Breaking News
Home / ಬಳ್ಳಾರಿ (page 3)

ಬಳ್ಳಾರಿ

ರಾಜ್ಯದಲ್ಲಿ ಗಣಿ ವಿಶ್ವವಿದ್ಯಾಲಯ: ಸಚಿವ ಮುರುಗೇಶ ನಿರಾಣಿ

ಬೆಂಗಳೂರು: ‘ಗಣಿಗಾರಿಕೆಯನ್ನು ವೈಜ್ಞಾನಿಕವಾಗಿ ನಡೆಸುವಂತೆ ಸಾಧ್ಯವಾಗಲು ರಾಜ್ಯದಲ್ಲಿ ಗಣಿ ವಿಶ್ವವಿದ್ಯಾಲಯ ಸ್ಥಾಪಿಸುವ ಚಿಂತನೆ ಇದೆ. ಈ ಬಗ್ಗೆ ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು. ವಿಧಾನ ಪರಿಷತ್‌ನಲ್ಲಿ ಮಂಗಳವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಜಾರ್ಖಂಡ್ ಮಾದರಿಯಲ್ಲಿ ಈ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು’ ಎಂದರು. ‘ಖನಿಜ ಅಭಿವೃದ್ಧಿ ನಿಧಿ ಮತ್ತು ಗಣಿಗಳಿಂದ ಬರುವ ಬಡ್ಡಿ ಹಣವನ್ನು ಬಳಸಿ ಈ …

Read More »

ರೈತರ ಹಣದೊಂದಿಗೆ ವ್ಯಾಪಾರಿ ನಾಪತ್ತೆ

ಸಿರುಗುಪ್ಪ :ರೈತರ ಹಣದೊಂದಿಗೆ ವ್ಯಾಪಾರಿ ನಾಪತ್ತೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಶಾನವಾಸಪುರ,ಸೂಗೂರು, ಹಚ್ಚೊಳ್ಳಿ, ಅರಳಿಗನೂರು ಸೇರಿದಂತೆ ಹಲವು ಗ್ರಾಮಗಳ.35ಕ್ಕೂ ಹೆಚ್ಚು ರೈತರಿಂದ18 ಕೋಟಿ 30 ಲಕ್ಷ ರೂ ಮೌಲ್ಯದ ಭತ್ತವನ್ನು ಮಾರುಕಟ್ಟೆ ಧರಕ್ಕಿಂತ ಹೆಚ್ಚಿನ ಧರದಲ್ಲಿ ಖರೀದಿಸಿದ ವ್ಯಕ್ತಿ ಈಗ ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದಾನಂತೆ. ಮೂಲತಃ ಕಾರಟಿಗಿಯ ಮೆಹಬೂಬ್ ಭಾಷಾ ಎನ್ನುವಾತ ಸಿರುಗುಪ್ಪದಲ್ಲಿ ವಾಸವಾಗಿದ್ದ ಕಳೆದ ವರ್ಷ ಭತ್ತ ಖರೀದಿಸಿ ರೈತರಿಗೆ ಸಮರ್ಪಕವಾಗಿ ಹಣ ಪಾವತಿ …

Read More »

ಸಪ್ತಗಿರಿ ಆಸ್ಪತ್ರೆ,ರುದ್ರ ವೆಲ್ಫೇರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ಚಿಕಿತ್ಸೆ

ಬಳ್ಳಾರಿ: ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಸಪ್ತಗಿರಿ ಆಸ್ಪತ್ರೆ ಮತ್ತು ಬಳ್ಳಾರಿಯ ರುದ್ರ ವೆಲ್ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇದೇ ಡಿ.28 ರಂದು ಕಂಪ್ಲಿ ಬಳಿಯ ಎಮ್ಮಿಗನೂರಿನ ಶ್ರೀ ಆಂಜನೇಯ ದೇವಸ್ಥಾನದಲ್ಲಿ, ಮತ್ತು 29 ರಂದು ಬಳ್ಳಾರಿಯ ಪಾರ್ವತಿನಗರದಲ್ಲಿರುವ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಹೃದಯ, ನರರೋಗ, ಮೂತ್ರಪಿಂಡ, ಕ್ಯಾನ್ಸರ್ ಮತ್ತು ಸಾಮಾನ್ಯ ರೋಗಗಳಿಗೆ ಚಿಕಿತ್ಸೆ ನೀಡಲು ಶಿಬಿರ ಏರ್ಪಡಿಸಲಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರುದ್ರ ವೆಲ್ಫೇರ್ ಮತ್ತು …

Read More »

ಬೆಳಗಾವಿ ವಿಭಜನೆ ಮಾಡಲು ತಾಂತ್ರಿಕ ತೊಂದರೆ ಇದೆ ಎಂದು ಹೇಳಿದ ಲಕ್ಷ್ಮಣ ಸವದಿ

ಬಳ್ಳಾರಿ : ಕಾಂಗ್ರೆಸ್, ಜೆಡಿಎಸ್ ಪಕ್ಷದ 17 ಜನರು ಬಿಜೆಪಿ ಪಕ್ಷಕ್ಕೆ ಬಂದ ಕಾರಣದಿಂದ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ಅವರ ಬಗ್ಗೆ ಗೌರವವಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಲು 17 ಜನರು ಕಾರಣ. ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದು ಪಕ್ಷ ತೀರ್ಮಾನ ಮಾಡುತ್ತದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಫೈನಲ್ …

Read More »

ಲಾರಿಗೆ ಹಿಂಬದಿಯಿಂದ ಬಂದ್ ಕಾರ್ ಡಿಕ್ಕಿ 7 ಮಂದಿಗೆ ಗಂಭೀರ ಗಾಯ

ಬಳ್ಳಾರಿ: ಲಾರಿಗೆ ಹಿಂಬದಿಯಿಂದ ಬಂದ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಗಾಯಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆತ ಕೂಡ್ಲಿಗಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 50ರ ಗೌಡ್ರು ಪೆಟ್ರೋಲ್ ಬಂಕ್ ಬಳಿ ಅಪಘಾತ ಸಂಭವಿಸಿದೆ. ಮಲ್ಲಪ್ಪ (40), ವೀರೇಶ್ (17), ಶರಣಪ್ಪ (15), ಸಾಬಮ್ಮ(19), ಮಹದೇವಮ್ಮ (52), ಮರಿಯಮ್ಮ (35) ಹಾಗೂ ಕಾರ್ ಚಾಲಕ ಸಿದ್ದು (22) ಗಾಯಗೊಂಡಿದ್ದರು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಾಯಾಳುಗಳ ಪೈಕಿ ಮೂವರನ್ನ …

Read More »

ವಷ೯ದಿಂದ ಆರ್ ಓಗೆ ಬೀಗ ಪ್ಲೋರೈಡ್ ನೀರು ಪೂರೈಕೆ:ಆಸ್ಪತ್ರೆಗಳಿಗೆ ಅಲೆದಾಟ-

ಬಳ್ಳಾರಿ:ವಷ೯ದಿಂದ ಆರ್ ಓಗೆ ಬೀಗ ಪ್ಲೋರೈಡ್ ನೀರು ಪೂರೈಕೆ:ಆಸ್ಪತ್ರೆಗಳಿಗೆ ಅಲೆದಾಟ-ಕ್ರಮಕ್ಕಾಗಿ ಜಿಲ್ಲಾಧಿಕಾರಿ ಗಳಲ್ಲಿ ಮನವಿಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ವ್ಯಾಪ್ತಿ 20ನೇ ವಾಡ್೯ ಗೋವಿಂದಗಿರಿ ಗ್ರಾಮದಲ್ಲಿ,ಗ್ರಾಮದಲ್ಲಿ ಪೂರೈಕೆಯಾಗೋ ಕುಡಿಯೋ ನೀರಿನಲ್ಲಿ ಸಾಕಷ್ಟು ಪ್ಲೋರೈಡ್ ಅಂಶ ಇರೋದು ಸಾಬೀತಾಗಿದೆ.ನೀರು ಸೇವನೆಯಿಂದಾಗಿ ಅಸಂಖ್ಯಾತ ಗ್ರಾಮಸ್ಥರು,ಹಲವಾರು ಖ‍ಯಿಲೆಗಳಿಂದ ನರಳುವಂತಾಗಿದೆ ಹಾಗೂ ಆಸ್ಪತ್ರೆಗೆ ಅಲೆದಾಡುವಂತಾಗಿದೆ ಎಂದು ಕೆಲ ಗ್ರಾಮಸ್ಥರು ದೂರಿದ್ದಾರೆ.ಪಪಂ ಸದಸ್ಯ ಕೆಲವು ನಳಗಳ ಪೈಪ್ ಗಳು ಒಡೆದು ಮಳೆ ನೀರು ಮಿಶ್ರಣವಾಗಿ ಕಲುಷಿತ …

Read More »

ಸೋಂಕಿತರ ಜೊತೆ ವಾರಿಯರ್ಸ್ ಸಖತ್ ಸ್ಟೆಪ್ – ವಿಡಿಯೋ ವೈರಲ್

ಬಳ್ಳಾರಿ: ಕೊರೊನಾ ಹೆಮ್ಮಾರಿ ಬಂದ ತಕ್ಷಣ ಜನರೆಲ್ಲ ಒಂದು ರೀತಿಯಲ್ಲಿ ಜೀವನವೇ ಅಂತ್ಯವಾಯಿತು ಎನ್ನುವ ರೀತಿಯಲ್ಲಿ ವರ್ತನೆ ಮಾಡುತ್ತಾರೆ. ಆದರೆ ಕೊರೊನಾ ರೋಗಿಗಳ ಮಾನಸಿಕ ಸ್ಥೈರ್ಯ ತುಂಬುವ ಸಲುವಾಗಿ ಬಳ್ಳಾರಿ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಸಖತ್ ಸ್ಟೆಪ್ ಹಾಕಿದ್ದಾರೆ. ಕೊರೊನಾ ಪೀಡಿತರು ಸಾಮಾನ್ಯವಾಗಿ ಆಸ್ಪತ್ರೆಯಲ್ಲಿ ಇದ್ದು ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಹೀಗಾಗಿ ಅವರಲ್ಲಿ ಮಾನಸಿಕ ಧೈರ್ಯ ತುಂಬುವ ಸಲುವಾಗಿ ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ನಲ್ಲಿ ಆರೋಗ್ಯ ಇಲಾಖೆಯ …

Read More »

ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಬ್ಯಾಂಕ್ ನೌಕರನೊಬ್ಬ ಬ್ಯಾಂಕ್‍ನಲ್ಲಿಯೇ ವಿಷಸೇವಿಸಿ ಆತ್ಮಹತ್ಯೆ

ಬಳ್ಳಾರಿ: ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ ಬಳಿಕ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಬ್ಯಾಂಕ್ ನೌಕರನೊಬ್ಬ ಬ್ಯಾಂಕ್‍ನಲ್ಲಿಯೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೊಸಪೇಟೆಯ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‍ನಲ್ಲಿ ನಡೆದಿದೆ. ಮೃತ ಬ್ಯಾಂಕ್ ನೌಕರ ಮಹೇಶ್ ಎಂದು ತಿಳಿದುಬಂದಿದೆ. ಮಹೇಶ್ ಬ್ಯಾಂಕ್‍ನಲ್ಲಿ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದು, ಲಾಕ್‍ಡೌನ್ ಹಿನ್ನೆಲೆಯಲ್ಲಿ ಬಿಸಿನೆಸ್ ಇಲ್ಲದ ಕಾರಣ ಸರಿಯಾದ ದಾಖಲೆ ಇಲ್ಲದಿದ್ದರೂ ಲೋನ್ ನೀಡುವಂತೆ ಅಧಿಕಾರಿಗಳು ಒತ್ತಡ ಹೇರುತ್ತಿದ್ದರಂತೆ. ಈ ಹಿನ್ನೆಲೆಯಲ್ಲಿ …

Read More »

ಆಸ್ತಿ ವಿಚಾರವಾಗಿ ಅಣ್ಣ- ತಮ್ಮಂದಿರ ಮಧ್ಯೆ ಗಲಾಟೆ,ಸಿನಿಮಾ ಶೈಲಿಯಲ್ಲಿ ಬಡಿದಾಡಿಕೊಂಡ ಘಟನೆ

ಬಳ್ಳಾರಿ: ಆಸ್ತಿ ವಿಚಾರವಾಗಿ ಅಣ್ಣ- ತಮ್ಮಂದಿರ ಮಧ್ಯೆ ಗಲಾಟೆ ನಡೆದಿದ್ದು, ಬಡಿಗೆ ಹಿಡಿದುಕೊಂಡು ಸಿನಿಮಾ ಶೈಲಿಯಲ್ಲಿ ಬಡಿದಾಡಿಕೊಂಡ ಘಟನೆ ಬಳ್ಳಾರಿ ತಾಲೂಕಿನ ಮೋಕಾ ಬಳಿಯ ಯರ್ರಗುಂಡಿ ಗ್ರಾಮದಲ್ಲಿ ನಡೆದಿದೆ.ಹೊನ್ನಾರೆಡ್ಡಿ, ಕೃಷ್ಣಾ ರೆಡ್ಡಿ ಮತ್ತು ಶೇಷರೆಡ್ಡಿ ಎನ್ನುವ ಕುಟುಂಬದ ಸದಸ್ಯರ ನಡುವೆ ಈ ಜಗಳ ನಡೆದಿದ್ದು, ಮಹಿಳೆಯರನ್ನು ಬಿಡದೇ ಕುಟುಂಬದ ಸದಸ್ಯರು ಬಡಿದಾಡಿಕೊಂಡಿದ್ದಾರೆ. ಘಟನೆಯಲ್ಲಿ ಕುಟುಂಬದ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಮೂವರು ಅಣ್ಣ-ತಮ್ಮಂದಿರ ಮಕ್ಕಳಾಗಿದ್ದು, ಆಸ್ತಿಗಾಗಿ ಆಗೊಮ್ಮೆ ಈಗೊಮ್ಮೆ ಜಗಳವಾಡುತ್ತಿದ್ದರು. …

Read More »

ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಇದೀಗ ಅವರ ತಾಯಿ ಹಾಗೂ ತಮ್ಮನಿಗೂ ಸೋಂಕು ದೃಢ

ಬಳ್ಳಾರಿ: ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಇದೀಗ ಅವರ ತಾಯಿ ಹಾಗೂ ತಮ್ಮನಿಗೂ ಸೋಂಕು ದೃಢಪಟ್ಟಿದೆ.ಇತ್ತೀಚೆಗಷ್ಟೇ ಕೊರೊನಾ ಸೋಂಕು ತಗುಲಿ ಸಚಿವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅವರ ತಾಯಿ ಹಾಗೂ ತಮ್ಮನಿಗೆ ಕೊರೊನಾ ದೃಢಪಟ್ಟಿದೆ. ಇಬ್ಬರನ್ನೂ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿಗೆ 85 ವರ್ಷ ವಯಸ್ಸಾಗಿದ್ದು, ಅವರನ್ನೂ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರು ಇನ್ನೂ ಸರ್ಕಾರ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಡೆಯುತ್ತಿದ್ದು, ಇದರ ಮಧ್ಯೆ ಇವರಿಬ್ಬರಿಗೆ …

Read More »