ಬೆಂಗಳೂರು: ಬಂದೀಖಾನೆ ಅಭಿವೃದ್ಧಿ ಮಂಡಳಿಯನ್ನು ರಚಿಸಲಾಗಿದ್ದು, ಖೈದಿಗಳ ಜೀವನ ಸುಧಾರಣೆಗೆ ಮತ್ತು ಶಿಕ್ಷೆಯ ಅವಧಿಯ ನಂತರ ಪುನರ್ವಸತಿಗೆ ಸಶಕೀರಣಗೊಳಿಸಲು ಅಗತ್ಯ ಕೌಶಲ್ಯಗಳನ್ನು ಹೆಚ್ಚಿಸುವ ಯೋಜನೆಗಳನ್ನು ರೂಪಿಸಲಾಗಿದೆ. ಖೈದಿಗಳಿಗೆ ನೀಡುವ ಕೂಲಿ ದರಗಳನ್ನು ಕನಿಷ್ಠ ವೇತನ ಕಾಯಿದೆ ಅನ್ವಯ ಹೆಚ್ಚಿಸಲು ಕ್ರಮವಹಿಸಲಾಗಿದ್ದು, ಕಾರಾಗೃಹಗಳ ಆಸ್ಪತ್ರೆಗಳ ನಿರ್ವಹಣೆಯನ್ನು ಸುಧಾರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ನಲ್ಲಿ ಘೋಷಣೆ ಮಾಡಿದರು. ವಿಜಯಪುರ, ಬೀದರ್, …
Read More »ಅಥಣಿ ಕ್ಷೇತ್ರಕ್ಕಾಗಿ ಕಾಂಗ್ರೆಸ್-ಬಿಜೆಪಿ ನಾಯಕರ ಜಟಾಪಟಿಟಿಕೆಟ್ ಯಾರಿಗೆ..?
ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ನಿರ್ಣಾಯಕ ಎಂಟು ವಿಧಾನಸಭಾ ಸ್ಥಾನಗಳಿಗೆ ಪೈಪೋಟಿ ಎದುರಾಗಿದೆ. ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ನಿರ್ಣಾಯಕ ಎಂಟು ವಿಧಾನಸಭಾ ಸ್ಥಾನಗಳಿಗೆ ಪೈಪೋಟಿ ಎದುರಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಇಲ್ಲಿನ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ಗಾಗಿ ಹೆಚ್ಚಿನ ಸಂಖ್ಯೆಯ ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದಾರೆ. …
Read More »ಎಂ. ಕೆ. ಹುಬ್ಬಳ್ಳಿ| ಅನುಮಾನಾಸ್ಪದವಾಗಿ ಸಾವಿಗೀಡಾದ ಹಸುವಿನ ಮೇಲೆ ‘A’ ಗುರುತು
ಎಂ.ಕೆ.ಹುಬ್ಬಳ್ಳಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕ, ಮಲಪ್ರಭಾ ನದಿಗೆ ತೆರಳುವ ಮಾರ್ಗದಲ್ಲಿ ಗುರುವಾರ ನಸುಕಿನಲ್ಲಿ ಹಸುವೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದೆ. ಹಸುವಿನ ಕತ್ತಿನ ಕೆಳಭಾಗವನ್ನು ಕತ್ತರಿಸಿದ್ದು, ರಸ್ತೆ ಪಕ್ಕದಲ್ಲಿ ಎಸೆಯಲಾಗಿದೆ. ಗುರುವಾರ ಬೆಳಿಗ್ಗೆ ವಾಯು ವಿಹಾರಿಗಳು ಇತ್ತ ಬಂದಾಗ ಹಸುವಿನ ಶವ ಪತ್ತೆಯಾಗಿದೆ. ಕೆಲವು ಜನ ಸೇರಿಕೊಂಡು ಹೆದ್ದಾರಿ ಪಕ್ಕದಲ್ಲೇ ತಗ್ಗು ತೆಗೆದು ಹೂತಿದ್ದಾರೆ. ಆದರೆ, ಗುರುವಾರ ಸಂಜೆಯವರೆಗೂ ಹಸುವಿನ ಮಾಲೀಕರು ಯಾರು ಎಂಬುದು ಗೊತ್ತಾಗಿಲ್ಲ. ಯಾರೂ ಪೊಲೀಸರಿಗೆ ದೂರು …
Read More »ಅಪಘಾತದಲ್ಲಿ ಎಸ್ಐ, ಪೇದೆ ಸಾವು ಪ್ರಕರಣ: ಹುತಾತ್ಮ ಖಾಕಿ ಕುಟುಂಬಕ್ಕಿಲ್ಲ ಬಿಡಿಗಾಸು, ಫಲ ಕೊಡದ ಸಿಎಂ ಭರವಸೆ
ಬೆಂಗಳೂರು: ರಾಜಕೀಯ ಪಕ್ಷದ ಅಥವಾ ಸಂಘಟನೆಯೊಂದರಲ್ಲಿ ಮುಖಂಡ, ಕಾರ್ಯಕರ್ತನಾಗಿ ನನ್ನ ಮಗ ಸಾವನ್ನಪ್ಪಿದ್ದರೆ ಇಷ್ಟರಲ್ಲಿ ಪರಿಹಾರ ಸಿಗುತ್ತಿತ್ತು. ಸಬ್ಇನ್ಸ್ಪೆಕ್ಟರ್ ಆಗಿದ್ದರ ಕಾರಣ ಇಂದು ಪುತ್ರನೂ ಇಲ್ಲ. ಪರಿಹಾರವೂ ಇಲ್ಲದಂತೆ ಆಗಿದೆ… ಇದು 2022ರ ಜೂ.7ರಂದು ಡ್ರಗ್ಸ್ ಪೆಡ್ಲರ್ಗಳ ಬಂಧನ ಕಾರ್ಯಾಚರಣೆ ವೇಳೆ ಆಂಧ್ರಪ್ರದೇಶದ ಚಿತ್ತೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಿವಾಜಿನಗರ ಠಾಣೆ ಎಸ್ಐ ಅವಿನಾಶ್ ಅವರ ತಂದೆ ಕಾಶಿನಾಥ್ ನೋವಿನ ಮಾತುಗಳು. 40 ವರ್ಷ ಪೊಲೀಸ್ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ …
Read More »7ನೇ ವೇತನ ಆಯೋಗ; ಶೀಘ್ರವೇ ಲಭಿಸಲಿದೆ ಸಿಹಿ ಸುದ್ದಿ
ಹೊಸದಿಲ್ಲಿ: ಕೇಂದ್ರ ಸರಕಾರ ದೇಶದಲ್ಲಿರುವ ತನ್ನ ಒಂದು ಕೋಟಿಗೂ ಅಧಿಕ ಸಿಬ್ಬಂದಿ ಹಾಗೂ ಪಿಂಚಣಿದಾರರರ 18 ತಿಂಗಳ ಹಳೆಯ ತುಟ್ಟಿಭತ್ಯೆ ಬಾಕಿ, ಅದರ ಫಿಟ್ಮೆಂಟ್ ಅಂಶಗಳು ಹಾಗೂ ಹೆಚ್ಚುವರಿ ತುಟ್ಟಿಭತ್ಯೆ ಪಾವತಿಯ ಔಪಚಾರಿಕ ದೃಢೀಕರಣಕ್ಕೆ ಮುಂದಾಗಿದೆ. ಕೇಂದ್ರ ಸರಕಾರದ ನೌಕರರು ಹಾಗೂ ಸಿಬ್ಬಂದಿ ಶೀಘ್ರವೇ ಈ ಕುರಿತ ಸಿಹಿ ಸುದ್ದಿ ಪಡೆಯಲಿದ್ದಾರೆ. ಈ ವರ್ಷ ಹೋಳಿ ಹಬ್ಬದ ಸಂದರ್ಭದಲ್ಲಿ ಸರಕಾರದಿಂದ ಘೋಷಣೆ ನಿರೀಕ್ಷಿಸಲಾಗಿದೆ. 2020ರ ಜುಲೈ ತಿಂಗಳಿನಿಂದ ಜನವರಿವರೆಗಿನ ಕೇಂದ್ರ ಸರಕಾರಿ ನೌಕರರ …
Read More »ಪತ್ನಿ ಅನುಮಾನಕ್ಕೆ ಶಿಕ್ಷಕ ಮಹಾಶಯನೊಬ್ಬ ಆಕೆಯನ್ನೇ ಕೊಲೆಗೈದಿ
ಕಲಬುರ್ಗಿ: ಮನುಷ್ಯನಿಗೆ ಅನುಮಾನ ಎನ್ನುವುದು ಶುರುವಾದರೆ ಎಂಥಹ ಕೃತ್ಯವೆಸಗಲೂ ಹಿಂದೆಮುಂದೆ ನೋಡಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿ. ಪತ್ನಿ ಮೇಲಿನ ಅನುಮಾನಕ್ಕೆ ಶಿಕ್ಷಕ ಮಹಾಶಯನೊಬ್ಬ ಆಕೆಯನ್ನೇ ಕೊಲೆಗೈದಿರುವ ಘಟನೆ ಕಲಬುರ್ಗಿಯ ಅಂಬಿಕಾ ನಗರದಲ್ಲಿ ನಡೆದಿದೆ. ಫರಿದಾ ಬೇಗಂ ಪತಿಯಿಂದ ಕೊಲೆಯಾದ ಮಹಿಳೆ. ಏಜಾಜ್ ಅಹ್ಮದ್ ಹಾಗೂ ಫರೀದಾ ಬೇಗಂ 13 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಅಲ್ಲದೇ ಪತಿ-ಪತ್ನಿ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರು. ಪತ್ನಿ …
Read More »ಮಾ.4ರಿಂದ ರಾಷ್ಟ್ರೀಯ ಲಿಂಗಾಯತ ಅಧಿವೇಶನ
ಬೆಳಗಾವಿ: ‘ಜಾಗತಿಕ ಲಿಂಗಾಯತ ಮಹಾಸಭೆ ಹಾಗೂ ಲಿಂಗಾಯತ ಮಠಾಧೀಶರ ಒಕ್ಕೂಟದ ಸಹಯೋಗದಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮಾರ್ಚ್ 4 ಹಾಗೂ 5ರಂದು ರಾಷ್ಟ್ರೀಯ ಲಿಂಗಾಯತ ಅಧಿವೇಶನ ಹಮ್ಮಿಕೊಳ್ಳಲಾಗಿದೆ’ ಎಂದು ಗದಗ- ಡಂಬಳ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು. ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಪಡೆಯುವುದು ನಮ್ಮ ಉದ್ದೇಶ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅಧಿವೇಶನ ನಡೆಸಲಾಗುತ್ತಿದೆ. ನಮ್ಮ …
Read More »ಅಧಿಕಾರಕ್ಕಾಗಿ ಏನೆಲ್ಲ ನಡೆಯುತ್ತೆ ಅನ್ನೋದಕ್ಕೆ ಪುಲ್ವಾಮಾ ದಾಳಿ ಉದಾಹರಣೆ! ಕೊಪ್ಪಳ ಸರ್ಕಾರಿ ಶಿಕ್ಷಕನ ವಿವಾದ
ಕೊಪ್ಪಳ: ಪುಲ್ವಾಮಾ ದಾಳಿಯು ಒಂದು ವ್ಯವಸ್ಥಿತ ಪಿತೂರಿ ಎಂದು ವಾಟ್ಸ್ಆಯಪ್ ಸ್ಟೇಟಸ್ ಹಾಕುವ ಮೂಲಕ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕನಕಗಿರಿ ತಾಲೂಕಿನ ಗೋಡಿನಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಈ ರೀತಿಯಾಗಿ ಸ್ಟೇಟಸ್ ಹಾಕಿಕೊಂಡಿದ್ದು, ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪುಲ್ವಾಮಾ ದಾಳಿ ಒಂದು ವ್ಯವಸ್ಥಿತ ಪಿತೂರಿಯಾಗಿದೆ. ಇಲ್ಲಿ ಅಧಿಕಾರಕ್ಕಾಗಿ ಏನೆಲ್ಲಾ ನಡೆಯುತ್ತದೆ ಎನ್ನುವುದಕ್ಕೆ ಜ್ವಲಂತ ಉದಾಹರಣೆಯಾಗಿದೆ. ಘಟನೆಯಲ್ಲಿ ಮಡಿದ ವೀರರಿಗೆ …
Read More »ಟ್ರಾಫಿಕ್ ಜಾಮ್: ವಿಶ್ವದಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿಗೆ 2ನೇ ಸ್ಥಾನ
ಶ್ರೀಮಂತ ಇತಿಹಾಸ ಹಾಗೂ ಅಭಿವೃದ್ಧಿ ಹೊಂದುತ್ತಿರುವ ಐಟಿ ಉದ್ಯಮಗಳ ಕಾರಣದಿಂದ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯುತ್ತಾರೆ. ಆದರೆ, ದುರಾದೃಷ್ಟವಶಾತ್ ಇದೇ ಬೆಂಗಳೂರು ಟ್ರಾಫಿಕ್ ಜಾಮ್ ಕುಖ್ಯಾತಿಯನ್ನು ಹೊಂದಿದೆ. ಸಾವಿಲ್ಲದ ಮನೆಯಿಲ್ಲ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಅನುಭವಿಸದ ವ್ಯಕ್ತಿಯಿಲ್ಲ ಎಂಬ ಪರಿಸ್ಥಿತಿ ನಮ್ಮ ಬೆಂದಕಾಳೂರದ್ದು. ಬಹುತೇಕ ಎಲ್ಲರು ಟ್ರಾಫಿಕ್ ಕಿರಿಕಿರಿಯನ್ನು ಅನುಭವಿಸಿದ್ದಾರೆ. ಇತ್ತೀಚೆಗೆ ಜಿಯೋಲೊಕೇಶನ್ ತಂತ್ರಜ್ಞಾನ ಸಂಸ್ಥೆ ಟಾಮ್ ಟಾಮ್, ನಡೆಸಿದ ಸಮೀಕ್ಷೆಯಲ್ಲಿ ವಿಶ್ವದ ಅತ್ಯಂತ ನಿಧಾನಗತಿಯ ನಗರಗಳಲ್ಲಿ …
Read More »ಶೀಘ್ರವೇ ನನಸಾಗಲಿದೆ ಧಾರವಾಡ- ಬೆಳಗಾವಿ ರೈಲ್ವೇ ಲೈನ್ ಕನಸು
ಹುಬ್ಬಳ್ಳಿ: ಬೆಳಗಾವಿ ಹಾಗೂ ಧಾರವಾಡ ಮಧ್ಯೆ ನೇರ ಸಂಪರ್ಕ ಕಲ್ಪಿಸುವ ಬಹುದಿನಗಳ ಕನಸು ನನಸಾಗುವ ಘಳಿಗೆ ಸಮೀಪಿಸಿದ್ದು ಮೊದಲ ಹಂತದಲ್ಲಿ ಕ್ಯಾರಕೊಪ್ಪ-ಮಮ್ಮಿಗಟ್ಟಿ ಮಧ್ಯೆ ಮಾರ್ಗ ನಿರ್ಮಾಣಕ್ಕೆ ನೈರುತ್ಯ ರೈಲ್ವೆ ನಿರ್ಧಾರ ತಳೆದಿದೆ. 2021-22ನೇ ಸಾಲಿನಲ್ಲಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ಬಜೆಟ್ನಲ್ಲಿ ಈ ಯೋಜನೆಗೆ 463 ಕೋಟಿ ರೂ. ಘೋಷಿಸಲಾಗಿತ್ತು. ರೈಲ್ವೆ ಇಲಾಖೆ ಕಳೆದ ವರ್ಷ 20 ಕೋಟಿ ಹಾಗೂ ಪ್ರಸಕ್ತ ವರ್ಷ 10 ಕೋಟಿ ರೂ. ಒದಗಿಸುವುದಾಗಿ ಘೋಷಿಸಿದೆ. ಕ್ಯಾರಕೊಪ್ಪವರೆರೆಗೆ ಹಾಲಿ ಇರುವ …
Read More »
Laxmi News 24×7