Breaking News

ಮೂಡಲಗಿ

ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ

ಬೆಂಗಳೂರು, ಮಾ :  ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ ಎಂದು ವಿಧಾನ ಪರಿಷತ್ ಸಭಾ ನಾಯಕ ಹಾಗೂ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು. ಸಂವಿಧಾನದ ಮೇಲೆ ಮುಂದುವರೆದ ಚರ್ಚೆಯಲ್ಲಿ ಜೆಡಿಎಸ್‍ನ ಟಿ.ಎ.ಶರವಣ ಅವರು ಸಿಎಎ ವಿರೋಧಿಸುವವರನ್ನು ಇಂದು ತುರ್ತು ಪರಿಸ್ಥಿತಿಯಲ್ಲಿ ಬಂಧಿಸಿದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ವರನ್ನು ಸರ್ಕಾರ …

Read More »

ಟಗರು ಸಾಕಿ ಲಕ್ಷ ಲಕ್ಷ ಸಂಪಾದಿಸುವ ದಳವಾಯಿ

ಮೂಡಲಗಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅವರಾದಿ ಗ್ರಾಮದ ರೈತ ಲಕ್ಷ್ಮಣ ದಳವಾಯಿ ಅವರು ಟಗರು ಸಾಕಾಣಿಕೆಯಿಂದ ಯಶಸ್ಸು ಕಾಣುತ್ತಿದ್ದಾರೆ. ಮೂರು ಎಕರೆ ಜಮೀನು ಹೊಂದಿರುವ ಅವರು ಬಹಳಷ್ಟು ವರ್ಷಗಳಿಂದ ಕಬ್ಬು ಬೆಳೆಯುತ್ತಿದ್ದರು. ಕಬ್ಬಿಗೆ ಸರಿಯಾದ ದರ ದೊರೆಯದೆ ಕಷ್ಟಪಟ್ಟಿದ್ದರು. ಹೀಗಾಗಿ, ಕೃಷಿಯೊಂದಿಗೆ ಟಗರು ಸಾಕಾಣಿಕೆ ಕನಸು ಕಂಡು 8 ವರ್ಷಗಳ ಹಿಂದೆ ಕೇವಲ 3 ಟಗರು ತಂದು ಸಾಕಲು ಶುರು ಮಾಡಿದರು. ಕ್ರಮೇಣ ಹೆಚ್ಚಿಸುತ್ತಾ ಸದ್ಯ ಅಂದಾಜು 60ರಿಂದ 80 …

Read More »