ಸ್ಯಾಂಡಲ್ವುಡ್ನಲ್ಲಿ ಈಗ ಸಾಲು ಸಾಲು ಮದುವೆ ಸಂಭ್ರಮಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಅದಿತಿ ಪ್ರಭುದೇವ ಅವರು ಮದುವೆ ಅದ್ಧೂರಿಯಾಗಿ ಜರುಗಿತ್ತು. ಕಳೆದ ಕೆಲ ದಿನಗಳ ಹಿಂದೆ ಹರಿಪ್ರಿಯಾ ವಸಿಷ್ಠ ಸಿಂಹ ಅವರ ನಿಶ್ಚಿತಾರ್ಥ ಮಾಡಿಕೊಂಡರು. ಇದೀಗ ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಅವಿವಾ ಬಿದ್ದಪ್ಪ ಜೊತೆ ಅದ್ಧೂರಿಯಾಗಿ ನೆರವೇರಿತು. ಬೆಂಗಳೂರಿನ ಐಷಾರಾಮಿ ಹೋಟೆಲ್ನಲ್ಲಿಅಭಿಷೇಕ್ ಮತ್ತು ಅವಿವಾ ಎಂಗೇಜ್ಮೆಂಟ್ಅದ್ಧೂರಿಯಾಗಿ ನಡೆಯುತ್ತಿದೆ. ಕುಟುಂಬಸ್ಥರ …
Read More »‘ಕ್ರಾಂತಿ’ ವಿರುದ್ಧ ಶುರು ಬಾಯ್ಕಾಟ್ ಟ್ರೆಂಡ್!
ಕ್ರಾಂತಿ ಚಿತ್ರದ ಬಿಡುಗಡೆ ದಿನಾಂಕ ಸಮೀಪಿಸುತ್ತಿದ್ದಂತೆ ಚಿತ್ರತಂಡ ಒಂದೆಡೆ ಹಾಡುಗಳನ್ನು ಬಿಡುಗಡೆಗೊಳಿಸುತ್ತಾ ಚಿತ್ರದ ಮೇಲಿನ ಹೈಪ್ ಹೆಚ್ಚಿಸುವ ಕೆಲಸವನ್ನು ಮಾಡುತ್ತಿದ್ದರೆ, ಮತ್ತೊಂದೆಡೆ ಸ್ವತಃ ಚಾಲೆಂಜಿಂಗ್ ದರ್ಶನ್ ಅವರೇ ಸಂದರ್ಶನಗಳಲ್ಲಿ ಪಾಲ್ಗೊಂಡು ಚಿತ್ರದ ಪ್ರಚಾರ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಹೀಗೆ ಸಂದರ್ಶನಗಳಲ್ಲಿ ಭಾಗವಹಿಸುತ್ತಿರುವ ದರ್ಶನ್ ಅವರು ಕೆಲ ಸಂದರ್ಶನಗಳಲ್ಲಿ ನೀಡಿದ ಒಂದು ನಿರ್ದಿಷ್ಟ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ಎದುರಿಸುತ್ತಿದೆ. ಹೌದು, ಚಿತ್ರರಂಗದಲ್ಲಿ ನಿರ್ಮಾಪಕರು ಸಿಗುವುದು ಕಷ್ಟ, ಅಂತಹ ಅವಕಾಶ …
Read More »10 ತಿಂಗಳ ಮಗುವನ್ನು ಕ್ಯಾಬ್ನಿಂದ ಹೊರಗೆಸೆದು ಕೊಂದು ತಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ
ಮುಂಬೈ: ಹತ್ತು ತಿಂಗಳ ಮಗುವನ್ನು ಕ್ಯಾಬ್ನಿಂದ ಹೊರಗೆಸೆದು ಸಾಯಿಸಿ, ಮಗುವಿನ ತಾಯಿಯ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಶನಿವಾರ ಬೆಳಗ್ಗೆ ಮಹಾರಾಷ್ಟ್ರದ ಪಾಲ್ಘರ್ ಬಳಿ ಇರುವ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ನಡೆದಿದೆ. ಮಹಿಳೆ ಮತ್ತು ಮಗು ಇತರ ಪ್ರಯಾಣಿಕರು ಹಂಚಿಕೊಂಡ ಕ್ಯಾಬ್ನಲ್ಲಿ ಪೆಲ್ಹಾರ್ನಿಂದ ಪೊಶೆರೆಗೆ ಹಿಂತಿರುಗುತ್ತಿದ್ದರು. ಈ ನಡುವೆ ಟ್ಯಾಕ್ಸಿ ಚಾಲಕ ಹಾಗೂ ಇತರೆ ಪ್ರಯಾಣಿಕರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಆಕೆ ವಿರೋಧಿಸಿದಾಗ ಮಗುವನ್ನು ಕ್ಯಾಬ್ನಿಂದ ಹೊರಕ್ಕೆ ಎಸೆದಿದ್ದಾರೆ. ಇದರ …
Read More »ಬೆಳಗುಂದಿ ಗ್ರಾಮದಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನ..
ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಜರುಗಿತು. ಭಾನುವಾರ ದಂದು ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ರವಳನಾಥ ಪಂಚಕ್ರೋಶಿ ಸಾಹಿತ್ಯ ಅಕಾಡೆಮಿ ವತಿಯಿಂದ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು.ಬೆಳಿಗ್ಗೆ ಸಮ್ಮೇಳನದ ಅಧ್ಯಕ್ಷರು ಗ್ರಂಥ ದಿಂಡಿಗೆ ಚಾಲನೆ ನೀಡುವ ಮೂಲಕ ಸಾಹಿತ್ಯ ಸಮ್ಮೇಳೆಕ್ಕೆ ಅಧಿಕೃತವಾಗಿ ಉದ್ಘಾಟಿಸಿದರು.ನಂತರ ಗ್ರಂಥದಿಂಡಿಯು ಗ್ರಾಮದ ವಿವಿಧ ಬೀದಿಗಳಲ್ಲಿ ಸಂಚರಿಸಿತು.ಚಿಕ್ಕಮಕ್ಕಳು ಆಕರ್ಷಕ ವೇಷಭೂಷಣದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿ ಮೆರುಗು ತಂದರು. ನಂತರ ವೇದಿಕೆ ಕಾರ್ಯಕ್ರಮ ನೆರವೇರಿತು.ರಾಮಚಂದ್ರ …
Read More »ಗ್ರಾಮೀಣ ಕ್ಷೇತ್ರದ ಬಿಜೆಪಿ ಟೀಕೆಟ್ ಆಕಾಂಕ್ಷಿ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ನಾಗಪೂರಕ್ಕೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಟೀಕೆಟ್ ಆಕಾಂಕ್ಷಿ ಎಂದು ಹೇಳಲಾಗುತ್ತಿರುವ ನಾಗೇಶ ಮನ್ನೋಳಕರ ಅವರು ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ನಾಗಪೂರಕ್ಕೆ ತೆರಳಿ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ. ಮರಾಠಾ ಸಮುದಾಯಕ್ಕೆ ಟಿಕೆಟ್ ಕೊಡಬೇಕೆಂದು ಗ್ರಾಮೀಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ ಮನ್ನೋಳಕರ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ಬೆಂಗಳೂರು ದೆಹಲಿವರೆಗೆ ಓಡಾಡಿ ಇದಿಗ ನಾಗಪೂರಕ್ಕೂ ಪ್ರಯಾಣ ಬೆಳೆಸಿ ಬಿಜೆಪಿ ಮುಖಂಡರನ್ನ ಭೇಟಿ ಆಗಿದ್ದಾರೆ. ರಮೇಶ ಜಾರಕಿಹೊಳಿ …
Read More »JDS ಪಂಚರತ್ನ ರಥಯಾತ್ರೆ ಮಳೆಯ ಕಾರಣ ನಾಲ್ಕು ದಿನ ಮುಂದಕ್ಕೆ
ಬೆಂಗಳೂರು: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಭಾನುವಾರದಿಂದ (ಡಿ.11) ಮತ್ತೆ ಆರಂಭ ಆಗಬೇಕಿದ್ದ ಪಂಚರತ್ನ ರಥಯಾತ್ರೆಯನ್ನು ಮಳೆಯ ಕಾರಣ ನಾಲ್ಕು ದಿನಗಳು ಮುಂದೂಡಲಾಗಿದೆ. ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಮಳೆ ಸುರಿಯುತ್ತಿದೆ. ಪೂರ್ವನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆ ಚಿಕ್ಕನಾಯಕನಹಳ್ಳಿಯಿಂದ ಆರಂಭವಾಗಬೇಕಿತ್ತು. ನಂತರ ತುರುವೇಕೆರೆ, ತುಮಕೂರು ಗ್ರಾಮಾಂತರ, ಕುಣಿಗಲ್ ಕ್ಷೇತ್ರಗಳಲ್ಲಿ ಸಾಗಬೇಕಿತ್ತು. ತುಮಕೂರು ಜಿಲ್ಲೆಯಲ್ಲಿ ಯಲ್ಲೊ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ, ರಥಯಾತ್ರೆ ಮಾರ್ಗ, ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಡಿ.15ರಂದು ಮಾಗಡಿಯಲ್ಲಿ ರಥಯಾತ್ರೆ ನಡೆಯಲಿದೆ. 16ರಂದು …
Read More »ಗುರ್ಲಾಪುರ: ಯೋಧನ ಅಂತ್ಯಕ್ರಿಯೆ
ಮೂಡಲಗಿ: ಬಹು ಅಂಗಾಂಗ ವೈಫಲ್ಯದಿಂದ ದೆಹಲಿಯಲ್ಲಿ ಮಂಗಳವಾರ ನಿಧನರಾದ ಭಾರತೀಯ ಸೇನೆಯ ಹವಾಲ್ದಾರ್ ಪ್ರಕಾಶ ಉದ್ದಪ್ಪ ಇವ್ವಕ್ಕಿ ಅವರ ಅಂತ್ಯಕ್ರಿಯೆ ತಾಲ್ಲೂಕಿನ ಗುರ್ಲಾಪುರ ಗ್ರಾಮದಲ್ಲಿ ಗುರುವಾರ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ದೆಹಲಿಯಿಂದ ಬೆಳಗಾವಿಯ ವಿಮಾನನಿಲ್ದಾಣಕ್ಕೆ ಬಂದ ಯೋಧನ ಪಾರ್ಥಿವಶರೀರವನ್ನು ಭಾರತೀಯ ಸೇನಾ ವಾಹನದ ಮೂಲಕ ಮಧ್ಯಾಹ್ನ 12ಕ್ಕೆ ಮೂಡಲಗಿಗೆ ತರಲಾಯಿತು. ಅಲ್ಲಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ ಗುರ್ಲಾಪುರ ಗ್ರಾಮಕ್ಕೆ ತರಲಾಯಿತು. ದಾರಿಯುದ್ದಕ್ಕೂ ‘ಭಾರತ ಮಾತಾಕೀ ಜೈ, ಅಮರ್ …
Read More »ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಬಗ್ಗೆ ಪ್ರಧಾನಿ ನಿಲುವು ತಿಳಿಸಲಿ: ಠಾಕ್ರೆ
(ಮಹಾರಾಷ್ಟ್ರ): ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವಿನ ಗಡಿ ಸಮಸ್ಯೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನಾದ ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ. ಜಲ್ನಾ ಜಿಲ್ಲೆಯ ಸಂತ ರಾಮದಾಸ್ ಕಾಲೇಜಿನಲ್ಲಿ ನಡೆದ 42ನೇ ಮರಾಠವಾಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಅವರು ಭಾನುವಾರ ನಾಗ್ಪುರ- ಮುಂಬೈ ಎಕ್ಸ್ಪ್ರೆಸ್ ವೇ ಉದ್ಘಾಟನೆಗೆ ಬರುತ್ತಿದ್ದಾರೆ. ಅವರನ್ನು …
Read More »ಗಡಿ ವಿವಾದ ಡಿ. 14 ಮತ್ತು 15ರಂದು ಎರಡೂ ರಾಜ್ಯಗಳ ಮುಖ್ಯ ಮಂತ್ರಿಗಳ ಸಭೆ
ಬೆಂಗಳೂರು: ಬೆಳಗಾವಿ ಗಡಿ ವಿವಾದ ಸಂಬಂಧ ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿವರಣೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಡಿ. 14 ಮತ್ತು 15ರಂದು ಎರಡೂ ರಾಜ್ಯಗಳ ಮುಖ್ಯ ಮಂತ್ರಿಗಳ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಸೋಮವಾರ ರಾಜ್ಯದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಲಿದೆ. ಅಮಿತ್ ಶಾ ಕೂಡ ತಾವು ಹೇಳಿದಾಗ ಬರಬೇಕಾಗುತ್ತದೆ ಎಂದು ನನಗೆ ತಿಳಿಸಿದ್ದಾರೆ. ಕರ್ನಾಟಕದ ವಿಚಾರ, …
Read More »ಸಲಾಂ ಆರತಿ: ಪೂಜೆಯ ಹೆಸರಿನಲ್ಲಿ ಮಾತ್ರ ಬದಲಾವಣೆ; ಪೂಜೆ ರದ್ದುಪಡಿಸುವ ಯಾವುದೇ ಚಿಂತನೆ ಇಲ್ಲ
ಬೆಂಗಳೂರು: ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರೂಢಿಯಾಗಿ ಬಂದಿರುವ “ದೀವಟಿಗೆ ಸಲಾಂ” “ಸಲಾಂ ಆರತಿ” ಮತ್ತು “ಸಲಾಂ ಮಂಗಳಾರತಿ” ಎಂಬ ಪೂಜಾಕಾರ್ಯಗಳ ಹೆಸರನ್ನು ಬದಲಾಯಿಸಿ ನಮ್ಮ ಸಂಪ್ರದಾಯದ ಹೆಸರನ್ನು ನೀಡುವ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವಿಸ್ತ್ರುತವಾಗಿ ಚರ್ಚಿಸಲಾಗಿದೆ. ಈ ಪೂಜಾಕಾರ್ಯಗಳ ಹೆಸರನ್ನ ನಮ್ಮ ಸ್ಥಳೀಯ ಭಾಷೆಯ ಪದಗಳಿಗೆ ಬದಲಿಸುವ ಬಗ್ಗೆ ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ, …
Read More »
Laxmi News 24×7