Breaking News
Home / ರಾಜಕೀಯ (page 14)

ರಾಜಕೀಯ

ಬಡತನದಲ್ಲೂ ಅಪೂರ್ವ ಸಾಧನೆ

ಮೂಡಲಗಿ: ತಾಲ್ಲೂಕಿನ ಅವರಾದಿ ಗ್ರಾಮದ ಕೂಲಿ ಮಾಡುವ ದಂಪತಿಯ ಮಗಳು ಲಕ್ಷ್ಮೀ ಗುರುನಾಥ ಹರಿಜನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ 97ರಷ್ಟು ಅಂಕ ಪಡೆದು ತಾನು ಕಲಿಯುತ್ತಿರುವ ಮಹಾಲಿಂಗಪುರದ ಕೆಎಲ್‌ಇ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ತಂದೆ ಗುರುನಾಥ ಮತ್ತು ತಾಯಿ ಯಲ್ಲವ್ವ ಇಬ್ಬರೂ ಬೇರೆಯವರ ಹೊಲದಲ್ಲಿ ಕೃಷಿ ಕೂಲಿ ಮಾಡಿಕೊಂಡು ಬದುಕು ಕಟ್ಡಿಕೊಂಡಿದ್ದಾರೆ. ಈ ದಂಪತಿಗೆ ಲಕ್ಷ್ಮಿ ಜತೆಗೆ ಇನ್ನಿಬ್ಬರು ಹೆಣ್ಣು ಮಕ್ಕಳು, …

Read More »

ಬೆಳಗಾವಿ ಪ್ರದೇಶ ಮಹಾರಾಷ್ಟ್ರಕ್ಕೆ: ಅಂಜಲಿ ಹೇಳಿಕೆಗೆ ಸ್ಪಷ್ಟನೆ ನೀಡಲು BJP ಆಗ್ರಹ

ಬೆಂಗಳೂರು: ‘ಬೆಳಗಾವಿ ಜಿಲ್ಲೆಯ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಸೇರಬೇಕಾಗಿವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಹೇಳಿಕೆ ನೀಡಿದ್ದು, ಈ ಬಗ್ಗೆ ಕಾಂಗ್ರೆಸ್‌ ಪಕ್ಷ ತನ್ನ ನಿಲುವು ಸ್ಪಷ್ಟಪಡಿಸಬೇಕು’ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ.ಸುನಿಲ್‌ಕುಮಾರ್‌ ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಕರ್ನಾಟಕದ ಹಿತಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಪಕ್ಷದ ನಾಯಕರ ಆಶೀರ್ವಾದ ಇಲ್ಲದೇ ಇಂತಹ ಹೇಳಿಕೆಗಳನ್ನು ನೀಡಲು ಸಾಧ್ಯವೇ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು. …

Read More »

ನಿರಾಶ್ರಿತ ಕನ್ನಡಿಗರಿಗೆ ಪುನರ್ವಸತಿ: ಗೋವಾ CM ಪ್ರಮೋದ ಸಾವಂತ್‌

ಬೆಳಗಾವಿ: ‘ನ್ಯಾಯಾಲಯದ ಆದೇಶದಂತೆ ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ತೆರವು ಮಾಡಲಾಗುತ್ತಿದೆ ಹೊರತು ಸರ್ಕಾರದ ಇರಾದೆ ಇಲ್ಲ. ನಿರಾಶ್ರಿತರಿಗೆ ಪ್ರತ್ಯೇಕ ಜಾಗ ಒದಗಿಸಿ, ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್‌ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಅವರು ಬುಧವಾರ ಉಮೇದುವಾರಿಕೆ ಸಲ್ಲಿಸಿದ ಸಂದರ್ಭದಲ್ಲಿ ಜತೆಗಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ನ್ಯಾಯಾಲಯದ ಆದೇಶ ಪಾಲನೆ ಸರ್ಕಾರದ ಕರ್ತವ್ಯ. ನಿರಾಶ್ರಿತ ಕನ್ನಡಿಗರ ಬಗ್ಗೆ ಮುಖ್ಯಮಂತ್ರಿ …

Read More »

ಗಾಳಿ ಮಳೆಗೆ ಹಾರಿಹೋದ ಪತ್ರಾಸ್‌ಗಳು

ಕಬ್ಬೂರ (ಚಿಕ್ಕೋಡಿ ತಾಲ್ಲೂಕು): ಗ್ರಾಮದಲ್ಲಿ ಬುಧವಾರ ಗುಡು‌ಗು-ಮಿಂಚು ಸಹಿತವಾಗಿ ಉತ್ತಮ ಮಳೆ ಸುರಿಯಿತು.   ಮಳೆಯೊಂದಿಗೆ ಗಾಳಿಯೂ ಜೋರಾಗಿ ಬೀಸಿದ್ದರಿಂದ ನಾಲ್ಕು ಮನೆಗಳ ಪತ್ರಾಸ್‌, ಹೆಂಚು ಹಾರಿಹೋಗಿದ್ದು, ಒಂದು ಮನೆಯ ಗೋಡೆ ಕುಸಿದಿದೆ. ವಿದ್ಯುತ್‌ ಪೂರೈಕೆ ಸ್ಥಗಿತವಾದ ಕಾರಣ, ಜನರು ಪರದಾಡಿದರು. ಚಿಕ್ಕೋಡಿ, ಸವದತ್ತಿಯಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ, ಬೈಲಹೊಂಗಲದಲ್ಲಿ ಕೆಲಕಾಲ ತುಂತುರು ಮಳೆಯಾಯಿತು. ಗೋಕಾಕ ತಾಲ್ಲೂಕಿನ ಅಂಕಲಗಿ, ಮದವಾಲ, ಅಕ್ಕತಂಗೇರಹಾಳ ಮತ್ತು ಬೆಳಗಾವಿ ತಾಲ್ಲೂಕಿನ ಸುಲಧಾಳದಲ್ಲಿ ಸಾಧಾರಣ ಮಳೆಯಾಯಿತು. ಜಿಲ್ಲೆಯ …

Read More »

ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ

ವಿಜಯಪುರ: ಕುಡಿಯುವ ನೀರಿಗೆ ಆಗ್ರಹಿಸಿ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಬಿ ಬಿ ಇಂಗಳಗಿ ಗ್ರಾಮಸ್ಥರು ದೇವರ ಹಿಪ್ಪರಗಿ ತಾಲೂಕ ತಹಸೀಲ್ದಾರ್ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದರು. ಕಚೇರಿ ಮುಂದೆ ಬಿಂದಿಗೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದು, ಗ್ರಾಮಕ್ಕೆ ಕುಡಿಯುವ ನೀರು ಟ್ಯಾಂಕರ್ ಮುಕಾಂತರ ವ್ಯವಸ್ಥೆ ಮಾಡುವಂತೆ ಪಟ್ಟು ಹಿಡಿದು ಸಮರ್ಪಕವಾಗಿ ನೀರು ಪೂರೈಸಲು ಆಗ್ರಹಿಸಿದ್ದಾರೆ.

Read More »

ಕೆಲವು ಊರಿನಲ್ಲಿ ಮತದಾನ ಬಹಿಷ್ಕಾರ !

ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಉದಯಪುರ, ಬಚ್ಚಿನ ಕೊಡುಗೆ, ಕಿಕ್ಕೇರಿ ಗ್ರಾಮದ ರಸ್ತೆಯ ಪರಿಸ್ಥಿತಿಯ ಬಗ್ಗೆ ಶಾಸಕರು ಸೇರಿದಂತೆ ಹಲವು ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಇಲ್ಲಿಯವರೆಗೆ ಯಾವುದೇ ರೀತಿಯ ಪರಿಹಾರವನ್ನು ಕೊಡದ ಕಾರಣ ಲೋಕಸಭಾ ಚುನಾವಣೆಗೆ ಮತದಾನ ಬಹಿಷ್ಕಾರ ಮಾಡುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಅಕ್ಕಪಕ್ಕದ ಊರಿನ ಗ್ರಾಮದ ರಸ್ತೆಗಳ ನಿರ್ಮಾಣ ಕಾರ್ಯ ನಡೆಯುತ್ತಿದ್ದು ನಮ್ಮ ಊರಿಗೆ ಹೋಗುವ ರಸ್ತೆಯ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಮಳೆಗಾಲದಲ್ಲಿ ಗೊಚ್ಚೆಯ ಸಮಸ್ಯೆ …

Read More »

ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ: ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ!

ಅಯೋಧ್ಯೆ: ಇಂದು (ಬುಧವಾರ) ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಸರ್ವಾಲಂಕೃತ ಬಾಲರಾಮನ ಹಣೆಗೆ ಸೂರ್ಯ ರಶ್ಮಿ ಸ್ಪರ್ಶಿಸಿದ್ದು, ಸುಮಾರು 4 ನಿಮಿಷಗಳ ಕಾಲ ಸೂರ್ಯ ರಶ್ಮಿ ತಿಲಕದಂತೆ ರಾಮನ ಹಣೆಮೇಲೆ ಕಂಗೊಳಿಸಿತು. ಕಳೆದ ವಾರ ಬಾಲರಾಮನ ಹಣೆಗೆ ಸೂರ್ಯ ತಿಲಕವಿಡುವ ಪ್ರಯೋಗ ಮಾಡಲಾಗಿತ್ತು. ಇದು ಯಶಸ್ವಿಯಾಗಿತ್ತು. ಇಂದು ರಾಮ ಜನಿಸಿದ ಸಮಯಕ್ಕೆ ಸರಿಯಾಗಿ ಸೂರ್ಯನ ಕಿರಣ ಹಣೆಯನ್ನು ಸ್ಪರ್ಶಿಸಿದೆ.‌ 58 ಮಿ.ಮೀ. ಗಾತ್ರದ ಸೂರ್ಯ ರಶ್ಮಿಯು ಬಾಲರಾಮನ ಹಣೆಯ ಕೇಂದ್ರದಲ್ಲಿ …

Read More »

ಹಲವು ವರ್ಷಗಳ ತ್ಯಾಗದ ಫಲ’ : `ರಾಮನವಮಿ’ಯಂದು ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಇಂದು ಭಗವಾನ್ ಶ್ರೀರಾಮನ ಜನ್ಮದಿನದ ಹಿನ್ನೆಲೆಯಲ್ಲಿ ರಾಮನವಮಿಗೆ ದೇಶದ ಜನತೆಗೆ ಪ್ರಧಾನಿ ಮೋದಿ ಅವರು ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ , “ಭಗವಾನ್ ಶ್ರೀ ರಾಮನ ಜನ್ಮ ದಿನಾಚರಣೆ, ರಾಮನವಮಿಯ ಸಂದರ್ಭದಲ್ಲಿ ದೇಶಾದ್ಯಂತ ಇರುವ ನನ್ನ ಕುಟುಂಬ ಸದಸ್ಯರಿಗೆ ಅನಂತ ಶುಭಾಶಯಗಳು! ಈ ಶುಭ ಸಂದರ್ಭದಲ್ಲಿ, ನನ್ನ ಹೃದಯವು ಮುಳುಗಿದೆ ಮತ್ತು ನೆರವೇರಿದೆ” ಎಂದು ಈ ವರ್ಷದ ಜನವರಿ 22 ರಂದು ಅಯೋಧ್ಯೆಯಲ್ಲಿ …

Read More »

ಇಂದು ರಾಹುಲ್‌ ರಾಜ್ಯಕ್ಕೆ ; ಮಂಡ್ಯ, ಕೋಲಾರದಲ್ಲಿ ರೋಡ್‌ಶೋ, ಸಾರ್ವಜನಿಕ ಸಭೆ

ಬೆಂಗಳೂರು: ಚುನಾವಣೆ ಘೋಷಣೆ ಯಾದ ಅನಂತರ ಬುಧವಾರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಲಿರುವ ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿಯವರು ಹೈವೋಲ್ಟೆàಜ್‌ ಕ್ಷೇತ್ರ ಗಳಲ್ಲಿ ಒಂದಾದ ಮಂಡ್ಯದಲ್ಲಿ ಚುನಾ ವಣ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಈಗಾಗಲೇ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಿ ಚುನಾವಣ ಕಹಳೆ ಮೊಳಗಿಸಿದ್ದಾರೆ. ಆದರೆ ಕಾಂಗ್ರೆಸ್‌ ರಾಷ್ಟ್ರೀಯ ನಾಯಕರು ಇನ್ನೂ ರಾಜ್ಯದ ಅಖಾಡಕ್ಕೆ ಅಧಿಕೃತವಾಗಿ ಪದಾರ್ಪಣೆ ಮಾಡಿರಲಿಲ್ಲ. ರಾಹುಲ್‌ ಗಾಂಧಿ ಆಗಮಿಸುವ ಮೂಲಕ ಪಕ್ಷದಲ್ಲಿ ಸಂಚಲನ ಮೂಡಿಸಲಿದ್ದಾರೆ.

Read More »

ಮೋದಿ ಭ್ರಷ್ಟಾಚಾರದ ವಿಶ್ವ ಚಾಂಪಿಯನ್ ; ರಾಹುಲ್

ಗಾಜಿಯಾಬಾದ್, ಏ. 17 (ಪಿಟಿಐ) : ಚುನಾವಣಾ ಬಾಂಡ್‍ಗಳ ಯೋಜನೆಯು ವಿಶ್ವದಲ್ಲೆ ಅತ್ಯಂತ ದೊಡ್ಡ ಸುಲಿಗೆ ಯೋಜನೆಯಾಗಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ಚಾಂಪಿಯನ್ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ಇಂಡಿಯಾ ಬಣದ ಪರವಾಗಿ ಬಲವಾದ ಒಳಹರಿವು ಇದೆ ಮತ್ತು ಬಿಜೆಪಿ 150 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು …

Read More »