Breaking News

ರಾಜಕೀಯ

ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರ ಮಹತ್ವದ ಸಭೆ

ಬೆಂಗಳೂರು, ಡಿ.6- ಬೆಳಗಾವಿಯ ಚಳಿಗಾಲದ ಅವೇಶನ, ಇತ್ತೀಚೆಗೆ ನಡೆದ ಭಯೋತ್ಪದನೆ ಘಟನೆ, ಗಡಿ ಬಿಕ್ಕಟ್ಟು, ರಾಜ್ಯದ ಸಾಮಾನ್ಯ ಕಾನೂನು ಸುವ್ಯವಸ್ಥೆ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.   ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗೃಹ ಸಚಿವರು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲï, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಎಡಿಜಿಪಿ ಅಧಿಕಾರಿಗಳಾದ ಅಲೋಕ್ ಕುಮಾರ್, ದಯಾನಂದ, …

Read More »

ಇದೇನಾ ಸರ್ಕಾರದ ಕಲ್ಯಾಣ ಕರ್ನಾಟಕ ಕಾಳಜಿ?: ವಿಶೇಷ ಅಭಿವೃದ್ಧಿ ಯೋಜನೆ ಪ್ರಗತಿ ಈಗಲೂ ಶೋಚನೀಯ!

ಉತ್ತರ ಕರ್ನಾಟಕದ ವ್ಯಕ್ತಿ ಮುಖ್ಯಮಂತ್ರಿ ಆದರೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಲೆಕ್ಕಾಚಾರ ಕಳಪೆಯಾಗಿದೆ. ಹಣ ಬಿಡುಗಡೆ ಮತ್ತು ಬಳಕೆಯಲ್ಲಿ ಬೊಮ್ಮಾಯಿ ಸರ್ಕಾರ ಮೂರನೇ ತ್ರೈಮಾಸಿಕ ಅನುದಾನ ಬಿಡುಗಡೆಯಲ್ಲೂ ಉತ್ತಮ ಪ್ರದರ್ಶನ ನೀಡಿಲ್ಲ.   ಬೆಂಗಳೂರು: ಬೊಮ್ಮಾಯಿ ಸರ್ಕಾರದ ಕೊನೆಯ ಬೆಳಗಾವಿ ಅಧಿವೇಶನಕ್ಕೆ ವೇದಿಕೆ ಸಜ್ಜಾಗಿದೆ.‌ ಉತ್ತರ ಕರ್ನಾಟಕ ಭಾಗದ ಜನರ ಆಶೋತ್ತರಗಳನ್ನು ಈಡೇರಿಸುವ ವೇದಿಕೆ ಬೆಳಗಾವಿ ಅಧಿವೇಶನ.   ಆದರೆ ಇತ್ತ ಉತ್ತರ ಕರ್ನಾಡಕ ಭಾಗದ ಕಲ್ಯಾಣಕ್ಕಾಗಿನ ವಿಶೇಷ ಅಭಿವೃದ್ಧಿ …

Read More »

ಗಡಿ ವಿಷಯದಲ್ಲಿ ಪುಂಡಾಡಿಕೆ ಮಾಡಿದವರನ್ನು ಒಳಗೆ ಹಾಕ್ತೀವಿ: ಕಾರಜೋಳ ಎಚ್ಚರಿಕೆ

ಬೆಳಗಾವಿ(ಡಿ.06): ಬೆಳಗಾವಿಯಲ್ಲಿ (Belagavi) ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಳಿಕ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ (Maharashtra Border Issue) ಮತ್ತೆ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ನಿರ್ಬಂಧ ವಿಚಾರವೂ ಅಷ್ಟೇ ಸದ್ದು ಮಾಡಿತ್ತು. ಹೌದು ಗಡಿ ವಿಚಾರವಾಗಿ ಮಾತನಾಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಗಡಿ ಸಮಸ್ಯೆ ಎತ್ತಿ, ಕನ್ನಡಿಗರು ಹಾಗೂ ಮರಾಠಿಗರ ನಡುವೆ …

Read More »

ಅತ್ಯಾಧುನಿಕ ಅಗ್ನಿಶಾಮಕ ಠಾಣೆ ಉದ್ಘಾಟನೆ ಮಾಡಿದ ಸಿಎಂ.

ಬೆಂಗಳೂರು (ಡಿ.6) : ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ದಿ ನಿಗಮದಿಂದ ಸುಮಾರು .18 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ರಾಜ್ಯ ಆಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ದಕ್ಷಿಣ ಅಗ್ನಿ ಶಾಮಕ ಠಾಣೆ ನೂತನ ಕಟ್ಟಡ ಮತ್ತು ತುರ್ತು ಸೇವೆಗಳ ನಿರ್ವಹಣಾ ಕೇಂದ್ರವನ್ನು ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಉದ್ಘಾಟಿಸಿದರು.   ನಗರದ ರೆಸಿಡೆನ್ಸಿ ರಸ್ತೆಯಲ್ಲಿ ದಕ್ಷಿಣ ಅಗ್ನಿಶಾಮಕ …

Read More »

ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದ ಗಡಿ ಪ್ರವೇಶಕ್ಕೆ ನಿಷೇಧ : ಬೆಳಗಾವಿ ಡಿಸಿ ಆದೇಶ

ಬೆಂಗಳೂರು- ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿವಿವಾದದ ಸಂಘರ್ಷ ತಾರಕ್ಕೇರಿರುವ ಬೆನ್ನಲ್ಲೇ, ಇಂದು ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ 14,   ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದಲ್ಲಿ ಕರ್ನಾಟಕ-ಮಹಾರಾಷ್ಟ್ರ ಉಲ್ಬಣಿಸಿದೆ. ಈ ಹಿಂದೆ ಕರ್ನಾಟಕಕ್ಕೆ ಬರಲಿರುವ ಮಹಾರಾಷ್ಟ್ರ ಸಚಿವರಿಗೆ ಇಲ್ಲಿಗೆ ಆಗಮಿಸಲು ಬಿಡಬಾರದು ಎಂದು ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿತ್ತು. ಈ ಹಿನ್ನಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ …

Read More »

ಸರ್ಕಾರಿ ನೌಕರರು ಡಿ.31ರೊಳಗೆ ಆಗಲೇಬೇಕು ಕಂಪ್ಯೂಟರ್ ಪರೀಕ್ಷೆಯಲ್ಲಿ ಪಾಸ್.!

ಇಂದಿನ ದಿನಮಾನಗಳಲ್ಲಿ ಎಲ್ಲ ಕೆಲಸ ಕಾರ್ಯಗಳಿಗೂ ತಂತ್ರಜ್ಞಾನದ ಮಾಹಿತಿ ಅತ್ಯಗತವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಬಹಳಷ್ಟು ಸರ್ಕಾರಿ ನೌಕರರು ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನಲಾಗಿದೆ.   ಮೂಲಗಳ ಪ್ರಕಾರ 2021ರ ಅಂತ್ಯದವರೆಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಾಗಿ 2.55 ಲಕ್ಷ ನೌಕರರು ನೋಂದಣಿ ಮಾಡಿಕೊಂಡಿದ್ದು ಈ ಪೈಕಿ 2.46 ಲಕ್ಷ ನೌಕರರು ಪರೀಕ್ಷೆ ಬರೆದಿದ್ದರು. ಈ ಪರೀಕ್ಷೆಯಲ್ಲಿ …

Read More »

ಮಹಾರಾಷ್ಟ್ರ ಗಡಿ ಸಮನ್ವಯ ಸಚಿವದ್ವಯರ ಬೆಳಗಾವಿ ಭೇಟಿ ರದ್ದು ಬಗ್ಗೆ ಮಹಾರಾಷ್ಟ್ರ ಡಿಸಿಎಂ ಪರೋಕ್ಷ ಸುಳಿವು

ಮಹಾರಾಷ್ಟ್ರ ಗಡಿ ಸಮನ್ವಯ ಸಚಿವದ್ವಯರ ಬೆಳಗಾವಿ ಭೇಟಿ ರದ್ದು ಬಗ್ಗೆ ಮಹಾರಾಷ್ಟ್ರ ಡಿಸಿಎಂ ಪರೋಕ್ಷ ಸುಳಿವು ನೀಡಿದ್ದಾರೆ ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ಬಗ್ಗೆ ಸಿಎಂ ನಿರ್ಧರಿಸುತ್ತಾರೆ. ಮುಂಬೈನಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಹೇಳಿಕೆ ನೀಡಿದ್ದಾರೆ. ಗಡಿ ವಿವಾದ ಪ್ರಕರಣ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕ ಆಗಲಿ ಮಹಾರಾಷ್ಟ್ರ ಆಗಲಿ ನಿರ್ಣಯ ಕೈಗೊಳ್ಳಲಾಗಲ್ಲ. ಏನೇ ನಿರ್ಣಯ ಕೈಗೊಳ್ಳಬೇಕಿದ್ದರೂ ಸುಪ್ರೀಂಕೋರ್ಟ್ ತಗೆದುಕೊಳ್ಳುತ್ತೆ. ಈ ಸಂದರ್ಭದಲ್ಲಿ ಯಾವುದೇ ಹೊಸ …

Read More »

ಚಿತ್ರರಂಗದ ಹಿರಿಯ ನಟ ಮನ್​ದೀಪ್​ ರಾಯ್​ಗೆ ಹೃದಯಾಘಾತ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್​ ರಾಯ್​ ಅವರಿಗೆ ಹೃದಯಾಘಾತ ಸಂಭವಿಸಿದೆ. ಬೆಂಗಳೂರಿನ ಶೇಷಾದ್ರಿಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.   ಮೂರು ದಿನಗಳ ಹಿಂದೆ ಹಾರ್ಟ್​ ಅಟ್ಯಾಕ್​ ಆಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಶೀಘ್ರದಲ್ಲೇ ಮನ್​ದೀಪ್​ ರಾಯ್​ ಅವರ ಹೆಲ್ತ್​ ಅಪ್​ಡೇಟ್​ ಸಿಗಲಿದೆ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಆದರೆ ಇಂದು ಅವರ ಚಿಕಿತ್ಸೆಗೆ ಹಣಕಾಸಿನ ತೊಂದರೆ ಉಂಟಾಗಿದೆ. ಆರ್ಥಿಕ ನೆರವಿನ ಅವಶ್ಯಕತೆ ಇದೆ ಎಂಬುದು …

Read More »

ರಾಜೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡ ಆಕರ್ಷಕ ರೂಪಕ ವಾಹನಗಳಿಗೆ ಪ್ರಶಸ್ತಿ

ಬಹು ಸಂಸ್ಕೃತಿಯ ನಮ್ಮ ದೇಶದ ಪ್ರಾದೇಶಿಕ ಭಾಷೆಗಳ ರಕ್ಷಣೆಯ ದೃಷ್ಟಿಯಿಂದ ಭಾಷವಾರು ರಾಜ್ಯಗಳನ್ನಾಗಿ ವಿಭಾಗಿಸಲಾಗಿದೆ. ಆ ನಿಟ್ಟಿನಲ್ಲಿ ಎರಡು ಸಾವಿರಕ್ಕಿಂತ ಹೆಚ್ಚಿನ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಬಳಸಿ, ಉಳಿಸಬೇಕಾಗಿದೆ” ಎಂದು ಹಿರಿಯ ಸಾಹಿತಿ ಪ್ರಾ. ಬಿ. ಎಸ್. ಗವಿಮಠ ಅಭಿಪ್ರಾಯ ಪಟ್ಟರು. ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ, ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆ ಹಾಗೂ ನೃಪತುಂಗ ಯುವಕ ಮಂಡಳ ಇವರ ಸಂಯುಕ್ತ ಆಶ್ರಯದಲ್ಲಿ ನಗರದ …

Read More »

ಪಾಶ್ಚಾಪೂರ ಹತ್ತಿರದ 141 ಮಾನವ ಗೇಟ ಬಂದ್ ಮಾಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ

ಹುಕ್ಕೇರಿ ತಾಲೂಕಿನ ಕರಗುಪ್ಪಿ, ಯಲ್ಲಾಪೂರ, ಗ್ರಾಮಸ್ಥರು ಪಾಶ್ಚಾಪೂರ ಹತ್ತಿರದ 141 ಮಾನವ ಗೇಟ ಬಂದ್ ಮಾಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ ಘಟಪ್ರಭಾ ರೈಲು ಮಾರ್ಗ ಅಗಲಿಕರಣ ಮತ್ತು ಸುಧಾರಣೆ ಕಾರ್ಯ ಜರಗುತ್ತಿದೆ ಮಾರ್ಗ ಮದ್ಯ ಕಳಪೆ ಹಲವಾರು ದಶಕಗಳಿಂದ ಪಾಶ್ಚಾಪೂರ ಹತ್ತಿರದ ಕರಗುಪ್ಪಿ, ಯಲ್ಲಾಪೂರ ಗ್ರಾಮಸ್ಥರು ಮಾನವ ಗೇಟ ಮುಖಾಂತರ ಚಲಿಸಿ ತಮ್ಮ ಜಮಿನುಗಳಿಗೆ ಹೋಗಿ ಕೃಷಿ ಕಾರ್ಯ ಮತ್ತು ಕಬ್ಬು ಸಾಗಿಸುತ್ತಾರೆ. ಆದರೆ ಈಗ ಮಾನವ …

Read More »