Breaking News

ರಾಜಕೀಯ

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • ಬಾಗಲಕೋಟೆಯಲ್ಲಿ ಹೆಸ್ಕಾಂ ಅಧಿಕಾರಿಗಳ ಭಾರೀ ನಿರ್ಲಕ್ಷ್ಯ! • ವಾರವಾದರೂ ಸರಿಯಾಗದ ಬಿದ್ದ ವಿದ್ಯುತ್ ಕಂಬಗಳು! • ನೀರಿಲ್ಲದೆ ಕರಗುತ್ತಿದೆ ರೈತರ ಕಬ್ಬಿನ ಬೆಳೆ! • ಹಲಕುರ್ಕಿ ಗ್ರಾಮಸ್ಥರ ಆಕ್ರೋಶ, ಕೂಡಲೇ ಸರಿಪಡಿಸಿ! ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿಯಲ್ಲಿ ಹೆಸ್ಕಾಂ ಅಧಿಕಾರಿಗಳ ಅಟ್ಟಹಾಸ ಮತ್ತು ಬೇಜವಾಬ್ದಾರಿತನ ಮುಗಿಲು ಮುಟ್ಟಿದೆ. ಭಾರೀ ಮಳೆಗೆ ವಿದ್ಯುತ್ …

Read More »

ಧಾರವಾಡ ಪ್ರತ್ಯೇಕ ಪಾಲಿಕೆ ಫೈಟ್: ರಾಜ್ಯಪಾಲರ ಅಂಗಳಕ್ಕೆ ತಲುಪಿದ ಹೋರಾಟ; ಬಿಜೆಪಿ ವಿರುದ್ಧ ಸಚಿವ ಲಾಡ್ ವಾಗ್ದಾಳಿ!

• ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ತೀವ್ರಗೊಂಡ ಹೋರಾಟ! • ಕೇಂದ್ರ ಸಚಿವ ಪ್ರಲ್ಹಾದ ಜೋಷಿ ನೇತೃತ್ವದಲ್ಲಿ ರಾಜ್ಯಪಾಲರಿಗೆ ಮನವಿ! • ಕ್ಯಾಬಿನೆಟ್‌ನಲ್ಲಿ ಪಾಸ್ ಆದರೂ ವಿಳಂಬವೇಕೆ?; ಸಂತೋಷ್ ಲಾಡ್ ಪ್ರಶ್ನೆ! • ರಾಜ್ಯಪಾಲರು ರಾಜಕೀಯ ಮಾಡದೇ ನಿಷ್ಪಕ್ಷಪಾತವಾಗಿ ಮಂಜೂರಾತಿ ನೀಡಲಿ! ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಯಾಗಬೇಕೆಂಬ ದಶಕಗಳ ಬೇಡಿಕೆಗೆ ಈಗ ಮತ್ತೆ ಜೀವ ಬಂದಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಷಿ ನೇತೃತ್ವದಲ್ಲಿ ಹೋರಾಟಗಾರರ ನಿಯೋಗ ಇಂದು ರಾಜ್ಯಪಾಲರನ್ನು …

Read More »

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ ನಡೆದ ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ನಾಡಿನ ಕೀರ್ತಿ ಹೆಚ್ಚಿಸಿದ್ದಾರೆ. ಸುಶಾಂತ್ ಲಕ್ಕಪ್ಪ ಬಂಡಿವಡ್ಡರ್, ವಿಠ್ಠಲ ಮಲ್ಲಿಕಾರ್ಜುನ ಗಡಗ್ ಸಾಧನೆಗೈದ ಯುವಕರು. ಬೆಳಗಾವಿಯ ಶಿವಬಸವ ನಗರದ ನಾಗನೂರು ರುದ್ರಾಕ್ಷಿಮಠದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ STEAM-H Training and Research Foundation ನಲ್ಲಿ ತರಬೇತಿ ಪಡೆದಿದ್ದರು. ಪ್ರತಿಷ್ಠಾನದ ವತಿಯಿಂದ ಆಯೋಜಿಸಲ್ಪಡುವ …

Read More »

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು ಮನೆತನದ ಗೌರವ ಬೀದಿಪಾಲು ಮಾಡಿದ್ದಾಳೆ ಎಂದು ಕೋಪಗೊಂಡು ಮಗಳನ್ನೇ ತಂದೆ ಹತ್ಯೆ ಮಾಡಿದ ಘಟನೆ ತುಮಕೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ಮಗಳನ್ನು ಕೊಂದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿರಾ ತಾಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಿಮ್ಮರಾಯಪ್ಪ ಬಂಧಿತ ಆರೋಪಿ. ಶಿರಾ ತಾಲೂಕು ನಿಂಬೆ …

Read More »

ಒಂದೇ ಮಳೆಗೆ ನಿರ್ಮಾಣ ಹಂತದ ಸೇತುವೆ ಮುಳುಗಡೆ : ಅಧಿಕಾರಿಗ ಕಾರ್ಯವೈಖರಿಗೆ ಜನ ಆಕ್ರೋಶ

ಒಂದೇ ಮಳೆಗೆ ನಿರ್ಮಾಣ ಹಂತದ ಸೇತುವೆ ಮುಳುಗಡೆ : ಅಧಿಕಾರಿಗ ಕಾರ್ಯವೈಖರಿಗೆ ಜನ ಆಕ್ರೋಶ ಬೈಲಹೊಂಗಲ: ಸಮೀಪದ ಹೊಸೂರ ಗ್ರಾಮದ ಬಳಿ ಹಾದು ಹೋಗುವ ಬೈಲಹೊಂಗಲ–ಮುನವಳ್ಳಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಸೋಮವಾರ ಸುರಿದ ಭಾರಿ ಮಳೆಯಿಂದ ನಿರ್ಮಾಣ ಹಂತದಲ್ಲಿದ್ದ ತಾತ್ಕಾಲಿಕ ಸೇತುವೆ ಕೊಚ್ಚಿಕೊಂಡು ಹೋಗಿ ರಸ್ತೆ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಮುತವಾಡ, ಇಂಚಲ, ಮುರಗೋಡ ಹಾಗೂ ನೇಸರಗಿಯಿಂದ ಹಲಕಿ ಕ್ರಾಸ್‌ವರೆಗೆ ರಾಜ್ಯ ಹೆದ್ದಾರಿಯ ಬಲಭಾಗದ ಮಳೆ ನೀರು ಹೊಸೂರ ಗ್ರಾಮದ …

Read More »

ಬೆಳಗಾವಿ – ಸಿಕಂದರಾಬಾದ್ ನೂತನ‌ ರೈಲು ಸೇವೆಗೆ ಚಾಲನೆ

ಬೆಳಗಾವಿ – ಸಿಕಂದರಾಬಾದ್ ನೂತನ‌ ರೈಲು ಸೇವೆಗೆ ಚಾಲನೆ ಬೆಳಗಾವಿ : ಹೊಸ ರೈಲು ಸೇವೆಯಿಂದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ರೈಲು ಸಂಪರ್ಕ ಮತ್ತಷ್ಟು ಬಲಪಡಲಿದ್ದು, ಪರಸ್ಪರ ಆರ್ಥಿಕ ಬಲವರ್ಧನೆಗೂ ಸಹಕಾರಿಯಾಗುವುದರೊಂದಿಗೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಂಸದ ಜಗದೀಶ್ ‌ಶೆಟ್ಟರ್ ಅಭಿಪ್ರಾಯಪಟ್ಟರು. ಬೆಳಗಾವಿ–ಸಿಕಂದರಾಬಾದ್ ವಾರಾಂತ್ಯ ಎಕ್ಸ್‌ಪ್ರೆಸ್ ರೈಲಿಗೆ ಸೇವೆಗೆ ಹಸಿರು ನಿಶಾನೆ ತೋರಿಸುವ ಮೂಲಕ ಇವರು ಚಾಲನೆ ನೀಡಿದರು. ಬೆಳಗಾವಿ–ಸಿಕಂದರಾಬಾದ್ ವಾರಾಂತ್ಯ ಎಕ್ಸ್‌ಪ್ರೆಸ್ ರೈಲು ನಿಯಮಿತ …

Read More »

ಸಿದ್ದರಾಮಯ್ಯ ಸರ್ಕಾರಕ್ಕೆ ಸಾರ್ಥಕ 3 ವರ್ಷ: ತುಮಕೂರಿನಲ್ಲಿ ಸಾಧನಾ ಸಮಾವೇಶದ ಮೂಲಕ ಶಕ್ತಿಪ್ರದರ್ಶನ,

ಸಿದ್ದರಾಮಯ್ಯ ಸರ್ಕಾರಕ್ಕೆ ಸಾರ್ಥಕ 3 ವರ್ಷ: ತುಮಕೂರಿನಲ್ಲಿ ಸಾಧನಾ ಸಮಾವೇಶದ ಮೂಲಕ ಶಕ್ತಿಪ್ರದರ್ಶನ, ಕುಮಾರಸ್ವಾಮಿ ವಿರುದ್ಧ ಡಿಕೆಶಿ ಕಿಡಿ! • ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ • ತುಮಕೂರಿನಲ್ಲಿ ನವ ಕರ್ನಾಟಕ ಸಾಧನಾ ಸಮಾವೇಶ • 580 ಭರವಸೆಗಳಲ್ಲಿ 290 ಈಡೇರಿಕೆ: ಸಿಎಂ • ಹೆಚ್‌ಡಿಕೆ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ 2023 ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ನೀಡಲಾಗಿದ್ದ 580 ಭರವಸೆಗಳ ಪೈಕಿ 290 ಭರವಸೆಗಳನ್ನು ಈಡೇರಿಸಲಾಗಿದೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

  ಬೈಲಹೊಂಗಲ: ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಶ್ರೀ ಗ್ರಾಮದೇವಿಯರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ …

Read More »

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರ ಬಂಧನ

ಅಥಣಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರ ಬಂಧನ ಶನಿವಾರ, ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಬಳಿ ಇರುವ ಪ್ರಶಾಂತ ಹೋಟೆಲ್ ಮತ್ತು ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಲಾಡ್ಜ್ ಮಾಲಿಕ ಸರದಾರ ಕಾಂಬಳೆ ಹಾಗೂ ಪ್ರವೀಣ ಮಲ್ಲಾರಿ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಲಾಡ್ಜ್‌ನಲ್ಲಿ ಒಬ್ಬ ಮಹಿಳೆಯನ್ನು ಇಟ್ಟುಕೊಂಡು ಈ ಅಕ್ರಮ ಕೃತ್ಯ ನಡೆಸುತ್ತಿದ್ದರು. ದಾಳಿಯ ವೇಳೆ ಮಹಿಳೆಯನ್ನು ರಕ್ಷಣೆ …

Read More »

ವಿಮಾನದಲ್ಲಿ ಬಂದು ಕಾಪರ್ ವೈರ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ ಬೆಂಗಳೂರು ಯಶವಂತಪುರ ಪೊಲೀಸರಿಂದ ಖತರ್ನಾಕ್ ಖದೀಮರ ಬಂಧನ

ಮಾಡೋದು ಕಾಪರ್ ಕಳ್ಳತನ ಆದ್ರೆ ಓಡಾಟ ಮಾತ್ರ ವಿಮಾನದಲ್ಲಿ… ಕಳ್ಳತನ ಮಾಡಲು ಯೂನಿಫಾರ್ಮ್ ಹೋಲಿಸಿಕೊಂಡಿದ್ದ ಆರೋಪಿಗಳು ವಿಮಾನದಲ್ಲಿ ಬಂದು ಕಾಪರ್ ವೈರ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ ಬೆಂಗಳೂರು ಯಶವಂತಪುರ ಪೊಲೀಸರಿಂದ ಖತರ್ನಾಕ್ ಖದೀಮರ ಬಂಧನ ಉತ್ತರ ಪ್ರದೇಶ ಮೂಲದ ಮೂವರು ಖತರ್ನಾಕ್ ಆರೋಪಿಗಳ ಬಂಧನ ರವಿ ಚವ್ಹಾಣ್ , ಸಂದೀಪ್, ಹಾಗೂ ಸೈಯದ್ ಜಾಹೇದ್ ಬಂಧಿತ ಆರೋಪಿಗಳು ಮೂವರು ಆರೋಪಿಗಳು ಉತ್ತರ ಪ್ರದೇಶ ಮೂಲದ ಆರೋಪಿಗಳು BSNL ನ …

Read More »