Breaking News

ರಾಜಕೀಯ

ಸುದೀಪ್ ನಟನೆಯ ಶೋ, ಭಾವಚಿತ್ರವಿರುವ ಜಾಹೀರಾತು ಪ್ರಸಾರಕ್ಕೆ ತಡೆ ನೀಡಿ: ಜೆಡಿಎಸ್ ನಿಂದ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಈಗಾಗಲೇ ವಕೀಲರು, ಕೆ ಆರ್ ಎಸ್ ಪಕ್ಷದಿಂದ ನಟ ಸುದೀಪ್ ಚಿತ್ರ, ಶೋಗಳಿಗೆ ಚುನಾವಣಾ ನೀತಿಸಂಹಿತೆಯ ಕಾರಣ ನಿರ್ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಈ ಬೆನ್ನಲ್ಲೇ ಇಂದು ಜೆಡಿಎಸ್ ಪಕ್ಷವೂ ದೂರು ನೀಡಿದೆ. ಈ ಕುರಿತಂತೆ ಜನತಾದಳ ಕಾನೂನು ವಿಭಾಗದಿಂದ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ದೂರಿನಲ್ಲಿ ಕನ್ನಡದ ನಟ ಕಿಚ್ಚ ಸುದೀಪ್ ಅವರು ಪ್ರಸ್ತುತ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡಿದ್ದಾರೆ. ಆದ್ದರಿಂದ ಅವರ ಸಿನೆಮಾ, …

Read More »

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರು ಜೆಡಿಎಸ್​​ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ

ಬೆಂಗಳೂರು : ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರಿಗೆ ಕೈ ಟಿಕೆಟ್ ತಪ್ಪಿದ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಮಾತನಾಡಿ, ಮುಂದಿನ ವಿಧಾನ ಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್‌ ಸಿಗುವ ಅಕಾಂಕ್ಷೆಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರು ಜೆಡಿಎಸ್​​ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ ಎಂದು ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ …

Read More »

ಸೌಮ್ಯಾ ರೆಡ್ಡಿ ಗಿಫ್ಟ್‌ ಪಾಲಿಟಿಕ್ಸ್‌ʼ :ಗಿಫ್ಟ್‌ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಮುಂದಿನ ವಿಧಾನಸಭೆ ಚುನಾವಣೆ ಮತದಾರರ ಸೆಳೆಯೋದಕ್ಕೆ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಗಿಫ್ಟ್‌ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಲಾಗಿದೆ. ಮತದಾರರಿಗೆ ಹಂಚೋದಕ್ಕೆ ವಸ್ತುಗಳ ಕೊಂಡೊಯ್ಯುವಾಗ ವಸ್ತುಗಳನ್ನು ಜಪ್ತಿಯಾಗಿದ್ದು, ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಬಿಜೆಪಿ ಮುಖಂಡರಾದ ಎನ್​ಆರ್ ರಮೇಶ್, ಭಾಸ್ಕರ್ ರಾವ್ ದೂರು ನೀಡಿದೆ. ಅಷ್ಟೇ ಅಲ್ಲದೇ ಶಾಸಕಿ ಸೌಮ್ಯಾ ರೆಡ್ಡಿ ಮಾಲೀಕತ್ವದ ಕಾರನ್ನು ಚೆಕ್​ಪೋಸ್ಟ್​ನಲ್ಲಿ ರಾಮಚಂದ್ರ ಕಾರು ಚಾಲಕ …

Read More »

ಕರ್ನಾಟಕ ಒಡೆಯುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ – ಪ್ರಿಯಾಂಕ್ ಖರ್ಗೆ ಗುಡುಗಿದ್ದಾರೆ

ಬೆಂಗಳೂರು: ಬಿಜೆಪಿಯವರು ಹತಾಶರಾಗಿ  ಈ ಹೇಳಿಕೆ ನೀಡುತ್ತಿದ್ದು, ಪ್ರಮುಖ ವಿಚಾರ ಮುಚ್ಚಿ ಹಾಕಲು ಈ ಯತ್ನ ಮಾಡುತ್ತಿದ್ದಾರೆ. ಬಿಜೆಪಿ ಕರ್ನಾಟಕವನ್ನು ಒಡೆಯುತ್ತಿದೆ. ಅವರಿಗೆ ಕರ್ನಾಟಕದ ಅಸ್ಮಿತೆ ಬಗ್ಗೆ ಕಾಳಜಿ ಇಲ್ಲ. ಅವರು ರಾಜ್ಯದ ಇತಿಹಾಸ ಹಾಗೂ ಕರ್ನಾಟಕದ ಏಕೀಕರಣಕ್ಕೆ ಅವರ ಕೊಡುಗೆಯೇ ಇಲ್ಲ. ಹೀಗಿರುವಾಗ ಅವರಿಗೆ ಕನ್ನಡದ ವಿಚಾರವಾಗಿ ಪ್ರೀತಿ ಹುಟ್ಟಲು ಹೇಗೆ ಸಾಧ್ಯ ಎಂಬುದಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಗುಡುಗಿದ್ದಾರೆ. ಈ ಕುರಿತಂತೆ ಇಂದು …

Read More »

ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟಕರ ಲಕ್ಷ್ಮಣ ಸವದಿ ಹೇಳಿಕೆ

ಪಕ್ಷ ನನಗೆ ಮೋಸ ಮಾಡುವುದಿಲ್ಲ. ಶೇ 99ರಷ್ಟು ನನಗೆ ಟಿಕೆಟ್ ಕೊಡುತ್ತದೆ ಎಂದು ವಿಶ್ವಾಸವಿದೆ. ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ. ಪಂಚಮಸಾಲಿ ಸಮಾಜದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಲಕ್ಷ್ಮಣ ಸವದಿಚಿಕ್ಕೋಡಿ : ಅಥಣಿಯಲ್ಲಿ ರಾಜಕೀಯ ವಾತಾವರಣ ಬದಲಾಗಿದೆ. ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟಕರ ಎಂದು ಲಕ್ಷ್ಮಣ ಸವದಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಿವಣಗಿ ಸಾಂಸ್ಕ್ರತಿಕ …

Read More »

ಜೆಡಿಎಸ್ ನಡೆಯಿಂದ ವರುಣದಲ್ಲಿ ಸಿದ್ದರಾಮಯ್ಯಗೆ ನೀರು ಕುಡಿದಷ್ಟೇ ಸುಲಭ ಗೆಲುವು ಸಾಧ್ಯತೆ

ಮೈಸೂರು: ವರುಣ ಕ್ಷೇತ್ರದಲ್ಲಿ ಜೆಡಿಎಸ್ ನಡೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀರು ಕುಡಿದಷ್ಟೇ ಸುಲಭವಾಗಿ ಗೆಲುವು ದೊರಕಲಿದೆ ಎಂದು ಹೇಳಲಾಗುತ್ತಿದೆ. ವರುಣ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಅಭಿಷೇಕ್ ಅವರು​ ತೆರೆಮರೆಯಲಿ ಸಿದ್ದುಗೆ ಸಹಾಯ ಮಾಡ್ತಿದ್ದಾರಾ ಎಂಬ ಅನುಮಾನ ಅವರ ನಡೆಯಿಂದ ಮೂಡಿದೆ. ಏಕೆಂದರೆ, ಜೆಡಿಎಸ್​ ಅಭ್ಯರ್ಥಿ ದಿಢೀರ್​ ನಾಪತ್ತೆಯಾಗಿದ್ದಾರೆ.   ಜೆಡಿಎಸ್ ಮೊದಲ ಪಟ್ಟಿಯಲ್ಲೇ ವರುಣ ಕ್ಷೇತ್ರದ ಅಭ್ಯರ್ಥಿಯ ಹೆಸರು ಘೋಷಣೆಯಾಗಿತ್ತು. ಅಂದಿನಿಂದ ಇಂದಿನವರೆಗೂ ಕೇವಲ ಒಂದು ಕ್ಷೇತ್ರದಲ್ಲಿ ಸಭೆ …

Read More »

ಬಿಜೆಪಿ ಟಿಕೆಟ್ ವಿಚಾರ ಕತ್ತಿ ಕುಟುಂಬದವರೇ ತೀರ್ಮಾನಿಸಲಿ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದ್ದರೆ, ಮೊದಲ ಪಟ್ಟಿ ಪ್ರಕಟಿಸಿರುವ ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆಗೆ ತಯಾರಿ ನಡೆಸುತ್ತಿದೆ. ಆದರೆ ಬಿಜೆಪಿ ಮಾತ್ರ ಇನ್ನೂ ಕೂಡ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ.   ಇದರ ಮಧ್ಯೆ ಸಚಿವರಾಗಿದ್ದ ಉಮೇಶ್ ಕತ್ತಿ ಪ್ರತಿನಿಧಿಸುತ್ತಿದ್ದ ಬೆಳಗಾವಿ ಜಿಲ್ಲೆ ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವನ್ನು ಕತ್ತಿ ಕುಟುಂಬದವರೇ ತೀರ್ಮಾನಿಸಲಿ ಎಂಬ ಅಭಿಪ್ರಾಯವನ್ನು …

Read More »

ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್

ಮೈಸೂರು : ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ, ವರುಣಾ ಕ್ಷೇತ್ರದಲ್ಲಿ ಬಿಜೆಪಿಯವರು ಸರಿಯಾದ ಅಭ್ಯರ್ಥಿ ಹಾಕಿಲ್ಲ, ಜೆಡಿಎಸ್ ಬಿಜೆಪಿ ಒಳ ಒಪ್ಪಂಡ ಮಾಡಿಕೊಂಡಿಲ್ಲ ಕಾಂಗ್ರೆಸ್ ಬಿಜೆಪಿ ಒಳಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ 124 ಸ್ಥಾನ ಗೆಲ್ಲಲು ಹೋರಾಟ ನಡೆಸುತ್ತಿದೆ ಎಂದು …

Read More »

ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ

ಬೆಂಗಳೂರು : ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಈ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.   ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು.ಆದರೆ ವಿಜಯೇಂದ್ರ ಅವರು ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುವುದು ಖಚಿತವಾಗಿದ ಹಿನ್ನೆಲೆಯಲ್ಲಿ ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ.ಸೋಮಣ್ಣಗೆ ಬಿಜೆಪಿ ಟಿಕೆಟ್ ನೀಡಲು …

Read More »

ಪ್ರಚಾರದಲ್ಲಿ ಪಾಲ್ಗೊಳ್ಳುವ ಸಿನೆಮಾ ಕಲಾವಿದರ ‘ಕಾರ್ಯಕ್ರಮ ಪ್ರಸಾರ’ ನಿಲ್ಲಿಸುವಂತೆ ‘KRS ಪಕ್ಷ’ ಆಗ್ರಹ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ( Karnataka Assembly Election 2023 ) ರಂಗೇರಿದೆ. ಈ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಸಿನೆಮಾ ಕಲಾವಿದರ ಕಾರ್ಯಕ್ರಮಗಳ ಪ್ರಸಾರವನ್ನು ಚುನಾವಣೆ ಮುಗಿಯುವ ತನಕ ನಿಲ್ಲಿಸುವಂತೆ ಚುನಾವಣಾ ಆಯೋಗಕ್ಕೆ KRS ಪಕ್ಷದ ಆಗ್ರಹಿಸಿದೆ.   ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರು ಬರೆದಿದ್ದಾರೆ. ಆ ಪತ್ರದಲ್ಲಿ ಚುನಾವಣಾ ಪ್ರಚಾರಕ್ಕೆಂದು …

Read More »