Breaking News
Home / ಮೂಡಲಗಿ (page 23)

ಮೂಡಲಗಿ

ಜನಪ್ರತಿನಿಧಿಗಳು ತಮ್ಮ ತಮ್ಮ ವ್ಯಾಪ್ತಿಗೆ ಬರುವ ಸ್ಥಳಗಲ್ಲಿ ಪ್ರತಿದಿನ ಮನೆಗಳಿಗೆ ಭೇಟಿ ಬರಿ ಭಾಷಣ ಮಾಡಿ ಹೋಗುವುದಲ್ಲ: ರಮೇಶ ಜಾರಕಿಹೊಳಿ

ಮೂಡಲಗಿ: ಕೊರೋನಾ ಇಡೀ ಪ್ರಪಂಚಾದಾದ್ಯಂತ ಮರಣ ಮೃದಂಗ ಭಾರಿಸುತ್ತಿರವ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಬರಿ ಭಾಷಣ ಮಾಡಿ ಹೋಗುವುದಲ್ಲ, ಯಾವುದೇ ಜಾತಿ ಪಕ್ಷ ಅಲ್ಲದೇ ವಿರೋಧ ಪಕ್ಷದ ಮುಖಂಡರು ಸಹ ಸೇರಿ ನಿರ್ಮೂಲನೆ ಮಾಡುವಂತ ಕೆಲಸವಾಗಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.   ಅವರು ಸೋಮವಾರ ಮೂಡಲಗಿ ಪಟ್ಟಣದ ಈರಣ್ಣ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾದ ಕೊರೋನಾ ವೈರಸ್ ಬಗ್ಗೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಪರಿಶೀಲನಾ …

Read More »

ಮೂಡಲಗಿ:ದೇಹದ ಮೇಲೆ ಕೊರೊನಾ ಚಿತ್ರದ ಜತೆಗೆ ಜಾಗೃತಿ ಸಂದೇಶ

ಬೆಳಗಾವಿ: ಜಿಲ್ಲೆಯ ಮೂಡಲಗಿ ಪಟ್ಟಣದ ಯುವಕನೊಬ್ಬ ದೇಹದ ಮೇಲೆ ಕೊರೊನಾ ಚಿತ್ರದ ಜತೆಗೆ ಜಾಗೃತಿ ಸಂದೇಶ ಸಾರುವ ಸಾಲುಗಳನ್ನು ಬರೆಸಿಕೊಂಡು ಜನರಿಗೆ ಕೊರೊನಾ ಕುರಿತು ತಿಳುವಳಿಕೆ ಮೂಡಿಸುತ್ತಿದ್ದಾನೆ. ಜಗತ್ತಿನಾದ್ಯಂತ ಕೊರೊನಾ ಸೋಂಕಿನಿಂದ ಜನರು ತತ್ತರಿಸಿದ್ದಾರೆ. ಇದರಿಂದ ಭಾರತ ಸರ್ಕಾರವೂ ಮುಂಜಾಗೃತ ಕ್ರಮವಾಗಿ ಸೋಂಕು ತಡೆಗಟ್ಟಲು ಲಾಕ್ ಡೌನ್ ಘೋಷಣೆ ಮಾಡಿದೆ. ಆದರೆ ಗಂಭೀರವಾಗಿ ತೆಗೆದುಕೊಳ್ಳದ ಜನರು ಮನೆಯಿಂದ ಹೊರ ಬರುತ್ತಿದ್ದಾರೆ. ಸರ್ಕಾರದ ನಿಮಯಗಳನ್ನು ಪಾಲನೆ ಮಾಡುತ್ತಿಲ್ಲ. ಆದ ಕಾರಣ ಜಾಗೃತಿ …

Read More »

ಈಜು ಕಲಿಸಲು ಭಾವಿಗೆ ಹೋದ ವ್ಯಕ್ತಿಯೊಬ್ಬ ಮಗನ ಜೊತೆ ನೀರಿನಲ್ಲಿ ಮುಳುಗಿ ಸಾವು : ರಾಜಾಪೂರ ಗ್ರಾಮದಲ್ಲಿ ಘಟನೆ

ಮಗನಿಗೆ ಈಜು ಕಲಿಸಲು ಭಾಂವಿಗೆ ಹೋದ ವ್ಯಕ್ತಿಯೊಬ್ಬ ಮಗನ ಜೊತೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾಯಕ ಘಟನೆ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಮಂಗಳವಾರದಂದು ಮುಂಜಾನೆ ಜರುಗಿದೆ. ಸತ್ತೆಪ್ಪ ರಾಮಪ್ಪ ಕಮತೆ (75) ಎಂಬವನು ತನ್ನ ಮಗ ಪರುಶರಾಮನಿಗೆ ಈಜು ಕಲಿಸಲು ಕಮತೆ ತೋಟದ ಭಾಂವಿಗೆ ಹೋಗಿದ್ದನು. ಮಗನ ಬೆನ್ನಿಗೆ ದಂಟಿನ ಸೂಡು ಕಟ್ಟಿ ಭಾಂವಿಯೊಳಗೆ ಇಳಿಸಿದಾಗ ದಂಟಿನ ಸೂಡು ಬಿಚ್ಚಿ ಪರುಶರಾಮ ಮುಳುಗ ತೊಡಗಿದಾಗ ತಂದೆ ಸತ್ತೆಪ್ಪ ತಾನೂ ಭಾಂವಿಗೆ …

Read More »

ಬಾಲಚಂದ್ರ ಜಾರಕಿಹೊಳಿ ಅಭಿಮಾನಿ ಬಳಗದ ವತಿಯಿಂದ ಉಪಹಾರ ಮತ್ತು ಮಧ್ಯಾಹನದ ಊಟದ ವ್ಯವಸ್ಥೆ

ಕೋರೊನಾ ವೈರಸ್ ಹರಡದಂತೆ ಕಾರ್ಯನಿರ್ವಹಿಸುತ್ತಿರುವ ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಆಶಾಕಾರ್ಯಕರ್ತರು ಹಾಗೂ ಪುರಸಭೆ ಸಿಬ್ಬಂದಿಗಳಿಗೆ ಪಟ್ಟಣದ ಬಾಲಚಂದ್ರ ಜಾರಕಿಹೊಳಿ ಅಭಿಮಾನಿ ಬಳಗದ ಪುರಸಭೆ ಸದಸ್ಯ ಶಿವಾನಂದ ಚಂಡಕಿ, ಶ್ರೀ ಸಾಯಿ ಸೌಹರ್ದ ಬ್ಯಾಂಕಿನ ಅಧ್ಯಕ್ಷ ಮರೆಪ್ಪ ಮರೆಪ್ಪಗೋಳ ಮತ್ತು ಹಳ್ಳೂರ ಪಿಕೆಪಿಎಸ್ ಸದಸ್ಯ ಹನುಮಂತ ತೇರದಾಳ ಅವರು ಬೆಳಗ್ಗಿನ ಉಪಹಾರ ಮತ್ತು ಮಧ್ಯಾಹನದ ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಆನಂದ ಟಪಾಲದಾರ, …

Read More »

ಮುಖ್ಯಮಂತ್ರಿ ಪರಿಹಾರ ನಿಧಿಗೆ ₹೫ ಕೋಟಿಯನ್ನು ದೇಣಿಗೆಯಾಗಿ ನೀಡಲು ಕೆಎಂಎಫ್ ನಿರ್ಧರಿಸಿದೆ. :ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಕೋವಿಡ್ ೧೯ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹೫ ಕೋಟಿಯನ್ನು ದೇಣಿಗೆಯಾಗಿ ನೀಡಲು ಕೆಎಂಎಫ್ ನಿರ್ಧರಿಸಿದೆ. ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಬೆಂಗಳೂರಿನಲ್ಲಿ ನಡೆದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ. ಪ್ರಕೃತಿ ವಿಕೋಪದಂತಹ ಪರಿಸ್ಥಿತಿಯ ಸಂದರ್ಭದಲ್ಲಿ ಸದಾಕಾಲ ಸಮಾಜ ಮತ್ತು ರಾಜ್ಯ ಸರ್ಕಾರದ ಜೊತೆಗಿರುವ ಕೆಎಂಎಫ್, ಕ್ಲಿಷ್ಟಕರ್ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಾಲಕಾಲಕ್ಕೆ …

Read More »

ರೈತರು ಬೆಳೆದಿರುವ ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಂಬಲ ಬೆಲೆ ನೀಡಿ: ಭೀಮಪ್ಪ ಗಡಾದ

ಮೂಡಲಗಿ: ರೈತರು ಬೆಳೆದಿರುವ ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಂಬಲ ಬೆಲೆ ನೀಡಿ ಖರೀದಿಸುವ ಸಲುವಾಗಿ, ಪ್ರತಿ ತಾಲೂಕು ಹೋಬಳಿ ಮಟ್ಟದಲ್ಲಿ ಸರ್ಕಾರದಿಂದಲೇ ಖರೀದಿ ಕೇಂದ್ರಗಳನ್ನು ಪ್ರಾರಂಭಿಸುವುದರ ಮೂಲಕ ಸಂಭವಿಸಬಹುದಾದ ರೈತರ ಆತ್ಮಹತ್ಯೆಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಉತ್ತರ ಕರ್ನಾಟಕ ಹೋರಾಟ ಸಮೀತಿ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ತಿಳಿಸಿದ್ದಾರೆ. ಕೊರೊನಾ ನಿಯಂತ್ರಿಸಲು ಕೇಂದ್ರ ಸರ್ಕಾರವು ಲಾಕ್‍ಡೌನ್ ಜಾರಿಗೆ ಮಾಡಿದೆ. ಜಿಲ್ಲೆಯ …

Read More »

ಕೌಜಲಗಿಯಲ್ಲಿ ಕೊರೋನಾ ವೈರಸ್ ಬಗ್ಗೆ ಅರಿವು ಜಾಥಾ

ಸಮೀಪದ ಗೋಸಬಾಳ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಬಗರನಾಳ, ಬಿಲಕುಂದಿ, ಗೋಸಬಾಳ ಗ್ರಾಮಗಳಲ್ಲಿ ಕೊರೊನಾ ವೈರಸ್ ತಡೆಗಟ್ಟುವ ಮುನ್ನೆಚ್ಚರಿಕೆ ಜಾಥಾ ಬಿಲಕುಂದಿ ಗ್ರಾಮದಲ್ಲಿ ಇತ್ತೀಚೆಗೆ ಜರುಗಿತು. ಗೋಸಬಾಳ ಗ್ರಾ.ಪಂ. ಅಧ್ಯಕ್ಷ ಶಿವಲಿಂಗ ಬಳಿಗಾರ ಜಾಥಾದ ನೇತೃತ್ವ ವಹಿಸಿ ಮಾತನಾಡಿ ಕೊರೊನಾ ಮಹಾಮಾರಕವಾಗಿದೆ. ಕೊರೊನಾ ಸೊಂಕು ನಮ್ಮ ನಮ್ಮ ಗ್ರಾಮಗಳಲ್ಲಿ ಹರಡದಂತೆ ಮುನ್ನೆಚ್ಚರಿಕೆಯಾಗಿ ಪ್ರತಿಯೊಬ್ಬರು ಮಾಸ್ಕ ಧರಿಸಬೇಕೆಂದು ಹೇಳಿದರು. ಊರಿನ ಪ್ರತಿಯೊಂದು ಮನೆ ಮನೆಗೆ ತೆರಳಿ ಗ್ರಾಮಸ್ಥರಿಗೆ ಮಾಸ್ಕ ವಿತರಿಸಲಾಯಿತು. ಜಾಥಾದಲ್ಲಿ …

Read More »

ಅನಗತ್ಯ ಮನೆಯಿಂದ ಹೊರ ಬರದಿರಿ: ಹೆಗ್ಗನಾಯಕ

ಮೂಡಲಗಿ: ಕೊರೊನಾ ವೈರಸ್ ದೇಶವನ್ನೇ ಬೆಚ್ಚಿ ಬಿಳಿಸಿದೆ. ಪ್ರತಿಯೊಬ್ಬರು ತಮ್ಮ ಜೀವ ಉಳಿಸಿಕೊಳ್ಳಬೇಕಾದರೆ ಸಾಮಾಜಿಕ ಅಂತರದ ಕಾಯ್ದುಕೊಳ್ಳಬೇಕು. ಅನಗತ್ಯ ಮನೆಯಿಂದ ಹೊರಗೆ ತಿರಗಾಡದಿರಿ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಹೇಳಿದರು. ತಾಲ್ಲೂಕಿನ ಸುಣಧೋಳಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಶಾಸಕ ಬಾಲಚಂದ್ರ ಜಾರಕಿಹೊಳಿ ನಿರ್ದೇಶನದಂತೆ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ದೇಶಕ್ಕೆ ದೇಶವೇ ಈ ಮಾರಕ ವೈರಲ್ ವೈರಸ್‍ದಿಂದಾಗಿ ಮನುಕುಲ ಅಪಾಯದ ಅಂಚಿನಲ್ಲಿದೆ. ಈ ಮಾರಕ ರೋಗ …

Read More »

ಪೆಟ್ರೋಲ್ ಬಂಕ್ ಬಂದ್ ಆಗಲಿವೆ ಎಂದು ಸುಳ್ಳು ವದಂತಿ ಹಬ್ಬಿಸಿದ ಕಿಡಿಗೇಡಿಗಳು:

ಮೂಡಲಗಿ: ಕೊರೊನಾ ವೈರಸ್ ತಡೆಗೆ ಕೇಂದ್ರ, ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ಇದರ ನಡುವೆ ಕೆಲವು ಕಿಡಿಗೇಡಿಗಳು  ಪೆಟ್ರೋಲ್ ಬಂಕ್ ಬಂದ್ ಆಗಲಿವೆ ಎಂದು ಸುಳ್ಳು ವದಂತಿ ಹಬ್ಬಿಸುತ್ತಿದ್ದಾರೆ. ಹೌದು ಮೂಡಲಗಿ ತಾಲೂಕಾದ್ಯಂತ ಪೆಟ್ರೋಲ್ ಬಂಕ್ ಗಳು ಬಂದಿದೆ ಎಂದು ಮಂಗಳವಾರ ಸುಳ್ಳು ವದಂತಿ ಹಬ್ಬಿಸಿರುವ ಹಿನ್ನೆಲೆ ಬುಧವಾರ ಗುರ್ಲಾಪುರ ಹಾಗೂ ಮೂಡಲಗಿ ಪೆಟ್ರೋಲ್ ಬಂಕ್ ಗಳಲ್ಲಿ ಜನರು ಪೆಟ್ರೋಲ್, ಡಿಸೈಲ್ ಗಾಗಿ ಕ್ಯಾನ್  ಗಳನ್ನು ತಗೆದುಕಂಡು ಬಂದು …

Read More »

ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ

ಮೂಡಲಗಿ :ಮೂಡಲಗಿ ನಗರದಲ್ಲಿ ರಸ್ತೆಯ ಮೇಲೆ ವಯಸ್ಸಾದ ಮಹಿಳೆ ಸ್ವ ಗ್ರಾಮಕ್ಕೆ ಹೋಗಲು ಬಸ್ ಇಲ್ಲದೆ ಪರದಾಡುತ್ತಿರುವುದನು ಕಂಡು ಮೂಡಲಗಿ ಸಿ.ಪಿ.ಆಯ್.ಹಾಗೂ ಸಿಬ್ಬಂದಿ ವರ್ಗ ಮತ್ತು ಮೂಡಲಗಿ ಬಿಇಒ ಸಹಕಾರದಿಂದ ತಮ್ಮ ಸ್ವ -ಸ್ಥಳಕ್ಕೆ ಪೋಲೀಸ್ ವಾಹನದ ಮೂಲಕ ಕಳಿಸಿಕೊಡಲಾಯಿತು. ಮಾನವಿಯತೆ ಮೇರೆದ ಇಲಾಖೆಯವರಿಗೆ ನನ್ನದೊಂದು ಸಲಾಂ…      

Read More »