ಮಲ್ಲಪ್ರಭಾ ಸಕ್ಕರೆ ಕಾರ್ಖಾನೆ: 200 ಕೋಟಿ ಸಾಲದ ನಡುವೆಯೂ ರೈತರಿಗೆ ಭರವಸೆ ನೀಡಿದ ಚನ್ನರಾಜ ಹಟ್ಟಿಹೊಳಿ | ಮಲ್ಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆ ರೈತರ ಜೀವನಾಡಿ ಒಂದು ಸಮಯದಲ್ಲಿ ಬಂಗಾರದ ಹೊಗೆ ಹಾಯುತ್ತಿತ್ತು. 200 ಕೋಟಿಗೂ ಅಧಿಕ ಸಾಲ ಇರುವುದನ್ನು ಯಾವ ರೀತಿ ಹೊರ ತರಬೇಕೆಂದು ಪ್ರಯತ್ನಿಸಲಾಗುವುದು ಎಂದು ವಿಧಾನ ಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಶನಿವಾರ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಅತ್ಯಂತ ಪ್ರತಿಷ್ಠಿತ …
Read More »ಇಟಗಿ ಸರ್ಕಾರಿ ಶಾಲೆ ಶಿಪ್ಟ್ – ವಿದ್ಯಾರ್ಥಿಗಳ ವಿರೋಧ – ಸ್ಥಳದಲ್ಲೇ ಮುಂದುವರೆಸಲು ಭರವಸೆ ನೀಡಿದ ಅಂಜಲಿ ನಿಂಬಾಳ್ಕರ್
ಇಟಗಿ ಸರ್ಕಾರಿ ಶಾಲೆ ಶಿಪ್ಟ್ – ವಿದ್ಯಾರ್ಥಿಗಳ ವಿರೋಧ – ಸ್ಥಳದಲ್ಲೇ ಮುಂದುವರೆಸಲು ಭರವಸೆ ನೀಡಿದ ಅಂಜಲಿ ನಿಂಬಾಳ್ಕರ್ ಸರ್ಕಾರಿ ಪ್ರೌಢ ಶಾಲೆ ಬೇರೆ ಊರಿಗೆ ಶಿಪ್ಟ್ ಮಾಡಿರುವುದನ್ನು ಖಂಡಿಸಿ ಶನಿವಾರ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಖಾನಾಪುರ ತಾಲೂಕಿನ ಶಾಲೆಗಳನ್ನ ಬಂದ್ ಮಾಡಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದ ವಿಧ್ಯಾರ್ಥಿಗಳ ಸಮಸ್ಯೆ ತಿಳಿದ ಕಾಂಗ್ರೆಸ್ ಮಾಜಿ ಶಾಸಕಿ …
Read More »ಬಾಗೇವಾಡಿಯಲ್ಲಿ ಕಡಿಮೆ ಭಾಷಣದಿಂದ ಹೆಚ್ಚು ಮತ ಪಡೆಯುತ್ತೆವೆ : ಸತೀಶ್ ಜಾರಕಿಹೊಳಿ |
ಬಾಗೇವಾಡಿಯಲ್ಲಿ ಕಡಿಮೆ ಭಾಷಣದಿಂದ ಹೆಚ್ಚು ಮತ ಪಡೆಯುತ್ತೆವೆ : ಸತೀಶ್ ಜಾರಕಿಹೊಳಿ | ಹುಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಪ್ರಚಾರದವಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕತ್ತಿ ಅವರ ಬೆಲ್ಲದ ಬಾಗೇವಾಡಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಬಾಗೇವಾಡಿಯಲ್ಲಿ ಕಡಿಮೆ ಭಾಷಣ ಮಾಡಿದಷ್ಟು ಇಲ್ಲಿ ಹೆಚ್ಚು ಮತ ನಾವು ಪಡೆಯುತ್ತೆವೆ ಎಂದು ಸತೀಶ ಜಾರಕಿಹೊಳಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಕಳೆದ 30 ವರ್ಷಗಳಿಂದ ದುರಾಡಳಿತ ನಡೆದಿದ್ದು ನೀತನ ಆಡಳಿತ …
Read More »ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಬ್ಯುಸಿನೆಸ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಬಂಧನ
ಮಣಿಪಾಲ (ಉಡುಪಿ) : ತಾಲೂಕಿನ ಶಿವಳ್ಳಿ ಗ್ರಾಮದ ರಾಯಲ್ ಎಂಬೆಸಿ ಅಪಾರ್ಟ್ಮೆಂಟ್ಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸೆಪ್ಟೆಂಬರ್ 18 ರಂದು ರಾತ್ರಿ 11 ಗಂಟೆಗೆ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದ ತಂಡವು, ರಾಯಲ್ ಎಂಬೆಸಿ ಅಪಾರ್ಟ್ಮೆಂಟ್ನ 17ನೇ ಮಹಡಿಯ ಫ್ಲಾಟ್ (C-1702) ಮೇಲೆ ದಾಳಿ ನಡೆಸಿ ಆರ್ಯನ್ ಸಿ. ತಾದಾನಿ …
Read More »ಪ್ರತಿಭಾನ್ವಿತ ಬಡ ವಿಧ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಜೊಲ್ಲೆ ಗ್ರೂಪ್ ವತಿಯಿಂದ ಲ್ಯಾಪ್ಟಾಪ್ ವಿತರಣೆ
ಪ್ರತಿಭಾನ್ವಿತ ಬಡ ವಿಧ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಜೊಲ್ಲೆ ಗ್ರೂಪ್ ವತಿಯಿಂದ ಕುನ್ನೂರ ಗ್ರಾಮದ ಕು.ದತ್ತಾ ಭಾಗೋಜಿ ಧನಗರ BCA ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಉಚಿತ ಲ್ಯಾಪ್ಟಾಪ್ ಅನ್ನು ವಿತರಿಸಿ,ಅವರ ಮುಂದಿನ ಜೀವನ ಉಜ್ವಲವಾಗಿರಲಿ ಎಂದು ಶುಭ ಕೋರಲಾಯಿತು.ಲ್ಯಾಪ್ಟಾಪ್ ವಿತರಣೆ ಇಂದಿನ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವುದರ ಜೊತೆಗೆ ವಿದ್ಯಾರ್ಥಿಗಳ ಜ್ಞಾನಾರ್ಜನೆಯಲ್ಲಿ ಇದು ಸಹಕಾರಿಯಾಗಲಿದೆ.
Read More »ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ.
ನವದೆಹಲಿ/ಹುಬ್ಬಳ್ಳಿ: ಅತಿವೃಷ್ಟಿಯಿಂದಾಗಿ ತತ್ತರಿಸಿದ್ದ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ನವರಾತ್ರಿ ಕೊಡುಗೆಯಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಕೇಂದ್ರ ಅನುಮತಿ ನೀಡಿದೆ. 2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾಬಿನ್ ಮತ್ತು ಸೂರ್ಯಕಾಂತಿ ಧಾನ್ಯಗಳನ್ನು ಕೇಂದ್ರದ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಕುರಿತು ಆಹಾರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಕೇಂದ್ರ ಕೃಷಿ ಸಚಿವರು ಖುದ್ದು …
Read More »ವಿಶ್ವೇಶ್ವರಯ್ಯ ಬೃಹತ್ ಭಾವಚಿತ್ರ ಬಿಡಿಸಿ ವರ್ಲ್ಡ್ ರೆಕಾರ್ಡ್ಗಾಗಿ ಅರ್ಜಿ ಹಾಕಿದ ಎಂಐಟಿ
ಮೈಸೂರು: 80 ಮೀಟರ್ ಉದ್ದ 100 ಮೀಟರ್ ಅಗಲ (86,111 ಚದರ ಅಡಿ) ಅಳತೆಯಲ್ಲಿ ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಬೃಹತ್ ಭಾವಚಿತ್ರ ಬಿಡಿಸಿ, ನಗುನಹಳ್ಳಿಯಲ್ಲಿರುವ ಮೈಸೂರು ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ (ಎಂಐಟಿ)ವು ದಾಖಲೆ ಮಾಡಿದೆ. ಸೆ.15ರ ಇಂಜಿನಿಯರ್ ದಿನಾಚರಣೆ ನಿಮಿತ್ತ ಮೈಸೂರು ಮಹಾರಾಜ ತಾಂತ್ರಿಕ ಮಹಾವಿದ್ಯಾಲಯದ (ಎಂಐಟಿ) ಸಿವಿಲ್ ಎಂಜಿನಿಯರಿಂಗ್ ವಿಭಾಗವು ಬೆಂಗಳೂರಿನ ಸಾಯಿ ಕ್ಯಾಡ್ಡ್ ಸಂಸ್ಥೆಯ ಸಹಯೋಗದೊಂದಿಗೆ ಈ ದಾಖಲೆ ಮಾಡಿದೆ. ದೇಶ ಕಂಡ ಶ್ರೇಷ್ಠ …
Read More »ಒಕ್ಕಲಿಗ ಸಮುದಾಯದ ಸಭೆ: ಜಾತಿ ಸಮೀಕ್ಷೆಯಲ್ಲಿ ಧರ್ಮ ಹಿಂದೂ, ಜಾತಿ ಒಕ್ಕಲಿಗ ಎಂದು ಬರೆಸಲು ನಿರ್ಣಯ
ಬೆಂಗಳೂರು: ಸೆಪ್ಟಂಬರ್ 22 ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆ ಸಂಬಂಧ ಬೆಂಗಳೂರಲ್ಲಿ ನಡೆದ ಒಕ್ಕಲಿಗ ಸಮುದಾಯದ ಸಭೆಯಲ್ಲಿ ಜಾತಿ ಪಟ್ಟಿಯಲ್ಲಿ ಧರ್ಮ ಹಿಂದೂ, ಜಾತಿ ಒಕ್ಕಲಿಗ ಎಂದು ಬರೆಸುವಂತೆ ನಿರ್ಣಯ ಕೈಗೊಳ್ಳಲಾಗಿದೆ. ಜಾತಿ ಸಮೀಕ್ಷೆ ಗೊಂದಲ ಸಂಬಂಧ ಒಕ್ಕಲಿಗ ಸಮುದಾಯ ವಿಜಯನಗರದ ಆದಿ ಚುಂಚನಗಿರಿ ಶಾಖಾ ಮಠದಲ್ಲಿ ಶನಿವಾರ (ಸೆ.20) ಏರ್ಪಡಿಸಿದ್ದ ಸಭೆಯಲ್ಲಿ ಒಕ್ಕಲಿಗ ನಾಯಕರು ಒಗ್ಗಟ್ಟು ಪ್ರದರ್ಶನ ಮಾಡಿದರು. ಸಭೆಯಲ್ಲಿ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶಿರಾದ …
Read More »ಬಸವಣ್ಣ ಲಿಂಗಾಯತ ಧರ್ಮವನ್ನು ಸ್ಥಾಪಿಸಿಲ್ಲ: ಯತ್ನಾಳ್
ಚಿಕ್ಕೋಡಿ (ಬೆಳಗಾವಿ): ಬಸವಣ್ಣನವರು ಲಿಂಗಾಯತ ಧರ್ಮವನ್ನು ಮಾಡಿಲ್ಲ, ಕೆಲವು ಕಂಪನಿಗಳು ಅದನ್ನು ತಯಾರು ಮಾಡಿಕೊಂಡಿವೆ. ಬಸವಣ್ಣನವರು ಹಿಂದೂ ಸಮಾಜದಲ್ಲಿ ಮೌಢ್ಯಗಳ ವಿರುದ್ಧ ಹೋರಾಡಿದ್ದಾರೆಯೇ ಹೊರತು ಲಿಂಗಾಯತ ಧರ್ಮವನ್ನು ಸ್ಥಾಪನೆಯೇ ಮಾಡಿಲ್ಲ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಚರ್ಚೆಯೊಂದನ್ನು ಹುಟ್ಟುಹಾಕಿದ್ದಾರೆ. ಜಿಲ್ಲೆಯ ರಾಯಭಾಗ ತಾಲೂಕಿನ ಹಾರುಗೇರಿಯಲ್ಲಿ ಪಂಚಮಸಾಲಿ ಮೀಸಲಾತಿ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವು ಮಠಾಧೀಶರು ವೀರಶೈವ ಲಿಂಗಾಯತ ಎಂದು …
Read More »ಶೋಷಿತ ಜಾತಿ-ಸಮುದಾಯಗಳು ಜಾತಿ ಸಂಘಟನೆ ಮೂಲಕ ಹಕ್ಕುಗಳನ್ನು ಪಡೆದುಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ*
ಶೋಷಿತ ಜಾತಿ-ಸಮುದಾಯಗಳು ಜಾತಿ ಸಂಘಟನೆ ಮೂಲಕ ಹಕ್ಕುಗಳನ್ನು ಪಡೆದುಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ* *ಶಿಕ್ಷಣ ಸಂಘಟನೆ ಹೋರಾಟ ಅಂಬೇಡ್ಕರ್ ಅವರು ಕೊಟ್ಟ ಮಂತ್ರ: ಸಿ.ಎಂ.ಸಿದ್ದರಾಮಯ್ಯ* *ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿ.ಎಂ ಸಿದ್ದರಾಮಯ್ಯ ಬೇಸರ* *ಇನ್ನೂ ಎಷ್ಟು ವರ್ಷ ಹಿಂದುಳಿದ ಜಾತಿಗಳ ಮಕ್ಕಳೇ ಬಲಿಯಾಗಬೇಕು : ಸಿ.ಎಂ ಪ್ರಶ್ನೆ* ಗದಗ ಸೆ 20: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ …
Read More »
Laxmi News 24×7