Breaking News
Home / ಮೂಡಲಗಿ (page 12)

ಮೂಡಲಗಿ

ಕೋವಿಡ್ ಕಿಟ್ಗಳ ಹಸ್ತಾಂತರ….

ಮೂಡಲಗಿ: ತಾಲೂಕು ಪಂಚಾಯಿತಿ ಮತ್ತು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಯುಎಸ್ ಎಐಡಿ ಅನುದಾನದೊಂದಿಗೆ ಕೆಎಚ್ ಪಿಟಿ ಸಂಸ್ಥೆಯಿಂದ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರವನ್ನು ತಾಲೂಕು ಪಾಚಾಯಿತಿ ಸಭಾ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು. ತಾಲೂಕಿನ 2 ಗ್ರಾಮ ಪಂಚಾಯಿತಿ ಪಂಚಾಯಿತಿ ಅಧ್ಯಕ್ಷ ಹಾಗೂ ಕಾರ್ಯಕರ್ತೆಯರಿಗೆ ಕೋಡ್ ನಿರ್ವಹಣೆಯ ತದಬೇತಿ ಕಿಟ್‌ಗಳನ್ನು ಹಸ್ತಾಂತರಿಸಲಾಯಿತು. ತಾಲೂಕಾ ಸಹಾಯಕ ನಿರ್ದೇಶಕ ಸಂಗಮೇಶ ದೊಡ್ಡವರ ಮತ್ತು ಚಿಕ್ಕ ಮಕ್ಕಳ ತಜ್ಞರಾದ ಡಾ. ಜಗದೀಶ ಜಿಂಗಿ ಅವರು ಕೊಪಿಡ್ …

Read More »

ಇಂದು ರಿಲೀಸ್ ಆಗಲೇ ಇಲ್ಲ ಕೋಟಿಗೊಬ್ಬ : ಸುದೀಪ್ ಸರ್ ಗೆ ಸತ್ಯ ಗೊತ್ತಿದೆ ಎಂದ ಸೂರಪ್ಪ ಬಾಬು

ಬೆಂಗಳೂರು: ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಆಗದ ಕಾರಣ ಅಭಿಮಾನಿಗಳಲ್ಲಿ ನಟ ಕಿಚ್ಚಾ ಸುದೀಪ್ ಕ್ಷಮೆ ಕೇಳಿದ್ದಾರೆ. ಟ್ವಿಟ್ಟರ್ ನಲ್ಲಿ ಕ್ಷಮೆಯಾಚಿಸಿರುವ ಸುದೀಪ್, ಈಗಾಗಲೇ ಥಿಯೇಟರ್​ಗಳ ಬಳಿ ಆಗಮಿಸಿರುವ ಎಲ್ಲ ಅಭಿಮಾನಿಗಳಿಗೂ ಶೋ ತಡವಾದ ಬಗ್ಗೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ಥಿಯೇಟರ್ ನಲ್ಲಿ ಸಿನಿಮಾ ಇದೆ.. ಆದರೆ ತಾಂತ್ರಿಕ ಸಮಸ್ಯೆಯಿಂದ ಸಿನಿಮಾ ತೋರಿಸಲು ಆಗುತ್ತಿಲ್ಲ ಎಂದಿದ್ದಾರೆ.       ಟ್ವಿಟ್ಟರ್ ನಲ್ಲಿ ಅಭಿಮಾನಿಗಳಿಗೆ ಮನವಿ ಮಾಡಿದ ಸುದೀಪ್ ಸದ್ಯ …

Read More »

ವಿದ್ಯುದ್ದೀಪದ ಬೆಳಕಿನಲ್ಲಿ ಜಗಮಗಿಸುತ್ತಿರುವ ಮೈಸೂರು

ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಮಾಡಿರುವ ದಸರಾ ದೀಪಾಲಂಕಾರದಲ್ಲಿ ಮೈಸೂರು ನಗರ ಮಿಂದೇಳುತ್ತಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ನಿರ್ಮಿಸಿರುವ ಹಸಿರುಚಪ್ಪರದ ಮಂಟಪ ಕಣ್ಮನ ಸೆಳೆಯುತ್ತಿದೆ.ಇಡೀ ನಗರ ವಿದ್ಯುದ್ದೀಪದ ಬೆಳಕಿನಲ್ಲಿ ಕಂಗೊಳಿಸುತ್ತಿದ್ದು ಇಂದ್ರನ ಅಮರಾವತಿಯೇ ಧರೆಗೆ ಇಳಿದು ಬಂದಂತೆ ಭಾಸವಾಗುತ್ತಿದೆ. ಈ ಸುಂದರ ದೃಶ್ಯಗಳನ್ನು ನೋಡಲು ಜನ ರಾತ್ರಿಯಾಗುತ್ತಿದ್ದಂತೆಯೇ ಮುಗಿ ಬೀಳುತ್ತಿದ್ದಾರೆ. ಕಳೆದ ವರ್ಷದ ದಸರಾದಲ್ಲಿ 50ಕಿ.ಮೀ. ವ್ಯಾಪ್ತಿಯಲ್ಲಿದ್ದ ದೀಪಾಲಂಕಾರವನ್ನು ಈ ಬಾರಿ 106 ಕಿ.ಮೀ.ಗೆ …

Read More »

ಮನೆ ಖಾಲಿ ಇದೆ ಎಂಬ ಫಲಕವೇ ಇವರ ಬಂಡವಾಳ: ಮಾಡಬಾರದನ್ನ ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು..!

ಬೆಂಗಳೂರು: ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಪ್ರೇಮಿಗಳಿಬ್ಬರು ಪೊಲೀಸರ ಅತಿಥಿಯಾಗಿದ್ದಾರೆ. ಪ್ರೇಯಸಿಗೆ ಗಿಫ್ಟ್ ಕೊಡಲು ಕಳ್ಳತನಕ್ಕೆ ಇಳಿದಿದ್ದ ಪ್ರಿಯಕರನಿಗೆ ಪ್ರೇಯಸಿಯೇ ಸಾಥ್​ ಕೊಡುತ್ತಿದ್ದಳು ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಬಂಧಿತ ಪ್ರೇಮಿಗಳನ್ನು ವಿನಯ್ (32) ಹಾಗೂ ಪ್ರೇಯಸಿ ಕೀರ್ತನಾ(25) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಚಂದ್ರಲೇಔಟ್ ಪೊಲೀಸರಿಂದ ಪ್ರೇಮಿಗಳ ಬಂಧನವಾಗಿದೆ. ಪ್ರೇಮಿ ವಿನಯ್, ರಾಜಾಜಿನಗರದ ರೌಡಿಶೀಟರ್. ಗಿಫ್ಟ್‌ ಕೊಡಿಸುವಂತೆ ವಿನಯ್​ನನ್ನು ಪ್ರೇಯಸಿ ಕೀರ್ತನಾ ಪೀಡಿಸುತ್ತಿದ್ದಳು. ಹೀಗಾಗಿ, ವಿನಯ್​ ಒಂದು …

Read More »

ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ನಾಪತ್ತೆ: ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ ಅಧಿಕಾರಿಗಳು

ಮೂಡಲಗಿ: ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ಗುರುವಾರ ರಾತ್ರಿ ನಾಪತ್ತೆಯಾಗಿರುವ ಘಟನೆ ಕಮಲದನ್ನಿಯಲ್ಲಿ ನಡೆದಿದೆ. ಉದಯ ಪರಿಶುರಾಮ ಹಾದಿಮನಿ (17) ನಾಪತ್ತೆಯಾದ ಯುವಕ. ಮೂಡಲಗಿ ತಾಲೂಕಿನ ಕಮಲದಿನ್ನಿಯ, ಘಟಪ್ರಭಾ ನದಿಯಲ್ಲಿ ಯುವಕ ನಿನ್ನೆ ಸಂಜೆ ವೇಳೆಗೆ ಮೀನು ಹಿಡಿಯಲು ಹೋಗಿದಾಗ ಆಕಸ್ಮಿಕ ಜಾರಿ ಬಿದಿದ್ದು, ನೀರಿನ ರಭಸಕ್ಕೆ ಉದಯ ಕೊಚ್ಚಿ ಹೋಗಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಗ ನಾಪತ್ತೆ ಬಳಿಕ ಕುಟುಂಬಸ್ಥರ ಆಕ್ರಂದನ ಮುಗಿಲು …

Read More »

‘ಮಹಾ’ ಪ್ರವಾಹದಲ್ಲಿ ಕೊಚ್ಚಿ ಹೋದ ಬಸ್ -ಪ್ರಯಾಣಿಕರಿಂದ ರಕ್ಷಣೆಗೆ ಮೊರೆ

ಮುಂಬೈ: ಮಹಾರಾಷ್ಟ್ರದ ಯವತಬಾಳ ಜಿಲ್ಲೆಯ ಉಮರಖೇಡ ಪಟ್ಟಣದ ಸಮೀಪ ಹಳ್ಳವೊಂದರ ಜಲಾವೃತವಾಗಿದ್ದ ಸೇತುವೆ ದಾಟುತ್ತಿದ್ದ ಬಸ್ ವೊಂದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ.ಸ್ಥಳಕ್ಕೆ ಎನ್‌ಡಿಆರ್‌ಎಫ್ ತಂಡದವರು ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ ಬಸ್ ನಲ್ಲಿದ್ದ 9ಕ್ಕೂ ಹೆಚ್ಚಿನ‌ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಕಳೆದ ನಾಲ್ಕುದಿನಗಳಿಂದ ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಆಗುತ್ತಿದೆ. ಮಳೆಯ ರಭಸಕ್ಕೆ ಮಹಾರಾಷ್ಟ್ರದ ಯವತಬಾಳ ಜಿಲ್ಲೆಯ ಉಮರಖೇಡ ಪಟ್ಟಣದ ಸಮೀಪ ಹಳ್ಳವೊಂದು ತುಂಬಿ ಹರಿಯುತ್ತಿದೆ. ತುಂಬಿ …

Read More »

ದಲ್ಲಾಳಿಯ ಪುತ್ರನಿಗೆ ಹಿಗ್ಗಾಮುಗ್ಗ ಥಳಿಸಿದ ವ್ಯಾಪಾರಿಗಳು

ಗದಗ: ಕ್ಷುಲ್ಲಕ ಕಾರಣಕ್ಕಾಗಿ ದಲ್ಲಾಳಿ ಹಾಗೂ ತರಕಾರಿ ಮಾರಾಟಗಾರರ ನಡುವೆ ಮಾರಾಮಾರಿ ನಡೆದಿದ್ದು ಗದಗ ಎಪಿಎಂಸಿ ಆವರಣ ರಣಾಂಗಣವಾಗಿ ಮಾರ್ಪಟ್ಟ ಘಟನೆ ನಡೆದಿದೆ. ಗದಗ ಎಪಿಎಂಸಿ ತರಕಾರಿ ಹೋಲ್ ಸೇಲ್ ಮಾರ್ಕೆಟ್​ನಲ್ಲಿ ಘಟನೆ ನಡೆದಿದ್ದು ದಲ್ಲಾಳಿ ಅಂಗಡಿಗೆ ನುಗ್ಗಿ ದಲ್ಲಾಳಿ ಪುತ್ರನಿಗೆ ವ್ಯಾಪಾರಿಗಳು ಹಿಗ್ಗಾಮುಗ್ಗ ಥಳಿಸಿದ್ದಾರೆ. ರೈತರ ತರಕಾರಿ ಖರೀದಿ ವಿಷಯದಲ್ಲಿ ದಲ್ಲಾಳಿ ಹಾಗೂ ವ್ಯಾಪಾರಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವಾಗ್ವಾದ ವಿಕೋಪಕ್ಕೆ ತಿರುಗಿ ಹೊಎದಾಟ ನಡೆದಿದೆ …

Read More »

1.27 ಕೋಟಿ ರೂ. ವೆಚ್ಚದ ಹೊಸ ಸರ್ಕಾರಿ ಪ್ರೌಢ ಶಾಲೆ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಗ್ರಾಮಸ್ಥರ ಒಗ್ಗಟ್ಟಿನ ಹೋರಾಟದಿಂದ ಮಂಜೂರಾಗಿ ರದ್ದಾಗಿದ್ದ ಸರ್ಕಾರಿ ಪ್ರೌಢ ಶಾಲೆಯನ್ನು ಮರಳಿ ಮಂಜೂರಾತಿ ಪಡೆದು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟ ತಿಗಡಿ ಗ್ರಾಮಸ್ಥರನ್ನು ಅರಭಾವಿ ಶಾಸಕರೂ ಆಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದಿಸಿದರು. ತಾಲೂಕಿನ ತಿಗಡಿ ಗ್ರಾಮದಲ್ಲಿ ಶನಿವಾರದಂದು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ 1.27 ಕೋಟಿ ರೂ. ವೆಚ್ಚದ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡಕ್ಕೆ ಗುದ್ದಲಿ …

Read More »

ಡಾಲ್ಮಿಯಾ ಭಾರತ ಸಿಮೆಂಟ್ ಪ್ರೈ ಲಿ., ಸಮಾಜಮುಖಿ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಸಮಾಜಮುಖಿ ಕಾರ್ಯಗಳಿಗೆ ಹೆಸರಾಗಿರುವ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಈ ಭಾಗದಲ್ಲಿ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ನೀಡುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮೂರು ಬೊಲೇರೋ ವಾಹನ ನೀಡಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರದಂದು ಡಾಲ್ಮಿಯಾ ಭಾರತ ಸಿಮೆಂಟ್ ಲಿ., ಯಾದವಾಡ ಯುನಿಟ್‍ದಿಂದ 30 ಲಕ್ಷ ರೂ. ವೆಚ್ಚದ ಮೂರು …

Read More »

ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನದಿ ತೀರದ ಗ್ರಾಮಗಳ ಸಂತ್ರಸ್ತರು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬುಧವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದ ಆವರಣದಲ್ಲಿ ಅರಭಾವಿ ಕ್ಷೇತ್ರದ 21 ಗ್ರಾಮಗಳ ನದಿ ತೀರದ ಸಂತ್ರಸ್ತರು ಶಾಸಕರ ಬಳಿ ಅಳಲು ಮಂಡಿಸಿದರು. ನದಿ ತೀರದ ಗ್ರಾಮಗಳಾದ ಅಡಿಬಟ್ಟಿ, ಚಿಗಡೊಳ್ಳಿ, …

Read More »