Breaking News

ರಾಜಕೀಯ

15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕ’ರ ನೇಮಕಾತಿ: ‘ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು’ಗೊಳಿಸಿ, ಹೈಕೋರ್ಟ್ ಆದೇಶ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ( School Education Department ) ಕರೆಯಲಾಗಿದ್ದಂತ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ( Karnataka Teacher Recruitment ) ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆ, ದಾಖಲಾತಿ ಪರಿಶೀಲನೆ ಬಳಿಕ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಪಟ್ಟಿಯನ್ನು ಇದೀಗ ಕರ್ನಾಟಕ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು ರದ್ದುಗೊಳಿಸಿದೆ. ಈ ಸಂಬಂಧ ನೂರಾರೂ ಅಭ್ಯರ್ಥಿಗಳು ಹೈಕೋರ್ಟ್ ಗೆ ( Karnataka High Court …

Read More »

ಕುಡಿಯುವುದಕ್ಕೆ ಹಣ ಕೊಟ್ಟಿಲ್ಲವೆಂದು ಪತ್ನಿಗೆ ಚಾಕು ಇರಿದ ಪತಿರಾಯ

ಬೆಂಗಳೂರು: ಕುಡಿಯುವುದಕ್ಕೆ ಹಣ ಕೊಟ್ಟಿಲ್ಲವೆಂದು ಗಂಡನನ್ನೇ ಪತ್ನಿಗೆ ಚಾಕು ಇರಿದ ಘಟನೆ ನಡೆದಿದೆ.ನಗರದ ಜಕ್ಕೂರು ಬಳಿಯ ಮುನೇಶ್ವರ ಬೀದಿಯಲ್ಲಿ ನಡೆದಿದೆ. 33 ವರ್ಷದ ಜಯಶ್ರೀ ಮೃತ ದುರ್ದೈವಿ. ಇವರಿಬ್ಬರು 15 ವರ್ಷದ ಹಿಂದೆ ವಿವಾಹವಾಗಿದ್ದರು. ಇಬ್ಬರು ಮಕ್ಕಳ ಜೊತೆ ಮುನೇಶ್ವರ ಬೀದಿಯಲ್ಲಿ ವಾಸವಾಗಿದ್ದರು. ಪ್ರತಿನಿತ್ಯ ನಾಗರಾಜ್‌ ಹಣ ನೀಡುವಂತೆ ಪದೇ ಪದೇ ಪತ್ನಿಗೆ ಪೀಡಿಸುತ್ತಿದ್ದ. ಇದರಿಂದ ಶುರುವಾದ ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಚುಚ್ಚಿದ್ದಾನೆ. ಇನ್ನು ನಾಗರಾಜ್​ ಕೂಲಿ ಕೆಲಸ …

Read More »

‘ಜೆಡಿಎಸ್’ ಅಧಿಕಾರಕ್ಕೆ ಬಂದರೆ ವಿಧವಾ ವೇತನ ಮಾಸಿಕ 2500 ರೂ.ಗೆ ಹೆಚ್ಚಳ:H.D.K

ಕೊಪ್ಪಳ : ‘ಜೆಡಿಎಸ್’ ಅಧಿಕಾರಕ್ಕೆ ಬಂದರೆ ವಿಧವಾ ವೇತನ ಮಾಸಿಕ 2500 ರೂಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆಯುತ್ತಿರುವ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಜೆಡಿಎಸ್’ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ‘ಸ್ತ್ರೀ ಶಕ್ತಿ’ ಸಂಘದ ಸಾಲಮನ್ನಾ ಮಾಡಲಾಗುತ್ತದೆ. ವಿಧವಾ ವೇತನ ಮಾಸಿಕ 2500 ರೂಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.ಸರ್ಕಾರದ ಖಜಾನೆಯನ್ನು ಕೆಲವರು ದೋಚುತ್ತಿದ್ದಾರೆ. …

Read More »

ಬೆಂಗಳೂರಿನಲ್ಲಿ ನಿಲ್ಲದ ಆರ್ಕಿಡ್ ಶಾಲೆ ಅವಾಂತರ: ಪೋಷಕರ ಮೇಲೆ ಹಲ್ಲೆ.?

ಬೆಂಗಳೂರು: ನಗರದ ಮಹಾಲಕ್ಷ್ಮೀ ಲೇಔಟ್ ನಲ್ಲಿರುವಂತ ಆರ್ಕಿಡ್ ಶಾಲೆಯ ಅವಾಂತರ ಮುಂದುವರೆದಿದೆ. ಇಂದು ಪೋಷಕರ ಸಭೆ ನಡೆಸುವುದಾಗಿ ಕರೆಸಿ, ಸಿಬ್ಬಂದಿಗಳಿಂದ ಹಲ್ಲೆ ನಡೆಸಿರೋದಾಗಿ ಹೇಳಲಾಗುತ್ತಿದೆ. ಇಂದು ಸಂಜೆ ಮಹಾಲಕ್ಷ್ಮೀ ಲೇಔಟ್ ನಲ್ಲಿರುವಂತ ಆರ್ಕಿಡ್ ಶಾಲೆಯಲ್ಲಿ ಸಿಬಿಎಸ್ಸಿ ಸಿಲಬಸ್ ಮಾನ್ಯತೆಯ ಬಗ್ಗೆ ಚರ್ಚಿಸೋದಕ್ಕಾಗಿ ಪೋಷಕರ ಸಭೆಯನ್ನು ಆಡಳಿತ ಮಂಡಳಿ ಕರೆಯಲಾಗಿತ್ತು. ಸಭೆಗೆ ಆಗಮಿಸಿದಂತ ಪೋಷಕರನ್ನು ಶಾಲೆಯ ಒಳಗಡೆ ಬಿಡದೇ, ಹೊರಗಡೆ ಶಾಲೆಯು ಸಿಬಿಎಸ್ಸಿ ಮಾನ್ಯತೆ ಪಡೆದಿದೆ ಎಂಬುದಾಗಿ ಗೇಟ್ ಮುಂದೆ ಬೋರ್ಡ್ …

Read More »

ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಕೋಲಾರ : ಲಂಚ ಸ್ವೀಕರಿಸುತ್ತಿದ್ದ ಮುಳಬಾಗಿಲು ಸಹಾಯಕ ಇಂಜಿನಿಯರ್ ರವೀಂದ್ರ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲಿನ ಪಂಚಾಯತ್ ರಾಜ್ ವಿಭಾಗದ ಸಹಾಯಕ ಇಂಜಿನಿಯರ್ ರವೀಂದ್ರ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಾಲಾ ಕಟ್ಟದ ಗುತ್ತಿಗೆ ಕಾಮಗಾರಿಗೆ 3 ಲಕ್ಷ ಹಣ ಬಿಡುಗಡೆಗೆ 5 % ಕಮಿಷನ್ ಗೆ ಸಹಾಯಕ ಎಂಜಿನಿಯರ್ ರವೀಂದ್ರ ಕುಮಾರ್ ಬೇಡಿಕೆಯೊಡ್ಡಿದ್ದರು. ಗುತ್ತಿಗೆದಾರ ನಾರಾಯಣ ಸ್ವಾಮಿ ಎಂಬುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ …

Read More »

ನಾನು ಎಷ್ಟು ದಿನ ಬದುಕ್ತಿನೋ ಗೊತ್ತಿಲ್ಲ’ : ಮಾಜಿ ಸಿಎಂ ‘ಕುಮಾರಸ್ವಾಮಿ’

ಬೆಂಗಳೂರು : ನನಗೆ 2 ಬಾರಿ ಹೃದಯ ಚಿಕಿತ್ಸೆ ಆಗಿದೆ, ಎಷ್ಟು ದಿನ ಬದುಕ್ತಿನೋ ಗೊತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆಯುತ್ತಿರುವ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ನನ್ನ ಪರ ಜೈಕಾರ ಹಾಕುತ್ತೀರಿ ಕೂಗುತ್ತೀರಿ, ಆದ್ರೆ ಓಟು ಹಾಕುವುದಿಲ್ಲ. ಇದರಲ್ಲಿ ನಮ್ಮದು ತಪ್ಪಿದೆ, ಅಭ್ಯರ್ಥಿ ಹಾಕುವುದರಲ್ಲಿ ಎಡವಿದ್ದೇವೆ. ಕುಷ್ಟಗಿಯ ತುಕಾರಾಂ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ ಕನಕಗಿರಿಯ ಅಶೋಕ್ ಕೆಲಸ ನಮಗೆ …

Read More »

ಮಹದಾಯಿ ವಿಚಾರದಲ್ಲಿ ರಾಜಿ ಇಲ್ಲ: ಗೋವಾ ಸಿ.ಎಂ ಸಾವಂತ್

ಪಣಜಿ: ಮಹದಾಯಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಮತ್ತು ನದಿ ನೀರನ್ನು ಬೇರೆಡೆಗೆ ತಿರುಗಿಸದಂತೆ ರಕ್ಷಿಸಲು ತಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯದ ಬಗ್ಗೆ ಗೋವಾ ಸುಪ್ರೀಂ ಕೋರ್ಟ್‌ನಲ್ಲಿ ಬಲವಾದ ಕಾನೂನು ನಿಲುವು ಹೊಂದಿದೆ. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ನದಿ ನೀರನ್ನು ಬೇರೆಡೆಗೆ ತಿರುಗಿಸದಂತೆ ರಕ್ಷಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಕರ್ನಾಟಕ …

Read More »

ಬಿಜೆಪಿ ಹೈಕಮಾಂಡ್​​ ಸರ್ವೆ: 10ಕ್ಕೂ ಹೆಚ್ಚು ಹಾಲಿ ಶಾಸಕರು ಸೋಲುವ ಭೀತಿ; ಹೊಸ ತಂತ್ರ ರೂಪಿಸಲು ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಚಾರದ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಚುನಾವಣೆಗೆ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೆ ಬಿಡುಗಡೆ ಮಾಡಿದೆ. ಇನ್ನು ಕಾಂಗ್ರೆಸ್​ ಮತ್ತು ಬಿಜೆಪಿ ಘೋಷಣೆ ಮಾಡುವುದು ಒಂದು ಬಾಕಿ ಇದೆ. ಟಿಕೆಟ್​ ಹಂಚುವ ವಿಚಾರವಾಗಿ ಕಮಲ (BJP) ಹೈಕಮಾಂಡ್​ ನಾಯಕರು ಗುಜರಾತ ಮಾದರಿ ಅನುಸರಿಸುತ್ತಾರೆ ಎಂಬ ಮಾತುಗಳು ಕೇಳಿ ಬರತ್ತಿದೆ. ಬಿಜೆಪಿ ಹೈಕಮಾಂಡ್​ ಟಿಕೆಟ್ ಹಂಚಿಕೆ ವಿಚಾರವಾಗಿ ಈಗಾಗಲೆ ಗೆದ್ದಿರುವ ಮತ್ತು ಸೋತಿರುವ ಕ್ಷೇತ್ರಗಳಲ್ಲಿ ಸ್ಟ್ರಾಟಜಿ …

Read More »

ಡಿ.ಕೆ.ಶಿ.ಕನಕಪುರದಲ್ಲಿ 100 ರೂಪಾಯಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸುತ್ತಿದ್ದರು:ರಮೇಶ್ ಜಾರಕಿಹೊಳಿ

ಬೆಳಗಾವಿ: ರಾಜಕೀಯಕ್ಕೆ ಬರುವ ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಕನಕಪುರದಲ್ಲಿ 100 ರೂಪಾಯಿಗೆ ಅಶ್ಲೀಲ ಚಿತ್ರಗಳನ್ನು (ಬ್ಲ್ಯೂಫಿಲ್ಮ್)​ ತೋರಿಸುತ್ತಿದ್ದರು ಎಂದು ಮಾಜಿ ಸಚಿವರಮೇಶ್ ಜಾರಕಿಹೊಳಿ(Ramesh Jarakiholi) ಗಂಭೀರ ಆರೋಪ ಮಾಡಿದ್ದಾರೆ. ಸಿಡಿ ಪ್ರಕರಣದ (CD Case) ವಿಚಾರವಾಗಿ ತನ್ನ ವಿರುದ್ಧ ನಡೆದ ಷಡ್ಯಂತರದ ಬಗ್ಗೆ ಇಂದು ಸರಣಿ ಸುದ್ದಿಗೋಷ್ಠಿ ನಡೆಸಿದ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಅವರ ಈ ಪ್ರಕರಣದ ಬಗ್ಗೆ ಕಾಂಗ್ರೆಸ್​ನ ಯಾವೊಬ್ಬ ನಾಯಕ ಕೂಡ ಮಾತನಾಡುತ್ತಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಮಾತನಾಡುತ್ತಿಲ್ಲ ಎಂದು …

Read More »

ಚುನಾವಣೆ ಸಮೀಪಿಸುತ್ತಿದ್ದಂತೆಯೇ ಅಧಿಕಾರಿಗಳ ವರ್ಗಾವಣೆ ಪರ್ವ: ಒಂದೇ ದಿನ 40 DYSP, 13 ಐಪಿಎಸ್​​ ವರ್ಗಾವಣೆ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಶುರುವಾಗಿದ್ದು, 34 ಡಿವೈಎಸ್​ಪಿಗಳು ಹಾಗೂ 13 ಐಪಿಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ(Assembly Elections)ಸಮೀಪಿಸುತ್ತದೆ. ಈ ಹಿನ್ನೆಲೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಶುರುವಾಗಿದ್ದು, ಸಾರ್ವತ್ರಿಕ ಚುನಾವಣೆ ಸಂಬಂಧ 40 ಡಿವೈಎಸ್​ಪಿಗಳ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಹಾಗೂ ರಾಜ್ಯದ ಹಲವೆಡೆ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್​ಪಿಗಳನ್ನು ವರ್ಗಾವಣೆ ಮಾಡಿ ಸರ್ಕಾರ …

Read More »