Breaking News
Home / ರಾಜಕೀಯ (page 1139)

ರಾಜಕೀಯ

ಕುತೂಹಲ ಮೂಡಿಸಿದ ಉಕ್ರೇನ್‌ನ ಮನೆಗಳ ಮೇಲಿನ ‍X ಮಾರ್ಕ್‌

ಉಕ್ರೇನ್ ಮೇಲೆ ದಾಳಿ ನಡೆಸಲು ರಷ್ಯಾ ನಿಜಕ್ಕೂ ಭಾರೀ ಪ್ಲಾನ್ ಮಾಡಿದೆ. ಇದು ಈಗ ಹೊರ ಬೀಳುತ್ತಿದೆ. ಉಕ್ರೇನ್‌ನ ಪ್ರಮುಖ ನಗರದ ಮನೆಗಳ ಮೇಲೆ ಎಕ್ಸ್ ಮಾರ್ಕ್‌ ಗಳು ಕಂಡು ಬಂದಿದ್ದು ಇದು ರಷ್ಯಾ ದೇಶದ ಯುದ್ಧದ ಪ್ಲಾನಿಂಗ್ ಅನ್ನೋದನ್ನ ಸಾರಿ ಸಾರಿ ಹೇಳುತ್ತಿವೆ. ಹೌದು! ರಷ್ಯಾ ದೇಶ ಇಡೀ ಉಕ್ರೇನ್ ದೇಶವನ್ನೇ ಸರ್ವನಾಶ ಮಾಡೋಕೆ ಹೊರಟು ಬಿಟ್ಟಿದೆ. ಇಲ್ಲಿಯ ಮನೆಗಳ ಮೇಲೆ ಎಕ್ಸ್ ಮಾರ್ಕ್‌ ಹಾಕಿದೆ. ಅದ್ಹೇಗೆ ಇಲ್ಲಿಯ …

Read More »

ಇನ್ಮುಂದೆ ‘ಗ್ರಾಮ ಒನ್ ಕೇಂದ್ರ’ಗಳಲ್ಲಿ ಮಕ್ಕಳಿಗೂ ಸಿಗಲಿದೆ ‘ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್’

ಹಾವೇರಿ: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ( ayusman arogya karnataka card ) ವಿತರಣೆ ಬಾಕಿ ಉಳಿದ ಮಕ್ಕಳಿಗೆ ಗ್ರಾಮ ಒನ್ ಕೇಂದ್ರಗಳಲ್ಲಿ ಎಬಿಎಆರ್‍ಕೆ ವಿತರಣೆಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಪೋಷಣ ಅಭಿಯಾನ, ಬೇಟಿ ಬಚಾವೋ ಬೇಟಿ ಪಡಾವೋ, ಬಾಲ್ಯವಿವಾಹ ನಿಷೇಧ ಹಾಗೂ ಪ್ರಧಾನ ಮಂತ್ರಿ ಮಾತೃವಂದನಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ …

Read More »

ಭಾರತೀಯ ವಿದ್ಯಾರ್ಥಿಯ ಸಾವು ಹಿನ್ನೆಲೆ, ಸಮನ್ಸ್ ಜಾರಿಗೊಳಿಸಿದ ಭಾರತ ಸರ್ಕಾರ

ಉಕ್ರೇನ್ ಮೇಲಿನ ರಷ್ಯಾದ ದಾಳಿಯ ನೇರ ಪರಿಣಾಮ ಭಾರತದ ಮೇಲೂ ಕಾಣಿಸತೊಡಗಿದೆ. ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ (Indian Student Death In Ukraine) ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯನ್ನು ಕರ್ನಾಟಕದ (Karnataka Student) ನವೀನ್ (Naveen) ಎಂದು ಗುರುತಿಸಲಾಗಿದೆ. ಈ ಸಂಬಂಧ ಉಕ್ರೇನ್ ಮತ್ತು ರಷ್ಯಾ ರಾಯಭಾರಿಗಳಿಗೆ ಭಾರತ ಸರ್ಕಾರ ಸಮನ್ಸ್ ಜಾರಿ ಮಾಡಿದೆ. ರಷ್ಯಾ (Russia) ಮತ್ತು ಉಕ್ರೇನ್ (Ukraine) ರಾಯಭಾರಿಗಳಿಗೆ ಬುಲಾವ್ ಈ ಕುರಿತು ಟ್ವೀಟ್ ಮಾಡಿರುವ …

Read More »

ಉಕ್ರೇನ್ ರಾಜಧಾನಿಗೆ ರಷ್ಯಾ ಸೇನೆ ಲಗ್ಗೆ: ಸ್ವದೇಶಕ್ಕೆ ಮರಳಲು ಭಾರತೀಯ ವಿದ್ಯಾರ್ಥಿಗಳ ತಹತಹ

ರಷ್ಯಾದ ಪಡೆಗಳು ಉಕ್ರೇನ್ ರಾಜಧಾನಿ ಕೀವ್ ನಗರ ಪ್ರವೇಶಿಸುತ್ತಿವೆ. ಉಕ್ರೇನ್​ಗೆ ಪೊಲೆಂಡ್ ಯುದ್ಧವಿಮಾನಗಳನ್ನು ಕಳಿಸಿಕೊಟ್ಟಿದ್ದರೆ ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳು ತುರ್ತು ಮಿಲಿಟರಿ ನೆರವು ಒದಗಿಸಲು ಮುಂದಾಗಿವೆ ಇಡೀ ದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿದೆ. ಉಕ್ರೇನ್​ನಲ್ಲಿ ಸಿಲುಕಿರುವ ಭಾರತ ಮತ್ತು ಇತರ ದೇಶಗಳ ವಿದ್ಯಾರ್ಥಿಗಳ ಸ್ವದೇಶಗಳಿಗೆ ಮರಳಲು ತಹತಹಿಸುತ್ತಿದ್ದಾರೆ. Russia Attacks Ukraine: ಜಾಗತಿಕ ಸೂಪರ್​ಪವರ್ ರಷ್ಯಾ (Russia) ತನ್ನ ನೆರೆಯ ಉಕ್ರೇನ್ (Ukraine) ವಿರುದ್ಧ ದಂಡೆತ್ತಿ ಹೋಗಿರುವುದು ವಿಶ್ವದೆಲ್ಲೆಡೆ …

Read More »

ಉಕ್ರೇನ್‍ನಿಂದ ನವೀನ್ ಮೃತದೇಹ ತರಲು ಪ್ರಯತ್ನ: ಸಿಎಂ ಬೊಮ್ಮಾಯಿ

ರಷ್ಯಾ ಶೆಲ್ ದಾಳಿಯಲ್ಲಿ ನವೀನ್ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಮತ್ತಿಬ್ಬರು ಕನ್ನಡಿಗರಿಗೆ ಗಾಯವಾಗಿದೆ. ಹಾವೇರಿ ಜಿಲ್ಲೆಯ ಇಬ್ಬರಿಗೆ ಗಾಯವಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಉಕ್ರೇನ್‍ನ ಕಾರ್ಕಿವ್‍ನಲ್ಲಿ ರಷ್ಯಾ-ಉಕ್ರೇನ್‍ನ ಗುಂಡಿನ ಕಾಳಗದಲ್ಲಿ ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಶೇಖರಪ್ಪ ಜ್ಞಾನಗೌಡರ ಮೃತಪಟ್ಟಿರುವ ವಿಚಾರಕ್ಕೆ ಪ್ರತಿಕ್ರಯಿಸಿದ ಸಿಎಂ ಬೊಮ್ಮಾಯಿ ರಾಜ್ಯಕ್ಕೆ ನವೀನ್ ಮೃತದೇಹ ತರುವ ಕೆಲಸ ಮಾಡುತ್ತೇವೆ. ಎರಡ್ಮೂರು ದಿನದಲ್ಲಿ ಮೃತದೇಹ ತರಲು ಪ್ರಯತ್ನಿಸುತ್ತೇವೆ. ನವೀನ್ 4ನೇ …

Read More »

ಉಕ್ರೇನ್​ನಿಂದ ನವೀನ್ ಪಾರ್ಥಿವ ಶರೀರ ತರಿಸಲು ನೆರವು: ಕುಟುಂಬಕ್ಕೆ ಬಿಎಸ್​ವೈ ಸಾಂತ್ವನ

ಬೆಂಗಳೂರು/ಹಾವೇರಿ: ಉಕ್ರೇನ್ ನಲ್ಲಿ ರಷ್ಯಾ ನಡೆಸಿದ ಬಾಂಬ್ ದಾಳಿಯಲ್ಲಿ ಮೃತಪಟ್ಟ ಕನ್ನಡಿಗ, ಹಾವೇರಿ ಜಿಲ್ಲೆ ಚಳಗೇರಿ ಗ್ರಾಮದ ನವೀನ್ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರಿಸಲು ಅಗತ್ಯ ನೆರವು ಕಲ್ಪಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನವೀನ್​ ತಂದೆ ಶೇಖರಪ್ಪ ಅವರಿಗೆ ಭರವಸೆ ನೀಡಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದಲ್ಲಿ ಬಾಂಬ್ ದಾಳಿಗೆ ಬಲಿಯಾಗಿರುವ ಕರ್ನಾಟಕದ ನವೀನ್ ಕುಟುಂಬಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರೆ ಮಾಡಿ ನವೀನ್​ ತಂದೆಗೆ ಸಾಂತ್ವನ ಹೇಳಿದರು. ನವೀನ್ …

Read More »

SBI ಗ್ರಾಹಕರಿಗೆ ಬಿಗ್‌ ಶಾಕ್‌ : ʼಬ್ಯಾಂಕ್‌ಗಳ IFSC ಕೋಡ್‌ ಬದಲಾವಣೆʼ , ಇನ್ಮುಂದೆ ʼ SBI ಗ್ರಾಹಕರಿಗೆ KYC ಕಡ್ಡಾಯʼ

ತಮ್ಮ ಖಾತೆಗಳನ್ನು ಸಕ್ರಿಯವಾಗಿಡಲು ಬಯಸುವ ಎಸ್‌ಬಿಐ ಗ್ರಾಹಕರಿಗೆ KYC ಪಡೆಯುವುದು ಅತ್ಯಗತ್ಯ. ಇಂಡಿಯನ್ ಬ್ಯಾಂಕ್ ಗ್ರಾಹಕರು ಎಟಿಎಂಗಳಿಂದ 2000 ರೂಪಾಯಿ ನೋಟುಗಳನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ ಎಂಬ ಹೊಸ ನಿಯಮ ಜಾರಿಗೊಳಿಸಲಾಗಿದೆ ದೇಶದ ಜನರ ಜೀವನದ ಮೇಲೆ ಪರಿಣಾಮ ಬೀರುವ ಹಲವಾರು ನಿಯಮಗಳು ಇಂದಿನಿಂದ ಜಾರಿಗೆ ಬರಲಿವೆ. ಇವುಗಳಲ್ಲಿ ಬ್ಯಾಂಕ್‌ಗಳ IFSC ಕೋಡ್‌ನ ಬದಲಾವಣೆ, SBI ಗ್ರಾಹಕರಿಗೆ KYC ಕಡ್ಡಾಯವಾಗಿದೆ. ತಮ್ಮ ಖಾತೆಗಳನ್ನು ಸಕ್ರಿಯವಾಗಿಡಲು ಬಯಸುವ ಎಸ್‌ಬಿಐ ಗ್ರಾಹಕರಿಗೆ KYC ಪಡೆಯುವುದು ಅತ್ಯಗತ್ಯ. …

Read More »

ಪತ್ನಿಯೊಂದಿಗೆ ಸಿಕ್ಕಿಬಿದ್ದ ಪ್ರಿಯಕರ. ಇಬ್ಬರನ್ನೂ ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಪತಿ

ಮಧ್ಯಪ್ರದೇಶ: ತನ್ನ ಪತ್ನಿಯೊಂದಿಗೆ ಪ್ರಿಯಕರನನ್ನು ನೋಡಿದ ಪತಿಯು, ಅವರಿಬ್ಬರನ್ನೂ ಮರಕ್ಕೆ ಕಟ್ಟಿಹಾಕಿ ತೀವ್ರವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಸುಥಾಲಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಖನೋಟಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸುಥಾಲಿಯಾ ಪೊಲೀಸ್ ಠಾಣೆ ಪ್ರಭಾರಿ ರಾಮ್‌ಕುಮಾರ್ ರಘುವಂಶಿ ಮಾತನಾಡಿ, ಖಾನೌಟಾ ಗ್ರಾಮದ ಜಮೀನಿನಲ್ಲಿ ಮಹಿಳೆ ಮತ್ತು ಆಕೆಯ ಜೊತೆಗಿದ್ದ ವ್ಯಕ್ತಿಯೋರ್ವನನ್ನು ಥಳಿಸಲಾಗಿದೆ. ಹಲ್ಲೆ …

Read More »

SSLC, PUC ಪರೀಕ್ಷೆ; ಕಡ್ಡಾಯ ಹಾಜರಾತಿ‌ ನಿಯಮವನ್ನು ಸಡಿಲಿಸಲು ಶಿಕ್ಷಣ ಇಲಾಖೆ ನಿರ್ಧಾರ

ಕೊರೋನಾ ಕಾರಣದಿಂದ ಕಳೆದೆರಡು ವರ್ಷ ಸರಿಯಾಗಿ ಶಾಲೆಗಳು ನಡೆದೇ ಇಲ್ಲ. ಹೀಗಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಮಾರ್ಚ್/ಏಪ್ರಿಲ್ ತಿಂಗಳಿಂದ ಶುರುವಾಗಲಿರುವ ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಅಂತಿಮ‌ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ, ಕಡ್ಡಾಯ ಹಾಜರಾತಿ‌ ನಿಯಮವನ್ನು ಸಡಿಲಿಸಲು ನಿರ್ಧರಿಸಿದೆ. ಭೌತಿಕ ತರಗತಿಗಳ ಆರಂಭದ ವಿಳಂಬ, ಆನ್‌ಲೈನ್ ತರಗತಿಗಳ ಸಮಯದಲ್ಲಿ ನೆಟ್‌ವರ್ಕ್ ಸಮಸ್ಯೆಗಳನ್ನು ಪರಿಗಣಿಸಿ, ಈ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು …

Read More »

8 ಲಕ್ಷ ರೂ. ಡಿಮ್ಯಾಂಡ್ ಹೊಂದಿದ್ದ ಲವ್ಲಿಬಾಯ್ ಹೆಸರಿನ ಟಗರು ಹೃದಯಾಘಾತದಿಂದ ಸಾವು

  ಚಲಿಸುವ ರೈಲು ಹತ್ತಲು ಹೋಗಿ ಮಹಿಳೆ ಕೆಳಗೆ ಬಿದ್ದಿರುವಂತಹ ಘಟನೆ ಸಂಭವಿಸಿದೆ. ತಿರುಪತಿಟು ಕೊಲ್ಹಾಪುರ ಎಕ್ಸಪ್ರೆಸ್ ರೈಲು ಹತ್ತುವ ವೇಳೆ ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿ ನಸುಕಿನ ಜಾವ ಈ ಘಟನೆ ನಡೆದಿದೆ. ಬಾಗಲಕೋಟೆ: ಹೃದಯಾಘಾತದಿಂದ ಟಗರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಹೃದಯಾಘಾತದಿಂದ ಸಾವನ್ನಪ್ಪಿದೆ. ಬಾಗಲಕೋಟೆ ತಾಲ್ಲೂಕಿನ ಸೀಗಿಕೇರಿ ಗ್ರಾಮದ ನಾಟಕಕಾರ,ಕಲಾವಿದ ಹೆಚ್.ಎನ್. ಸೇಬಣ್ಣವರ ಎಂಬುವರಿಗೆ ಸೇರಿದ ಟಗರು ಇದ್ದಾಗಿದ್ದು, ಕಾಳಗಕ್ಕೆ ಹೆಸರುವಾಸಿಯಾಗಿತ್ತು. ಮುನ್ನೂರಕ್ಕೂ ಹೆಚ್ಚು ಟಗರುಗಳಿಗೆ ಡಿಚ್ಚಿ ಹೊಡೆದು …

Read More »