Breaking News

ರಾಜಕೀಯ

ಹಾಕಿ ಬೆಳಗಾವಿ ವತಿಯಿಂದ ವಿದ್ಯಾರ್ಥಿಗಳಿಗೆ ಹಾಕಿ ಸಾಮಗ್ರಿಗಳ ವಿತರಣೆ

ರಾಷ್ಟ್ರೀಯ ಕ್ರೀಡಾ ದಿನದ ನಿಮಿತ್ತ ಹಾಕಿ ಬೆಳಗಾವಿ ವತಿಯಿಂದ ಖಾನಾಪುರದ ತಾರಾರಾಣಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಾಕಿ ಸಾಮಗ್ರಿಗಳನ್ನು ವಿತರಿಸಲಾಯಿತು. ಆರಂಭದಲ್ಲಿ ಪ್ರಕಾಶ್ ಕಲ್ಕುಂದ್ರಿಕರ್ ಹಾಕಿ ಬೆಳಗಾವಿ ಅಸೋಸಿಯೇಷನ್ ​​ಬಗ್ಗೆ ಮಾಹಿತಿ ನೀಡಿದರು. ಕಾರ್ಯದರ್ಶಿ ಸುಧಾಕರ ಚಲ್ಕೆ ವಿದ್ಯಾರ್ಥಿಗಳಿಗೆ ಹಾಕಿ ಆಟದ ಬಗ್ಗೆ ವಿವರವಾದ ಮಾರ್ಗದರ್ಶನ ನೀಡುತ್ತಾ .ಹಾಕಿ ರಾಷ್ಟ್ರಮಟ್ಟದಲ್ಲಿ ಆಡುವ ಆಟವಾಗಿದ್ದು, ವಿದ್ಯಾರ್ಥಿಗಳು ಈ ಆಟವನ್ನು ಗಂಭೀರವಾಗಿ ಗಮನವಿಟ್ಟು ಆಡಿದರೆ ರಾಷ್ಟ್ರಮಟ್ಟಕ್ಕೇರಲು ಸಾಧ್ಯ.ಎಂದರು ಶಿಕ್ಷಕಿ ಅಶ್ವಿನಿ ಪಾಟೀಲ ಮಾತನಾಡಿ ಹಾಕಿ …

Read More »

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ 10 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ 10 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ರಾಜ್ಯ ಸರ್ಕಾರ ಹಿರಿಯ 10 ಐಪಿಎಸ್ ಅಧಿಕಾರಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕನಿಕಾ ಸಿಕ್ರಿವಾಲ್, ಐಪಿಎಸ್ ಇವರನ್ನು ಅಪರಾಧ ತನಿಖಾ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಮಿಥುನ್ ಎಚ್.ಎನ್, ಐಪಿಎಸ್ ಅವರನ್ನು ಬೆಂಗಳೂರಿನ ವೈರ್ಲೆಸ್ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.ರೋಹನ್ ಜಗದೀಶ್, ಐಪಿಎಸ್ ಅವರನ್ನು ಮುಂದಿನ ಆದೇಶದವರೆಗೆ ಬೆಳಗಾವಿ ನಗರ ಉಪ ಪೊಲೀಸ್ …

Read More »

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯೆ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ: ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯೆ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಹೋಗುವ ದಾರಿಯಲ್ಲಿ ಜಿಲ್ಲೆಯ ತೋರಣಗಲ್‌ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ 113 ಅಡಿ ನೀರು ಬಂದಿದೆ. ಹಾರಂಗಿ ಕಬಿನಿಯಲ್ಲಿ ನೀರು ಬರಬೇಕಿತ್ತು. ಆದರೆ ಮಳೆ ಕೊರತೆಯಿಂದ ನೀರಿನ ಕೊರತೆ ಕಾಡಿದೆ. ಮೇಕೆದಾಟು ವಿಚಾರವಾಗಿ …

Read More »

ಅಕ್ರಮ ಕಂಟ್ರಿ ಪಿಸ್ತೂಲ್ ಹೊಂದಿದ್ದವನ ಬಂಧನ

ವಿಜಯಪುರ  ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ಇಟ್ಟುಕೊಂಡು ಹೋಗುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದು ಕಂಟ್ರಿ ಪಿಸ್ತೂಲ್,ಜೀವಂತ ಗುಂಡು ಜಪ್ತಿಗೈದಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಿಕ್ಕಬೇವನೂರ ಬಳಿ ದಾಳಿಗೈದಿದ್ದಾರೆ. ಚಡಚಣದ ದೇವರ ನಿಂಬರಗಿ ಗ್ರಾಮದ ಪ್ರಶಾಂತ ನಾವಿ ಬಂಧಿತ ಆರೋಪಿ. ಇನ್ನು ಇಂಡಿಯಿಂದ ಚಿಕ್ಕಬೇವನೂರ ಕಡೆಗೆ ಹೋಗುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಪಿಎಸ್ಐ ಸೋಮೇಶ ಗೆಜ್ಜಿ ನೇತೃತ್ವದಲ್ಲಿ ದಾಳಿಗೈದು ಒಂದು ಕಂಟ್ರಿ ಪಿಸ್ತೂಲ್, ಏಳು ಜೀವಂತ ಗುಂಡು, …

Read More »

ಕಾವೇರಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಿಲ್ಲ: ಡಿ.ಕೆ. ಶಿ.

ಕಾವೇರಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಿಲ್ಲ.ಸ್ಥಳಿಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು. ಕಾವೇರಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಿಲ್ಲ. ಮೊದಲು ಕುಡಿಯುವ ನೀರಿಗೆ ಆದ್ಯತೆ ಕೊಡಬೇಕಿದೆ. ಅದನ್ನು ನಮ್ಮ ಅಧಿಕಾರಿಗಳ ತಂಡ, ತಾಂತ್ರಿಕ ತಂಡ ನಿರ್ವಹಿಸಲಿದೆ. ಕಂದಾಯ ಸಚಿವರು, ಶಾಸಕರ ಸಭೆ ಕರೆಯಲಾಗಿದೆ. ಸ್ಥಳಿಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು. ಕೃಷ್ಣಾ ನದಿಗೆ …

Read More »

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ

ವಿಜಯಪುರ….  ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನಿಸಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ ಅವಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.   ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ‌ ಶಾಂತಾ ಹಾಗೂ ರಾಯಣ್ಣ ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಮಸಬಿನಾಳ ಗ್ರಾಮದ ನಿವಾಸಿ ಭೀರಣ್ಣ ಮಸಬಿನಾಳ ತನ್ನ ಹೆಂಡತಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ತನ್ನ ಮೂವರು ಮಕ್ಕಳಿಗೆ ವಿಷ ಹಾಕಿದ್ದಾನೆ. …

Read More »

ನೂರಾರು ಜನರು ಹೆಸ್ಕಾಂ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ

ನೂರಾರು ಜನರು ಹೆಸ್ಕಾಂ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವುದರ‌ ಮೂಲಕ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ರೈತರ ಪಂಪಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯಲ್ಲಿ ಅನಿಯಮಿತ ಲೊಡ ಶೆಡ್ಡಿಂಗ ಮಾಡುತ್ತಿರುವುದರಿಂದ ರೈತರ ಬೆಳೆಗಳಾದ ಶೇಂಗಾ, ಗೊವಿನಜೋಳ, ಸೋಯಾಬಿನ, ಉದ್ದು, ಹೆಸರು ಹಾಗೂ ಕಬ್ಬಿನ ಬೆಳೆಗಳು ನೀರಿಲ್ಲದೇ ಸಂಪೂರ್ಣ ಬತ್ತಿ ಹೋಗುತ್ತಿವೆ. ನಾವು ಲಕ್ಷಾಂತರ ರೂಪಾಯಿ ಬೆಳೆಗಳಿಗೆ ಖರ್ಚು ಮಾಡಿ ಕಂಗಾಲಾಗಿ ಕುಳಿತಿದ್ದು ವಿದ್ಯುತ್‌ …

Read More »

ಅಬಕಾರಿ ಅಧಿಕಾರಿ ವಿಜಯ್ ಕುಮಾರ್ ನೇತೃತ್ವದಲ್ಲಿ ಭರ್ಜರಿ ಭೇಟಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಲಾರಿ ವಶಕ್ಕೆ

ಅಬಕಾರಿ ಅಧಿಕಾರಿ ವಿಜಯ್ ಕುಮಾರ್ ನೇತೃತ್ವದಲ್ಲಿ ಭರ್ಜರಿ ಭೇಟಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ನಿನ್ನೆ ಮಧ್ನಾಹ ಬಂದಿರುವ ಮಾಹಿತಿ ಮೇರೆಗೆ ಅಬಕಾರಿ ಇಲಾಖೆಯ ಅಧೀಕ್ಷಕ ವಿಜಯ ಕುಮಾರ್ ಹಿರೇಮಠ ನೇತ್ವತ್ವದ ತಂಡ ಕಾರ್ಯಾಚರಣೆ ನಡೆಸಿ ,ಗೋವಾದಿಂದ ಫ್ಲಾಯ್ ವುಡ್ ಸಾಗಿಸುತ್ತೀದ ಲಾರಿಯನ್ನು ಪರಿಶೀಲಿನೆ ಮಾಡಲಾಗಿದೆ ,ಅದರಲ್ಲಿ ಪ್ರತಿಷ್ಠತ ಕಂಪನಿಗಳ ದುಬಾರಿ ಬೆಲೆಯ ಮದ್ಯದವನ್ನು ವಶಪಡಿಸಿಕೊಳ್ಳಲಾಗಿದೆ , ಈ ಬಗ್ಗೆ ಮಾತುನಾಡಿದ ಅಧಿಕಾರಿಯೊಬ್ಬರು , ಅಕ್ರಮವಾಗಿ …

Read More »

ರಾಜ್ಯ ಸರ್ಕಾರದಿಂದ ಸಚಿವರಿಗೆ ಹೊಸ ಕಾರು ಭಾಗ್ಯ!

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ಎಲ್ಲ ಸಚಿವರಿಗೆ ಹೊಸ ಇನ್ನೊವಾ ಕ್ರಸ್ಟಾ ಕಾರು ಖರೀದಿಸಲು ಮುಂದಾಗಿದೆ. 33 ಹೊಸ ಇನ್ನೊವಾ ಕ್ರಸ್ಟಾ ಹೈ ಎಂಡ್ ಕಾರನ್ನು ಖರೀದಿಸಲು ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದು, ಇದಕ್ಕಾಗಿ ಸುಮಾರು 9.9 ಕೋಟಿ ರೂ.‌ ಅನುದಾನ ನೀಡಲಾಗಿದೆ‌. ಟೆಂಡರ್ ಕರೆಯದೇ ನೇರವಾಗಿ 33 ಸಚಿವರಿಗೆ ಹೊಸ ಕಾರು ಖರೀದಿ ಮಾಡಲು ಕೆಟಿಪಿಪಿ ಕಾಯ್ದೆಯಡಿ 4ಜಿ ವಿನಾಯಿತಿ ನೀಡಲಾಗಿದೆ.‌ ಒಂದು ಇನ್ನೊವಾ ಹೈಬ್ರಿಡ್ ಎಸ್ ಯುವಿ …

Read More »

ಬಿ.ಎಲ್.ಸಂತೋಷ್ ಹೇಳಿದ್ದಕ್ಕಿಂತ ಹೆಚ್ಚಿನವರು ನಮ್ಮ ಸಂಪರ್ಕದಲ್ಲಿದ್ದಾರೆ: ಸಂಸದ ಡಿ.ಕೆ.ಸುರೇಶ್

ಬೆಂಗಳೂರು: “ಬಿ.ಎಲ್.ಸಂತೋಷ್ ಹೇಳಿದ್ದಕ್ಕಿಂತ ನಮ್ಮ ಸಂಪರ್ಕದಲ್ಲಿ ಹೆಚ್ಚಿನ ಜನ ಇದ್ದಾರೆ” ಎಂದು ಸಂಸದ ಡಿ.ಕೆ.ಸುರೇಶ್ ಹೊಸ ಬಾಂಬ್ ಸಿಡಿಸಿದರು. ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೂ ಕೂಡ ಬಿಜೆಪಿ ತೊರೆಯಲ್ಲ, ಆದರೆ ಕಾಂಗ್ರೆಸ್​​ನ 40 ರಿಂದ 45 ಪ್ರಮುಖ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ಸಭೆಯಲ್ಲಿ ಬಿ.ಎಲ್.ಸಂತೋಷ್ ಅವರ ಹೇಳಿಕೆಗೆ ಅವರು ಹೀಗೆ ಪ್ರತಿಕ್ರಿಯಿಸಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆ ಮೀರಿದ ಸ್ಥಾನ ಗೆಲ್ಲುತ್ತದೆನ್ನುವ ವಿಚಾರವಾಗಿ ಮಾತನಾಡಿ, “ಚುನಾವಣೆ ನಡೆಯಲಿ …

Read More »