ಬೆಂಗಳೂರು: ಕೋವಿಡ್ ೧೯ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹೫ ಕೋಟಿಯನ್ನು ದೇಣಿಗೆಯಾಗಿ ನೀಡಲು ಕೆಎಂಎಫ್ ನಿರ್ಧರಿಸಿದೆ. ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಬೆಂಗಳೂರಿನಲ್ಲಿ ನಡೆದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ. ಪ್ರಕೃತಿ ವಿಕೋಪದಂತಹ ಪರಿಸ್ಥಿತಿಯ ಸಂದರ್ಭದಲ್ಲಿ ಸದಾಕಾಲ ಸಮಾಜ ಮತ್ತು ರಾಜ್ಯ ಸರ್ಕಾರದ ಜೊತೆಗಿರುವ ಕೆಎಂಎಫ್, ಕ್ಲಿಷ್ಟಕರ್ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಾಲಕಾಲಕ್ಕೆ …
Read More »ರೈತರು ಬೆಳೆದಿರುವ ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಂಬಲ ಬೆಲೆ ನೀಡಿ: ಭೀಮಪ್ಪ ಗಡಾದ
ಮೂಡಲಗಿ: ರೈತರು ಬೆಳೆದಿರುವ ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಂಬಲ ಬೆಲೆ ನೀಡಿ ಖರೀದಿಸುವ ಸಲುವಾಗಿ, ಪ್ರತಿ ತಾಲೂಕು ಹೋಬಳಿ ಮಟ್ಟದಲ್ಲಿ ಸರ್ಕಾರದಿಂದಲೇ ಖರೀದಿ ಕೇಂದ್ರಗಳನ್ನು ಪ್ರಾರಂಭಿಸುವುದರ ಮೂಲಕ ಸಂಭವಿಸಬಹುದಾದ ರೈತರ ಆತ್ಮಹತ್ಯೆಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಉತ್ತರ ಕರ್ನಾಟಕ ಹೋರಾಟ ಸಮೀತಿ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ತಿಳಿಸಿದ್ದಾರೆ. ಕೊರೊನಾ ನಿಯಂತ್ರಿಸಲು ಕೇಂದ್ರ ಸರ್ಕಾರವು ಲಾಕ್ಡೌನ್ ಜಾರಿಗೆ ಮಾಡಿದೆ. ಜಿಲ್ಲೆಯ …
Read More »ಕೌಜಲಗಿಯಲ್ಲಿ ಕೊರೋನಾ ವೈರಸ್ ಬಗ್ಗೆ ಅರಿವು ಜಾಥಾ
ಸಮೀಪದ ಗೋಸಬಾಳ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಬಗರನಾಳ, ಬಿಲಕುಂದಿ, ಗೋಸಬಾಳ ಗ್ರಾಮಗಳಲ್ಲಿ ಕೊರೊನಾ ವೈರಸ್ ತಡೆಗಟ್ಟುವ ಮುನ್ನೆಚ್ಚರಿಕೆ ಜಾಥಾ ಬಿಲಕುಂದಿ ಗ್ರಾಮದಲ್ಲಿ ಇತ್ತೀಚೆಗೆ ಜರುಗಿತು. ಗೋಸಬಾಳ ಗ್ರಾ.ಪಂ. ಅಧ್ಯಕ್ಷ ಶಿವಲಿಂಗ ಬಳಿಗಾರ ಜಾಥಾದ ನೇತೃತ್ವ ವಹಿಸಿ ಮಾತನಾಡಿ ಕೊರೊನಾ ಮಹಾಮಾರಕವಾಗಿದೆ. ಕೊರೊನಾ ಸೊಂಕು ನಮ್ಮ ನಮ್ಮ ಗ್ರಾಮಗಳಲ್ಲಿ ಹರಡದಂತೆ ಮುನ್ನೆಚ್ಚರಿಕೆಯಾಗಿ ಪ್ರತಿಯೊಬ್ಬರು ಮಾಸ್ಕ ಧರಿಸಬೇಕೆಂದು ಹೇಳಿದರು. ಊರಿನ ಪ್ರತಿಯೊಂದು ಮನೆ ಮನೆಗೆ ತೆರಳಿ ಗ್ರಾಮಸ್ಥರಿಗೆ ಮಾಸ್ಕ ವಿತರಿಸಲಾಯಿತು. ಜಾಥಾದಲ್ಲಿ …
Read More »ಅನಗತ್ಯ ಮನೆಯಿಂದ ಹೊರ ಬರದಿರಿ: ಹೆಗ್ಗನಾಯಕ
ಮೂಡಲಗಿ: ಕೊರೊನಾ ವೈರಸ್ ದೇಶವನ್ನೇ ಬೆಚ್ಚಿ ಬಿಳಿಸಿದೆ. ಪ್ರತಿಯೊಬ್ಬರು ತಮ್ಮ ಜೀವ ಉಳಿಸಿಕೊಳ್ಳಬೇಕಾದರೆ ಸಾಮಾಜಿಕ ಅಂತರದ ಕಾಯ್ದುಕೊಳ್ಳಬೇಕು. ಅನಗತ್ಯ ಮನೆಯಿಂದ ಹೊರಗೆ ತಿರಗಾಡದಿರಿ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಹೇಳಿದರು. ತಾಲ್ಲೂಕಿನ ಸುಣಧೋಳಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಶಾಸಕ ಬಾಲಚಂದ್ರ ಜಾರಕಿಹೊಳಿ ನಿರ್ದೇಶನದಂತೆ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ದೇಶಕ್ಕೆ ದೇಶವೇ ಈ ಮಾರಕ ವೈರಲ್ ವೈರಸ್ದಿಂದಾಗಿ ಮನುಕುಲ ಅಪಾಯದ ಅಂಚಿನಲ್ಲಿದೆ. ಈ ಮಾರಕ ರೋಗ …
Read More »ಪೆಟ್ರೋಲ್ ಬಂಕ್ ಬಂದ್ ಆಗಲಿವೆ ಎಂದು ಸುಳ್ಳು ವದಂತಿ ಹಬ್ಬಿಸಿದ ಕಿಡಿಗೇಡಿಗಳು:
ಮೂಡಲಗಿ: ಕೊರೊನಾ ವೈರಸ್ ತಡೆಗೆ ಕೇಂದ್ರ, ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ಇದರ ನಡುವೆ ಕೆಲವು ಕಿಡಿಗೇಡಿಗಳು ಪೆಟ್ರೋಲ್ ಬಂಕ್ ಬಂದ್ ಆಗಲಿವೆ ಎಂದು ಸುಳ್ಳು ವದಂತಿ ಹಬ್ಬಿಸುತ್ತಿದ್ದಾರೆ. ಹೌದು ಮೂಡಲಗಿ ತಾಲೂಕಾದ್ಯಂತ ಪೆಟ್ರೋಲ್ ಬಂಕ್ ಗಳು ಬಂದಿದೆ ಎಂದು ಮಂಗಳವಾರ ಸುಳ್ಳು ವದಂತಿ ಹಬ್ಬಿಸಿರುವ ಹಿನ್ನೆಲೆ ಬುಧವಾರ ಗುರ್ಲಾಪುರ ಹಾಗೂ ಮೂಡಲಗಿ ಪೆಟ್ರೋಲ್ ಬಂಕ್ ಗಳಲ್ಲಿ ಜನರು ಪೆಟ್ರೋಲ್, ಡಿಸೈಲ್ ಗಾಗಿ ಕ್ಯಾನ್ ಗಳನ್ನು ತಗೆದುಕಂಡು ಬಂದು …
Read More »ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
ಮೂಡಲಗಿ :ಮೂಡಲಗಿ ನಗರದಲ್ಲಿ ರಸ್ತೆಯ ಮೇಲೆ ವಯಸ್ಸಾದ ಮಹಿಳೆ ಸ್ವ ಗ್ರಾಮಕ್ಕೆ ಹೋಗಲು ಬಸ್ ಇಲ್ಲದೆ ಪರದಾಡುತ್ತಿರುವುದನು ಕಂಡು ಮೂಡಲಗಿ ಸಿ.ಪಿ.ಆಯ್.ಹಾಗೂ ಸಿಬ್ಬಂದಿ ವರ್ಗ ಮತ್ತು ಮೂಡಲಗಿ ಬಿಇಒ ಸಹಕಾರದಿಂದ ತಮ್ಮ ಸ್ವ -ಸ್ಥಳಕ್ಕೆ ಪೋಲೀಸ್ ವಾಹನದ ಮೂಲಕ ಕಳಿಸಿಕೊಡಲಾಯಿತು. ಮಾನವಿಯತೆ ಮೇರೆದ ಇಲಾಖೆಯವರಿಗೆ ನನ್ನದೊಂದು ಸಲಾಂ…
Read More »ಮೂಡಲಗಿ : ಶ್ರೀಗಂಧ ಕದ್ದಿಯುತ್ತಿರುವ ಕದಿಮರು ಅಂಧರ
ಮೂಡಲಗಿ : ತಾಲೂಕಿನ ಮುನ್ಯಾಳ ಗ್ರಾಮದ ಹಳ್ಳದ ದಂಡೆಯ ಮೇಲೆ ಇರುವ ಶ್ರೀಗಂಧದ ಕಟ್ಟಿಗೆ ತುಂಡುಗಳನ್ನು ಕಡಿಯುತ್ತಿರುವ ಖಚಿತ ಮಾಹಿತಿ ಮೇರಿಗೆ ಮೂಡಲಗಿ ಪಿಎಸ್ಐ ಎಮ್.ಎನ್ ಸಿಂಧೂರ, ಸಿಬ್ಬಂದಿಗಳಾದ ಆರ್. ಎಸ್ ಪೂಜೇರಿ, ಐ.ಎ ಸೌದಾಗರ, ಎಲ್.ಪಿ ಹಂಪಿಹೋಳಿ, ಡಿ.ಜಿ ಕೋಣ್ಣೂರ, ಬಿ.ಆರ್ ಪಾಟೀಲ್, ಜಿ.ಎನ್ ಕಾಗವಾಡ, ಎಸ್.ಜಿ ಉಜ್ಜಿನಕೋಪ ಆಧಿಕಾರಿಗಳು ದಾಳಿ ನಡೆಸಿ ರಾಯಬಾಗ ತಾಲೂಕಿನ ಮೂಗಳಖೋಡ ಗ್ರಾಮದ ಗೋಪಾಲ ನಾಮದೇವ ಕದಮ(50), ಮಚ್ಚೇಂದ್ರ ದತ್ತು ಕದಮ(55), ಪಾಲಭಾಂವಿ …
Read More »ಮೂಡಲಗಿಯಲ್ಲಿ ಜನತಾ ಕರ್ಫ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ
ಮೂಡಲಗಿ : ಪ್ರಪಂಚಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ಹರಡುವದನ್ನು ತಡೆಯಲು, ನಾಗರಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ನಾಳಿನ ರವಿವಾರದ ‘ಜನತಾ ಕಫ್ರ್ಯೂ’ ಜಾಗೃತಿ ಆಂದೋಲನಕ್ಕೆ ಶಾಸಕ ಹಾಗೂ ಕ.ಹಾ.ಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿಯಲ್ಲಿಂದು ಚಾಲನೆ ನೀಡಲಾಯಿತು. ಅರಭಾವಿ ಮಂಡಲ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪೂರ್ವ ಭಾವಿ ಜಾಗೃತಿ ಆಂದೋಲನಕ್ಕೆ ಬಿಜೆಪಿ ಪದಾಧಿಕಾರಿಗಳು ಹಾಗೂ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ ಮೂಡಲಗಿ: ಪ್ರಪಂಚಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ಹರಡುವದನ್ನು ತಡೆಯಲು, ನಾಗರಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ನಾಳಿನ ರವಿವಾರದ “ಜನತಾ ಕಫ್ರ್ಯೂ” ಜಾಗೃತಿ ಆಂದೋಲನಕ್ಕೆ ಶಾಸಕ ಹಾಗೂ ಕ.ಹಾ.ಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿಯಲ್ಲಿಂದು ಚಾಲನೆ ನೀಡಲಾಯಿತು. …
Read More »ಹಾಲಿಗೆ ಕಲಬೆರಕೆ ಮಿಶ್ರಣ : ಅಧಿಕಾರಿಗಳ ದಾಳಿ
ಮೂಡಲಗಿ : ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಿಂಗಪ್ಪ ಹಣಮಂತ ದಡ್ಡಗೋಳ ಎನ್ನುವ ಮಾಲೀಕ ಹಾಗೂ ನಿಂಗಪ್ಪ ಯಲ್ಲಪ್ಪ ಸಂಕನ್ನವರ ಎಂಬ ವ್ಯಕ್ತಿಗಳು, ರೈತರಿಂದ ಸಂಗ್ರಹಿಸಿದ ಹಾಲಿಗೆ ಕಲಬೆರಕೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರಿಗೆ ಮೂಡಲಗಿ ಪಿಎಸ್ಐ ಮಲ್ಲಿಕಾರ್ಜುನ ಸಿಂಧೂರ ಹಾಗೂ ಸಿಬ್ಬಂಧಿ ಮತ್ತು ಗೋಕಾಕ ಆಹಾರ ಇಲಾಖೆಯ ಅಧಿಕಾರಿ ಲೋಕಶ್ ಗಾನೂರ್ ಮನೆಯ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮನೆಯಲ್ಲಿ 6 ಕೆಜಿ ಯೂರಿಯಾ, …
Read More »