ದಾವಣಗೆರೆ: ವಂದೇ ಭಾರತ್ ಟ್ರೈನ್ಗೆ ಕಲ್ಲು ಹೊಡೆದ ಪ್ರಕರಣವನ್ನು ರೈಲ್ವೆ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು,ದಾವಣಗೆರೆಯಲ್ಲಿ ರೈಲಿಗೆ ಭದ್ರತೆ ಒದಗಿಸಲು ಪೋಲಿಸರನ್ನು ನಿಯೋಜನೆ ಮಾಡಿದೆ. ದಾವಣಗೆರೆಯಲ್ಲಿ ವಂದೇ ಭಾರತ್ಗೆ ಕಲ್ಲು ಹೊಡೆದ ಪ್ರಕರಣ ನಡೆದ ಬಳಿಕ ರೈಲ್ವೆ ಇಲಾಖೆ ಎಚ್ಚೆತ್ತುಕೊಂಡಿದೆ. ದಾವಣಗೆರೆ ರೈಲು ನಿಲ್ಧಾಣದ ಆರಂಭದ ಪಾಯಿಂಟ್ನಿಂದ ಕೊನೆಗೊಳ್ಳುವ ಪಾಯಿಂಟ್ ವರೆಗೂ ಎಂದರೆ ರೈಲು ನಿಲ್ಧಾಣ ಪಾಸ್ ಆಗುವ ತನಕ ವಂದೇ ಭಾರತ್ ಟ್ರೈನ್ ಗೆ ಆರ್ಪಿಎಫ್ ತಂಡ ಹಾಗೂ ರೈಲ್ವೆ ಪೊಲೀಸರು …
Read More »ಖಾನಾಪುರ ಕ್ರಾಸ್ ಆಕ್ರಮ ಬಳಿ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ
ಧಾರವಾಡ: ಗರಗ ಪೊಲೀಸ್ ಠಾಣೆಗೆ ಒಳಪಡುವಂತಹ ಖಾನಾಪುರ ಕ್ರಾಸ್ ಬಳಿ ಆಕ್ರಮವಾಗಿ ಇಸ್ಪೀಟ್ ಅಡ್ಡೆ ನಡೆಸುತ್ತಿದ ವೇಳೆಯಲ್ಲಿ ಗರಗ ಠಾಣೆ ಪೊಲೀಸ್ ಕಚ್ಚಿತ ಮಾಹಿತಿ ಪ್ರಕಾರ ದಾಳಿಯನ್ನು ಮಾಡಿ 8 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ 8 ಆರೋಪಿಗಳಿಂದ ನಗದು, ಹಾಗೂ ಇಸ್ಪೀಟ್ ಆಡಲು ಬಳಸುತ್ತಿದ್ದ ಎಲೆಗಳನ್ನು ವಶಕ್ಕೆ ಪಡೆದುಕೊಂಡು, ಹಾಗೂ ಸದ್ಯ 8 ಜನರ ಆರೋಪಿಗಳ ಮೇಲೆ ಗರಗ ಪೊಲೀಸ ಠಾಣೆಯಲ್ಲಿ ಪ್ರಕರಣವನ್ನು ದಾಖಲೆ ಮಾಡಿ ಮುಂದಿನ ಕಾನೂನು …
Read More »ಗ್ರಾಮ ಪಂಚಾಯತಿಯ ಸದಸ್ಯರ ಗೌರವಧನವನ್ನು ನುಂಗಿದ P.D.O.
ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರ ಗ್ರಾಮ ಪಂಚಾಯತಿಯ ಪಿಡಿಓ ಸದಸ್ಯರ ಗೌರವಧನವನ್ನು ನುಂಗಿ ಹಾಕಿದ ಘಟನೆ ತಡವಾಗಿ ಬೆಳಕಿಗೆ ನಡೆದಿದೆ. ರಾಯಬಾಗ ತಾಲೂಕಿನ ಆಲಕನೂರ ಪಂಚಾಯತಿಯಲ್ಲಿ 28 ಸದಸ್ಯರು ಇದ್ದು ಪ್ರತಿ ಸದಸ್ಯರಿಗೆ ಗೌರವ ಧನ ಎಂದು ತಿಂಗಳಿಗೆ 1000=00 ರೂ ಕೊಡುತ್ತಾರೆ ಈಗ ತಿಂಗಳಿಗೆ 2000=OO ಗಳಿಗೆ ಏರಿಸಿದೆ. ಆದರೆ, ಪಂಚಾತಿಯು 12 ತಿಂಗಳುಗಳಿಂದ ಗೌರವಧನನ್ನು ನೀಡಿಲ್ಲಾ. ಜಿಲ್ಲಾ ಪಂಚಾಯತಿಯು ಮಾರ್ಚ ತಿಂಗಳಲ್ಲಿ 16 ಲಕ್ಷ ರೂಗಳನ್ನು …
Read More »ಎರಡು ತಿಂಗಳು ಕಳೆದರೂ ಹರಿಯಾಣದಿಂದ ಮುಂಬೈಗೆ ತಲುಪದ ರೈಲ್ವೆ ಎಂಜಿನ್
ಮುಂಬೈ (ಮಹಾರಾಷ್ಟ್ರ): ಹಣ ಪಾವತಿ ವಿವಾದದಿಂದಾಗಿ ಹರಿಯಾಣದಿಂದ ಮುಂಬೈಗೆ 5 ಕೋಟಿ ರೂಪಾಯಿ ಮೌಲ್ಯದ ರೈಲ್ವೆ ಎಂಜಿನ್ ಅನ್ನು ತಲುಪಿಸಲು ಟ್ರಾನ್ಸ್ಪೋರ್ಟ್ ಸಂಸ್ಥೆ ವಿಫಲವಾದ ಕಾರಣ ಮುಂಬೈ ನಗರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು, ತನಿಖೆಯನ್ನು ಆರಂಭಿಸಿದ್ದಾರೆ. ಎರಡು ತಿಂಗಳ ಹಿಂದೆ ಹರಿಯಾಣದ ಕಲ್ಕಾದಲ್ಲಿ ಟ್ರೇಲರ್ ಟ್ರಕ್ಗೆ ರೈಲ್ವೆ ಎಂಜಿನ್ ಲೋಡ್ ಮಾಡಲಾಗಿತ್ತು. ಆದರೆ, ಇದುವರೆಗೂ ಮುಂಬೈಗೆ ಎಂಜಿನ್ ತಲುಪಿಲ್ಲ. ಈ ಬಗ್ಗೆ ಭಾರತೀಯ ರೈಲ್ವೆಯ ಅಧಿಕೃತ ಟ್ರಾನ್ಸ್ಪೋರ್ಟರ್ ಅನಿಲ್ ಕುಮಾರ್ ಗುಪ್ತಾ …
Read More »ಮಂಡ್ಯದಲ್ಲಿ ‘ವರ್ಗಾವಣೆ’ಯಿಂದ ಬೇಸತ್ತು ‘KSRTC ಚಾಲಕ’ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಮಂಡ್ಯ: ಜಿಲ್ಲೆಯ ನಾಗಮಂಗಲದ ಕೆ ಎಸ್ ಆರ್ ಟಿ ಸಿ ಬಸ್ ಡಿಪೋದಲ್ಲಿಯೇ ವರ್ಗಾವಣೆಗೆ ಬೇಸತ್ತು ಚಾಲಕ ಕಂ ನಿರ್ವಾಹಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲದ ಕೆ ಎಸ್ ಆರ್ ಟಿ ಬಸ್ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದಂತ ಚಾಲಕ ಕಂ ನಿರ್ವಾಹಕ ಹೆಚ್ ಆರ್ ಜಗದೀಶ್ ಎಂಬಾತನನ್ನು ಸಚಿವ …
Read More »ಪಡಿತರ ಅಂಗಡಿಗಳಲ್ಲಿ ಧಾನ್ಯಗಳ ಜೊತೆಗೆ ₹60ಗೆ ಕೆಜಿ ಟೊಮೆಟೊ ಮಾರಾಟ
ಚೆನ್ನೈ: ದೇಶಾದ್ಯಂತ ಭಾರಿ ಬೆಲೆ ಕಂಡಿರುವ ಟೊಮೆಟೊ ಸದ್ಯಕ್ಕೆ ‘ತರಕಾರಿಗಳ ರಾಜ’ನಾಗಿದೆ. ಪ್ರತಿ ಕೆಜಿಗೆ ಗರಿಷ್ಠ 150 ರಿಂದ 160 ರೂಪಾಯಿವರೆಗೆ ಬಿಕರಿಯಾಗುತ್ತಿದೆ. ಬೆಲೆ ಗಗನಕ್ಕೇರಿ ಜನರ ಕೈ ಸುಡುತ್ತಿರುವ ಟೊಮೆಟೊವನ್ನು ತಮಿಳುನಾಡು ಸರ್ಕಾರ ಪಡಿತರ ಅಂಗಡಿಗಳಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ. ಗ್ರಾಹಕರಿಗೆ 60 ರೂಪಾಯಿಗೆ ಕೆಜಿ ಟೊಮೆಟೊ ಸಿಗುತ್ತಿದೆ. ಸೋಮವಾರಷ್ಟೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದ ಸಹಕಾರಿ ಸಚಿವ ಪೆರಿಯಗರುಪ್ಪನ್, ಪಡಿತರ ಅಂಗಡಿಗಳಲ್ಲಿ ಕಡಿಮೆ ಬೆಲೆಗೆ ಟೊಮೆಟೊ ಸಿಗಲಿದೆ. …
Read More »ಫಸಲ್ ಬಿಮಾ ಯೋಜನೆಯಲ್ಲಿ ಗೋಲ್ಮಾಲ್
ರಾಯಚೂರು : ರೈತರ ಅನುಕೂಲಕ್ಕೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಜಾರಿ ಮಾಡಿದೆ. ಈ ಯೋಜನೆಯಡಿ ಅರ್ಹ ಫಲಾನುಭವಿಗಳು ಮಾತ್ರ ಲಾಭ ಪಡೆದುಕೊಳ್ಳಬೇಕು. ಆದರೆ, ರೈತರಿಗೆ ಯಾವುದೇ ಮಾಹಿತಿ ನೀಡದೆ ಅವರ ಹೆಸರನ್ನು ಬಳಸಿಕೊಂಡು ಲಕ್ಷಾಂತರ ರೂಪಾಯಿ ಹಣ ಕಬಳಿಸಿರುವ ಆರೋಪ ಕೇಳಿ ಬಂದಿದ್ದು, ಜಿಲ್ಲೆಯ ಅನ್ನದಾತರು ಕಂಗಾಲಾಗುವಂತೆ ಮಾಡಿದೆ. ಜಿಲ್ಲೆಯ ಸಿರವಾರ ತಾಲೂಕಿನ ಸಣ್ಣಹೊಸೂರು, ಮಾಡಗಿರಿ, ಹರವಿ ಸೇರಿದಂತೆ ಇನ್ನಿತರೆ ಗ್ರಾಮಗಳಲ್ಲಿ ಮಾಹಿತಿ ನೀಡದೆ 40ಕ್ಕೂ ಹೆಚ್ಚು …
Read More »ವಿದೇಶಿ ಮಹಿಳೆಗೆ ಕಿರುಕುಳ; ಮೀಸೆ ಬೋಳಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿ ಧರಿಸಿದ್ದ ಬಟ್ಟೆಯಿಂದ ಸಿಕ್ಕಿಬಿದ್ದ
ದೇಶಿ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ರಾಜಸ್ಥಾನದ ಬಿಕಾನೆರ್ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಯುವತಿ ತನ್ನ ಹೋಟೆಲ್ಗೆ ಹೋಗುವ ದಾರಿಯಲ್ಲಿ ಆಕೆಯನ್ನು ಅಸಭ್ಯವಾಗಿ ಸ್ಪರ್ಶಿಸುವ ಮೂಲಕ ದೌರ್ಜನ್ಯ ಎಸಗಲು ಆರೋಪಿ ಮುಂದಾಗಿದ್ದ ದೃಶ್ಯ ವೈರಲ್ ಆಗಿತ್ತು. ಈ ವಿಡಿಯೋ ಬೆನ್ನಲ್ಲೇ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದರು. ಈ ವೇಳೆ ಆರೋಪಿ ಚಾಣಾಕ್ಷತನದಿಂದ ತನ್ನ ಗುರುತನ್ನು ಮರೆಮಾಚುವ ಉದ್ದೇಶದಿಂದ ಮೀಸೆಯನ್ನು ಬೋಳಿಸಿಕೊಂಡಿದ್ದ. ಆದರೆ, ವಿಡಿಯೋದಲ್ಲಿದ್ದ ಉಡುಪಿನಲ್ಲಿಯೇ ಆತ ಇದ್ದ …
Read More »ಸರಿಯಾದ ಸಮಯಕ್ಕೆ ಸದನಕ್ಕೆ ಬರುವ ಸದಸ್ಯರಿಗೆ ಸೂಕ್ತ ಬಹುಮಾನ: U.T.KHADAR
ಬೆಂಗಳೂರು : ನಿಗದಿತ ಸಮಯಕ್ಕೆ ಸರಿಯಾಗಿ ಸದನಕ್ಕೆ ಬರುವ ಸದಸ್ಯರಿಗೆ ಸೂಕ್ತ ಬಹುಮಾನ ನೀಡುವುದಾಗಿ ಸಭಾಧ್ಯಕ್ಷ ಯು.ಟಿ. ಖಾದರ್ ವಿಧಾನಸಭೆಯಲ್ಲಿ ಇಂದು ಪ್ರಕಟಿಸಿದರು. ಪ್ರತಿದಿನ ಸಕಾಲಕ್ಕೆ ಬಂದವರ ಹೆಸರು ಪ್ರಕಟಿಸಿ ಬಹುಮಾನ ನೀಡಲಾಗುವುದು ಎಂದು ಅವರು ಹೇಳಿದರು. ಈ ವೇಳೆ ಶಾಸಕರೊಬ್ಬರು, ಬಹುಮಾನ ನೀಡುತ್ತೇವೆ ಎನ್ನುವುದು ಬೇಡ, ಪ್ರಮಾಣಪತ್ರ ಕೊಡುತ್ತೇವೆ ಎಂದು ಹೇಳಿ ಎಂಬ ಸಲಹೆ ನೀಡಿದರು. ಅದಕ್ಕೆ ಸಭಾಧ್ಯಕ್ಷರು, ಸೂಕ್ತವಾದ ಅಭಿಪ್ರಾಯ ಎಂದು ಸಮ್ಮತಿಸಿದರು. ನಿನ್ನೆ ಸಮಯಕ್ಕೆ ಸರಿಯಾಗಿ ಬಂದ …
Read More »ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಮಹಿಳಾ ವೈದ್ಯಾಧಿಕಾರಿ ಅಮಾನತು
ಮೈಸೂರು: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ಗಳು ಹಾಗೂ ಸಿಬ್ಬಂದಿ ಮೂಲಕ ರೋಗಿಗಳಿಂದ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಮಹಿಳಾ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಮೈಸೂರಿನ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೋಮಲಾ ಅವರನ್ನು ಅಮಾನತು ಮಾಡಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್ ಆದೇಶ ಹೊರಡಿಸಿದ್ದಾರೆ. ಕರ್ತವ್ಯಲೋಪ, ದುರ್ನಡತೆ ಆರೋಪದ ಬಗ್ಗೆ ವಿಚಾರಣೆ ಬಾಕಿ ಇರಿಸಿ, ಈ ತಕ್ಷಣದಿಂದ ಅಮಾನತು ಜಾರಿಗೆ ಬರುವಂತೆ ಆದೇಶ …
Read More »
Laxmi News 24×7