Breaking News

ರಾಜಕೀಯ

ಬಾಗಲಕೋಟೆ; ಕುಳಗೇರಿ ಬೀರಲಿಂಗೇಶ್ವರ ಜಾತ್ರೆಯ ವಿಶೇಷತೆ ಏನು?

ಬಾಗಲಕೋಟೆ, ಅಕ್ಟೋಬರ್‌, 28; ಕಳೆದ ಎರಡು ವರ್ಷಗಳಿಂದ ಜಾತ್ರೆಗಳಿಗೆ ಕೋವಿಡ್ ಕಂಟಕ ಎದುರಾಗಿತ್ತು. ಆದರೆ ಈ ಬಾರಿ ಮುಕ್ತ ಅವಕಾಶ ಸಿಕ್ಕಿದ್ದು, ಜಾತ್ರೆಗಳಿಗೆ ಮತ್ತೆ ಕಳೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಕುಳಗೇರಿ ಗ್ರಾಮದಲ್ಲಿ ನಡೆದ ಜಾತ್ರೆ ಎಲ್ಲರ ಗಮನ ಸೆಳೆಯಿತು. ಇಡೀ ಜಾತ್ರೆ ತುಂಬಾ ಭಂಡಾರದ ಓಕುಳಿ ಆಡಿ ಬೀರಲಿಂಗನ ಭಕ್ತರು ಸಂಭ್ರಮಿಸಿದರು.   ಅದ್ದೂರಿಯಾಗಿ ನೆರವೇರುತ್ತಿರುವ ರಥೋತ್ಸವವನ್ನು ನೋಡುವುದಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ಎಲ್ಲ ಕಡೆ ಭಂಡಾರಮಯ …

Read More »

ಅಪ್ಪು ಹೆಸರಿನಲ್ಲಿ ನಿರೂಪಕಿ ಅನುಶ್ರೀ ಓವರ್‌ ಆಕ್ಟಿಂಗ್‌ : ಸಾಮಾಜಿಕ ಜಾಲತಾಣದಲ್ಲಿ ಟೀಕೆ

ಬೆಂಗಳೂರು: ನಿರೂಪಕಿ ಅನುಶ್ರೀ ಅವರ ನಿರೂಪಣೆ ಬಗ್ಗೆ ಸದಾ ಒಂದಲ್ಲ ಒಂದು ವಿವಾದ ಇದ್ದೇ ಇರುತ್ತದೆ. ನಿರೂಪಣೆ ಮಾಡೋದು ಬಿಟ್ಟು ಬಾಕಿ ಎಲ್ಲ ಮಾಡ್ತಾರೆ ಅನ್ನೋದು ಅನೇಕರ ಅಭಿಪ್ರಾಯ ಕೂಡ. ಟಿವಿ ಟಿಆರ್‌ಪಿಗಾಗಿ, ದುಡ್ಡಿಗಾಗಿ ಅನುಶ್ರೀ ನಡೆದುಕೊಳ್ಳುತ್ತಿದ್ದಾರೆ ಅಂತ ಅವರ ನಿರೂಪಣೆ ರೀತಿಯನ್ನು ಟೀಕೆ ಮಾಡುವವರು ಕೂಡ ಇದ್ದಾರೆ. ಈ ನಡುವೆ ಅಪ್ಪು ಹೆಸರಿನಲ್ಲಿ ನಿರೂಪಕಿ ಅನುಶ್ರೀ ಓವರ್‌ ಆಕ್ಟಿಂಗ್‌ ಮಾಡುತ್ತಿದ್ದಾರೆ ಅಂತ ಅನೇಕ ಮಂದಿ ಅನುಶ್ರೀಯವರ ನಡೆಯನ್ನು ಕಿಡಿಕಾರುತ್ತಿದ್ದಾರೆ. …

Read More »

ನ.1ರಂದು ಪುನೀತ್ ಗೆ ಕರ್ನಾಟಕರತ್ನ ಪ್ರಶಸ್ತಿ; ರಜಿನಿಕಾಂತ್, ಜೂ.ಎನ್‌ಟಿಆರ್‌ ಭಾಗಿ: CMಘೋಷಣೆ

ಬೆಂಗಳೂರು: ಈ ಬಾರಿ ನವೆಂಬರ್ ಒಂದನೇ ತಾರೀಕು ದಿವಂಗತ ನಟ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನವೆಂಬರ್ ಒಂದರಂದು ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತೇವೆ. ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ …

Read More »

ರಾಷ್ಟ್ರ-ಅಂತರಾಷ್ಟ್ರದಲ್ಲಿ ಬೆಳಗಾವಿಯ ಕೀರ್ತಿಯನ್ನು ಹೆಚ್ಚಿಸಿ-ರಾಹುಲ ಜಾರಕಿಹೊಳಿ

ಬೆಳಗಾವಿಯನ್ನು ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಆರ್ಥಿಕ ಸಹಾಯ, ಸಹಕಾರ ನೀಡಲಾಗುವುದು” ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ಕಾಕತಿ ಗ್ರಾಮದ ಹೆಮ್ಮೆಯ ಪುತ್ರ ಸಂಭಾಜಿ ಪರಮೋಜಿ ಮುಕ್ತ ರಾಷ್ಟ್ರೀಯ ನಾಗಾ ಕುಸ್ತಿ ಚಾಂಪಿಯನ್‌ಶಿಪ್ ಗೆ ಆಯ್ಕೆಯಾಗಿದ್ದು, ನಾಗಾಲ್ಯಾಂಡ್ ಗೆ ಪ್ರಯಾಣ ಬೆಳೆಸಲಿದ್ದಾರೆ. ಇವರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ೨೫ ಸಾವಿರ ರೂ. ಆರ್ಥಿಕ ಸಹಾಯ ನೀಡಿ, ಸನ್ಮಾನಿಸಿ ಶುಭಹಾರೈಸಿದರು. ವಿದ್ಯಾರ್ಥಿಗಳ ಏಳಿಗೆಗಾಗಿ ಯಮಕನಮರಡಿ …

Read More »

ಬಹುಪ್ರತೀಕ್ಷಿತ ಗಂಧದ ಗುಡಿ ಚಿತ್ರ ರಿಲೀಸ್ ಬೆಳಗಾವಿಯ ಥಿಯೇಟರ್‌ಗಳ ಮುಂದೆ ಹಬ್ಬದ ವಾತಾವರಣೆ

ಅಪ್ಪು ಅಭಿಮಾನಿಗಳ ಬಹುಪ್ರತೀಕ್ಷಿತ ಗಂಧದ ಗುಡಿ ಚಿತ್ರ ರಿಲೀಸ್ ಆಗಿದ್ದು, ಬೆಳಗಾವಿಯ ಥಿಯೇಟರ್‌ಗಳ ಮುಂದೆ ಹಬ್ಬದ ವಾತಾವರಣ ಮನೆ ಮಾಡಿತ್ತು.   ಇಂದು ರಾಜ್ಯಾದ್ಯಂತ ಪವರ್ ಸ್ಟಾರ್ ಅಭಿನಯದ ಗಂಧದ ಗುಡಿ ಚಿತ್ರ ಬಿಡುಗಡೆಗೊಂಡಿದೆ. ಬೆಳಗಾವಿಯಲ್ಲೂ ಮೂರು ಚಿತ್ರ ಮಂದಿರಗಳಲ್ಲಿ ಚಿತ್ರ ಬಿಡುಗಡೆ ನಡೆಯಿತು. ಸ್ವರೂಪ-ನರ್ತಕಿ, ಕಾರ್ನಿವಲ್ ಹಾಗೂ ಐನಾಕ್ಸ್ ಈ ಮೂರು ಚಿತ್ರ ಮಂದಿರಗಳಲ್ಲಿ ಚಿತ್ರದ ಮೊದಲ ಶೋ ವಿಕ್ಷೀಸಲು ೧೦:೪೫ ಗಂಟೆಗೆ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದರು. …

Read More »

ನ್ಯಾಯಾಲಯಕ್ಕೆ ಮುರುಘಾಶ್ರೀ ವಿರುದ್ಧ 694 ಪುಟಗಳ ಆರೋಪ ಪಟ್ಟಿ

ಚಿತ್ರದುರ್ಗ: ‍ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ನ್ಯಾಯಾಲಯಕ್ಕೆ ಗುರುವಾರ 694 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.   ತನಿಖೆಯನ್ನು ಭಾಗಶಃ ಪೂರ್ಣಗೊಳಿಸಿರುವ ಪೊಲೀಸರು, ದೋಷಾರೋಪ ಪಟ್ಟಿಯ ತಲಾ 347 ಪುಟಗಳ ಎರಡು ಪ್ರತಿಗಳನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಸಲ್ಲಿಸಿದರು. ಒಂದರಲ್ಲಿ ಮುರುಘಾ ಶರಣರು …

Read More »

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡರ ಪುನರಾಯ್ಕೆ

ಬೆಂಗಳೂರು: ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮತ್ತೂಮ್ಮೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೆಪಿ ಭವನದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು.   ಎಚ್‌.ಡಿ.ದೇವೇಗೌಡರೇ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಎಲ್ಲ ರಾಜ್ಯ ಪ್ರತಿನಿಧಿಗಳ ಒಮ್ಮತ ಅಭಿಪ್ರಾಯ ಪಟ್ಟರು. 13 ರಾಜ್ಯಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಕೇರಳದ …

Read More »

ವಿಜಯಪುರ: ಟ್ರ್ಯಾಕ್ಟರ್‌ಗೆ ಕ್ರೂಸರ್ ಡಿಕ್ಕಿ, ದಂಪತಿ ಸಾವು

ವಿಜಯಪುರ: ಇಂಡಿ ತಾಲ್ಲೂಕಿನ ಧೂಳಖೇಡ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ನಸುಕಿನಲ್ಲಿ ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರ್‌ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕ್ರೂಸರ್‌ನಲ್ಲಿದ್ದ ದಂಪತಿ ಸಾವಿಗೀಡಾಗಿದ್ದಾರೆ.   ಕ್ರೂಸರ್‌ನಲ್ಲಿದ್ದ ಇತರೆ‌ ಒಂಬತ್ತು ಜನರಿಗೆ ಗಾಯಗಳಾಗಿದ್ದು, ಮಹಾರಾಷ್ಟ್ರದ ಸೋಲಪುರಕ್ಕೆ ಚಿಕಿತ್ಸೆಗೆ ಕಳುಹಿಸಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ಮೂಲದ ಭಯ್ಯಾಜಿ ಶಿಂಧೆ (50), ಸುಮಿತ್ರಾ ಶಿಂಧೆ (45) ಸಾವಿಗೀಡಾದ ದಂಪತಿ. ಅಥಣಿ ಮೂಲದ ಇವರೆಲ್ಲರೂ ಕ್ರೂಸರ್‌ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿ …

Read More »

ಜನರಿಗೆ ಅನ್ನ ನೀಡದ ಬಿಜೆಪಿಯಿಂದ ವಿಶ್ವಗುರು ಮಾಡಲು ಸಾಧ್ಯವೇ?; ಸಿದ್ದರಾಮಯ್ಯ

ಬೆಂಗಳೂರು: ಜನರ ಹೊಟ್ಟೆಗೆ ಸಮರ್ಪಕವಾದ ಅನ್ನ ನೀಡದ ಬಿಜೆಪಿಯವರಿಂದ ದೇಶವನ್ನು ವಿಶ್ವಗುರು ಮಾಡಲು ಸಾಧ್ಯವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಜಗತ್ತಿನ ಜನರ ಮುಂದೆ ಹಸಿವು, ಸ್ವಾತಂತ್ರ್ಯ, ಮಹಿಳೆಯರ ದುಡಿಮೆ ಮುಂತಾದ ವಿಷಯಗಳಲ್ಲಿ ಭಾರತದ ಮರ್ಯಾದೆ ಹರಾಜಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ. ಮೋದಿಯವರನ್ನು ಟೀಕಿಸಿದವರ ವಿರುದ್ಧ ಪ್ರತಿಭಟಿಸಿ ಎಂದು ಹೇಳಿಕೆ ನೀಡಿದ್ದ ಯಡಿಯೂರಪ್ಪನವರಿಗೆ ಮತ್ತು ಬಿಜೆಪಿಯವರಿಗೆ ನಾನು 32 ಪ್ರಶ್ನೆಗಳನ್ನು ಕೇಳಿದ್ದೆ. ಇದುವರೆಗೆ ಬಿಜೆಪಿಯವರಿಗೆ ಮತ್ತು ಯಡಿಯೂರಪ್ಪನವರಿಗೆ …

Read More »

ಯು.ಕೆ.ಪಿ ಭೂಸ್ವಾಧೀನ ತ್ವರಿತ ವಿಲೇವಾರಿಗೆ ಕ್ರಮ: ಗೋವಿಂದ ಕಾರಜೋಳ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಭೂಸ್ವಾಧೀನ ಮತ್ತು ಪುನರ್ವಸತಿ ಹಾಗೂ ಪುನರ್ನಿರ್ಮಾಣ ಕಾಮಗಾರಿಗಳಿಗೆ ಡಿಸೆಂಬರ್ ಅಂತ್ಯದೊಳಗೆ 3000 ಕೋಟಿ ರೂ. ವೆಚ್ಚ ಮಾಡಲು ಮತ್ತು ಪ್ರಸಕ್ತ ಸಾಲಿನಲ್ಲಿಯೇ 11,000 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ರವರು ಇಂದು ನಡೆದ ಜಲಸಂಪನ್ಮೂಲ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.   ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524.256 ಮೀ. ಮಟ್ಟಕ್ಕೆ ನೀರು ನಿಲ್ಲಿಸಲು …

Read More »