ಹುಬ್ಬಳ್ಳಿ: ಬಿಜೆಪಿ ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಾ.ರಾ. ಮಹೇಶ ಅವರಿಗೆ ಹೊಟ್ಟೆಕಿಚ್ಚಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು. ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್.ಡಿ. ಕುಮಾರಸ್ವಾಮಿಯವರ ಕುಟುಂಬ ಸರ್ಕಾರದ ಹಲವು ಉನ್ನತ ಹುದ್ದೆಯಲ್ಲಿದ್ದರೂ ಸಹ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿರಲಿಲ್ಲ. ಯಾವುದೇ ರೀತಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಬಿಜೆಪಿ ಅವರ ಅಭಿವೃದ್ಧಿ ಕಾರ್ಯ ಮಾಡುತ್ತಿರುವುದು ಅವರಿಗೆ ಸಹಿಸಲಾಗುತ್ತಿಲ್ಲ ಎಂದರು. ಕೆಂಪೆಗೌಡರ …
Read More »ಮುತಾಲಿಕ್ ಹೇಳಿಕೆಗೆ ಸಿಎಂ ಉತ್ತರಿಸಲಿ: ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ಎಲ್ಲೇ ಟಿಪ್ಪು ಸುಲ್ತಾನ್ ಪ್ರತಿಮೆ ಸ್ಥಾಪಿಸಿದರೂ ಅದನ್ನು ಧ್ವಂಸ ಮಾಡುತ್ತೇವೆಂಬ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಎಲ್ಲ ವರ್ಗದವರ ರಕ್ಷಣೆ ಮಾಡುತ್ತೇವೆಂದು ಪ್ರತಿಜ್ಞೆ ಮಾಡಿದ್ದು, ಅದು ಅವರ ಕರ್ತವ್ಯವೂ ಆಗಿದೆ ಎಂದರು
Read More »ನಾಯಿ ಆಸೆಗೆ ಬಂದು ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮದ ಜನ
ಹುಣಸೂರು : ಜನ ಜಾನುವಾರುಗಳನ್ನು ಕಾಡುತ್ತಿದ್ದ ಸುಮಾರು 3 ವರ್ಷದ ಹೆಣ್ಣು ಚಿರತೆ ಕೊನೆಗೂ ಬೋನಿನಲ್ಲಿ ಬಂಧಿಯಾಗಿದೆ. ಹುಣಸೂರು ತಾಲೂಕಿನ ವಡ್ಡಂಬಾಳು ಗ್ರಾಮದ ಸಿದ್ದರಾಜು ಅವರ ಜಮೀನಿನಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಈ ಬಗ್ಗೆ ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಸ್ಥಳ ಪರಿಶೀಲನೆ ನಡೆಸಿದ ಅರಣ್ಯಾಧಿಕಾರಿಗಳು ಸಿದ್ದರಾಜುರವರ ಜಮೀನಿನಲ್ಲಿ ಬೋನ್ ಇರಿಸಿ ನಾಯಿ ಕಟ್ಟಿ ಹಾಕಿದ್ದರು. ಶನಿವಾರ ರಾತ್ರಿ ನಾಯಿ ಬೇಟೆಯಾಡುವ ಆಸೆಯಿಂದ ಬೋನ್ ಹೊಕ್ಕಿದ ಚಿರತೆಯು ಬೋನಿನಲ್ಲಿ ಬಂಧಿಯಾಗಿದೆ. …
Read More »ಮೋದಿ ರಾಜ್ಯಕ್ಕೆ ಬಂದಷ್ಟು ಜೆಡಿಎಸ್ಗೆ ಒಳಿತು: ಇಬ್ರಾಹಿಂ
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ಎಷ್ಟು ಬಾರಿ ರಾಜ್ಯಕ್ಕೆ ಬಂದು ಹೋದರೂ ಅದರಿಂದ ಜೆಡಿಎಸ್ಗೆ ಒಳ್ಳೆಯದಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯನ್ನು ಒಳಗೊಳಗೆ ಕಟ್ಟಿ ಗಟ್ಟಿಗೊಳಿಸಬೇಕಾದ ಬೇಗುದಿಯಿಂದ ಪ್ರಧಾನಿಯವರು ರಾಜ್ಯಕ್ಕೆ ಪದೇಪದೆ ಭೇಟಿ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಕೆಂಪೇಗೌಡರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಸಂಪೂರ್ಣ ಬಿಜೆಪಿಮಯವಾಗಿತ್ತು ಎಂದು ದೂರಿದ ಅವರು, ಜೆಡಿಎಸ್ನ ಸರ್ವೋಚ್ಚ ನಾಯಕರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ …
Read More »ಬಿಜೆಪಿ ವಿರುದ್ಧ ಖಾನಾಪುರದಲ್ಲಿ ದಲಿತರ ಪ್ರತಿಭಟನೆ
ಖಾನಾಪೂರದಲ್ಲಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಸತೀಶ ಜಾರಕಿಹೊಳಿ ಅವರ ವಿರುದ್ಧ ಮಾಡಿದ ಪ್ರತಿಭಟನೆ ಖಂಡಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಲಾಯಿತು. ದಿನಾಂಕ ೧೧ ರಂದು ಖಾನಾಪೂರ ತಾಲೂಕಿನ ಬಿಜೆಪಿ ಸಂಘ ಪರಿವಾರದವರು ಎಲ್ಲ ಹಿಂದೂ ಪರ ಸಂಘಟನೆಗಳು ಒಂದಾಗಿ ಖಾನಾಪೂರ ಪಟ್ಟಣದ ಶಿವಸ್ಮಾರಕದ ಎದುರು ಸತೀಶ್ ಅಣ್ಣಾ ಜಾರಕಿಹೊಳಿಯವರ ವಿರುದ್ಧ ಅವರ ಪ್ರತಿಕೃತಿಯನ್ನು ದಹಿಸಿ ಅವರ ಭಾವಚಿತ್ರಕ್ಕೆ ಅವಮಾನ ಮಾಡೋವ ಮೂಲಕ ಇಡೀ ದಲಿತ ಸಮಾಜಕ್ಕೆ ಧಕ್ಕೆ …
Read More »ರಾಘವೇಂದ್ರ ಹುಣಸೂರು ವಿರುದ್ಧ ಭಟ್ರು ಗರಂ!
ಕನ್ನಡ ಚಲನಚಿತ್ರರಂಗದ ಯಶಸ್ವಿ ನಿರ್ದೇಶಕರಲ್ಲಿ ಓರ್ವರಾದ ಯೋಗರಾಜ್ ಭಟ್ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳದಂತಹ ಪಕ್ಕಾ ಕ್ಲಾಸ್ ಡೈರೆಕ್ಟರ್. ಚಿತ್ರದ್ದಾಗಲಿ ಅಥವಾ ವೈಯಕ್ತಿಕ ಜೀವನದಲ್ಲಾಗಲಿ ಯೋಗರಾಜ್ ಭಟ್ ವಿವಾದ ಮಾಡಿಕೊಂಡು ಎಡವಿದ ಉದಾಹರಣೆಗಳಿಲ್ಲ. ಪುನೀತ್ ರಾಜ್ಕುಮಾರ್, ಸುದೀಪ್ ಹಾಗೂ ಗಣೇಶ್ ರೀತಿಯ ಸ್ಟಾರ್ ನಟರಿಗೆ ಚಿತ್ರ ನಿರ್ದೇಶಿಸಿರುವ ಯೋಗರಾಜ್ ಭಟ್ ನಿರ್ದೇಶನದ ಜತೆಗೆ ಓರ್ವ ಉತ್ತಮ ಚಿತ್ರಸಾಹಿತಿಯೂ ಹೌದು ಹಾಗೂ ಕಿರುತೆರೆ ರಿಯಾಲಿಟಿ ಶೋಗಳ ಜಡ್ಜ್ ಕೂಡ ಹೌದು. ಜೀ …
Read More »2000 ರೂ. ಮುಖಬೆಲೆಯ ನೋಟುಗಳು ಕಣ್ಮರೆಯಗುತ್ತಿವೆಯೇ?
ನವದೆಹಲಿ: 2000 ರೂಪಾಯಿ ನೋಟು ಎಲ್ಲಿ ಹೋಯಿತು? ಈ ಪ್ರಶ್ನೆಯು ಇತ್ತೀಚೆಗೆ ಎಲ್ಲರಲ್ಲೂ ಕಾಡುತ್ತಿದೆ. ಅದಕ್ಕೆ RTI ಉತ್ತರ ನೀಡಿದೆ. RTI ಉತ್ತರದ ಪ್ರಕಾರ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಳೆದ ಎರಡು ವರ್ಷಗಳಲ್ಲಿ ಒಂದೇ ಒಂದು ಹೊಸ 2,000 ರೂ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಮುದ್ರಿಸಿಲ್ಲ. ಆರ್ಬಿಐ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಾನ್ನಿಂದ ಪಡೆದ ಆರ್ಟಿಐ ಉತ್ತರದ ಪ್ರಕಾರ, 2019-20, 2020-21 ಮತ್ತು …
Read More »ರಾಹುಲ್ ಗಾಂಧಿ ಸಹವಾಸದಿಂದ ಕೆಲವು ಬಾರಿ ರಾಹುಲ್ ಗಾಂಧಿ ತರಹ ಮಾತನಾಡುತ್ತಾರೆ ಸಿದ್ದರಾಮಯ್ಯ : ಜೋಶಿ
ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರ ನೆರಳಿನಲ್ಲಿದ್ದಾರೆ. ಹೀಗಾಗಿ ಅವರ ಸಹವಾಸದಿಂದ ಕೆಲವು ಬಾರಿ ರಾಹುಲ್ ಗಾಂಧಿ ತರಹ ಮಾತನಾಡುತ್ತಾರೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ಶುಕ್ರವಾರ ರಾಜ್ಯಕ್ಕೆ ಬಂದು ಅದ್ಭುತ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ. ಅದರಲ್ಲಿ ಮುಖ್ಯವಾಗಿ ಒಂದೇ ಭಾರತಂ ಟ್ರೈನ್ ಗೆ ಚಾಲನೆ, ಕೆಂಪೇಗೌಡ ಮೂರ್ತಿ ಉದ್ಘಾಟನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡಿದ್ದಾರೆ. ಇವೆಲ್ಲವೂ ನಮ್ಮ …
Read More »ಬೆಳಗಾವಿಯಲ್ಲಿ ಗಾಂಜಾ ಪ್ರಕರಣದಲ್ಲಿ ಸಾವನ್ನಪ್ಪಿದ ಆರೋಪಿ ಸಿಐಡಿ ತನಿಖೆಗೆ ವರ್ಗಾವಣೆ???!!!
ಬೆಳಗಾವಿಯಲ್ಲಿ ಗಾಂಜಾ ಪ್ರಕರಣದಲ್ಲಿ ವಶಕ್ಕೆ ಪಡೆದ ಆರೋಪಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆ ನಡೆದಿದೆ. ಇನ್ನು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸುವುದಾಗಿ ಪೊಲೀಸ್ ಕಮಿಷ್ನರ್ ಬೋರಲಿಂಗಯ್ಯ ತಿಳಿಸಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸರ ವಶದಲ್ಲಿದ್ದ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ನಿವಾಸಿ ಬಸನಗೌಡ ಪಾಟೀಲ್(೪೫) ಎಂಬ ಆರೋಪಿ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾಗಿತ್ತು. ಠಾಣೆಗೆ ಕರೆದುಕೊಂಡು ಬರವಾಗ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡಿದೆ. ತಕ್ಷಣವೇ ದಾರಿ ಮಧ್ಯೆಯೇ ಖಾಸಗಿ ಆಸ್ಪತ್ರೆ ವೈದ್ಯರಿಂದ ಚಿಕಿತ್ಸೆ …
Read More »ಸರ್ವಧರ್ಮದ ಶಾಂತಿಯ ತೋಟ ಯರನಾಳ ಮಠ – ದುರ್ಯೋಧನ ಐಹೋಳೆ
ಹುಕ್ಕೇರಿ ತಾಲೂಕಿನ ಯರನಾಳದ ಶ್ರೀ ಮಹಾಮಾತಾ ಕಾಳಿಕಾದೇವಿ ಮಠ ಸರ್ವಧರ್ಮದ ಪಕ್ಷಾತೀತ ಆಶ್ರಮವಾಗಿದೆ ಎಂದು ರಾಯಭಾಗ ಶಾಸಕ ಧುಯೋಧನ ಐಹೋಳೆ ಹೇಳಿದರು. ಅವರು ಇಂದು ಯರನಾಳ ಕಾಳಿಕಾಮಾತೆ ರಥೋತ್ಸವದಲ್ಲಿ ಭಾಗವಹಿಸಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಜಾತಿ ಮತ ಭೇಧ ಭಾವ ಇಲ್ಲದ ಏಕೈಕ ಮಠ ಶ್ರೀ ಬ್ರಹ್ಮಾನಂದ ಅಜ್ಜನವರ ಕಾಳಿಕಾ ಆಶ್ರಮ, ಮಠಕ್ಕೆ ಬರುವ ಜನರಿಂದ ಯಾವದೇ ರೀತಿಯ ಕಾಣಿಕೆ ಪಡೆಯುವದಿಲ್ಲಾ ಕೇವಲ ಭಕ್ತಿ ಶ್ರದ್ಧೆ ಇದ್ದರೆ ಸಾಕು ನಾನು ಪ್ರತಿ …
Read More »
Laxmi News 24×7