Breaking News
Home / ಮೂಡಲಗಿ (page 8)

ಮೂಡಲಗಿ

ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಅವಘಡ 20ಕ್ಕೂ ಹೆಚ್ಚು ಜನರಿಗೆ ಗಾಯ

ಕಾಲೇಜು ಬಸ್ಸಿನ ಹಿಂಬದಿಗೆ ಕೆಎಸ್‌ಆರ್‌ಟಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದ ಬಳಿ ಸಂಭವಿಸಿದೆ.ಜತ್ತ-ಜಾಂಬೋಟಿ ಹೆದ್ದಾರಿ ಸಮೀಪ ಗುರ್ಲಾಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಮೂಡಲಗಿ ಖಾಸಗಿ ಕಾಲೇಜಿಗೆ ತೆರಳುತ್ತಿದ್ದ ಕಾಲೇಜು ಬಸ್‌ನಲ್ಲಿದ್ದ ೧೦ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ೧೦ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು. ಇದರಲ್ಲಿ …

Read More »

ವಾಘವಾಡೆ ಗ್ರಾಮದ ಶ್ರೀ ರವಳನಾಥ ಮಂದಿರದ ಜೀರ್ಣೋದ್ಧಾರದ ಕಾಮಗಾರಿಗಳಿಗೆ ಭೂಮಿ ಪೂಜೆ

ಬೆಳಗಾವಿ ಗ್ರಾಮೀಣ ಪದೇಶದ ವಾಘವಾಡೆ ಗ್ರಾಮದ ಶ್ರೀ ರವಳನಾಥ ಮಂದಿರದ ಜೀರ್ಣೋದ್ಧಾರದ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ಕೈಗೊಳ್ಳುವ ಮೂಲಕ ಸಹೋದರ ವಿಧಾನ ಪರಿಷತ್ ಸದಸ್ಯ Channaraj Hattiholi ಜೊತೆ ಸೇರಿ ಚಾಲನೆಯನ್ನು ನೀಡಲಾಯಿತು. ಈ ಜೀರ್ಣೋದ್ಧಾರದ ಕಾಮಗಾರಿಗಳ ಮೂಲಕ ದೇವಸ್ಥಾನಕ್ಕೆ ಹೊಸ ಹೊಳಪು ಬರಲಿದ್ದು, ಇದರಿಂದಾಗಿ ಗ್ರಾಮದ ಮನೆ ಮನಗಳಿಗೆ ಆಧ್ಯಾತ್ಮಿಕವಾಗಿ ಶಾಂತಿ, ನೆಮ್ಮದಿ ದೊರಯಲಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ್ಯಾಂತ ಶಿಥಿಲಾವಸ್ಥೆಯಲ್ಲಿರುವ ಎಲ್ಲ ದೇವಸ್ಥಾನ ಮಾಹಿತಿಯನ್ನು ಕಲೆಹಾಕಿ ದೇವಸ್ಥಾನಗಳ ನಿರ್ಮಾಣ …

Read More »

ಗಂಡ ಹೊಡೆದ ಏಟಿಗೆ ಪ್ರಜ್ಞೆ ತಪ್ಪಿದ ಹೆಂಡತಿ ; ಸತ್ತಳೆಂದು ಆತ್ಮಹತ್ಯೆ ಮಾಡಿಕೊಂಡ ಗಂಡ.!

ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ (Naganur) ಪಟ್ಟಣದಲ್ಲಿ ತಾನು ಹೊಡೆದ ಹೊಡೆತಕ್ಕೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಪತಿಯೂ (husband)   ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.   ಆತ್ಮಹತ್ಯೆ (suicide) ಮಾಡಿಕೊಂಡ ಯುವಕನನ್ನು ನಾಗನೂರು ಪಟ್ಟಣದ ಅರಣ್ಯಸಿದ್ದೇಶ್ವರ ತೋಟದ ನಿವಾಸಿ ಮಹಾಂತೇಶ ಸಿದ್ದಪ್ಪ ಗೂಡೆನ್ನವರ ಎಂದು ಗುರುತಿಸಲಾಗಿದೆ.   ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಾಂತೇಶ, ಬುಧವಾರ ಹೆಂಡತಿಯೊಡನೆ   ಜಗಳವಾಡಿದ್ದಾನೆ. …

Read More »

ಮದುವೆಯಲ್ಲಿ ಹೂವಿನ ಹಾರದ ಬದಲು ಹಾವಿನ ಹಾರ ಹಾಕಿದ ವಧು ವರ !!

ಮಹಾರಾಷ್ಟ್ರದಲ್ಲಿ ವನ್ಯಜೀವಿ ಇಲಾಖೆ ಅಧಿಕಾರಿಗಳು ಮದುವೆಯಲ್ಲಿ ಹಾವಿನ ಹಾರವನ್ನು ಬದಲಾಯಿಸಿದರು.ಇತ್ತೀಚಿಗೆ ವಧು ವರರು ವಿಷ್ಟವಾಗಿ ಮದುವೆಯಾಗುವುದನ್ನು ನಾವು ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ ಮತ್ತು ನೋಡುತ್ತಿರುತ್ತೇವೆ. ಇದೇ ರೀತಿಯಾಗಿ ಇಲ್ಲಿ ವಧು ವರರು ವಿಷ್ಟವಾಗಿ ಮದುವೆಯಾಗಿದ್ದಾರೆ. ನಾವು ಸಾಮಾನ್ಯವಾಗಿ ಹಾವುಗಳಿಗೆ ಭಯ ಪಡುತ್ತವೆ ಆದರೆ ಇವರು ಮದುವೆಗೆ ಹಾವುಗಳನ್ನು ಬಳಸಿದ್ದಾರೆ ಹೇಗೆ ಇಲ್ಲಿದೆ ಓದಿ ಹಾವುಗಳು ಭಯಾನಕ ಜೀವಿಗಳು. ಗಾತ್ರ ಅಥವಾ ತಳಿ ಯಾವುದೇ ಇರಲಿ, ಅವುಗಳನ್ನು ಕಂಡರೆ ಭಯವಾಗುತ್ತದೆ. ಹಾವುಗಳನ್ನು …

Read More »

ಮೂಡಲಗಿ: ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಉದ್ಘಾಟನೆ

ಮೂಡಲಗಿ: ‘ರಡ್ಡಿ ಸಮುದಾಯದ ಜನರು ದೇವಸ್ಥಾನದ ಜೊತೆಗೆ ಶಾಲೆ, ವಿದ್ಯಾರ್ಥಿಗಳ ವಸತಿ ನಿಲಯ ಮತ್ತು ಸಮುದಾಯ ಭವನಗಳನ್ನು ನಿರ್ಮಿಸುವ ಮೂಲಕ ಸಮಗ್ರ ಸಮಾಜದ ಹಿತಕಾಯಬೇಕು’ ಎಂದು ಶಾಸಕ ರಾಮಲಿಂಗಾರಡ್ಡಿ ಅವರು ಹೇಳಿದರು. ತಾಲ್ಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಉದ್ಘಾಟನೆ, ಕಳಸಾರೋಹ ಸಮಾರಂಭದಲ್ಲಿ ಮಾತನಾಡಿದ ಅವರು, ರಡ್ಡಿ ಸಮಾಜಕ್ಕೆ ದೊರಕಬೇಕಾದ ಸೌಲಭ್ಯ, ಅವಕಾಶಗಳ ಪಡೆಯುವ ಬಗ್ಗೆ ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಒಗ್ಗಟ್ಟಿನ ಮೂಲಕ ಮಾಡಬೇಕು ಎಂದರು.   …

Read More »

ಜಾತ್ರೆಗಳು ನಮ್ಮ ಭವ್ಯ ಪರಂಪರೆಯನ್ನು ಬಿಂಬಿಸುತ್ತವೆ- ಶಾಸಕ ಬಾಲಚಂದ್ರ ಜಾರಕಿಹೊಳಿ.

ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.     ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. …

Read More »

ಮೂಡಲಗಿ ತಾಲೂಕಿನ ಸತ್ತಿಗೇರಿ ಮಡ್ಡಿಯಲ್ಲಿ ಮಸೀದಿ (Masjid) ಮೈಕ್ ಹತ್ತಿರ ಕೇಸರಿ ಧ್ವಜ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸತ್ತಿಗೇರಿ ಮಡ್ಡಿಯಲ್ಲಿ ಮಸೀದಿ (Masjid) ಮೈಕ್ ಹತ್ತಿರ ಕೇಸರಿ ಧ್ವಜ ಕಟ್ಟಿದ್ದಾರೆ. ಮಂಗಳವಾರ ತಡರಾತ್ರಿ ನಡೆದ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ರಾತ್ರಿ ಹೊತ್ತಿಗೆ ಮಸೀದಿ ಮೇಲೆ ಕೇಸರಿ ಧ್ವಜ ಕಟ್ಟಿದ್ದಾರೆ. ಹಿಂದೂ-ಮುಸ್ಲಿಂ ಮುಖಂಡರ ಸಮ್ಮುಖದಲ್ಲಿ ಗ್ರಾಮಸ್ಥರು ಧ್ವಜವನ್ನು ಇಳಿಸಿದ್ದಾರೆ. ಗ್ರಾಮದಲ್ಲಿ ಸದ್ಯ ವಾತಾವರಣ ಶಾಂತವಿದ್ದು, ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ. ಈ ಗ್ರಾಮದಲ್ಲಿ ಎಲ್ಲ ಸಮುದಾಯವರು ಸೇರಿ ಒಟ್ಟು 645 ಜನರು …

Read More »

ಗೃಹ ಸಚಿವರ ಊರಲ್ಲಿ 2 ದಿನ ದಿವ್ಯಾ ಕಾರು ಇತ್ತು!

ತೀರ್ಥಹಳ್ಳಿ: ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಕಾರು ಎರಡು ದಿನ ಗುಡ್ಡೇಕೊಪ್ಪ (ಗೃಹ ಸಚಿವರ ನಿವಾಸವಿರುವ ಗ್ರಾಮ) ದಲ್ಲಿ ಇತ್ತು. ಅವರ ಜತೆ ಗೃಹಸಚಿವರು ನೇರ ಸಂಪರ್ಕ ಹೊಂದಿದ್ದರು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ಗಂಭೀರ ಆರೋಪ ಮಾಡಿದ್ದಾರೆ.   ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪದಿಂದ ಶಿವಮೊಗ್ಗದವರೆಗೆ ಹಮ್ಮಿಕೊಂಡಿರುವ ನಾಲ್ಕು ದಿನಗಳ ಪಾದಯಾತ್ರೆಗೆ ಶುಕ್ರವಾರ ಚಾಲನೆ …

Read More »

ಮುಸ್ಲಿಮರಿಗೆ ದ್ರೋಹ ಮಾಡಿದರೆ ರಾಜಕೀಯ ನಿವೃತ್ತಿ : ಶಾಸಕ ಜಿ ಸೋಮಶೇಖರ ರೆಡ್ಡಿ

ಬಳ್ಳಾರಿ: ನನ್ನ ಕೊನೆಯ ಉಸಿರು ಇರುವವರೆಗೂ ಮುಸ್ಲಿಂ ಸಮುದಾಯದಕ್ಕೆ ದ್ರೋಹ ಮಾಡಲ್ಲ. ನಾನೇನಾದರೂ ಮುಸ್ಲಿಂರಿಗೆ ದ್ರೋಹ ಬಗೆದರೆ ರಾಜಕೀಯ ನಿವೃತ್ತಿ ಹೊಂದುವೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಅವರು ನಗರದ ಕೌಲಬಜಾರ್​​​​ನ ಎಂ.ಆರ್. ಫಂಕ್ಷನ್ ಹಾಲ್‌ನಲ್ಲಿ ರಂಜಾನ್ ಪ್ರಯುಕ್ತ ಮಾಜಿ ಸಚಿವ ಜನಾರ್ದನರೆಡ್ಡಿ ಆಪ್ತ ಮೆಹಫೂಜ್ ಅಲಿಖಾನ್ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ನಿಷ್ಠುರವಾದಿ, ಮನಸ್ಸಿನಲ್ಲಿ ಇರುವುದನ್ನು ಹೇಳಿ ಬಿಡುತ್ತೇನೆ, ಮತ್ತೆ ಅದನ್ನು ಮರೆತು …

Read More »

ಪೈಲೆಟ್‍ನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾದ ಇಬ್ಬರು ಸಚಿವರು

ಬೆಂಗಳೂರು,ಏ.28- ಪೈಲೆಟ್‍ನ ಸಮಯ ಪ್ರಜ್ಞೆಯಿಂದಾಗಿ ಸಚಿವರಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಚಿವರಾದ ಮುರುಗೇಶ್ ಆರ್. ನಿರಾಣಿ ಹಾಗೂ ಎಂ.ಟಿ.ಬಿ.ನಾಗರಾಜ್ ಅವರುಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಗ್ಗೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಎಂ.ಟಿ.ಬಿ.ನಾಗರಾಜ್ ಮತ್ತು ಮುರುಗೇಶ್ ನಿರಾಣಿ ಅವರು ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ನಡೆಯಬೇಕಿದ್ದ ಉದ್ಯಮಿಯಾಗು -ಉದ್ಯೋಗ ನೀಡು ಮತ್ತು ಕೈಗಾರಿಕಾ …

Read More »