ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್ಗಳಿಗೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್-19 ಟಾಸ್ಕಪೋರ್ಸ ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲ ವಾರಿಯರ್ಸ್ಗಳ ಕಾರ್ಯಕ್ಕೆ …
Read More »ಶಾಸಕರ ನಿಧಿಯಿಂದ ನೀಡಲಾದ ಎರಡು ರಕ್ಷಾ ಕವಚ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಜಡಿ ಸಿದ್ದೇಶ್ವರ ಮಠದ ಪೀಠಾಧಿಪತಿ
ಮೂಡಲಗಿ: ಕೊರೋನಾ ಸೋಂಕಿತರ ನೇರವಿನ ಹಸ್ತ ಹಾಗೂ ಅಮೂಲ್ಯ ಜೀವ ಉಳಿಸುವ ಸಂದರ್ಭದಲ್ಲಿ ಅವಶ್ಯಕವಾಗಿ ಅಂಬ್ಯುಲೆನ್ಸ್ಗಳ ಅಗತ್ಯವಿದೆ. ಅರಭಾಂವಿ ಕ್ಷೇತ್ರದ ಶಾಸಕರ ನಿಧಿಯಿಂದ ನೀಡಿರುವ ತುರ್ತು ಸೇವೆ ಸೋಂಕಿತರಿಗೆ ಸಹಕಾರಿಯಾಗುವದು. ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಕಾರಿಗಳಾದ ಶ್ರೀ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ ಪಟ್ಟಣದ ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರದಲ್ಲಿ …
Read More »ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ …
Read More »ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ
ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕೊವಿಡ್ ಕಾಳಜಿ ಕೇಂದ್ರದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೋಕಾಕ್ …
Read More »ಜಿಯೋದಿಂದ ಎರಡು ಹೊಸ ಸಬ್ಸೀ ಕೇಬಲ್ ವ್ಯವಸ್ಥೆ ಯೋಜನೆ
ಮುಂಬೈ, : ಭಾರತದ ಮುಂಚೂಣಿ 4ಜಿ ಮತ್ತು ಮೊಬೈಲ್ ಬ್ರಾಡ್ಬ್ಯಾಂಡ್ ಡಿಜಿಟಲ್ ಸೇವಾ ಪೂರೈಕೆದಾರ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿ. (ಜಿಯೋ), ಭಾರತವನ್ನು ಕೇಂದ್ರವಾಗಿಟ್ಟುಕೊಂಡು ಅತಿ ದೊಡ್ಡ ಅಂತಾರಾಷ್ಟ್ರೀಯ ಜಲಾಂತರ್ಗಾಮಿ (ಸಬ್ಮೆರಿನ್) ಕೇಬಲ್ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ವಿವಿಧ ಪ್ರಮುಖ ಜಾಗತಿಕ ಪಾಲುದಾರರು ಮತ್ತು ವಿಶ್ವದರ್ಜೆಯ ಜಲಾಂತರ್ಗಾಮಿ ಕೇಬಲ್ ಪೂರೈಕೆದಾರ ಸಬ್ಕಾಮ್ ಸಹಯೋಗದೊಂದಿಗೆ ಜಿಯೋ ಪ್ರಸ್ತುತ ಪ್ರದೇಶದೆಲ್ಲೆಡೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಡೇಟಾ ಬೇಡಿಕೆಗೆ ಬೆಂಬಲ ಒದಗಿಸುವ ನಿಟ್ಟಿನಲ್ಲಿ ಮುಂದಿನ ತಲೆಮಾರಿನ …
Read More »ಮೂಡಲಗಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಕಲ ವ್ಯವಸ್ಥೆ: ತಹಶೀಲ್ದಾರ್ ಮೋಹನಕುಮಾರ್
ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ತಾಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರ ಕೋವಿಡ್-19 ಜಾಗೃತಿ ಸಭೆ ಜರುಗಿತು. ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಮಾತನಾಡಿ, “ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ, ಈಗಾಗಲೇ ಇದರ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೊರೊನಾ ಬಗ್ಗೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ಆದರೆ ಇದರಿಂದ ಯಾರೂ ಗಾಬರಿಯಾಗಬಾರದು” ಎಂದು ಹೇಳಿದರು. ಸಕಲ ವ್ಯವಸ್ಥೆ: “ಸೋಂಕಿತರಿಗೆ ಈಗಾಗಲೇ ಅಗತ್ಯ ಇರುವ ಚಿಕಿತ್ಸೆ …
Read More »ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಎದೆ ಝಲ್ ಎನ್ನಿಸುವ ದೃಶ್ಯ
ಮಂಗಳೂರು: ಕೋವಿಡ್ ಕ್ಲೋಸ್ಡೌನ್ ನಡುವೆ ಅತೀ ವೇಗವಾಗಿ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿದ ಬೈಕ್ ಸವಾರನೊಬ್ಬ ಅಪಘಾತಕ್ಕೀಡಾದ ಘಟನೆ ಮಂಗಳೂರು ಹೊರವಲಯದ ಪದವಿನಂಗಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬೊಂದೇಲ್ ನಿವಾಸಿ ಪ್ರಶಾಂತ್ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಸೆನ್ಶಿಯಲ್ ಸರ್ವಿಸ್ ಎಂದು ಬೈಕ್ ಮೇಲೆ ಬರೆದು ಕೊಂಡಿದ್ದ ಬೈಕ್ ಸವಾರ, ಇಂದು ಮುಂಜಾನೆ ನಗರದತ್ತ ಬರುತ್ತಿದ್ದಾಗ ರಸ್ತೆ ಬದಿ ಇದ್ದ ಅಂಗಡಿಯೊಂದರ ಆವರಣಕ್ಕೆ ಡಿಕ್ಕಿ ಹೊಡೆದಿದ್ದು, ಸುಮಾರು …
Read More »ಜಾತಿ, ಅನುಕಂಪ ಲೆಕ್ಕಾಚಾರಗಳೆಲ್ಲ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ 7 ಲಕ್ಷಕ್ಕೂ ಹೆಚ್ಚಿನ ಮತಗಳು ಸಿಕ್ಕಿ ಗೆಲ್ಲುತ್ತೇನೆ.: ಸತೀಶ್ ಜಾರಕಿಹೊಳಿ
ಗೋಕಾಕ್: ಹಲವು ವಿಧಾನಸಭೆ ಚುನಾವಣೆಗಳಲ್ಲಿ ತಂತ್ರಗಾರಿಕೆ ರೂಪಿಸಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾದ ಸತೀಶ್ ಜಾರಕಿಹೊಳಿ ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಂತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಅವರಿಗೆ ಸಾಕಷ್ಟು ಬೆಂಬಲವಿದೆ. ಇದೇ 17ರಂದು ಅಲ್ಲಿ ಚುನಾವಣೆ ನಡೆಯುತ್ತಿದೆ, ಈ ಸಂದರ್ಭದಲ್ಲಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆಗೆ ಮಾತನಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ವಿರುದ್ಧ ಗೆದ್ದು 7 ಲಕ್ಷಕ್ಕೂ ಅಧಿಕ ಮತಗಳು ಸಿಗುವ ವಿಶ್ವಾಸವಿದೆ ಎಂದು …
Read More »ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು. ಧರ್ಮಟ್ಟಿ ಪಿಕೆಪಿಎಸ್ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು …
Read More »ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮುಂದಿನ ವರ್ಷ ನಡೆಯಲಿರುವ ಇಲ್ಲಿಯ ಪ್ರಸಿದ್ಧ ಬಲಭೀಮ ದೇವಸ್ಥಾನದ ಕಾರ್ತಿಕೋತ್ಸವ ನಿಮಿತ್ಯ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಳೆದ ಶನಿವಾರದಂದು ಚಾಲನೆ ನೀಡಿದರು. ಮೂಡಲಗಿ ತಾಲೂಕಿನ ಕುಲಗೋಡದ ಸುಪ್ರಸಿದ್ಧ ಬಲಭೀಮ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಕಾರ್ತಿಕೋತ್ಸವದ ಅಂಗವಾಗಿ 2022 ರಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುಲಗೋಡ ಭಾಗದ ಬಲಭೀಮ ದೇವಸ್ಥಾನವು …
Read More »