Breaking News

ರಾಜಕೀಯ

ಹೊಸಪೇಟೆಯಿಂದ ಸ್ಪರ್ಧಿಸಿದರೆ 1 ಕೋಟಿ ಕೊಡುವುದಾಗಿ ಘೋಷಣೆ ಮಾಡಿದ ಸಿದ್ದರಾಮಯ್ಯನವರ ಅಭಿಮಾನಿ

ಹೊಸಪೇಟೆ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಹುಡುಕಾಟದ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಅಭಿಮಾನಿಯೋರ್ವರು ಭರ್ಜರಿ ಆಫರ್ ನೀಡಿದ್ದಾರೆ. ಸಿದ್ದರಾಮಯ್ಯನವರು ಹೊಸಪೇಟೆಯಿಂದ ಸ್ಪರ್ಧೆ ಮಾಡಿದರೆ ಅವರಿಗೆ 1 ಕೋಟಿ ರೂಪಾಯಿ ನೀಡುವುದಾಗಿ ಅಭಿಮಾನಿ ಕೆ.ಎಸ್.ಮಲಿಯಪ್ಪ ಘೋಷಣೆ ಮಾಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನ ನಿವಾಸಿ ಕೆ.ಎಸ್.ಮಲಿಯಪ್ಪ, ತಾನು ಜಮೀನು ಮಾರಿ 1 ಕೋಟಿ ರೂಪಾಯಿ ನೀಡುತ್ತೇನೆ. ಸಿದ್ದರಾಮಯ್ಯನವರು ಹೊಸಪೇಟೆಯಿಂದ ಚುನಾವಣೆಗೆ ಸ್ಪರ್ಧಿಸಲಿ ಎಂದು ಹೇಳಿದ್ದಾರೆ.

Read More »

ವಿಧನಾಸಭಾ ಚುನಾವಣೆಗೆ ಭಾರಿ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ : ಉಸ್ತುವಾರಿಗಳ ನೇಮಕ

ಬೆಂಗಳೂರು: ವಿಧನಾಸಭಾ ಚುನಾವಣೆಗೆ ಭಾರಿ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ ಚುನಾವಣಾ ಪೂರ್ವ ಸಿದ್ಧತಾ ಕಾರ್ಯಕ್ರಮಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಜಿಲ್ಲೆಗಳಲ್ಲಿ ಮೋರ್ಚಾ ಸಮಾವೇಶ, ಫಲಾನುಭವಿಗಳ ಸಮ್ಮೇಳನ, ವಿಡಿಯೋ ವ್ಯಾನ್ ಪ್ರಚಾರ, ಪ್ರಣಾಳಿಕೆ ತಯಾರಿ ಸಲಹಾ ಅಭಿಯಾನ, ರಥ ಯಾತ್ರೆಗಳಿಗೆ ಉಸ್ತುವಾರಿಗಳನ್ನು ನೀಮಕ ಮಾಡಿದೆ. ಯಾತ್ರೆ ಪ್ರಮುಖರಾಗಿ ಸಚಿವರ ಸಿ‌ಸಿ ಪಾಟೀಲ್, ಪಕ್ಷದ ಎಲ್ಲ ಮೋರ್ಚಾಗಳ ಜಿಲ್ಲಾ ಸಮಾವೇಶ ಸಂಚಾಲಕರಾಗಿ ಬಿ.ವೈ ವಿಜಯೇಂದ್ರ, ಫಲಾನುಭವಿಗಳ ಸಮ್ಮೇಳನದ ಸಂಚಾಲಕರಾಗಿ‌ …

Read More »

ರೆಪೊ ದರ ಹೆಚ್ಚಳದಿಂದಾಗಿ ಗೃಹ ಸಾಲ, ವಾಹನ ಸಾಲ, ವೈಯಕ್ತಿಕ ಸಾಲದ ಮೇಲೆ ಬಡ್ಡಿದರ ಹೆಚ್ಚಳ

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ-ಆರ್ ಬಿಐ, ಸಾಲಗಾರರಿಗೆ ಮತ್ತೆ ಶಾಕ್ ನೀಡಿದೆ. ರೆಪೊ ದರವನ್ನು ಹೆಚ್ಚಳ ಮಾಡಿದ್ದು, ಬ್ಯಾಂಕ್ ಸಾಲದ ಬಡ್ಡಿದರದಲ್ಲಿ ಏರಿಕೆಯಾಗಲಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಆರ್ ಬಿಐ ರೆಪೊ ದರವನ್ನು 25 ಮೂಲಾಂಶದಷ್ಟು ಹೆಚ್ಚಿಸಿದೆ. ಈ ಮೂಲಕ ಪರಿಷ್ಕೃತ ರೆಪೊದರ ಶೇ.6.50ರಷ್ಟಾಗಿದೆ ಎಂದು ತಿಳಿಸಿದ್ದಾರೆ. ಕಳೆದ ಕೆಲವು ಹಣಕಾಸು ನೀತಿಯಲ್ಲಿ ಆರ್ ಬಿ ಐ ತನ್ನ ರೆಪೊ ದರವನ್ನು ಹೆಚ್ಚಿಸುತ್ತಾ …

Read More »

ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಿಂದ ಈ ವರ್ಷದ ಕ್ಯಾಲೆಂಡರ್ ವಿತರಣೆ

: ಗೋಕಾಕ: ಗೋಕಾಕ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ್ ಒಡೆತನದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಡಿಂದ ಹೊಸ ವರ್ಷದ ಕ್ಯಾಲೆಂಡರ್ ವಿತರಣೆ ಮಾಡಿದ್ದಾರೆ.  ಪ್ರತಿ ವರ್ಷ ದಂತೆ ಈ ವರ್ಷವೂ ಕೂಡ ಟೇಬಲ್ ಕ್ಯಾಲೆಂಡರ್, ಡೈರಿ ಕೂಡ ಎಲ್ಲ ವಿವಿಧ ಗ್ರಾಮ ಪಂಚಾಯತಿ ಗಳಿಗೆ, KSRTC ಕಚೇರಿ ಗಳಿಗೆ, ತಹಸೀಲ್ದಾರ ಆಫೀಸ್ ಗಳನ್ನ್ ಸೇರಿ ನಗರದ ಹಾಗೂ ಗೋಕಾಕ ನ ವಿವಿಧ ಗ್ರಾಮ ಗಳಲ್ಲಿ ವಿತರಣೆ ಮಾಡಿದ್ದಾರೆ.

Read More »

ಪ್ರಗತಿ ಪಥದತ್ತ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌

ಗ್ರಾಮೀಣ ಬ್ಯಾಂಕು ಉಳ್ಳವರಿಗೂ ಬೇಕು… ಕೊಳ್ಳಲಿರುವವರಿಗೂ ಬೇಕು.. – ಊರಿನೆಲ್ಲರಿಗೂ ಬೇಕು.. ತಾ ಊರುಗೋಲಾಗಿ ಮುನ್ನಡೆಸಲು ಸರ್ವರನೂ.. ಜನ ಸಾಮಾನ್ಯರ ಅಭಿವೃದ್ಧಿ ಗಮನದಲ್ಲಿ ಇಟ್ಟುಕೊಂಡು ಕೇಂದ್ರ ಸರ್ಕಾರ 1975ರಲ್ಲಿ ಗ್ರಾಮೀಣ ಬ್ಯಾಂಕಿಂಗ್‌ ವ್ಯವಸ್ಥೆ ಆರಂಭಿಸಿತು. ರಾಜ್ಯದ ಮಲಪ್ರಭಾ, ಬಿಜಾಪೂರ, ವರದಾ, ನೇತ್ರಾವತಿ ಗ್ರಾಮೀಣ ಬ್ಯಾಂಕುಗಳು ಒಗ್ಗೂಡಿಸಿ 2005 ಸೆಪ್ಟೆಂಬರ್‌ 12ರಂದು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಉದಯಗೊಂಡಿತು. ಈ ಬ್ಯಾಂಕ್‌ನಲ್ಲಿ ಕೇಂದ್ರ ಸರ್ಕಾರ (ಶೇ.50) ರಾಜ್ಯ ಸರ್ಕಾರ (ಶೇ.15) ಮತ್ತು …

Read More »

ಕಳ್ಳರ ಹಾವಳಿ ತಪ್ಪಿಸಲು ‘ಸೀಟಿ’ ಅಸ್ತ್ರ

ಬೆಳಗಾವಿ: ಇಲ್ಲಿನ ಮಹಾಂತೇಶ ನಗರದ 11ನೇ ಬಡಾವಣೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಇದರಿಂದ ಮುಕ್ತಿ ಹೊಂದಲು ಸ್ವತಃ ನಾಗರಿಕರೇ ಸೀಟಿ ಹೊಡೆಯುವ ದಾರಿ ಕಂಡುಕೊಂಡಿದ್ದಾರೆ. ಕಳವು ಪ್ರಕಟಣಗಳಿಂದ ಬೇಸತ್ತ ಬಡಾವಣೆಯ ಮುಖಂಡರು 120 ಮನೆಗಳಿಗೆ ಸೀಟಿಗಳನ್ನು ವಿತರಿಸಿದ್ದಾರೆ. ಕಳ್ಳರು ಎಂಬ ಅನುಮಾನ ಬಂದ ತಕ್ಷಣ ಅಕ್ಕ‍ಪಕ್ಕದವರೆಲ್ಲ ಸೇರಿಕೊಂಡು ಸೀಟಿ ಊದಬೇಕು ಎಂದೂ ಮಾಹಿತಿ ನೀಡಿದ್ದಾರೆ. ಹಲವರು ತಮ್ಮ ಮನೆಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಂಡಿದ್ದಾರೆ. ಬಡಾವಣೆಗೆ ಭಿಕ್ಷುಕರು ಬರದಂತೆ, ಬಂದರೂ ಅವರಿಗೆ …

Read More »

ನಾಳೆಯಿಂದ ಜಾತ್ರಾ ಮಹೋತ್ಸವ

ಮುಗಳಖೋಡ: ಸಮೀಪದ ಕಟಕಬಾವಿ ಗ್ರಾಮದ ಪಿಡಾಯಿ ತೋಟದಲ್ಲಿ 4ನೇ ವರ್ಷದ ಜಕ್ಕಮ್ಮದೇವಿ ಹಾಗೂ ಧರಿದೇವರ ಪುಣ್ಯಾಶ್ರಮದ ವೇದಾಂತ ಪರಿಷತ್ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮ ಫೆ. 9ರಿಂದ 13ರವರೆಗೆ ನಡೆಯಲಿದೆ. ಅಭಿನವ ಧರೇಶ್ವರ ಸ್ವಾಮೀಜಿ ಜಕ್ಕಮ್ಮದೇವಿ ಹಾಗೂ ಧರಿದೇವರ ಪುಣ್ಯಾಶ್ರಮ ಕಟಕಬಾವಿ ಅವರ ಸಾನ್ನಿಧ್ಯದಲ್ಲಿ ಸರ್ವ ಕಾರ್ಯಕ್ರಮಗಳು ಜರುಗುವವು. 9ರಂದು ಬೆಳಿಗ್ಗೆ 7 ಗಂಟೆಗೆ ಧ್ವಜಾರೋಹಣ, ಅದೇ ದಿನ ಪಲ್ಲಕ್ಕಿಗಳು ಸುಕ್ಷೇತ್ರ ರಾಮನಕಟ್ಟಿಗೆ ಸ್ನಾನಕ್ಕೆ ಹೋಗುತ್ತವೆ. ಅದೇ ದಿನ ಸಂಜೆ …

Read More »

ಐದು ವರ್ಷಗಳಲ್ಲಿ ವಿಶೇಷ ಅನುದಾನ: ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಸೊನ್ನೆ!

ನವದೆಹಲಿ: ಕೇಂದ್ರ ಸರ್ಕಾರವು ಕಳೆದ ಐದು ವರ್ಷಗಳಲ್ಲಿ ವಿಶೇಷ ಅನುದಾನದ ರೂಪದಲ್ಲಿ ಉತ್ತರದ ರಾಜ್ಯಗಳಿಗೆ ದೊಡ್ಡ ಮಟ್ಟದ ನೆರವು ನೀಡಿದೆ. ಆದರೆ, ಕರ್ನಾಟಕಕ್ಕೆ ಚಿಕ್ಕಾಸೂ ನೀಡಿಲ್ಲ. 2017ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಎಷ್ಟು ಅನುದಾನ ನೀಡಿದೆ ಎಂಬ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಮಂಗಳವಾರ ಲಿಖಿತ ಉತ್ತರ ನೀಡಿರುವ ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್‌ ಚೌಧರಿ ಈ ಮಾಹಿತಿ ನೀಡಿದ್ದಾರೆ.   ‘ಸಂಪನ್ಮೂಲಗಳ ಕ್ರೋಡೀಕರಣದಲ್ಲಿ ಸುಧಾರಣೆ ಆಗಿದ್ದರಿಂದ 2017-18ಕ್ಕೆ …

Read More »

ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

  ಗೋಕಾಕ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡಾರದ ಸುಭಾಷ್ ಗಿರಗೌಡ, ಭರತೇಶ ವೀರಭದ್ರನವರ, ಮಲ್ಲಪ್ಪ ರುದ್ರಗೌಡ, ಸುನಿಲ್ ರಾಠೋಡ, ಟಿಪ್ಪುಸುಲ್ತಾನನ ಮುಲ್ಲಾ, ಶಿವಾನಂದ ಬಸಪ್ಪ ಮಾಳಗಿ, ಪರುಶುರಾಮ ಜಾಮುನಿ ಅವರ ನೇತೃತ್ವದಲ್ಲಿ ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರ, ಕುರಣಿ, ಕಟಾಂಬಳೆ ಗ್ರಾಮದ …

Read More »

ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಎಲ್ಲದಕ್ಕೂ ಉತ್ತರ ನೀಡವ ಅವಶ್ಯಕತೆ ಇಲ್ಲ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ 

  ಗೋಕಾಕ: 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತ ಪಡೆಯುವುದು ಖಚಿತ. ಹೀಗಾಗಿ ಕಾಂಗ್ರೆಸ್‌ ಪಕ್ಷ ಕಳೆದ ಒಂದು ವರ್ಷದಿಂದಲೇ ಚುನಾವಣೆ ತಯಾರಿ ನಡೆಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಿಂದ ಕಳೆದ ಒಂದು ವರ್ಷದಲ್ಲಿ ಭಾರತ ಜೋಡೋ ಯಾತ್ರೆ, ಪ್ರಜಾಧ್ವನಿ ಯಾತ್ರೆ ಸೇರಿದಂತೆ 3ರಿಂದ 5 ಕಾರ್ಯಕ್ರಮಗಳು ಹಮ್ಮಿಕೊಂಡಿದ್ದು, ಈಗ ಮತ್ತೆ ವಿಧಾನಸಭಾ …

Read More »