ಶಿವಮೊಗ್ಗ: ಜಿಲ್ಲೆಯಲ್ಲಿ ಸುಸಜ್ಜಿತವಾದ ಟ್ರಕ್ ಟರ್ಮಿನಲ್ ನಿರ್ಮಿಸುವ ಕನಸು ದಶಕಗಳು ಕಳೆದರೂ ನನಸಾಗಿಲ್ಲ. ಜಿಲ್ಲೆಗೆ ಸರಕು ಹೊತ್ತು ತರುವ ಲಾರಿಗಳ ಚಾಲಕರು ರಸ್ತೆ ಬದಿಯಲ್ಲೇ ಸಮಯ ಕಳೆಯುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು 2008-11ರ ಅವಧಿಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಟ್ರಕ್ ಟರ್ಮಿನಲ್ ನಿರ್ಮಿಸುವ ಪ್ರಸ್ತಾಪಕ್ಕೆ ಮತ್ತೆ ಜೀವ ಬಂದಿತ್ತು. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಸಾಗರ ರಸ್ತೆ, ಸೋಮಿನಕೊಪ್ಪ ರಸ್ತೆಯಲ್ಲಿ ಸ್ಥಳ ಹುಡುಕಾಟವೂ ನಡೆದಿತ್ತು. ಆದರೆ, ಯೋಜನೆ ನನೆಗುದಿಗೆ ಬಿದಿತ್ತು. ಡಿ.ದೇವರಾಜ ಅರಸು …
Read More »ಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಮಡಿಕೇರಿ: ಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಘೋಷಿಸಿದ್ದಾರೆ. ಎಸ್ ಎಸ್ ಎಸ್ ಎಲ್ ಸಿ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ ನಿರ್ಧಿಷ್ಟ ದಿನಾಂಕ ಘೋಷಣೆಯಾಗಿರಲಿಲ್ಲ. ಇದೀಗ ಸಚಿವ ಬಿ.ಸಿ ನಾಗೇಶ್ ಅವರು, ಮೇ.19ರಂದು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು …
Read More »ಕೆಜಿಎಫ್ ಚಾಪ್ಟರ್ 2 ಚಿತ್ರ ಮೀರಿಸಿ ದಾಖಲೆ ಬರೆದ ಪವರ್ ಸ್ಟಾರ್ ಜೇಮ್ಸ್ ಸಿನಿಮಾ!
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಿಗ್ ಸ್ಟಾರ್ ಸಿನಿಮಾಗಳು ಬಿಡುಗಡೆ ಆದ್ಮಲೇ ಒಂದಲ್ಲ ಒಂದು, ರೆಕಾರ್ಡ್ಗಳನ್ನು ಮಾಡೋದು ಪ್ರತಿಷ್ಠೆಯ ಪ್ರಶ್ನೆಯಾಗುತ್ತಿದೆ. ಹೌದು ಕನ್ನಡ ಸಿನಿಮಾಗಳ ಬಗ್ಗೆ ಪರಭಾಷೆಯ ನಟರು, ಕನ್ನಡ ಚಿತ್ರಗಳ ಅದ್ದೂರಿ ಮೇಕಿಂಗ್ ಹಾಗೂ ಕ್ವಾಲಿಟಿ ಜೊತೆಗೆ ಬಾಕ್ಸ್ ಆಫೀಸ್ ಕಲೆಕ್ಷನ್ ಬಗ್ಗೆ ಮಾತನಾಡುತ್ತಿದ್ದಾರೆ. ಅದಕ್ಕೆ ಕಾರಣ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಜೇಮ್ಸ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಾಪ್ಟರ್ 2 ಸಿನಿಮಾಗಳು ಕಾರಣ. ಆದರೆ, …
Read More »ಬಸವ, ರಾಜಾಹುಲಿ ,ಗಪ ಚುಪ ಚರ್ಚೆ
ಬೆಂಗಳೂರು,ಮೇ 13- ಸಚಿವ ಸಂಪುಟ ವಿಸ್ತರಣೆ, ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ , ಅಭ್ಯರ್ಥಿಗಳ ಆಯ್ಕೆ ಮತ್ತು ದೆಹಲಿ ಪ್ರವಾಸ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದರು. ಕಳೆದ ರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಜೊತೆ ಮಾತುಕತೆ ನಡೆಸಿದ ಬೆನ್ನಲ್ಲೇ ಇಂದು ಬೆಳಗ್ಗೆ ಕಾವೇರಿ ನಿವಾಸಕ್ಕೆ ಆಗಮಿಸಿದ ಬೊಮ್ಮಾಯಿ ಅವರು, ಬಿಎಸ್ವೈ ಜೊತೆ ಸುಮಾರು 20 ನಿಮಿಷಕ್ಕೂ ಹೆಚ್ಚು …
Read More »ಹಿಂದೂಗಳು ಸತ್ತರೇ, ಹೂಳಲು ನಿಮ್ಮ ಮನೆಗೆ ಬರ್ಬೇಕಾ – ಸಿದ್ದು ವಿರುದ್ಧ ಮುತಾಲಿಕ್ ಕಿಡಿ
ಬಾಗಲಕೋಟೆ: ಚುನಾವಣೆಯಲ್ಲಿ ಗೆದ್ದು 6 ತಿಂಗಳಲ್ಲಿ ಹಿಂದೂ ರುದ್ರಭೂಮಿಯನ್ನು ಮುಸ್ಲಿಂ ಸಮೂದಾಯಕ್ಕೆ ಕೊಟ್ಟಿದ್ದಿರಾ. ಹಾಗಾದರೆ ಹಿಂದೂಗಳು ಸತ್ತರೇ, ಹೂಳಲು ನಿಮ್ಮ ಮನೆಗೆ ಬರಬೇಕಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ಬಾದಾಮಿ ಪಟ್ಟಣದ ಹಿಂದೂ ಸಮಾಜ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಮುಸ್ಲಿಮರಿಗೆ ಹನ್ನೆರೆಡು ಎಕರೆ ಜೊತೆಗೆ, ನಮ್ಮದು ಮೂರು ಎಕರೆ ಸೇರಿಸಿ ಕೊಟ್ಟಿದ್ದೀರಿ. ಇದರಿಂದಾಗಿ ಬಾದಾಮಿ ಕ್ಷೇತ್ರದಲ್ಲಿ ಒಂದೂ ಹಿಂದೂಗಳ …
Read More »ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕ..
ನಾಸಿಕ್(ಮಹಾರಾಷ್ಟ್ರ): ಬೆಕ್ಕಿನ ಮರಿ ಎಂದುಕೊಂಡು ಚಿರತೆ ಮರಿವೊಂದನ್ನ ಬಾಲಕನೊಬ್ಬ ಮನೆಗೆ ಕರೆತಂದಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ. ಇದರಿಂದ ಕುಟುಂಬಸ್ಥರು ಕೆಲ ಕಾಲ ದಿಢೀರ್ ಶಾಕ್ಗೊಳಗಾಗಿದ್ದಾರೆ. ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕನಾಸಿಕ್ನ ಮಾಲೆಗಾಂವ್ನ ರೈತ ಠಾಕ್ರೆ ಕುಟುಂಬವಾಗಿದ್ದು, ಇವರು ವಾಸ ಮಾಡುವ ಮನೆಯ ಸ್ವಲ್ಪ ದೂರದಲ್ಲಿ ಚಿರತೆವೊಂದು ಮರಿಗೆ ಜನ್ಮ ನೀಡಿದೆ. ಆಟವಾಡುತ್ತ ಅಲ್ಲಿಗೆ ತೆರಳಿರುವ ಬಾಲಕ ಅದು ಬೆಕ್ಕಿನ ಮರಿ ಎಂದುಕೊಂಡು ಮನೆಗೆ …
Read More »ರಾಜ್ಯದಲ್ಲಿ ಇಳಿಕೆ ಆಗಲಿದೆ ಎಣ್ಣೆ ಬೆಲೆ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ. ವೈನ್, ವಿಸ್ಕಿ ಸೇರಿ ಕೆಲ ಮದ್ಯಗಳ ಬೆಲೆ ಇಳಿಕೆ ಮಾಡಲು ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲನೆ ನಡೆಸಿದೆ. ದುಬಾರಿ ಮದ್ಯದ ಬೆಲೆ ಇಳಿಕೆ ಮಾಡಿದರೆ ಮಾರಾಟ ಹೆಚ್ಚಳವಾಗಿ ಆದಾಯ ಸಂಗ್ರಹಣೆ ಅಧಿಕವಾಗುತ್ತದೆ. ಈ ಮೂಲಕ ವಾರ್ಷಿಕ 5000 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹಣ ಗುರಿಗೆ ರಾಜ್ಯ ಸರ್ಕಾರ ಚರ್ಚೆ ನಡೆಸಿದೆ ಎನ್ನಲಾಗಿದೆ. ಈಗಾಗಲೇ …
Read More »ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವಬಿಜೆಪಿ ಸರ್ಕಾರ: ಸಿದ್ದರಾಮಯ್ಯ
ಬೆಂಗಳೂರು: ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) …
Read More »ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ವ್ಯಕ್ತಿ ರಕ್ಷಣೆ
ಸೊರಬ: ತಾಲೂಕಿನ ಎನ್. ದೊಡ್ಡೇರಿ ಗ್ರಾಮದಲ್ಲಿ ಬಾವಿಗೆ ಬಿದ್ದ ವ್ಯಕ್ತಿಯನ್ನು ಗುರುವಾರ ತಡರಾತ್ರಿ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಎನ್. ದೊಡ್ಡೇರಿ ಗ್ರಾಮದ ಹನುಮಂತಪ್ಪ ಎಂಬುವವರನ್ನು ರಕ್ಷಿಸಲಾಗಿದೆ. ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ ಅವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಹನುಮಂತಪ್ಪ ಅವರನ್ನು ರಕ್ಷಿಸಿಲಾಗಿದ್ದು, ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »ಮುಸ್ಲಿಂ ಯುವತಿ ಜೊತೆ ಪ್ರೀತಿ.. ಈಗ ಮತ್ತೊಬ್ಬ ಯುವಕನನ್ನು ಹತ್ಯೆ ಮಾಡಿದ ಯುವತಿ ಸಂಬಂಧಿಕರು
ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಹಿಂದೂ ಯುವಕನ್ನ ಬರ್ಬರವಾಗಿ ಕೊಚ್ಚಿಕೊಂದ ಘಟನೆ ಇತ್ತೀಚೆಗೆ ಹೈದ್ರಾಬಾದ್ನಲ್ಲಿ ನಡೆದಿತ್ತು. ಈ ಕ್ರೂರ ಕೃತ್ಯಕ್ಕೆ ಇಡೀ ದೇಶವೇ ಬೆಚ್ಚಿ ಬಿದ್ದಿತ್ತು. ಇದೀಗ ಅಂತಹುದೇ ಮತ್ತೊಂದು ಪ್ರಕರಣ ಗುಜರಾತ್ನ ರಾಜ್ಕೋಟ್ನಲ್ಲಿ ನಡೆದಿದೆ. ಏನಿದು ಪ್ರಕರಣ..? ಮುಸ್ಲಿಂ ಯುವತಿಯನ್ನ ಪ್ರೀತಿ ಮಾಡಿದ್ದಕ್ಕೆ ಆಕ್ರೋಶಗೊಂಡ ಹುಡುಗಿಯ ಸಂಬಂಧಿಕರು 22 ವರ್ಷದ ಮಿಥುನ್ ಎಂಬ ಯುವಕನನ್ನ ಹೊಡೆದು ಸಾಯಿಸಿದ್ದಾರೆ. ಯುವಕ ಮಿಥುನ್, ಸುಮೈಯಾ (Sumaiya) ಎಂಬ ಮುಸ್ಲಿಂ ಯುವತಿಯನ್ನ ಪ್ರೀತಿಸುತ್ತಿದ್ದ. …
Read More »