Breaking News

ರಾಜಕೀಯ

ಕಾಂಗ್ರೆಸ್‌ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ: ಮಾಜಿ ಸಿಎಂ ಎಚ್.ಡಿ.ಕೆ

ಶಿವಮೊಗ್ಗ: ಇಂದು ಕಾಂಗ್ರೆಸ್‌ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ. ಅವರಿಗೆ ಮೋದಿ ಮುಖ ಬಿಟ್ಟರೆ ಮತ್ತೇನು ಕಾಣಲು ಸಾಧ್ಯ? ಎಂದು ಹೇಳುವ ಮೂಲಕ ಜೆಡಿಎಸ್ ಮುಖವಾಡ ಕಳಚಿದರೆ ಮೋದಿ ಮುಖ ಕಾಣುತ್ತದೆ ಎಂಬ ಸುರ್ಜೆವಾಲ ಹೇಳಿಕೆಗೆ ಮಾಜಿ ಸಿಎಂ ಎಚ್.ಕುಮಾರಸ್ವಾಮಿ ತಿರುಗೇಟು ನೀಡಿದರು.   ನಗರದಲ್ಲಿ ಮಾತನಾಡಿದ ಅವರು, ನಾನು ಆಪರೇಷನ್ ಕಮಲದ ಬಳಿಕದ ಮೊದಲ ಚುನಾವಣೆಯಲ್ಲಿ ನಿಮ್ಮ ಪ್ರತಿಪಕ್ಷ ನಾಯಕ ಎಷ್ಟಕ್ಕೆ ಸುಪಾರಿ ಪಡೆದಿದ್ದರು ಎಂಬ ಬಗ್ಗೆ ಸುರ್ಜೆವಾಲ ಬಹಿರಂಗ …

Read More »

ಮಾ. 1ರಿಂದ ಮುಷ್ಕರ: ಸರಕಾರಿ ನೌಕರರ ಎಚ್ಚರಿಕೆ

ಬೆಂಗಳೂರು: ಹಳೆಯ ಪಿಂಚಣಿ ಯೋಜನೆ ಜಾರಿ ಸಹಿತ 2 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರಕಾರಿ ನೌಕರರ ಸಂಘ ಸರಕಾರಕ್ಕೆ ಒಂದು ವಾರದ ಗಡುವು ನೀಡಿದೆ. ಫೆ. 28ರ ಒಳಗೆ ಬೇಡಿಕೆ ಈಡೇರಿಸದೆ ಇದ್ದರೆ ಮಾ. 1ರಿಂದ ಸರಕಾರಿ ನೌಕರರು ರಾಜ್ಯ ವ್ಯಾಪಿಯಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ಎಚ್ಚರಿಸಿದ್ದಾರೆ. ಕಬ್ಬನ್‌ ಪಾರ್ಕ್‌ನ ಸರಕಾರಿ ನೌಕರರ ಸಭಾಂಗಣದಲ್ಲಿ ಮಂಗಳವಾರ ನಡೆದ ಸರಕಾರಿ …

Read More »

ಸವದತ್ತಿ: ಕಾಲೇಜಿನ ಪ್ರತಿಷ್ಠೆಗಾಗಿ ಪ್ರಾಚಾರ್ಯ ಹಾಗೂ ಸಿಬ್ಬಂದಿಗಳು ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ

ಸವದತ್ತಿ: ಕಾಲೇಜಿನ ಪ್ರತಿಷ್ಠೆಗಾಗಿ ಪ್ರಾಚಾರ್ಯ ಹಾಗೂ ಸಿಬ್ಬಂದಿಗಳು ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸಿದ್ದಾರೆ. ಪಿಯುಸಿ ಪ್ರಥಮ ವರ್ಷದ ಮಕ್ಕಳ ಹಾಜರಾತಿ ನೆಪವೊಡ್ಡಿ 72 ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನಿಷೇಧಿಸಲಾಗಿದೆ. ಪ್ರತಿವರ್ಷ ಇದನ್ನು ಮುಂದುವರೆಸಿದೆ ಎಂದು ಕರ್ನಾಟಕ ಸಮತಾ ಸೈನಿಕ ದಳದ ಬೆಳಗಾವಿ ವಿಭಾಗೀಯ ಪ್ರಧಾನ ಕಾರ್ಯದರ್ಶಿ ಬಸವರಾಜ ತಳವಾರ ಆಕ್ರೋಶಿದರು. ಇಲ್ಲಿನ ಜಿ.ಜಿ. ಚೋಪ್ರಾ ಕಾಲೇಜಿನಲ್ಲಿ ಹಾಜರಾತಿ ನೆಪವೊಡ್ಡಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನಿರಾಕರಿಸಿದ್ದನ್ನು ಖಂಡಿಸಿ ದಲಿತ ಮುಖಂಡರು ಹಾಗೂ ವಿದ್ಯಾರ್ಥಿಗಳಿಂದ …

Read More »

ನನ್ನ ಕ್ಷೇತ್ರದ ಮೇಲೆ ದೇವರಿಗೂ ಕೋಪ, ಸರ್ಕಾರಕ್ಕೂ ಕೋಪ..

ವಿಧಾನಸಭೆ: ನನ್ನ ಕ್ಷೇತ್ರದ ಮೇಲೆ ದೇವರಿಗೂ ಕೋಪ, ಸರ್ಕಾರಕ್ಕೂ ಕೋಪ. ಸರ್ಕಾರ ಇನ್ನು ಒಂದು ತಿಂಗಳು ಮಾತ್ರ ಇರಲಿದ್ದು, ಈ ಅವಧಿಯಲ್ಲಾದರೂ ಪ್ರೀತಿ ತೋರಿಸಿ ಎಂದು ಶಾಸಕಿ ಅಂಜಲಿ ನಿಂಬಾಳ್ಕರ್‌ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ ಮಾಡಿದ್ದಾರೆ.   ನನ್ನ ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ರಸ್ತೆ ಹಾಳಾಗಿದ್ದು ದುರಸ್ತಿ ಆಗಬೇಕಿದೆ. ನೆರೆ ತಡೆ ಗೋಡೆ ನಿರ್ಮಾಣ ಮಾಡುವುದು ಸೇರಿದಂತೆ ಕರ್ನಾಟಕ ನೀರಾವರಿ ನಿಗಮದ ವ್ಯಾಪ್ತಿಯಲ್ಲಿನ ರಸ್ತೆ ಮತ್ತಿತರ ಮೂಲಸೌಕರ್ಯಗಳ …

Read More »

ಮಗುವಿನ ಚಿಕಿತ್ಸೆಗೆ ₹11.6 ಕೋಟಿ ನೀಡಿ, ಹೆಸರು ಬಹಿರಂಗಪಡಿಸಬೇಡಿ ಎಂದ ಪುಣ್ಯಾತ್ಮ!

ಮುಂಬೈ: ಬೆನ್ನುಮೂಳೆಯ ಸ್ನಾಯು ಕ್ಷೀಣತೆ (Spinal Muscular Atrophy) ರೋಗದಿಂದ ಬಳಲುತ್ತಿರುವ 15 ತಿಂಗಳ ಮಗುವಿನ ಚಿಕಿತ್ಸೆ 17.5 ಕೋಟಿ ರೂಪಾಯಿಗಳು ಅವಶ್ಯಕತೆಯಿದೆ. ಅದಕ್ಕಾಗಿ ಕುಟುಂಬ ಸರ್ಕಾರ ಹಾಗೂ ಕ್ರೌಡ್​ ಫಂಡಿಂಗ್ (Crowd Funding) ಮೂಲಕ ನೆರವು ಕೋರಿದ್ದರು. ಇದೀಗ ಮಾನವೀಯ ಮನೋಭಾವನೆಯುಳ್ಳ (Humanitarian Spirit) ಅನಾಮಧೇಯ ವ್ಯಕ್ತಿಯೊಬ್ಬರು ಬರೋಬ್ಬರಿ 11.6 ಕೋಟಿ (1.4 ಮಿಲಿಯನ್ ಡಾಲರ್) ರೂಪಾಯಿಗಳನ್ನು ದೇಣಿಗೆ ನೀಡಿ ಔದಾರ್ಯ ಮೆರೆದಿದ್ದಾರೆ. ಮಗುವಿನ ಜೀವ ಉಳಿಸಿಕೊಳ್ಳಲು ಹಣ …

Read More »

ರೋಹಿಣಿ, ರೂಪಾ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್ : ಮತ್ತೊಂದು ‘ವಾಟ್ಸಾಪ್ ಚಾಟ್’ ಲಿಸ್ಟ್ ಫೋಟೋ ವೈರಲ್

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇಬ್ಬರ ವರ್ಗಾವಣೆ ನಡುವೆಯೇ ಮತ್ತೊಂದು ‘ವಾಟ್ಸಾಪ್ ಚಾಟ್’ ವೈರಲ್ ಆಗಿದೆ. ಈಗಾಗಲೇ ರೋಹಿಣಿ ಸಿಂಧೂರಿಯ ಹಲವು ವಾಟ್ಸಾಪ್ ಚಾಟ್ ಲಿಸ್ಟ್ ಗಳನ್ನ ಐಪಿಎಸ್ ಅಧಿಕಾರಿ ಡಿ ರೂಪ ಬಿಡುಗಡೆ ಮಾಡಿದ್ದರು. ಇದೀಗ ಇಬ್ಬರು ಅಧಿಕಾರಿಗಳ ವರ್ಗಾವಣೆಗೂ ಮುನ್ನ ಡಿ ರೂಪ-ಸಿ ಎಸ್ ವಂದಿತಾ ಶರ್ಮಾ ಜೊತೆ ನಡೆಸಿದ್ದರು ಎನ್ನಲಾದ …

Read More »

ಜಾಮೀನು ಸಿಕ್ಕ ತಕ್ಷಣ ಕ್ರಿಕೆಟಿಗ ಪೃಥ್ವಿ ಶಾ ವಿರುದ್ಧ ಪ್ರಕರಣ ದಾಖಲಿಸಿದ ಸಪ್ನಾ ಗಿಲ್!

ಕ್ರಿಕೆಟಿಗ ಪೃಥ್ವಿ ಶಾ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಭೋಜ್ಪುರಿ ನಟಿ ಸಪ್ನಾ ಗಿಲ್ ನಡುವಿನ ಜಗಳ ಸಾಕಷ್ಟು ಸುದ್ದಿ ಮಾಡಿತ್ತು. ಕ್ರಿಕೆಟಿಗ ಪೃಥ್ವಿ ಶಾ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಭೋಜ್ಪುರಿ ನಟಿ ಸಪ್ನಾ ಗಿಲ್ ನಡುವಿನ ಜಗಳ ಸಾಕಷ್ಟು ಸುದ್ದಿ ಮಾಡಿತ್ತು. ಈ ಸಂಬಂಧ ಪೃಥ್ವಿ ಶಾ ಸ್ನೇಹಿತರು ಓಶಿವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸಪ್ನಾ ಗಿಲ್ ಅನ್ನು …

Read More »

ಮತದಾನ ಸಮಯ ಕಾಯ್ದಿರಿಸಿ!- ಮೊಬೈಲ್‌ ಆಯಪ್‌ ಅಭಿವೃದ್ಧಿಪಡಿಸಿದ ಚು. ಆಯೋಗ

ಬೆಂಗಳೂರು: ಸಿನೆಮಾ, ರೈಲ್ವೇ ಟಿಕೆಟ್‌ಗಳನ್ನು ಮುಂಚಿತವಾಗಿಯೇ ಕಾಯ್ದಿರಿಸುವಂತೆ ಈಗ ನೀವು ಮತದಾನ ಮಾಡುವ ಸಮಯವನ್ನೂ ಮೊದಲೇ ನಿಗದಿ ಮಾಡಿಕೊಳ್ಳಬಹುದು! ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣ ವಿಭಾಗ ನೂತನ ಮೊಬೈಲ್‌ ಅಪ್ಲಿಕೇಷನ್‌ ಸಿದ್ಧಪಡಿಸುತ್ತಿದೆ. ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿದ್ದು, ಆಯೋಗ ಈಗಿನಿಂದಲೇ ಸಿದ್ಧತೆ ನಡೆಸಿದೆ. ಇದು ಯಶಸ್ವಿಯಾದರೆ ಮುಂದಿನ ಹಂತಗಳಲ್ಲಿ ರಾಜ್ಯದೆಲ್ಲೆಡೆ ವಿಸ್ತರಿಸುವ ಆಲೋಚನೆ ಆಯೋಗಕ್ಕಿದೆ. ಮತದಾನ ಮಾಡಲು ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ …

Read More »

ಇನ್ನೊಂದು ವಾರದಲ್ಲ ‘15,000 ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ’ ಪ್ರಕಟ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ( Karnataka Teacher Recruitment 2023 ) ಇನ್ನೊಂದು ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh ) ತಿಳಿಸಿದರು. ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ …

Read More »

20 ಪ್ರಕರಣಗಳಲ್ಲಿ ಬೇಕಾಗಿದ್ದ ನಾಲ್ವರ ಬಂಧನ

ಬೆಳಗಾವಿ: ಅಪಹರಣ, ದರೋಡೆ, ಕೊಲೆ ಸೇರಿದಂತೆ ಜಿಲ್ಲೆಯ ವಿವಿಧೆಡೆ 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ ನಾಲ್ವರು ಆರೋಪಿಗಳ ತಂಡವನ್ನು ಹಾರೂಗೇರಿ ಪೊಲೀಸರ ತಂಡ ಸೋಮವಾರ ಬಂಧಿಸಿದೆ. ರಾಯಬಾಗ ತಾಲ್ಲೂಕಿನ ಖಣದಾಳ ಗ್ರಾಮದ ಭುಜಂಗ ತುಕಾರಾಮ್‌ ಜಾಧವ, ವಾಸುದೇವ ಸಹದೇವ ನಾಯಕ, ಚಿಕ್ಕೋಡಿ ತಾಲ್ಲೂಕಿನ ಕೇರೂರ ಗ್ರಾಮದ ಈರಯ್ಯ ಸಾತಯ್ಯ ಹಿರೇಮಠ, ಅಥಣಿ ತಾಲ್ಲೂಕಿನ ನಂದಗಾಂವದ ಶಿವಾನಂದ ನಾಣಪ್ಪ ಸಲಾಖನ್‌ ಬಂಧಿತರು.   ಫೆ.11ರಂದು ನಾಲ್ವರೂ ಸೇರಿಕೊಂಡು ಖಣದಾಳದ ಶಾಂತವ್ವ ಆಜೂರೆ …

Read More »