಟನೆ ಸಂಡೂರು ತಾಲೂಕಿನ ಹಳೆದರೋಜಿ, ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ. ಲಸಿಕೆಯನ್ನು ಹಾಕಿಸಿಕೊಳ್ಳಿ ಎಂದ ಆರೋಗ್ಯ ಸಿಬ್ಬಂದಿಗಳೊಂದಿಗೆ ಗ್ರಾಮಸ್ಥರು, ವ್ಯಾಕ್ಸಿನ್ ಹಾಕಿಸಿಕೊಂಡರೆ ನಮ್ಮ ಪುರುಷತ್ವ ಹೋಗುತ್ತದೆ, ಜ್ವರ ಬರುತ್ತದೆ, ಕೈ ಕಾಲು ಸ್ವಾದೀನ ಕಳೆದುಕೊಳುತ್ತದೆ ಎಂದು ವಾಗ್ವಾದ ಮಾಡಿದ್ದಾರೆ. ನಮಗೆ ಏನಾದರು ಆಗಲಿ ಪರವಾಗಿಲ್ಲ. ನೀವು ನಮ್ಮನ್ನು ಬಂದು ಕರೆಯಬೇಡಿ. ನಾವು ಸತ್ತರು ನಡೆಯುತ್ತೆ …

Read More »

ಕಚ್ಚಿದ ಹಾವನ್ನು ಹಿಡಿದುಕೊಂಡೇ ಆಸ್ಪತ್ರೆಗೆ ಬಂದ ಭೂಪ

ಬಳ್ಳಾರಿ: ಸಾಮಾನ್ಯವಾಗಿ ಹಾವು ಕಂಡರೆ ಮಾರುದ್ದ ಓಡಿ ಹೋಗುವ ಜನರ ಮಧ್ಯೆ, ತನಗೆ ಕಚ್ಚಿದ ಹಾವನ್ನು ಹಿಡಿದುಕೊಂಡು ಯುವನೋರ್ವ ಆಸ್ಪತ್ರೆಗೆ ಬಂದಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಳ್ಳಿಯಲ್ಲಿ ನಡೆದಿದೆ. ಇಂದು ಮುಂಜಾನೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಗ್ರಾಮದ ಯುವಕ ಕಾಡಪ್ಪನ ಕಾಲಿಗೆ ಹಾವು ಕಚ್ಚಿದೆ. ಹಾವು ಕಚ್ಚಿದ ತಕ್ಷಣ ಎಚ್ಚರಗೊಂಡ ಕಾಡಪ್ಪ ಪಕ್ಕದಲ್ಲಿ ಇದ್ದ ಹಾವನ್ನು ನೋಡಿದ್ದಾನೆ. ಕೂಡಲೇ ಆ ಹಾವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಗ್ರಾಮದ …

Read More »

ತಾಯಿಗೆ ಮಗಳು ಹೊಸ ಸೀರೆ ಕೊಡಿಸಬೇಕು ಎನ್ನುವ ವದಂತಿ ಹಬ್ಬಿದ್ದು ಬಟ್ಟೆ ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ.

ಬಳ್ಳಾರಿ : ಗಣಿನಾಡು ಬಳ್ಳಾರಿಯಲ್ಲಿ ವದಂತಿಯೊಂದು ಹಬ್ಬಿದ್ದು, ತಾಯಿಗೆ ಮಗಳು ಹೊಸ ಸೀರೆ ಕೊಡಿಸಬೇಕು ಎನ್ನುವ ವದಂತಿ ಹಬ್ಬಿದ್ದು, ಮಹಿಳೆಯರು ತಾಯಿಗೆ ಸೀರೆ ಕೊಡಲು ಬಟ್ಟೆ ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ.   ಹೌದು, ಬಳ್ಳಾರಿ ಜಿಲ್ಲೆಯ ಗ್ರಾಮೀಣಾ ಭಾಗದಲ್ಲಿ ತಾಯಿಗೆ ಮಗಳು ಸೀರೆ ಕೊಡಿಸಬೇಕು. ಸೀರೆ ಕೊಡದಿದ್ದರೆ ಕೇಡಾಗುತ್ತದೆ ಎಂಬ ವದಂತಿ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳು ತಮ್ಮ ತಾಯಿಗೆ ಸೀರೆ ಖರೀದಿಸಲು ಮುಗಿಬಿದ್ದಿದ್ದಾರೆ. ಬಳ್ಳಾರಿಯ ಸೀರೆ ಅಂಗಡಿಗಳಲ್ಲಿ ಈಗ ಎಲ್ಲಿ ನೋಡಿದರೂ …

Read More »

ಕಲ್ಲು ಗಣಿಗಾರಿಕೆ: ಬಿರುಕು ಬಿಟ್ಟ ಮನೆ ಗೋಡೆಗಳು, ಸ್ಫೋಟಕ್ಕೆ ಬೆಚ್ಚಿ ಬೀಳುವ ಜನ

ಶಿರಹಟ್ಟಿ (ಗದಗ ಜಿಲ್ಲೆ): ತಾಲ್ಲೂಕಿನ ಮಾಗಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪರಸಾಪುರ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ವ್ಯಾಪಕವಾಗಿ ನಡೆಯುತ್ತಿದ್ದು, ಮನೆಯ ಗೋಡೆಗಳು ಬಿರುಕು ಬಿಡುತ್ತಿವೆ. ಕೊಳವೆಬಾವಿಗಳು ಕುಸಿಯುತ್ತಿದ್ದು ರೈತರಲ್ಲಿ ಆತಂಕ ಹೆಚ್ಚಿಸಿದೆ. ಈ ಭಾಗದಲ್ಲಿ ಬೆಳಿಗ್ಗೆ ಹಾಗೂ ರಾತ್ರಿ ವೇಳೆ ನಡೆಸುವ ಸ್ಫೋಟಕದ ಶಬ್ದಕ್ಕೆ ಮಕ್ಕಳು ಮತ್ತು ವೃದ್ಧರು ಬೆಚ್ಚಿ ಬೀಳುವಂತಾಗಿದೆ. ಆದರೂ, ಸಂಬಂಧಪಟ್ಟ ಅಧಿಕಾರಿ ವರ್ಗ ಕ್ರಮ ಕೈಗೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ‘ಅಳತೆಗೂ ನಿಲುಕದಷ್ಟು …

Read More »