Breaking News
Home / ಮೂಡಲಗಿ (page 11)

ಮೂಡಲಗಿ

ರಾಮ ರಾಮ ಅಂತಾರೆ ರಾಮನೇನು ಇವರಪ್ಪನ ಮನೆಯ ಸ್ವತ್ತಲ್ಲ : ಮಾಜಿ ಸಚಿವ ಹೆಚ್.ಆಂಜನೇಯ

ಬಾಗಲಕೋಟೆ : ಮತಾಂತರ ಅದು ವ್ಯಕ್ತಿಯ ಅಭಿವ್ಯಕ್ತಿತ್ವ ಸ್ವಾತಂತ್ರ್ಯವಾಗಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನೀಗ ಹಿಂದೂ ಧರ್ಮದಲ್ಲಿ ಇದ್ದೇನೆ. ರಾಮ ರಾಮ ಅಂತಾರೆ ರಾಮನೇನು ಇವರಪ್ಪನ ಮನೆಯ ಸ್ವತ್ತಲ್ಲ. ರಾಮನಿಗೆ ಅತಿ ಹತ್ತಿರದವನು ಆಂಜನೇಯ, ಆಂಜನೇಯ ಇಲ್ಲದೆ ರಾಮನಿಲ್ಲ. ರಾಮನಿಲ್ಲದ ಆಂಜನೇಯ ಇಲ್ಲ ಎಂದು ಟಾಂಗ್‌ ನೀಡಿದರು. ನನ್ನ ಹೆಸರು ನಮ್ಮವ್ವ ಆಂಜನೇಯ ಅಂತ್ಹೇಳಿ ಇಟ್ಟಿದ್ದಾಳೆ. ನಾನು ಹಿಂದೂಧರ್ಮದಲ್ಲಿ ಇದ್ದೇನೆ, ಕಾಂಗ್ರೆಸ್‌ನಲ್ಲಿ ಇದ್ದೇನೆ. ಕೆಲವರು …

Read More »

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕು ಕೊಡಬಾರದು ಎಂದು ಕೇಂದ್ರ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗದ ಮುಖಾಂತರ ಪತ್ರ ಬರೆಯಲಾಗುತ್ತದೆ. ಕಾಂಗ್ರೆಸ್​ನಿಂದ ನಾಮನಿರ್ದೇಶಿತರಾದ ಸದಸ್ಯರಿಗೆ ಮತದಾನ ಮಾಡದಂತೆ ಸೂಚನೆ ನೀಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಬೆಂಗಳೂರು ಅಭ್ಯರ್ಥಿಯಿಂದ ಈ ವಿಚಾರವಾಗಿ ಅರ್ಜಿ ಸಲ್ಲಿಸಿ, ನಾಮನಿರ್ದೇಶಿತರ ಹಕ್ಕು ಪ್ರಶ್ನಿಸಿ ಕೋರ್ಟ್​​ಗೆ …

Read More »

ಸ್ವಕ್ಷೇತ್ರದಲ್ಲಿ ಗೆಲ್ಲುವ ಯೋಗ್ಯತೆ ಇಲ್ಲಂದ್ರ ಯಾಕ ನಿಲ್ಲಬೇಕು?: ಚಿಮ್ಮನಕಟ್ಟಿ

ಬಾಗಲಕೋಟೆ: ‘ಸ್ವಕ್ಷೇತ್ರದಲ್ಲಿ ಗೆಲ್ಲುವ ಯೋಗ್ಯತೆ ಇಲ್ಲಂದ್ರ ಇಲ್ಲಿ ಯಾಕ ನಿಲ್ಲಬೇಕು? ನಮಗ ಯಾಕ ಗಂಟ ಬಿದ್ರಿ ನೀವು’ ಎಂದು ವಿಧಾನ ಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಸೋಮವಾರ ನೇರವಾಗಿಯೇ ಪ್ರಶ್ನಿಸಿದರು. ನಮಗ ಯಾಕ ಗಂಟ ಬಿದ್ರಿ ನೀವು’ ಎಂದು ವಿಧಾನ ಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಸೋಮವಾರ ನೇರವಾಗಿಯೇ ಪ್ರಶ್ನಿಸಿದರು. ಬಾದಾಮಿಯಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ …

Read More »

ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ 109 ಜನರಿಗೆ ಕೋವಿಡ್ ಪಾಸಿಟಿವ್,ಕೇರಳದಿಂದ ಆಗಮಿಸಿರುವ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ತುಮಕೂರು: ಕೇರಳದಿಂದ ಆಗಮಿಸಿರುವ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ಮೂರು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಲಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಾದ್ಯಂತ ಆತಂಕ ಮನೆ ಮಾಡಿದೆ. ಅರುಣ ನರ್ಸಿಂಗ್ ಕಾಲೇಜಿನ 3, ಸಿದ್ಧಂಗಂಗಾ ನರ್ಸಿಂಗ್ ಕಾಲೇಜಿನ 8 ಹಾಗೂ ವರದರಾಜ ಕಾಲೇಜಿನ 12 ವಿದ್ಯಾರ್ಹಿಗಳು ಸೇರಿದಂತೆ ಒಟ್ಟು 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಐಸೋಲೇಷನ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. …

Read More »

ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

ಭಾಲ್ಕಿ : ಮದುವೆಯ ಸಂಭ್ರಮದ ಖುಷಿಯಲ್ಲಿದ್ದ ಮನೆಯಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ಪುತ್ರ‌ನ ಮದುವೆಯ ಆಮಂತ್ರಣ ಪತ್ರಿಕೆ ನೀಡಲು ಹೋದ ದಂಪತಿಗಳು ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಧನ್ನೂರ್ ತಾಂಡಾ ಬಳಿ ಬುಧವಾರ ತಡರಾತ್ರಿ ನಡೆದಿದೆ.   ಸೂರ್ಯಕಾಂತ ಪಾಟೀಲ ಅವರ ಮಗ ಸಾಯಿನಾಥ ಅವರ ಮದುವೆ ಡಿ. 26ಕ್ಕೆ ನಿಶ್ಚಯವಾಗಿದ್ದು, ಬೀದರ ನಗರದಲ್ಲಿ ಸಂಬಂಧಿಕರಿಗೆ ಮದುವೆಯ ಆಮಂತ್ರಣ ಪತ್ರಿಕೆ ನೀಡಿ ಭಾಲ್ಕಿಗೆ ವಾಪಸ್‌ ಆಗುವಾಗ …

Read More »

ಅಧಿವೇಶನವನ , ಕಲಾಪ ಆರಂಭದ ದಿನವೇ ಕೃಷಿ ಕಾಯ್ದೆಯನ್ನು ವಾಪಾಸ್ ಪಡೆಯುವುದು ಸರ್ಕಾರದ ಪ್ರಮುಖ ಉದ್ದೇಶ:ಪ್ರಹ್ಲಾದ್ ಜೋಷಿ

ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ನಾಳೆ(ನ.29)ಆರಂಭವಾಗಲಿದೆ. ಈ ಹೊತ್ತಿನಲ್ಲಿ ಇಂದು ಬೆಳಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ವಿವಿಧ ಪಕ್ಷಗಳ ಲೋಕಸಭಾ ಸದಸ್ಯರ ಸಭೆ ನಡೆಸಲಿದ್ದಾರೆ.ಈ ಚಳಿಗಾಲ ಅಧಿವೇಶನವನ್ನು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಪ್ರಮುಖವಾಗಿ ಪರಿಗಣಿಸಿದೆ.   ಕಲಾಪ ಆರಂಭದ ದಿನವೇ ಕೃಷಿ ಕಾಯ್ದೆಯನ್ನು ವಾಪಾಸ್ ಪಡೆಯುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ವಾರದ ಆರಂಭದಲ್ಲಿ ಕೇಂದ್ರ ಸಚಿವ ಸಂಪುಟವು ಮಸೂದೆಯನ್ನು ಅಂಗೀಕರಿಸಿತ್ತು. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ …

Read More »

ಸುಣಧೋಳಿಯಲ್ಲಿ ಸ್ವಾಮೀಜಿಗಳಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪುಷ್ಪಾರ್ಚಣೆ

  ಮೂಡಲಗಿ : ಮಠ-ಮಾನ್ಯಗಳಿಗೆ ಭಕ್ತ ಸಮುದಾಯವೇ ನಿಜವಾದ ಆಸ್ತಿ. ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಭಕ್ತರೂ ಸಹ ತಮ್ಮ ತನು-ಮನ-ಧನದಿಂದ ಸಹಕಾರ ನೀಡುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರ ಸಂಜೆ ಜಡಿಸಿದ್ಧೇಶ್ವರ ಮಠದಲ್ಲಿ ಜರುಗಿದ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಠಗಳ ಉನ್ನತಿಗಾಗಿ ಈ ಭಾಗದಲ್ಲಿ ಧಾರ್ಮಿಕ ವಾತಾವರಣ ನಿರ್ಮಿಸುತ್ತಿರುವ ಮಠಗಳಿಗೆ ಭಕ್ತರು ತಮ್ಮ ವೈಯಕ್ತಿಕ ಮನಸ್ತಾಪಗಳನ್ನು …

Read More »

ಗೋಮೂತ್ರ ಮತ್ತು ಸಗಣಿ ದೇಶದ ಆರ್ಥಿಕತೆಯನ್ನು ಬಲಪಡಿಸಲಿದೆ: ಸಿಎಂ ಶಿವರಾಜ್​ಸಿಂಗ್​ ಚೌಹಾಣ್​ 4hr0 views37 shares

ಭೋಪಾಲ್​: ಗೋವು ಮತ್ತು ಗೋಮೂತ್ರ ಹಾಗೂ ಸಗಣಿಯು ವ್ಯಕ್ತಿಯ ಆರ್ಥಿಕತೆಯನ್ನು ಬಲಪಡಿಸುವುದರೊಂದಿಗೆ ಇಡೀ ದೇಶವನ್ನು ಆರ್ಥಿಕತೆಯನ್ನು ಸಮರ್ಥವಾಗಿಸುತ್ತದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ​ಸಿಂಗ್​ ಚೌಹಾಣ್​ ಶನಿವಾರ ಹೇಳಿದರು.   ಭಾರತೀಯ ಪಶುವೈದ್ಯಕೀಯ ಸಂಘದಿಂದ ಆಯೋಜಿಸಲಾದ ಮಹಿಳಾ ಪಶುವೈದ್ಯರ ‘ಶಕ್ತಿ 2021’ ಸಮಾವೇಶದಲ್ಲಿ ಮಾತನಾಡಿದ ಸಿಎಂ ಚೌಹಾಣ್​, ನಮ್ಮ ಸರ್ಕಾರವು ಗೋವುಗಳ ಅಭಯಾರಣ್ಯಗಳು ಮತ್ತು ಗೋಶಾಲೆಗಳನ್ನು ಅಭಿವೃದ್ಧಿಪಡಿಸುತ್ತಿದೆ. ಆದರೆ, ಇದನ್ನು ಏಕಾಂಗಿಯಾಗಿ ನಡೆಸಲು ಸಾಧ್ಯವಿಲ್ಲ. ಸಮುದಾಯ ಭಾಗವಹಿಸುವಿಕೆ ಅವಶ್ಯಕವಾಗಿದೆ ಎಂದು ಹೇಳಿದರು. …

Read More »

ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟ ಮೂಡಲಗಿ: ಏಳನೇ ತರಗತಿ ನಂತರ ವಿದ್ಯಾರ್ಥಿಗಳು ಪ್ರೌಢಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಅತೀ ಹೆಚ್ಚಿನ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿನ ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದಿನ ದಿನಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು ಭಾನುವಾರ …

Read More »

ಗೋವು ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ್- ದೀಪಾವಳಿ ಬಲಿ ಪಾಡ್ಯಮಿ ದಿನವಾದ ಇಂದು ಶುಕ್ರವಾರದಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿಯಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು. ಅರಭಾವಿಯ ಬಲಭೀಮ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಗೋವು ಹಿಂದೂ ಸನಾತನ ಧರ್ಮದಲ್ಲಿ ಕಾಮಧೇನು ದೈವಿ ಸ್ವರೂಪಿಯಾಗಿದೆ. ಅಲ್ಲದೇ ಗೋವು ತನ್ನದೇಯಾದ ವಿಶೇಷ ಇತಿಹಾಸವನ್ನು ಹೊಂದಿದೆ. …

Read More »