ನವದೆಹಲಿ: ಮಹಿಳಾ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಮೂರು ವಾರ ಕಳೆದರೂ ಅಂತ್ಯಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಹಿಜಾಬ್ ಧರಿಸುವುದು ತಮ್ಮ ಹಕ್ಕು ಎಂದು ವಿದ್ಯಾರ್ಥಿನಿಯರು ಹೇಳಿದರೆ, ಮತ್ತೊಂದೆಡೆ ಕಾಲೇಜು ಆಡಳಿತ ಮಂಡಳಿಯು ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಈ ವಿಚಾರ ಈಗ ರಾಷ್ಟ್ರೀಯ ವಿವಾದವಾಗಿ ಮಾರ್ಪಟ್ಟಿದೆ. ಈ ನಡುವೆ ಹಿಜಾಬ್ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಮಾ ಸರಸ್ವತಿ ಎಲ್ಲರಿಗೂ ಬುದ್ಧಿಕೊಡಲಿ, ಆ ತಾಯಿ ಯಾರನ್ನೂ ಭೇದ ಭಾವ ಮಾಡುವುದಿಲ್ಲ …
Read More »ಮತ್ತಷ್ಟು ಹದಗೆಟ್ಟ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ
ಲವು ದಿನಗಳ ಅವರು ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಚೇತರಿಸಿಕೊಂಡಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮುಂಬೈ(ಮಹಾರಾಷ್ಟ್ರ): ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಅವರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತಜ್ಞ ವೈದ್ಯರು ಮಾಹಿತಿ ನೀಡಿದ್ದಾರೆ. ಆರೋಗ್ಯ ಮತ್ತೆ ಹದಗೆಟ್ಟಿರುವ ಕಾರಣದಿಂದ ಲತಾ ಮಂಗೇಶ್ಕರ್ ಅವರನ್ನು …
Read More »ಪತ್ನಿಯನ್ನು ಬೇರೆಯವರೊಂದಿಗೆ ಮಲಗಿಸಿ ಹಣ ಗಳಿಸುತ್ತಿದ್ದ ವಿಕೃತ ಪತಿ!
ಬೆಂಗಳೂರು: ತನ್ನ ಪತ್ನಿಯನ್ನು ಬೇರೆಯವರ ಜೊತೆ ಲೈಂಗಿಕ ಕ್ರಿಯೆ ಮಾಡುವುದನ್ನು ನೋಡುತ್ತಾ ಹಣ ಸಂಪಾದನೆ ಮಾಡುವ ದಾರಿ ಹಿಡಿದಿದ್ದ ಪತಿಗೆ ಪತ್ನಿಯೂ ಸಾಥ್ ನೀಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಇದೀಗ ಈ ಇಬ್ಬರು ಪತಿ-ಪತ್ನಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಹೌದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೈಫ್ ಸ್ವಾಫಿಂಗ್ ದಂಧೆ ನಡೆಸುತ್ತಿದ್ದ ದಂಪತಿ ಹಣ ಸಂಪಾದನೆ ಮಾರ್ಗ ನೋಡಿ ಸ್ವತಃ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಎಲೆಕ್ಟ್ರಾನಿಕ್ ಶಾಪ್ ಸೇಲ್ಸ್ ಮನ್ ಆಗಿರುವ …
Read More »ಮದುವೆಗೆ ಇನ್ನೇನು ಕೆಲವೇ ಕ್ಷಣಗಳಿರುವಾಗಲೇ ವರನ ಮೊಬೈಲ್ ಗೆ ಬಂತು ವಧುವಿನ ನಗ್ನ ವಿಡಿಯೋ..! ಮುಂದೇನಾಯ್ತು..?
ನವದೆಹಲಿ: ಮದುವೆಯಾಗಲು ಇನ್ನೇನು ಕೆಲವೇ ಸಮಯ ಬಾಕಿ, ವಧು ವರ ಇಬ್ಬರೂ ಮುಂದಿನ ಜೀವನದ ಕನಸನ್ನು ಕಾಣುತ್ತಾ ತಮ್ಮದೇ ಲೋಕದಲ್ಲಿ ತಲ್ಲೀನರಾಗಿದ್ದರು. ಮನೆಯಲ್ಲಿ ಸಂಭ್ರಮ ಮನೆ ಮಾಡಿತ್ತು, ಎಲ್ಲಾ ರೀತಿಯ ತಯಾರಿ ನಡೆಯುತ್ತಿತ್ತು. ವರ ದಿಬ್ಬಣದೊಂದಿಗೆ ತನ್ನ ಬಾಳ ಸಂಗಾತಿಯಾಗಲಿದ್ದ ಯುವತಿಯ ಮನೆಗೆ ತೆರಳಲು 24 ಗಂಟೆಯಷ್ಟೇ ಬಾಕಿ ಇತ್ತು. ಆದರೆ ಅಷ್ಟರಲ್ಲೇ ವರನ ವಾಟ್ಸಾಪ್ಗೆ ಬಂದ ಅಶ್ಲೀಲ ವಿಡಿಯೋ ಒಂದು ಇಡೀ ವಾತಾವರಣವನ್ನೇ ಬದಲಾಯಿಸಿದೆ. ವಿಡಿಯೋ ನೋಡಿದ ವರ ಮದುವೆಗೆ …
Read More »ಸಂಸತ್ನಲ್ಲಿ ಪ್ರತಿಧ್ವನಿಸಿದ ಕರ್ನಾಟಕದ ‘ಹಿಜಾಬ್’ ವಿವಾದ
ನವದೆಹಲಿ,ಫೆ.5-ಕರ್ನಾಟಕದಲ್ಲಿ ಭಾರೀ ವಿವಾದದ ಕಿಡಿ ಹೊತ್ತಿಸಿರುವ ವಿದ್ಯಾರ್ಥಿಗಳು ಹಿಜಾಬ್-ಕೇಸರಿ ಶಾಲು ಧರಿಸಿ ಶಾಲೆಗೆ ಬರುತ್ತಿರುವ ಸಂಗತಿ ಇದೀಗ ಸಂಸತ್ನಲ್ಲೂ ಪ್ರತಿಧ್ವನಿಸಿದೆ. ಕಾಂಗ್ರೆಸ್, ಡಿಎಂಕೆ, ಎಐಎಂಐಎಂ ಸೇರಿದಂತೆ ವಿವಿಧ ಪಕ್ಷಗಳು ಸಂಸದರು ಆಡಳಿತಾರೂಢ ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿರುವುದನ್ನು ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿದ್ದು, ವಿದ್ಯಾರ್ಥಿಗಳಿಗೆ ಜಾತಿ-ಧರ್ಮ ಯಾವುದೂ ಗೊತ್ತಿರುವುದಿಲ್ಲ. ಕೆಲವರು ಇಲ್ಲಿಯೂ ಕೂಡ …
Read More »ನಾಲ್ಕು ಸರ್ಕಾರಿ ನೌಕರಿ ಬಿಟ್ಟಿದ್ದ ಜ್ಯೋತಿ ಪಿಎಸ್ಐ ಹುದ್ದೆಗೆ ಆಯ್ಕೆ
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ನಾಲ್ಕು ಸರ್ಕಾರಿ ನೌಕರಿಗಳ ಆದೇಶ ಪತ್ರ ಬಂದಿದ್ದರೂ ನಿರಾಕರಿಸಿದ್ದ ಯುವತಿ, ಎಂಜಿನಿಯರಿಂಗ್ ಪದವೀಧರೆ ಜ್ಯೋತಿ ಮಹಾಬಳೇಶ್ವರ ಗೂಳಪ್ಪನವರ ಈಚೆಗೆ ನಡೆದ ಪಿಎಸ್ಐ ಹುದ್ದೆಗೆ ನೇಮಕವಾಗಿದ್ದಾರೆ. ತಾಲ್ಲೂಕಿನ ಉಡಿಕೇರಿ ಗ್ರಾಮದ ಪ್ರಗತಿಪರ ರೈತ ಮಹಾಬಳೇಶ್ವರ ಗೂಳಪ್ಪನವರ ಅವರ ಪುತ್ರಿ ಈ ಸಾಧಕಿ. ಬರೆದಿರುವ ಪ್ರತಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ಅವರು ಸೋಲು ಕಂಡಿಲ್ಲ. ಮನೆ ಬಾಗಿಲಿಗೆ ಬಂದಿದ್ದ ನೌಕರಿಗಳ ಆದೇಶ ಪತ್ರಗಳನ್ನು ಒಪ್ಪಿಕೊಳ್ಳದೆ ಉನ್ನತ ಹುದ್ದೆಗೆ ಕಾದಿದ್ದರು; ಪ್ರಯತ್ನ ಮುಂದುವರಿಸಿದ್ದರು. …
Read More »ಪುನೀತ್ ರಾಜ್ ಕುಮಾರ್ ಜೇಮ್ಸ್ ಟೀಸರ್ ರಿಲೀಸ್ಗೆ ಡೇಟ್ ಫಿಕ್ಸ್!
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ಕೊನೇ ಸಿನಿಮಾ ಮೇಲೆ ಈಗ ನಿರೀಕ್ಷೆಗಳು ಉತ್ತುಂಗದಲ್ಲಿದ್ದು, ಆ ಸಿನಿಮಾದ ಪ್ರತಿಯೊಂದು ಅಪ್ಡೇಟ್ಗಾಗಿ ಅಭಿಮಾನಿಗಳು ಕಾತಯುರದಿಂದ ಕಾಯುತ್ತಿದ್ದಾರೆ. ಇತ್ತೀಚೆಗೆ ಪುನೀತ್ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಪೋಸ್ಟರ್ ಒಂದನ್ನ ಬಿಡುಗಡೆ ಮಾಡಿದ್ದ ಚಿತ್ರ ತಂಡ ಈಗ ಸಿನಿಮಾ ಟೀಸರ್ ಬಿಡುಗಡೆಗೆ ದಿನಾಂಕ ಫಿಕ್ಸ್ ಮಾಡಿದೆ. ಫೆಬ್ರವರಿ 11 ರಂದು ಸರಿಯಾಗಿ 11 ಗಂಟೆ 11 ನಿಮಿಷಕ್ಕೆ ಜೇಮ್ಸ್ ಸಿನಿಮಾದ ಟೀಸರ್ ಬಿಡುಗಡೆ ಮಾಡಲು …
Read More »ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಫೋಟೋ ಕಡ್ಡಾಯ: ಹೈಕೋರ್ಟ್
ಬೆಂಗಳೂರು: ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವಗಳಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಡುವುನ್ನು ಕಡ್ಡಾಯಗೊಳಿಸಲು ಹೈಕೋರ್ಟ್ ತೀರ್ಮಾನ ಕೈಗೊಂಡಿದೆ. ರಾಯಚೂರು ಜಿಲ್ಲಾ ನ್ಯಾಯಾಧೀಶರು ಜನವರಿ 26 ರಂದು ಗಣರಾಜ್ಯೋತ್ಸವ ಸಮಾರಂಭದ ಸ್ಥಳದಿಂದ ಅಂಬೇಡ್ಕರ್ ಅವರ ಫೋಟೋ ತೆಗೆಸಿದ್ದಾರೆ ಎಂದು ಆರೋಪಿಸಿ ರಾಜ್ಯಾದ್ಯಂತ ಪ್ರತಿಭಟನೆ ವ್ಯಕ್ತವಾಗಿತ್ತು. ಅಂಬೇಡ್ಕರ್ ಅವರ ಫೋಟೋ ಕೋರ್ಟ್ ಅಧಿಕೃತ ಸಮಾರಂಭಗಳಲ್ಲಿ ಇಡಲಾಗುತ್ತದೆ. ಜನವರಿ 26 …
Read More »ಜಮೀನು ಖಾತೆ ಬದಲಾವಣೆಗೆ ಲಂಚ ಸ್ವೀಕಾರ : ಪಿಡಿಒ, ಕಾರ್ಯದರ್ಶಿ ಎಸಿಬಿ ಬಲೆಗೆ
ಹಾಸನ : ಜಮೀನು ಖಾತೆ ಬದಲಾವಣೆಗಾಗಿ ಲಂಚ ಪಡೆಯುವ ವೇಳೆ ಪಿಡಿಒ ಮತ್ತು ಕಾರ್ಯದರ್ಶಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ತಾಲೂಕಿನ ಕೌಶಿಕ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಹಾಗೂ ಕಾರ್ಯದರ್ಶಿ ಪುಷ್ಪಲತಾ ಎಸಿಬಿ ಬಲೆಗೆ ಬಿದ್ಧಿರುವ ಅಧಿಕಾರಿಗಳು. ಹಾಸನದ ಸುರೇಶ್ ಕುಮಾರ್ ಎಂಬುವರು ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದು, ಖಾತೆ ಬದಲಾವಣೆಗಾಗಿ ಲಂಚ ನೀಡಬೇಕೆಂದು ಅಧಿಕಾರಿಗಳು ಒತ್ತಡ ಹಾಕಿದ್ದಾರೆ. ಮೊದಲ ಕಂತಾಗಿ ₹2600 ಹಣ …
Read More »ಸಂಚಾರ ನಿಯಮ ಉಲ್ಲಂಘನೆ ದಂಡ ವಸೂಲಿಗೆ ಬೆಂಗಳೂರು ಟ್ರಾಫಿಕ್ ಪೊಲೀಸರ ಹೊಸ ಕ್ರಮ:
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವ ಕೆಲ ವಾಹನ ಮಾಲೀಕರಿಗೆ ಎಷ್ಟು ಬಾರಿ ನೊಟೀಸ್ ಕಳಿಸಿದರೂ ನಿರ್ಲಕ್ಷ್ಯ ಧೋರಣೆ ಮುಂದುವರಿಸುತ್ತಿರುವ ಹಿನ್ನೆಲೆಯಲ್ಲಿ ಬಿಗಿಕ್ರಮ ತೆಗೆದುಕೊಳ್ಳಲು ಟ್ರಾಫಿಕ್ ಪೊಲೀಸರು ನಿರ್ಧರಿಸಿದ್ದಾರೆ. ಪದೇಪದೆ ನಿಯಮ ಉಲ್ಲಂಘಿಸುವವರನ್ನು ಗುರುತಿಸಿ, ಅಂಥ ವಾಹನಗಳು ಯಾವುದೇ ಕಾರಣದಿಂದ ಸಾರಿಗೆ ಕಚೇರಿಗೆ ಬಂದಾಗ ಮಾಲೀಕರಿಂದ ಅಲ್ಲಿಯೇ ದಂಡ ಕಟ್ಟಿಸಿಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ. ಇದಕ್ಕಾಗಿ 10 ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮತ್ತು ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ದರ್ಜೆಯ …
Read More »