Breaking News
Home / ರಾಜಕೀಯ (page 1148)

ರಾಜಕೀಯ

ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್‌ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿರುವ ಅವರು, ಯುದ್ಧ ರಾಷ್ಟ್ರದಲ್ಲಿ …

Read More »

ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟ: 12 ಮಕ್ಕಳು ಸೇರಿದಂತೆ 17 ಜನರಿಗೆ ಗಾಯ!

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಬ್ಲಾಸ್ಟ್ ಆದ ಪರಿಣಾಮ 17 ಜನರಿಗೆ ಗಾಯವಾಗಿದೆ.     ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪ್ ನಲ್ಲಿ ಈ ದುರ್ಘಟನೆ ಜರುಗಿದೆ.   ಯುಕೆಪಿ ಕ್ಯಾಂಪ್ ನ ನಿವೃತ್ತ ನೌಕರ ಸಾಹೇಬಗೌಡ ಅವರ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಸಾಹೇಬ ಗೌಡ ಅವರ ಸೊಸೆಯ ಸೀಮಂತ ಕಾರ್ಯಕ್ರಮ ನಡೆಸಲಾಗುತಿತ್ತು.ಈ ವೇಳೆ ಅಡುಗೆ ಮಾಡಲು ತಂದಿಟ್ಟಿದ್ದ ಸಿಲಿಂಡರ್ ಸೋರಿಕೆಯಾಗಿ ಬ್ಲಾಸ್ಟ್ ಆಗಿದೆ. …

Read More »

ಜಿಲ್ಲಾ ಉಸ್ತುವಾರಿ ಸಚಿವ ಗೋವೀಂದ್ ಕಾರಜೋಳ ಅವರು ಡಿಹೆಚ್ಓ ವಿರುದ್ಧ ಗರಂ: 3 ದಿನದಲ್ಲಿ DHO ಬದಲಿಸಲು ಆದೇಶ

ಬೆಳಗಾವಿ- ದೀರ್ಘಾವಧಿಯ ಬಳಿಕ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕೆಡಿಪಿ ಸಭೆ ನಡೆಯುತ್ತಿದೆ ಈ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದ್ದು ,ಜಿಲ್ಲಾ ಉಸ್ತುವಾರಿ ಸಚಿವ ಬೆಳಗಾವಿ ಡಿಹೆಚ್ಓ ಮುನ್ಯಾಳ ಅವರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಡಿಪಿ ಸಭೆಯಲ್ಲಿ ರಾಮದುರ್ಗ ದಡಾರ ಲಸಿಕೆಯಿಂದ ಮೂರು ಜನ ಮಕ್ಕಳ ಸಾವಿನ ಕುರಿತು ಚರ್ಚೆ ನಡೆಯಿತು,ಈ ಪ್ರಕರಣದ ಕುರಿತು ಇನ್ನುವರೆಗೆ ವರದಿ ಬಂದಿಲ್ಲ,ಸಮಂಧಿಸಿದ ಡಾಕ್ಟರ್ ಮೇಲೆ ಕ್ರಮ ಯಾಕೆ …

Read More »

9 ಕೋಟಿ ಜನತೆಗೆ ಉಚಿತ LPG ಸಂಪರ್ಕ : ನೀವು ಲಾಭ ಪಡೆಯಬಹುದು! ಹೇಗೆ? ಇಲ್ಲಿದೆ ನೋಡಿ

ನವದೆಹಲಿ : ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸರ್ಕಾರವು ಗೃಹಬಳಕೆಯ LPG ಸಂಪರ್ಕಗಳನ್ನು ಒದಗಿಸುತ್ತದೆ. ಈ ಯೋಜನೆಯಡಿಯಲ್ಲಿ, ದೇಶದ ಎಪಿಎಲ್, ಬಿಪಿಎಲ್ ಮತ್ತು ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ ಭಾರತ ಸರ್ಕಾರದಿಂದ ಉಚಿತ ಗ್ಯಾಸ್ ಸಂಪರ್ಕವನ್ನು ನೀಡಲಾಗುತ್ತದೆ. ಈ ಯೋಜನೆಯಡಿ ಇದುವರೆಗೆ 9 ಕೋಟಿ ಜನರು ಉಚಿತ ಎಲ್‌ಪಿಜಿ ಸಂಪರ್ಕ ಪಡೆದಿದ್ದಾರೆ. ಇಂಡಿಯನ್ ಆಯಿಲ್ ತನ್ನ ಟ್ವಿಟರ್ ನಲ್ಲಿ ಈ ಕುರಿತು ಈ ಮಾಹಿತಿಯನ್ನು ನೀಡಿದೆ. …

Read More »

ಅನ್ಯಕೋಮಿನ ಜೋಡಿಯ ಮದುವೆ- ಪ್ರಕರಣ ತಡವಾಗಿ ಬೆಳಕಿಗೆ ➤ ಹಿಂದೂ ಸಂಘಟನೆಗಳಿಂದ ಆಕ್ರೋಶ.!!

ಬೆಳ್ತಂಗಡಿ, ಫೆ. 25. ಇಲ್ಲಿನ ನಡ ಗ್ರಾಮದ ಕುತ್ರೊಟ್ಟು, ಸತ್ಯನಾರಾಯಣ ದೇವಾಲಯದಲ್ಲಿ ಸ್ಥಳೀಯ ಹಿಂದೂ ಯುವತಿಯ ವಿವಾಹವು ಉಡುಪಿ ಜಿಲ್ಲೆಯ ಮುಸ್ಲಿಂ ಯುವಕನೊಂದಿಗೆ ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ.   ವಿಷಯ ಹೊರಬರುತ್ತಲೇ ಹಿಂದೂ ಸಂಘಟನೆಗಳು ಈ ಬಗ್ಗೆ ಕಿಡಿಕಾರಿದ್ದು, ಅಲ್ಲದೇ ಅನ್ಯಕೋಮಿನ ವಿವಾಹ ಮಾಡಿಸಿ ಸಾಮರಸ್ಯಕ್ಕೆ ಧಕ್ಕೆ ತಂದಿರುವ ಕುರಿತು ನಗರ ಠಾಣೆಯಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಪ್ರಕರಣ ದಾಖಲಿಸಿದೆ. ಸ್ಥಳೀಯ ಯುವತಿಯೋರ್ವಳು ಉಡುಪಿ ಬೈಂದೂರು ತಾಲೂಕಿನ …

Read More »

ವಿಜಯಪುರ: ಚಲಿಸುತ್ತಿದ್ದ ರೈಲಿನಿಂದ ಹಾರಿ ಯುವಕ ಆತ್ಮಹತ್ಯೆ

ವಿಜಯಪುರ: ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಿಡಗುಂದಿ ಹಾಗೂ ಬಸವನ ಬಾಗೇವಾಡಿ ರೈಲು ಮಾರ್ಗದ ಮಧ್ಯೆ ನಡೆದಿದೆ.   ಸುಮಾರು 25-30 ವರ್ಷದ ಯುವಕ ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ರೈಲಿನಿಂದ ಕೆಳಗೆ ಹಾರಿದ್ದಾನೆ. ಗಾಯಾಳುವನ್ನು ತಕ್ಷಣ ರೈಲ್ವೆ ಪೊಲೀಸರು ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ಯುವಕನ ಹೆಸರು, ವಿಳಾಸ ಇನ್ನೂ ಪತ್ತೆಯಾಗಿಲ್ಲ. …

Read More »

ದಯವಿಟ್ಟು ಸಹಕರಿಸಿ: ಉಕ್ರೇನ್ ವಿಷಯದಲ್ಲಿ ಭಾರತದ ಬೆಂಬಲ ಕೋರಿದ ಯುಎಸ್

ವಾಶಿಂಗ್ಟನ್, ಫೆಬ್ರವರಿ 25: ಉಕ್ರೇನ್‌ನಲ್ಲಿ ರಷ್ಯಾ ನಡೆಸುತ್ತಿರುವ ಸೇನಾ ಕಾರ್ಯಾಚರಣೆ ಕುರಿತು ಭಾರತದ ಜೊತೆಗೆ ಯುನೈಟೆಡ್ ಸ್ಟೇಟ್ಸ್ ಸಮಾಲೋಚನೆ ನಡೆಸುತ್ತಿದೆ ಎಂದು ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಉಕ್ರೇನ್‌ನಲ್ಲಿ ಯುದ್ಧ ಘೋಷಿಸುವ ಕುರಿತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ದೂರದರ್ಶನದಲ್ಲಿ ಸ್ಪಷ್ಟಪಡಿಸಿದ್ದರು. “ನಾನು ಸೇನಾ ಕಾರ್ಯಾಚರಣೆ ನಡೆಸಲು ನಿರ್ಧಾರ ತೆಗೆದುಕೊಂಡಿದ್ದೇನೆ,” ಎಂದು ಅವರು ಮಾಸ್ಕೋದಲ್ಲಿ ಬೆಳಗ್ಗೆ 6 ಗಂಟೆ ಸುಮಾರಿಗೆ ಪ್ರಕಟಣೆ ಹೊರಡಿಸಿದ್ದರು. ಇದೇ ವೇಳೆ ರಷ್ಯಾದ ಸೇನಾ …

Read More »

ಕರ್ನಾಟಕ ಬಜೆಟ್; ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಏನು?

ಬೆಂಗಳೂರು, ಫೆಬ್ರವರಿ 24; ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರಂದು 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಯಾವ ಘೋಷಣೆ ಮಾಡಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಬಜೆಟ್‌ನಲ್ಲಿ ಕೆಲವು ಘೋಷಣೆಗಳನ್ನು ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದೆ. ಸರ್ಕಾರಿ ನೌಕರರಿಗೆ ಯಾವ ಕೊಡಗೆ ಸಿಗಲಿದೆ? ಎಂದು ಕಾದು ನೋಡಬೇಕಿದೆ. ರಾಜ್ಯ ಬಜೆಟ್ ವಿಶೇಷ; ಮೈಸೂರಿನ …

Read More »

ಮೃತ ಹರ್ಷ ಮೊಬೈಲ್ ಫೋನ್ ಪತ್ತೆಯಾಗಿಲ್ಲ, 10 ಆರೋಪಿಗಳ ಬಂಧನ; ಶಿವಮೊಗದಲ್ಲಿ ಎಸ್​ಪಿ ಮಾಹಿತಿ

ಶಿವಮೊಗ್ಗ: ಜಿಲ್ಲೆಯಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ (Harsha Murder) ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಒಟ್ಟು 10 ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಎಸ್​ಪಿ ಬಿಎಂ ಲಕ್ಷ್ಮೀಪ್ರಸಾದ್, ಹರ್ಷ ಮೊಬೈಲ್ ಫೋನ್ (Mobile Phone) ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ. ಹರ್ಷ ಮೊಬೈಲ್​ಗೆ ಯುವತಿಯರು ವಿಡಿಯೋ ಕಾಲ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಎಸ್​ಪಿ, ಹತ್ಯೆಯಾದ ಹರ್ಷನ ಸ್ನೇಹಿತನ ಹೇಳಿಕೆಯನ್ನು ಪಡೆಯಲಾಗಿದೆ. ಯುವತಿಯರು ಯಾರು …

Read More »

ವಾಹನಗಳ ಮುಂದೆ ಬೋರ್ಡ ಹಾಕಿದ್ರೆ ಮುಟ್ಟುಗೋಲು ಗ್ಯಾರಂಟಿ: ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ಮ ಎಚ್ಚರಿಕೆ

ವಾಹನಗಳ ನೋಂದಣಿ ನಾಮಫಲಕಗಳ ಮೇಲೆ ನಿಯಮ ಬಾಹಿರವಾಗಿ ಸಂಘ ಸಂಸ್ಥೆಗಳು ಅದರ ಚಿಹ್ನೆ ಮತ್ತು ಲಾಂಛನ ಇತರೆ ಹೆಸರುಗಳನ್ನು ಅಳವಡಿಸಿದ್ರೆ ತಕ್ಷಣವೇ ಅವುಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ರೆ ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಬೆಳಗಾವಿ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ಮ ಅವರು ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಬೆಳಗಾವಿಯ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ಮ ಅವರು ನೋಂದಣಿ ನಾಮಫಲಕಗಳ ಮೇಲೆ ನಿಯಮ ಬಾಹಿರವಾಗಿ ಪ್ರದರ್ಶನ …

Read More »