Breaking News

ರಾಜಕೀಯ

ಸಾಮಾನ್ಯ ಗುರುತಿನ ಚೀಟಿಯಾಗಿ ಇನ್ನು ಮುಂದೆ ‘ಪ್ಯಾನ್ ಕಾರ್ಡ್’ ಪರಿಗಣನೆ

ನವದೆಹಲಿ: ಇನ್ನು ಮುಂದೆ ವ್ಯಾಪಾರಸ್ಥರು ಡಿಜಿಟಲ್ ವ್ಯವಹಾರಗಳಿಗೆ ಪ್ಯಾನ್​ ಕಾರ್ಡ್​ನ್ನು ಸಾಮಾನ್ಯ ಗುರುತಿನ ಕಾರ್ಡ್​ ಆಗಿ ಪರಿಗಣನೆಗೆ ತೆಗೆದುಕೊಳ್ಳಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರ ಸರ್ಕಾರದ 2023-24ನೇ ಸಾಲಿನ ಬಜೆಟ್​ನಲ್ಲಿ ಘೋಷಿಸಿದ್ದಾರೆ.   ವಿತ್ತ ಸಚಿವೆಯಾಗಿ ಇಂದು 5ನೇ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್​​, ಪಾನ್​ ಕಾರ್ಡ್​ನ್ನು ಸಾಮಾನ್ಯ ಕಾರ್ಡ್​ ಆಗಿ ಬಳಕೆ ಮಾಡುವುದರಿಂದ ಬಂಡವಾಳದಾರರಿಗೆ ಮತ್ತಷ್ಟು ಸಹಕಾರಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪ್ರಸ್ತುತ, ಕೇಂದ್ರ ಮತ್ತು ರಾಜ್ಯ …

Read More »

ಕುಡಿದ ಮತ್ತಿನಲ್ಲಿ ಹೆಂಡತಿ- ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ

ಹುಬ್ಬಳ್ಳಿ: ಗಂಡನೊಬ್ಬ ಕುಡಿದ ಮತ್ತಿನಲ್ಲಿ ಹೆಂಡತಿ ಹಾಗೂ ಮೂವರು ಮಕ್ಕಳ ಮೇಲೆ ಕೊಡಲಿ, ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ತಾನು ಕೂಡ ನೇಣಿಗೆ ಶರಣಾದ ಘಟನೆ ತಾಲೂಕಿನ ಸುಳ್ಳ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ. ಸುಳ್ಳ ಗ್ರಾಮದ ಪಕ್ಕೀರಪ್ಪ ಮಾದರ ಎಂಬಾತ ಇಂದು ಬೆಳಗಿನ ನಾಲ್ಕು ಗಂಟೆ ಸುಮಾರಿಗೆ ಮನೆಯಲ್ಲಿನ ಟಿವಿ ಸೌಂಡ್ ಜಾಸ್ತಿ ಮಾಡಿ ಮಾರಕಾಸ್ತ್ರದಿಂದ ಹೆಂಡತಿ ಮುದಕವ್ವನ ಮೇಲೆ ಹಲ್ಲೆ ನಡೆಸಿದಾಗ ಜೋರಾಗಿ ಕಿರುಚಿದ್ದಾಳೆ. ಆಗ …

Read More »

ತಾಂತ್ರಿಕ ಸಮಸ್ಯೆ: ವಿದ್ಯಾರ್ಥಿಗಳು ಅತಂತ್ರ

ಬೆಳಗಾವಿ: ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್)‌ ಸ್ಟೂಡೆಂಟ್‌ ಪೋರ್ಟಲ್‌ನಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುವ ತಾಂತ್ರಿಕ ಸಮಸ್ಯೆ ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಆರ್‌ಸಿಯು) ವಿದ್ಯಾರ್ಥಿಗಳನ್ನು ಹೈರಾಣಾಗಿಸಿದೆ.   ಆರ್‌ಸಿಯು ವ್ಯಾಪ್ತಿಯಲ್ಲಿ 400 ಪದವಿ ಕಾಲೇಜುಗಳಿದ್ದು, 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಿ.ಎ, ಬಿಬಿಎ, ಬಿಸಿಎ, ಬಿ.ಎಸ್ಸಿ, ಬಿಎಸ್‌ಡಬ್ಲ್ಯು 1, 3 ಮತ್ತು 5ನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಂದ ಪರೀಕ್ಷಾ ಅರ್ಜಿ ಆಹ್ವಾನಿಸಲಾಗಿದ್ದು, ಜ.6ರಿಂದ 31ರವರೆಗೆ ಈ …

Read More »

ಕಾಂಗ್ರೆಸ್‌ ಟಿಕೆಟ್: 130 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧ?

ಬೆಂಗಳೂರು: ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ಗುರುವಾರ (ಫೆ. 2) ನಡೆಯಲಿದ್ದು, ಅದಕ್ಕೂ ಮೊದಲೇ 120ರಿಂದ 130 ಕ್ಷೇತ್ರಗಳಿಗೆ ಪಕ್ಷದ ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸಿ, ಪಟ್ಟಿ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್‌ ನಿರ್ಧರಿಸಿದೆ.   ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಚರ್ಚೆ ನಡೆಸಲಿದ್ದಾರೆ. ‘ಸುರ್ಜೇವಾಲಾ ಅವರು ಬೆಳಿಗ್ಗೆ …

Read More »

ಇಂದು ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಬಜೆಟ್ ಮಂಡನೆ ಇಂದಿನಿಂದ ಏನೇನು? ಬದಲಾವಣೆ? ಇಲ್ಲಿದೆ ಕೆಲವೊಂದು ಮಾಹಿತಿ

ಡಿಟಿಎಚ್‌, ಕೇಬಲ್‌ ಟಿವಿ ದರ ದುಬಾರಿ ಟಿವಿ ಚಾನೆಲ್‌ಗ‌ಳ ದರ ನಿಗದಿಗೆ ಸಂಬಂಧಿಸಿ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್‌)ದ ಹೊಸ ಆದೇಶ ಇಂದಿನಿಂದ ಚಾಲ್ತಿಗೆ ಬರಲಿದೆ. ಅದರಂತೆ ಗ್ರಾಹಕರು ಟಿವಿ ಚಾನೆಲ್‌ಗ‌ಳಿಗೆ ಸುಮಾರು ಶೇ.30ರಷ್ಟು ಹೆಚ್ಚು ಶುಲ್ಕ ತೆರಬೇಕಾಗುತ್ತದೆ ಎಂದು ಡಿಟಿಎಚ್‌ ಮತ್ತು ಕೇಬಲ್‌ ಆಪರೇಟರ್‌ಗಳು ಸುಳಿವು ನೀಡಿದ್ದಾರೆ. ದರ ಹೆಚ್ಚಳದಿಂದ ಗ್ರಾಹಕರನ್ನು ಕಳೆದುಕೊಳ್ಳುತ್ತೇವೆಂಬ ಭೀತಿಯನ್ನೂ ಅವರು ವ್ಯಕ್ತಪಡಿಸಿದ್ದಾರೆ. ಹೆಚ್ಚುವರಿ ಶುಲ್ಕ ಕ್ರೆಡಿಟ್‌ ಕಾರ್ಡ್‌ ಮೂಲಕ ನೀವು ಬಾಡಿಗೆ ಪಾವತಿಸುತ್ತಿದ್ದರೆ ಇನ್ನು …

Read More »

ಸೋಮಶೇಖರ ರೆಡ್ಡಿ ವಿರುದ್ಧ ಅತ್ತಿಗೆ ಸ್ಪರ್ಧೆ

ಗಂಗಾವತಿ: ಬಳ್ಳಾರಿ ನಗರ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮೀ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸಂಸ್ಥಾಪಕ ಜನಾರ್ದನ ರೆಡ್ಡಿ ಮಂಗಳವಾರ ಗಂಗಾವತಿಯಲ್ಲಿ ಘೋಷಣೆ ಮಾಡಿ, ಸವಾಲು ಹಾಕಿದ್ದಾರೆ.   ಇತಿಹಾಸ ಪ್ರಸಿದ್ಧ ಆನೆಗೊಂದಿಯಿಂದ ಪಕ್ಷ ದ ಪ್ರಚಾರ ರಥಯಾತ್ರೆಗೆ ಕುಟುಂಬ ಸಮೇತರಾಗಿ ಚಾಲನೆ ನೀಡಿದ ಅವರು, ಸೋದರನ ವಿರುದ್ಧ ತೊಡೆ ತಟ್ಟಿದರು. ಶ್ರೀರಾಮಚಂದ್ರನಿಗೆ ಆತ್ಮಸ್ಥೈರ್ಯ ತುಂಬಿದ …

Read More »

ಸಿದ್ದರಾಮಯ್ಯ ಈ ಬಾರಿ ಎಲ್ಲೇ ಸ್ಪರ್ಧಿಸಿದರೂ ಸೋಲುವುದು ಮಾತ್ರ ಖಚಿತ: .ಶ್ರೀರಾಮುಲು

ಮಾಜಿ ಸಿಎಂ ಸಿದ್ದರಾಮಯ್ಯ ಈ ಬಾರಿ ಎಲ್ಲೇ ಸ್ಪರ್ಧಿಸಿದರೂ ಸೋಲುವುದು ಮಾತ್ರ ಖಚಿತ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ಮೊದಲು ಬಾದಾಮಿಯಿಂದ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ಈಗ ಕೋಲಾರ, ವರುಣಾದಿಂದ ಸ್ಪರ್ಧೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಅವರಿಗೆ ಕ್ಷೇತ್ರ ಯಾವುದು ಎಂಬುದೇ ಸ್ಥಿರವಾಗಿಲ್ಲ. ಈ ಬಾರಿ ಅವರು ಎಲ್ಲೇ ಸ್ಪರ್ಧಿಸಿದರೂ ಸೋಲುವುದು ನಿಶ್ಚಿತ ಎಂದರು. ಅಧಿಕಾರಕ್ಕಾಗಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಯಾತ್ರೆ ಮಾಡುತ್ತಿವೆ. …

Read More »

ರಾಜ್ಯದ 2023-24ನೇ ಸಾಲಿನ ಬಜೆಟ್‌ ರೈತ ಪರ ಆಗಿರಲಿದೆ ಎಂದ ಬೊಮ್ಮಾಯಿ

ಧಾರವಾಡ: ರಾಜ್ಯದ 2023-24ನೇ ಸಾಲಿನ ಬಜೆಟ್‌ ರೈತ ಪರ ಆಗಿರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರ ದ ಕೃಷಿ ವಿವಿ ಆವರಣದಲ್ಲಿ ಮಂಗಳವಾರ ಕೃಷಿ ಇಲಾಖೆ, ಕೃಷಿ ವಿವಿಯ ನೂತನ ಯೋಜನೆಗಳ ಚಾಲನಾ ಕಾರ್ಯಕ್ರಮ ಹಾಗೂ ಕೃಷಿ ಪಂಡಿತ, ಕೃಷಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.   ಮುಖ್ಯಮಂತ್ರಿ ಸ್ಥಾನದಲ್ಲಿ ಇರುವವರೆಗೂ ರೈತರ ಪರ ಕೆಲಸ ಮಾಡುತ್ತೇನೆ. ರೈತರ ಮಕ್ಕಳು ವಿದ್ಯಾಭ್ಯಾಸ ಮಾಡಲೆಂದೇ “ವಿದ್ಯಾಸಿರಿ’ ಯೋಜನೆ ಆರಂಭಿಸಿದೆ. …

Read More »

ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ:B.S.Y.

ಶಿವಮೊಗ್ಗ: ಬಿಜೆಪಿಯ ರಾಷ್ಟ್ರೀಯ ವರಿಷ್ಠರು ರಾಜ್ಯದ ಬಗ್ಗೆ ಹೆಚ್ಚಿನ ಗಮನ ನೀಡಿದ್ದು, ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.   ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಡಿಜಿಟಲ್‌ ವಾಲ್‌ ಪೇಂಟಿಂಗ್‌ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೋದಿಯವರಂತಹ ನಾಯಕ ಸಿಕ್ಕಿರುವುದು ನಮ್ಮ ಪುಣ್ಯ. ಅವರ ನಾಯಕತ್ವದಲ್ಲಿ ರಾಜ್ಯದ ಮತದಾರರು ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಬೇಕು. ಪ್ರಧಾನಿ …

Read More »

ಡಿ.ಕೆ.ಶಿವಕುಮಾರ್ ಅವರೇ ಸಿಡಿ ಷಡ್ಯಂತ್ರದ ರೂವಾರಿ, CD ಕೇಸ್ ಸಿಬಿಐಗೆ ವಹಿಸುವಂತೆ ಮನವಿ*

ಬೆಂಗಳೂರು: ಸಿಡಿ ಷಡ್ಯಂತ್ರದ ಮೂಲಕ ನನ್ನ ತೇಜೋವಧೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ್ ಅವರೇ ಸಿಡಿ ಷಡ್ಯಂತ್ರದ ರೂವಾರಿ, ಎಲ್ಲ ರಾಜಕಾರಣಿಗಳ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ, ಸಿಡಿ ಕೇಸ್ ಸಿಬಿಐಗೆ …

Read More »