Breaking News

ರಾಜಕೀಯ

ಭಕ್ತರ ಅನೂಕೂಲಕ್ಕಾಗಿ ಯಾತ್ರಿ ನಿವಾಸ: ಶಶಿಕಲಾ ಜೊಲ್ಲೆ

ಯಕ್ಸಂಬಾ ಪಟ್ಟಣದ ಆರಾಧ್ಯದೇವ ಬೀರೇಶ್ವರ ದೇವರಿಗೆ ಗಡಿ ಭಾಗದಲ್ಲಿ ಅಪಾರ ಭಕ್ತರಿದ್ದು, ಭಕ್ತರ ಅನೂಕೂಲಕ್ಕಾಗಿ ಯಾತ್ರಿ ನಿವಾಸ ನಿರ್ಮಿಸಲಾಗುತ್ತಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಬೀರೇಶ್ವರ ಮಂದಿರದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬೀರೇಶ್ವರ ಯಾತ್ರಿ ನಿವಾಸ ಕಟ್ಟಡ ಕಾಮಗಾರಿಗೆ ಪೂಜೆ ಸಲ್ಲಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಮುಜರಾಯಿ ಇಲಾಖೆಯಿಂದ ಬೀರೇಶ್ವರ ಯಾತ್ರಿ ನಿವಾಸ ನಿರ್ಮಿಸಲು ೨೫ ಲಕ್ಷರೂ ಅನುದಾನ ಮಂಜೂರಾಗಿದೆ, …

Read More »

ಶಿವಣಗಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಆಹಾರ, ಉಡುಗೆ – ತೋಡುಗೆಯಲ್ಲಿ ವಿನೂತನ ಕಲಿಕಾ ಶೈಲಿ….

ಬೆಳಗಾವಿ ಶನಿವಾರ ದಿನಾಂಕ 10/12/22 ರಂದು ನಗರದ ಪೋರ್ಟ್ ರಸ್ತೆಯಲ್ಲಿ ಇರುವ ವಿಟ್ಟಲಾಚಾರ್ಯ ಶಿವಣಗಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವಿಶೇಷ ಕಲಿಕಾ ಕಾರ್ಯಕ್ರಮದ ಕೊನೆಯ ದಿನವಾಗಿತ್ತು… ಶಾಲೆಯ ಎಲ್ ಕೆಜಿ ಹಾಗೂ ಯುಕೆಜಿ ವರ್ಗದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಆರು ದಿನಗಳ ಕಾಲ ಆರು ಬಣ್ಣಗಳ ಉಡುಗೆ ತೊಟ್ಟು ಬರುವಂತೆ ಹೇಳಲಾಗಿತ್ತು, ಅದೇರೀತಿ, ಅದೇ ಬಣ್ಣದ ಆಹಾರ ತರುವುದನ್ನು ಹೇಳಲಾಗಿತ್ತು, ಆ ಪ್ರಕಾರ ಪೋಷಕರ ಸಹಾಯದಿಂದ ಮಕ್ಕಳೆಲ್ಲ ಅದೇ ಬಣ್ಣಗಳ …

Read More »

ಡಿಸೆಂಬರ್ 19ರ ಒಳಗೆ ಮೀಸಲಾತಿ ಸಿಗದಿದ್ದರೆ, 22 ಕ್ಕೆ ಸುವರ್ಣ ಸೌಧಕ್ಕೆ ಮುತ್ತಿಗೆ

ಬೆಳಗಾವಿ: ಡಿ.19 ರ ಒಳಗಾಗಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮಿಸಲಾತಿ ನೀಡಬೇಕು. ಸರ್ಕಾರ ತಾನೇ ಕೊಟ್ಟ ಗಡುವಿನ ಪ್ರಕಾರ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ ಡಿ.22 ನೇ ತಾರಿಕು ಸುವರ್ಣಸೌದದ ಎದುರು ಪಂಚಮಸಾಲಿ ವಿರಾಠ ಪಂಚಮ ಶಕ್ತಿ ಪ್ರದರ್ಶನ ಮಾಡಿ 25 ಲಕ್ಷ ಜನ ಸೇರಿಸುತ್ತೇವೆ ಎಂದು ಬಸವ ಶ್ರೀ ಜಯಮೃತ್ಯುಂಜಯ ಸ್ವಾಮಿ ಹೇಳಿದರು. ‌ ನಗರದ ಗಾಂಧಿ ಭವನದಲ್ಲಿ 2 ಮೀಸಲಾತಿಗಾಗಿ ನಡೆಸಿದ ಸಭೆ ಬಳಿಕ ಮಾದ್ಯಮಗೋಷ್ಠಿ ನಡೆಸಿ …

Read More »

ಗ್ರ್ಯಾಂಡ್‌ ಫೈನಲ್‌ಗಿಂತ ಸೆಮಿಫೈನಲೇ ಹೆಚ್ಚು ರೋಚಕ

2023 ವಿಧಾನಸಭೆ ಚುನಾವಣೆಗಳ ವರ್ಷ. 2024ರ ಮಹಾ ಚುನಾವಣೆಗೆ ಇದು ಸೆಮಿಫೈನಲ್‌. ಇದೇ ಹೆಚ್ಚು ರೋಚಕವಾಗಿದೆ. ಬಿಜೆಪಿಯ ತ್ರಿಮೂರ್ತಿಗಳು ಹಾಗೂ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಸೆಮಿಫೈನಲ್‌ ಮಹಾ ಸವಾಲು. ಕೈಯಲ್ಲಿದ್ದ ಪಕ್ಷಿಗಳನ್ನು ಉಳಿಸಿಕೊಂಡೇ ಮತ್ತಷ್ಟು ಹಕ್ಕಿಗಳಿಗೆ ಪಂಜರ ಹೊಂದಿಸಬೇಕಾದ ಅನಿವಾರ್ಯತೆ. ಖರ್ಗೆಯವರಿಗಂತೂ ತಮ್ಮ ತವರಿನಲ್ಲೇ ವಿಜಯ ಧ್ವಜ ನೆಡುವಂಥ ಬೆಟ್ಟದಂಥ ಸವಾಲಿದೆ. ದಿಲ್ಲಿಯ ಕಡೆಗಿನ ಈ ಪಯಣದಲ್ಲಿ ಎಷ್ಟು ದೂರದವರೆಗೆ ಗುಜರಾತ್‌ ಮತ್ತು ಹಿಮಾಚಲ …

Read More »

ಈಶ್ವರಪ್ಪ, ಜಾರಕಿಹೊಳಿ ಸೇರಿ ಐವರು ಸಂಪುಟಕ್ಕೆ?

ಬೆಂಗಳೂರು: ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಕಳೆದು ಹೋಗಿದ್ದ ಸಂಪುಟ ವಿಸ್ತರಣೆ ಪ್ರಸ್ತಾಪ ಮತ್ತೆ ಜೀವ ಪಡೆದುಕೊಂಡಿದ್ದು, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಐವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೆ ಈಗ ಸದ್ದಿಲ್ಲದೇ ವೇದಿಕೆ ನಿರ್ಮಾಣವಾಗಿದೆ.   ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಗುಜರಾತ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಡಿ.14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಆ ಬಳಿಕ ಸಂಪುಟ …

Read More »

ಉತ್ತರ ಕರ್ನಾಟಕ ಭಾಗದಲ್ಲಿ ಸಿದ್ದರಾಮಯ್ಯ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಡಿ.ಕೆ.ಶಿ.ಅಖಾಡಕ್ಕೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಮೂಡಿಸುವುದಕ್ಕಾಗಿ ಮಹತ್ವದ ಬಸ್ ಯಾತ್ರೆ ಆಯೋಜನೆ ಮಾಡಲಾಗಿದ್ದು, ಜನವರಿ 3 ರಿಂದ ಕೈ ಕಲಿಗಳು ಅಖಾಡಕ್ಕೆ ಇಳಿಯಲಿದ್ದಾರೆ. ಜನವರಿ 3ರಂದು ಬಸವ ಕಲ್ಯಾಣದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಬಸ್ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಧ್ಯೆ ಭಿನ್ನಮತ ಮೂಡಿದೆ ಎಂದು ಹೇಳಲಾಗುತ್ತಿತ್ತು. ಆದರೆ ಉಭಯ ನಾಯಕರೂ ಈ ಮಾತನ್ನು ನಿರಾಕರಿಸಿದ್ದು, ಇಬ್ಬರೂ ಒಟ್ಟಾಗಿ ಬಸ್ ಯಾತ್ರೆ …

Read More »

ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜಿಸಿ ಅತಿಕ್ರಮಣ ತೆರವುಗೊಳಿಸಿದ ಮಹಾನಗರ ಪಾಲಿಕೆ

ವಿಜಯಪುರ ದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜಿಸಿದೆ. ಅತಿಕ್ರಮಣ ಗೊಂಡಿದ್ದ ರಸ್ತೆ ತೆರವು ಮಾಡಲಾಗಿದೆ‌.ವಿಜಯಪುರ ‌ನಗರದ ವಲ್ಲಭಭಾಯಿ ವೃತ್ತದಿಂದ ವಿಶ್ವೇಶ್ವರಯ್ಯ ವೃತ್ತದ ವರೆಗೆ ಅತಿ ಕ್ರಮಣ ತೆರವು ಮಾಡಲಾಯಿತು. 100 ಫೂಟ್ ಅಗಲವಿರುವ ರಸ್ತೆಯಲ್ಲಿ ಹಲವು ಕಡೆ ಅತೀಕ್ರಮಣವಾಗಿತ್ತು. ಈ ಕುರಿತು ಮಹಾನಗರ ಪಾಲಿಕೆ ಹಲವು ಬಾರಿ ನೋಟಿಸ್ ಜಾರಿ‌ ಮಾಡಿದ್ದರೂ ಸಹಿತ ಅತಿಕ್ರಮಣ ತೆರವುಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ಮಾಡಲಾಯಿತು. …

Read More »

ಹೈಕಮಾಂಡ್ ಚಿತ್ತ ಕರ್ನಾಟಕದತ್ತ’ : ಶೀಘ್ರವೇ ರಾಜ್ಯಕ್ಕೆ ಪ್ರಧಾನಿ ಮೋದಿ , ಅಮಿತ್ ಶಾ ಭೇಟಿ

ಬೆಂಗಳೂರು : ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಚಿತ್ತ ಕರ್ನಾಟಕದತ್ತ ಹರಿದಿದ್ದು, ಬಿಜೆಪಿ ವರಿಷ್ಟರು ಶೀಘ್ರವೇ ಕರ್ನಾಟಕಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಈ ತಿಂಗಳು ಹಾಗೂ ಮುಂದಿನ ತಿಂಗಳು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ವಿವಿಧ ನಾಯಕರುಗಳು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಧಾನಿ ಮೋದಿ ಅವರು ಜ. 2ನೇ ವಾರ ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಗಾವಿಯಲ್ಲಿ …

Read More »

2 ಎ ಮೀಸಲಾತಿ ಹೋರಾಟ ತಾರ್ಕಿಕ ಹಂತಕ್ಕೆ; ಬೆಳಗಾವಿಯಲ್ಲಿ ಡಿ.12 ರಂದು ವಿರಾಟ್ ಪಂಚಶಕ್ತಿ ಸಮಾವೇಶ

ದಾವಣಗೆರೆ: ಬೆಳಗಾವಿಯ ಗಾಂಧಿಭವನದಲ್ಲಿ ಡಿ.12 ರಂದು ವಿರಾಟ್ ಪಂಚಶಕ್ತಿ ಸಮಾವೇಶ ನಡೆಯಲಿದೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ-2 ಎ ಮೀಸಲಾತಿ ನೀಡಬೇಕು ಎಂಬ 2 ವರ್ಷ 2 ತಿಂಗಳ ಹೋರಾಟ ತಾರ್ಕಿಕ ಹಂತಕ್ಕೆ ತಲುಪಿದೆ. ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಡಿ. 22 ರ ಒಳಗೆ …

Read More »

ಕಾರ್ಮಿಕರಿಗೆ ಕಿಟ್ಟ್ ಹಸ್ತಾಂತರಿಸಿದ ಶಾಸಕ ಅನಿಲ ಬೆನಕೆ

ಬೆಳಗಾವಿ: ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ನೀಡಲಾಗುವ ಕಾರ್ಮಿಕರ ಕಿಟ್ಟಗಳನ್ನು ಶಾಸಕ ಅನಿಲ ಬೆನಕ ಅವರು ವಿತರಣೆ ಮಾಡಿದರು, ಇಂದು ಮಾಹಾಂತೇಶ ನಗರದ ಮಹಾಂತ ಭವನ ಬಳಿ ವಿವಿಧ ಕಟ್ಟಡ ಕಾರ್ಮಿಕರಾದ ಪೆಂಟರ್, ಪ್ಲಂಬರ್, ಗೌಂಡಿ, ಹೀಗೆ ವಿವಿಧ ರೀತಿಯ ಕಾರ್ಮಿಕರಿಗೆ ಕಿಟ್ಟ್ ಗಳನ್ನು ಹಂಚಿಕೆ ಮಾಡಿದರು, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅನಿಲ ಬೆನಕೆ ಅವರು, ಲೇಬರ್ ಕಾರ್ಡ್ …

Read More »