Breaking News
Home / ಮೂಡಲಗಿ (page 6)

ಮೂಡಲಗಿ

ಮೂಡಲಗಿ ತಾಲೂಕಿನ ಕಲ್ಲೊಳ್ಳಿ ಯಲ್ಲಾಲಿಂಗ ಜಾತ್ರಾ ಮಹೋತ್ಸವದಲ್ಲಿ ಲಖನ ಜಾರಕಿಹೊಳಿ ಹಾಗೂ ವಿನಯ್ ಗುರೂಜಿ ಭಾಗಿ

ಮೂಡಲಗಿ ತಾಲೂಕಿನ ಕಲ್ಲೊಳ್ಳಿ ಯಲ್ಲಾಲಿಂಗ ಜಾತ್ರಾ ಮಹೋತ್ಸವದಲ್ಲಿ ಲಖನ ಜಾರಕಿಹೊಳಿ ಹಾಗೂ ವಿನಯ್ ಗುರೂಜಿ ಭಾಗಿ ಯಾಗಿದ್ದರು. ಜಾತ್ರಾ ಮಹೋತ್ಸವ ದಲ್ಲಿ ಸಾವಿರಾರು ಜನ ಭಾಗ ವಹಿಸಿದ್ದರು. ವಿನಯ ಗುರೂಜಿ ಹಾಗೂ ಲಖನ ಜಾರಕಿಹೊಳಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಛೋಟಾ ಸಾಹುಕಾರ ಮಾತನಾಡಿ ಕ್ಷೇತ್ರದ ಜನತೆಗೆ ಹಾಗೂ ವಿನಯ್ ಗುರೂಜಿ ಹಾಗೂ ಭಾಗಿಯಾಗಿದ್ದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ , ರೈತಾಪಿ ವರ್ಗದ ಹಾಗೂ ಎಲ್ಲ ಜನರು ಒಂದೇ ಅವರು …

Read More »

ಒಂದು ಕಿಮೀ ರಸ್ತೆಯನ್ನು ಸುಧಾರಣೆ ಮಾಡಲು ಮುಂದಾದ ಶಾಸಕ ಬಾಲಚಂದ್ರ ಜಾರಕಿಹೊಳಿ

  *ಮೂಡಲಗಿ* ಇಲ್ಲಿಯ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಬರುವ ಸೋಮವಾರದಂದು ಗುದ್ದಲಿ ಪೂಜೆ ಜರುಗಲಿದೆ. ಗುರುವಾರದಂದು ಹದಿಗೆಟ್ಟ ರಸ್ತೆಯನ್ನು ಪರಿಶೀಲನೆ ಮಾಡಿದ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು, ಶಾಸಕ ಬಾಲಚಂದ್ರ ಜಾರಕಿಕೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಸುಮಾರು 1.ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಮಾಡುವರು. ಇದಕ್ಕಾಗಿ ಸೋಮವಾರವೇ ರಸ್ತೆ ಕಾಮಗಾರಿಗೆ ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಿದರು. ಮೂಡಲಗಿ ಪಟ್ಟಣದ ಸಾರ್ವಜನಿಕರು …

Read More »

ಅಂಬೇಡ್ಕರ್ ಟು ಟಿಪ್ಪು ಸುಲ್ತಾನ್ ಸರ್ಕಲ್, ಕಲ್ಲೇಶ್ವರ ಸರ್ಕಲ್ ಟು ಶಿವಬೋಧರಂಗ ಮಠತನಕ ರಸ್ತೆ ಅಭಿವೃದ್ಧಿ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ: ಮೂಡಲಗಿ ಪಟ್ಟಣದ ಸಾರ್ವಜನಿಕರ ಕೋರಿಕೆಯ ಮೇರೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.   ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗೆ 9 ಮೀಟರ್ ಅಗಲದ 1 ಕಿ.ಮೀ ವರೆಗಿನ ರಸ್ತೆಯನ್ನು ಇಷ್ಟರಲ್ಲಿಯೇ ಅಭಿವೃದ್ಧಿಪಡಿಸಲಾಗುವುದು. ಕಲ್ಮೇಶ್ವರ ವೃತ್ತದಿಂದ ಮಠದವರೆಗಿನ 500 …

Read More »

ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ.

ಮೂಡಲಗಿ: ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಧರ್ಮಟ್ಟಿ ಗ್ರಾಮದ ಅನಿಲ ಮಂದ್ರೋಳ್ಳಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿಕ್ಕೋಡಿ ತಾಲೂಕಿನಿಂದ ಈ ಚಿರತೆ ಬಂದಿರಬಹುದೆಂದು ಅರಣ್ಯ ಇಲಾಖೆಯಿಂದ ತಿಳಿದು ಬಂದಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. ಚಿರತೆಯನ್ನು ಹಿಡಿಯಲು ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದು, ತಹಶೀಲದಾರ …

Read More »

ಮೂಡಲಗಿ ವಲಯಕ್ಕೆ ಮತ್ತೆರಡು ಸರಕಾರಿ ಪ್ರೌಢ ಶಾಲೆಗಳ ಮಂಜೂರು : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ

  ಗೋಕಾಕ : ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ತಮ್ಮ ಮನವಿಯ ಮೇರೆಗೆ ಮೂಡಲಗಿ ವಲಯದಲ್ಲಿರುವ ತಪಸಿ …

Read More »

ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು.       ನಂತರ ಮಾತನಾಡಿದ ಅವರು ಶಾಸಕರ ವಿಶೇಷ ಅನುದಾನ ಅಡಿಯಲ್ಲಿ ನಿರ್ಮಿಸಲಾದ ನೂತನ ಸಮುದಾಯ ಭವನವನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದರು.ನಾವು ಸದಾ ನಿಮ್ಮ ಸೇವೆಗೆ ಸಿದ್ಧ, ನಾವು ನಿಮ್ಮ ಕುಟುಂಬದವರೇ ಕ್ಷೇತ್ರದಲ್ಲಿ ಯಾವುದೇ ಕಾರ್ಯ ಇದ್ದರೂ ನಿಮ್ಮೊಂದಿಗೆ ಇರುತ್ತೇವೆ ಎಂದರು.ನಂತರ ಗ್ರಾಮದ ಹಿರಿಯರು ಯುವ ನಾಯಕ …

Read More »

ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಜರುಗಿದ ಮೆರವಣಿಗೆ ಜಾಥಾಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಮೂಡಲಗಿ : ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದಲ್ಲಿ ಮೂಡಲಗಿ ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸಮಗ್ರ ಅಭಿವೃದ್ಧಿ ಸಂಘವು ಏರ್ಪಡಿಸಿದ್ದ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಹಡಪದ ಅಪ್ಪಣ್ಣನವರು …

Read More »

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ: ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ …

Read More »

ವಿದ್ಯುತ್ ಟಿಸಿ ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಮೂಡಲಗಿ: ತಾಲೂಕಿನ ತಿಗಡಿ ಗ್ರಾಮದಲ್ಲಿನ ವಿದ್ಯುತ್ ಟ್ರಾನ್ಸ್ ಫಾರ್ಮರ್‌ನಲ್ಲಿ ದುರಸ್ಥಿ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ತಿಗಡಿ ಗ್ರಾಮದ ಹತ್ತಿರ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್‌ (ಟಿ.ಸಿ) ದುರಸ್ಥಿ ವೇಳೆಯಲ್ಲಿ ತಿಗಡಿ ಹೆಸ್ಕಾಂ ಶಾಖೆಯ ಸಿಬ್ಬಂದಿ ನಿಂಗಪ್ಪ ಕರಿಗೌಡರ್ (38) ಟ್ರಾನ್ಸ್ ಫಾರ್ಮರ್‌ ಮೇಲೆಯೇ ಸಾವನ್ನಪಿದು.   ಎಲ್ಲವನ್ನೂ ಸರಿಯಾಗಿ ಚಕ್ ಮಾಡಿಕೊಂಡೆ ಕೆಲಸ ಶುರು ಮಾಡಿದ್ದ ಲೈನ್ ಮ್ಯಾನ್, …

Read More »

ಗೋಕಾಕದಲ್ಲಿಂದು ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

  *ಗೋಕಾಕ*: ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಂಜೆ ಜರುಗಿದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …

Read More »