Breaking News

ರಾಜಕೀಯ

ಚಿನ್ನಾಭರಣಗಳ ಮೇಲೆ ಎಚ್‌ಯುಐಡಿ ಹಾಲ್‌ಮಾರ್ಕ್‌ ಕಡ್ಡಾಯ

ಏ.1ರಿಂದ ಆರು ಸಂಖ್ಯೆಯ ಹಾಲ್‌ಮಾರ್ಕ್‌ ಯೂನಿಕ್‌ ಐಡೆಂಟಿಫಿಕೇಶನ್‌ ನಂಬರ್‌ (ಎಚ್‌ಯುಐಡಿ) ಇರುವ ಚಿನ್ನಾಭರಣ ಮಾರಾಟಕ್ಕೆ ಮಾತ್ರ ಅವಕಾಶವಿದೆ ಎಂದು ಕೇಂದ್ರ ಸರ್ಕಾರ ಆದೇಶಿಸಿದೆ. ಅದರ ಪ್ರಕಾರ, ಎಚ್‌ಯುಐಡಿ ನಂಬರ್‌ ಇಲ್ಲದ ಹಳೆಯ ಹಾಲ್‌ಮಾರ್ಕ್‌ ಚಿನ್ನಾಭರಣ ಮಾರಾಟಕ್ಕೆ ಮಾ.31ರ ನಂತರ ಅವಕಾಶವಿರುವುದಿಲ್ಲ.   ಏತಕ್ಕಾಗಿ ಈ ನಿರ್ಧಾರ? ಗ್ರಾಹಕರ ಹಿತರಕ್ಷಣೆಯ ದೃಷ್ಟಿಯಿಂದ ಈ ಕ್ಷೇತ್ರದ ಪಾಲುದಾರರ ಸಭೆಯ ಬಳಿಕ ಗ್ರಾಹಕರ ವ್ಯವಹಾರಗಳ ಸಚಿವಾಲಯವು ಜ.18ರಂದು ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿತು. …

Read More »

ಮೂರೂ ಪಕ್ಷಗಳಲ್ಲಿ ಎಪತ್ತು ವರ್ಷ ದಾಟಿದವರಿಗೆ ಟಿಕೆಟ್‌ “ಆಪತ್ತು’ ? ಹೊಸ ಮುಖಗಳಿಗೆ ಅವಕಾಶ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಮೂರೂ ಪಕ್ಷಗಳಲ್ಲಿ ಎಪತ್ತು ವರ್ಷ ದಾಟಿದವರಿಗೆ ಟಿಕೆಟ್‌ “ಆಪತ್ತು’ ಎದುರಾಗಿದೆ. ಹೊಸ ಮುಖಗಳಿಗೆ ಅವಕಾಶ ಕೊಡಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ 70 ವರ್ಷ ದಾಟಿದವರನ್ನು “ಮಾರ್ಗದರ್ಶಿ’ ಮಂಡಳಿಗೆ ಸೇರಿಸುವ ಆತಂಕವೂ ಕಾಡುತ್ತಿದೆ. ಟಿಕೆಟ್‌ ಕೈ ತಪ್ಪುವ ಭೀತಿಯಿಂದ ಕೆಲವರು ಮೊದಲೇ ಶಸ್ತ್ರತ್ಯಾಗ ಮಾಡಿ ಪುತ್ರರಿಗೆ ಪಟ್ಟ ಕಟ್ಟುವ ಘೋಷಣೆ ಮಾಡಿ ಬಚಾವ್‌ ಆಗಿದ್ದರೆ ಮತ್ತೆ ಕೆಲವರಿಗೆ ಟಿಕೆಟ್‌ “ಅರ್ಧಚಂದ್ರ’ ಎಂಬಂತಾಗಿದೆ. 90 ವರ್ಷದ …

Read More »

ಮೊಬೈಲ್‌ಗೆ ಬಂದ ಲಿಂಕ್‌ ಕ್ಲಿಕ್ಕಿಸಿ 1 ಲಕ್ಷ ರೂ. ಕಳೆದುಕೊಂಡರು!

ಮೊಬೈಲ್‌ಗೆ ಆಗಂತುಕನೊಬ್ಬ ಕಳುಹಿಸಿದ್ದ ಲಿಂಕ್‌ ಕ್ಲಿಕ್‌ ಮಾಡಿದ ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ 1 ಲ.ರೂ.ಕಡಿತಗೊಂಡ ಘಟನೆ ನಡೆದಿದೆ. ಎಚ್‌ಡಿಎಫ್ಸಿ ಬ್ಯಾಂಕ್‌ನ ಕುಂದಾಪುರ ಶಾಖೆಯಲ್ಲಿ ಖಾತೆ ಹೊಂದಿರುವ ಸುಧಾಕರ ಕಾಂಚನ್‌ ಅವರಿಗೆ ಮಾ.4ರಂದು ಅಪರಿಚಿತನೊಬ್ಬ ಪಾನ್‌ಕಾರ್ಡ್‌ ಅಪ್‌ಡೇಟ್‌ ಮಾಡಲು ಲಿಂಕ್‌ ಕಳುಹಿಸಿದ್ದ. ಅದನ್ನು ಬ್ಯಾಂಕ್‌ನಿಂದ ಕಳುಹಿಸಲಾಗಿದೆ ಎಂದು ನಂಬಿಸಿದ್ದಾನೆ. ಅದನ್ನು ಕ್ಲಿಕ್‌ ಮಾಡಿದ ಪರಿಣಾಮ ಖಾತೆಯಿಂದ ಹಣ ಕಡಿತವಾಗಿದ್ದು, ಈ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮಾರ್ಚ್‌ 12ರಂದು ಮದ್ದೂರು, ಧಾರವಾಡಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಹುಬ್ಬಳ್ಳಿ: ಮಾರ್ಚ್‌ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಮದ್ದೂರು ಮತ್ತು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆ ನೆರವೇರಿಸಿದ ಬಳಿಕ ಅಲ್ಲಿಯೇ ಸಮೀಪದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳುವರು.   ನಂತರ 2.40ಕ್ಕೆ ಮೋದಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. 3.15ಕ್ಕೆ ಧಾರವಾಡದ ಐಐಟಿ ಪಕ್ಕದಲ್ಲಿ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಪ್ರಧಾನಿ ಆಗಮನವನ್ನು ಅವರ ಕಚೇರಿ ಖಚಿತಪಡಿಸಿದೆ’ ಎಂದು ಭಾನುವಾರ …

Read More »

70 ಕ್ಷೇತ್ರಗಳಲ್ಲಿ ವೀರಶೈವರಿಗೆ ಟಿಕೆಟ್‌: ಡಿಕೆಶಿಗೆ ಶಾಮನೂರು ಶಿವಶಂಕರಪ್ಪ ಮನವಿ

ಬೆಂಗಳೂರು: ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲೇಬೇಕೆಂದರೆ ವೀರಶೈವ ಲಿಂಗಾಯತ ಸಮುದಾಯದ ಬೆಂಬಲ ಅತ್ಯಗತ್ಯ. ಹೀಗಾಗಿ, ರಾಜ್ಯದ 224 ಕ್ಷೇತ್ರಗಳ ಪೈಕಿ 70ರಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮನವಿ ಸಲ್ಲಿಸಿದ್ದಾರೆ.   ‘ಲಿಂಗಾಯತ-ವೀರಶೈವ ಸಮುದಾಯ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ. ಪಕ್ಷ ಅಧಿಕಾರಕ್ಕೆ ಬರಲು ಈ ಸಮುದಾಯದ ಸಹಾಯ ಅವಶ್ಯಕ. ಲಿಂಗಾಯತರ …

Read More »

ಮಾರ್ಚ್ 9ರಂದು ‘ಕರ್ನಾಟಕ ಬಂದ್’ಗೆ ಕರೆ ನೀಡಿದ ಕಾಂಗ್ರೆಸ್

ತುಮಕೂರು: ಮಾರ್ಚ್ ರಂದು ಕರ್ನಾಟಕದಾದ್ಯಂತ ಬಂದ್ಗೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ಕರೆ ನೀಡಿದ್ದಾರೆ. ಅವರು ಇಂದು ಕೊರಟಗೆರೆಯಲ್ಲಿ ನಡೆದ ಪಾರ್ಟಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಮಾರ್ಚ್ 9ರಂದು ಬೆಳಗ್ಗೆ 9ರಿಂದ ಬೆಳಗ್ಗೆ 11 ಗಂಟೆಯವರೆಗೆ ರಾಜ್ಯಾದ್ಯಂತ ಬಂದ್ಗೆ (Karnataka Bandh) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. 2 ಗಂಟೆ ಕಾಲ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ಗೆ ಸಹಕರಿಸಲು ಮನವಿ ಮಾಡಿಕೊಂಡಿದ್ದಾರೆ. …

Read More »

ಲೋಕಾಯುಕ್ತ’ ವರದಿ ಬಂದ ಬಳಿಕ ‘ಮಾಡಾಳ್ ವಿರೂಪಾಕ್ಷಪ್ಪ’ ವಿರುದ್ಧ ಕ್ರಮ : ಪ್ರಹ್ಲಾದ್ ಜೋಶಿ

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಪುತ್ರನ ಮನೆ ಮೇಲಿನ ಲೋಕಾಯುಕ್ತ ದಾಳಿ ಪ್ರಕರಣವನ್ನು ಕಾಂಗ್ರೆಸ್ ಖಂಡಿಸಿದೆ. ಮಾಡಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಇದೀಗ ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಲೋಕಾಯುಕ್ತ ವರದಿ ಬಂದ ಬಳಿಕ ವಿರೂಪಾಕ್ಷಪ್ಪ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.   ಇನ್ನೂ, ಮಂಡ್ಯ ಸಂಸದೆ ಸುಮಲತಾ ( Sumalatha) ಬಿಜೆಪಿ …

Read More »

ನೂತನವಾಗಿ ಆರಂಭವಾದ ಚಿರಾಯು ಕ್ರಿಟಿಕಲ್ ಆಸ್ಪತ್ರೆಗೆ ಭೇಟಿ ನೀಡಿ ಶುಭ ಹಾರೈಸಿದ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು

ಗೋಕಾಕ: ಗೋಕಾಕ ನಗರದಲ್ಲಿ ಹೊಸದಾಗಿ ಪ್ರಾರಂಭ ವಾಗಿರುವ ಚಿರಾಯು ಕ್ರಿಟಿಕಲ್ ಕೇರ್ ಆಸ್ಪತ್ರೆಗೆ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಭೇಟಿ ನೀಡಿದರು. ಸದಾ ಕ್ರಿಯಾಶೀಲ ರಾಗಿರುವ ಸಂತೋಷ್ ಜಾರಕಿಹೊಳಿ ಅವರು ಯಾವುದಾದರೂ ಒಂದು ಕೆಲಸ ಕಾರ್ಯ ಗಳಲ್ಲಿ ಸದಾ ತಮ್ಮನ್ನ ತಾವು ತೊಡಗಿಸಿ ಕೊಂಡಿರುತ್ತಾರೆ. ಅವರು ಮಾಡಿದ ಕೆಲಸ ಗಳು ಕಣ್ಣಿಗೆ ಕಾಣುವುದು ಒಂದೋ ಅಥವಾ ಎರಡು ಆದ್ರೆ ಕಾಣದ ಕೆಲಸಗಳು ಸಾವಿರಾರು ಅಂತ ಈ ಒಂದು ಆಸ್ಪತ್ರೆಗೆ …

Read More »

“ಈಗಿನ ಜನರೇಷನ್‌ಗೆ ಲೈಂಗಿಕ ಕ್ರಿಯೆಗೂ ಸೋಮಾರಿತನ”: ಕಂಗನಾ ರನೌತ್

ಬಾಲಿವುಡ್ ಫೈರ್ ಬ್ರಾಂಡ್ ಕಂಗನಾ ರನೌತ್‌ ವಿವಾದಗಳನ್ನು ಸದಾ ಮೈಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಪ್ರತಿದಿನ ಒಂದಲ್ಲ ಒಂದು ಟಾಪಿಕ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕಂಗನಾ ಕಾಮೆಂಟ್ಸ್ ಸದ್ದು ಮಾಡುತ್ತಿರುತ್ತದೆ. ಇದೀಗ ಮದುವೆ, ಲೈಂಗಿಕ ಕ್ರಿಯೆ ಬಗ್ಗೆ ಕಂಗನಾ ಹಾಕಿರುವ ಇನ್‌ಸ್ಟಾಗ್ರಾಂ ಪೋಸ್ಟ್ ವೈರಲ್ ಆಗ್ತಿದೆ. ಇತ್ತೀಚೆಗೆ ಶೃಂಗಾರಂ, ಮದುವೆಯ ಕಾಮೆಂಟ್ಸ್ ವೈರಲ್ ಆಗುತ್ತಿದೆ. ಬೋಲ್ಡ್ ಸ್ಟೇಟ್‌ಮೆಂಟ್ ಕೊಡುವುದರಲ್ಲಿ ಬಾಲಿವುಡ್ ಕ್ವೀನ್ ಸದಾ ಮುಂದಿರುತ್ತಾರೆ. ತಮ್ಮ ಕಾಮೆಂಟ್ ವಿವಾದ ಸೃಷ್ಟಿಸಿದರು ಅದನ್ನು ಧೈರ್ಯವಾಗಿ …

Read More »

ಕರ್ನಾಟಕ ಚುನಾವಣೆಗೆ ಮುಹೂರ್ತ ಫಿಕ್ಸ್​..! ಯಾವಾಗ ಚುನಾವಣೆ..?

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೂರು ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿವೆ. ಜೆಡಿಎಸ್​ ಎಲ್ಲರಿಗಿಂತಲೂ ಮುಂದೆ ಎನ್ನುವಂತೆ ತಿಂಗಳ ಹಿಂದೆಯೇ ಚುನಾವಣಾ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಪ್ರಚಾರ ನಡೆಸುತ್ತಿದೆ. ಕಾಂಗ್ರೆಸ್​, ಬಿಜೆಪಿ ಕೂಡ ಪ್ರಚಾರದಲ್ಲಿ ಹಿಂದೆ ಬಿದ್ದಿಲ್ಲ. ಈಗಾಗಲೇ ಒಂದೊಂದು ರೌಂಡ್​ ಪ್ರಚಾರ ಮುಗಿಸಿದ್ದು, ಶೀಘ್ರದಲ್ಲೇ ಟಿಕೆಟ್​ ಘೋಷಣೆ ಮಾಡುವ ಕಸರತ್ತು ನಡೆಸುತ್ತಿದ್ದಾರೆ. ಈ ನಡುವೆ ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್​ ಆಗಲು ಮುಹೂರ್ತ ಕೂಡಿ …

Read More »