Breaking News

ರಾಜಕೀಯ

ಅಸಾಮಾನ್ಯ ಮಕ್ಕಳಿಗೆ ಬೇಕು ವಿಶೇಷ ಕಾಳಜಿ-ಆರೈಕೆ

ಬೆಳಗಾವಿ: ಸಾಮಾನ್ಯ ಮಕ್ಕಳ ಬೆಳವಣಿಗೆಯಂತೆ ಆರೋಗ್ಯದ ಹಾಗೂ ಅಂಗವೈಕಲ್ಯದ ಸವಾಲು ಎದುರಿಸುತ್ತಿರುವ ಅಸಾಮಾನ್ಯ ಮಕ್ಕಳ ಬೆಳವಣಿಗೆ ಇರುವುದಿಲ್ಲ. ಅವರಿಗೆ ವಿಶೇಷ ಕಾಳಜಿ ಹಾಗೂ ಆರೈಕೆ ಮಾಡುವುದು ಬಹಳ ಮುಖ್ಯ. ಅವರಿಗೆ ವೈದ್ಯಕೀಯ ಚಿಕಿತ್ಸೆಯೊಂದಿಗೆ ಭೌತಿಕ ಚಿಕಿತ್ಸೆ ಅತ್ಯವಶ್ಯವಾಗಿ ಬೇಕು. ಇದರಲ್ಲಿ ತಾಯಂದಿರ ಕಾರ್ಯ ಮುಖ್ಯ ಪಾತ್ರ ವಹಿಸುತ್ತದೆ ಎಂದು ಕಾಹೆರನ ಉಸ್ತವಾರಿ ಉಪಕುಲಪತಿ ಹಾಗೂ ಡಾ| ಎನ್‌ ಎಸ್‌ ಮಹಾಂತಶೆಟ್ಟಿ ಹೇಳಿದರು. ಕೆಎಲ್‌ಇ ಸಂಸ್ಥೆಯ ಡಾ| ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ …

Read More »

ಬೆಳಗಾವಿಯಲ್ಲಿ ಕಸಾಪದಿಂದ ಸರ್ ಮಿರ್ಜಾ ಇಸ್ಮಾಯಿಲ್ ಜನ್ಮದಿನಾಚರಣೆ

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಜನ್ಮದಿನಾಚರಣೆಯನ್ನು ಬೆಳಗಾವಿಯಲ್ಲಿ ಆಚರಿಸಲಾಯಿತು. ಬೆಳಗಾವಿಯ ನೆಹರು ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ಸರ್.ಮಿರ್ಜಾ ಇಸ್ಮಾಯಿಲ್ ಅವರ ಜನ್ಮದಿನಾಚರಣೆ ಆಚರಿಸಲಾಯಿತು. ಈ ವೇಳೆ ಮೈಸೂರಿನ ನಲ್ವಡಿ ಕೃಷ್ಣರಾಜ್ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ ಹಾಗೂ ಸರ್ ಇಸ್ಮಾಯಿಲ್ ಮಿರ್ಜಾ ಅವರ ಭಾವಚಿತ್ರಗಳಿಗೆ ಗಣ್ಯರು ಪೂಜೆ ಸಲ್ಲಿಸಿದರು. ಇದೇ ವೇಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ …

Read More »

80 ವರ್ಷ ಆದ್ಮೇಲೆ ಖರ್ಗೆ ಅವರನ್ನ ಡ್ರೈವರ್ ಸೀಟಲ್ಲಿ ಕೂರಿಸಿದ್ದಾರೆ: ಅಶೋಕ್ ಲೇವಡಿ

ಬೆಂಗಳೂರು: ಕಾಂಗ್ರೆಸ್‍ನ ಬಸ್ ಈಗಾಗಲೇ ಪಂಕ್ಚರ್ ಆಗಿದೆ. 80 ವರ್ಷ ಆದ ಮೇಲೆ ಖರ್ಗೆ ಅವರನ್ನು ಈಗ ಡ್ರೈವರ್ ಸೀಟ್‍ನಲ್ಲಿ ಕೂರಿಸಿದ್ದಾರೆ ಎಂದು ಸಚಿವ ಆರ್. ಅಶೋಕ್ (R Ashok) ಲೇವಡಿ ಮಾಡಿದರು. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಬಸ್ ಯಾತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್‍ನವರ ಬಸ್ ಈಗಾಗಲೇ ಪಂಕ್ಚರ್ ಆಗಿದೆ. 80 ವರ್ಷ ಆದ ಮೇಲೆ ಖರ್ಗೆ (Mallikarjun Kharge) ಅವರನ್ನು ಈಗ ಡ್ರೈವರ್ ಸೀಟ್‍ನಲ್ಲಿ …

Read More »

ಬಸವಲಿಂಗಶ್ರೀ ವಿರುದ್ಧ ನಡೆದಿತ್ತು ಹನಿಟ್ರ್ಯಾಪ್; ಹೆಣ್ಣಿನ ಮೋಹ ಪಾಶಕ್ಕೆ ಸಿಲುಕಿದ್ರಾ ಸ್ವಾಮೀಜಿ?

ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸೋಮವಾರ ಅನುಮಾನಾಸ್ಪದವಾಗಿ ಮಠದ ಪೂಜಾಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ ಪ್ರಕರಣ ಬಯಲಾಗಿತ್ತು. ರಾಮನಗರ: ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸೋಮವಾರ ಅನುಮಾನಾಸ್ಪದವಾಗಿ ಮಠದ ಪೂಜಾಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ ಪ್ರಕರಣ ಬಯಲಾಗಿತ್ತು. ಸ್ವಾಮೀಜಿ ಐದು ಪುಟದ ಡೆತ್ ನೋಟ್ ಬರೆದಿದ್ದಾರೆ, ಮೂರು ಪುಟ ಪೊಲೀಸರಿಗೂ ಸಿಕ್ಕಿದ್ದು, ತನಿಖೆ ನಡೆಯುತ್ತಿದೆ. ಡೆತ್ನೋಟ್ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿವೆ. ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ(45) …

Read More »

ವಿಶ್ವದಾದ್ಯಂತ ಕೇತುಗ್ರಸ್ತ ಸೂರ್ಯಗ್ರಹಣ ಆರಂಭ : ಇಂಗ್ಲೆಂಡ್‌, ಇಟಲಿ, ನಾರ್ವೆಯಲ್ಲಿ ಗ್ರಹಣ ಸ್ವರ್ಶ|

27 ವರ್ಷಗಳ ಬಳಿಕ ಸಂಭವಿಸುತ್ತಿರೊ ಕೇತುಗ್ರಸ್ತ ಸೂರ್ಯಗ್ರಹಣ ಆರಂಭವಾಗಿದ್ದು, ಇಂಗ್ಲೇಡ್‌, ನಾರ್ವೆಯಲ್ಲಿ ಅರ್ಥ ಸೂರ್ಯನನ್ನು ನುಂಗಿದ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದೆ. ಭಾರತದಲ್ಲಿ ಸೂರ್ಯಗ್ರಹಣ ಆರಂಭಗೊಳ್ಳಲು ಇನ್ನೂ ಒಂದು ಗಂಟೆ ಮಾತ್ರ ಬಾಕಿಯಿದೆ. ಬರೊಬ್ಬರಿ 4 ಗಂಟೆಗಳ ಕಾಲ ಬಾನಂಗಳಲ್ಲಿ ವಿಸ್ಮಯ ಕಾಣಿಸಲಿದೆ. ಭಾರತದ ಸೂರ್ಯ ಗ್ರಹನ ಗೋಚರತೆ ಭಾಗಶಃ ಸೂರ್ಯಗ್ರಹಣವನ್ನು ಅನುಭವಿಸುವ ಭಾರತೀಯ ನಗರಗಳೆಂದರೆ ನವದೆಹಲಿ, ಬೆಂಗಳೂರು, ಕೋಲ್ಕತ್ತಾ, ಚೆನ್ನೈ, ಉಜ್ಜಯಿನಿ, ವಾರಣಾಸಿ ಮತ್ತು ಮಥುರಾ ಭಾಗಗಳಲ್ಲಿ ಕಾಣಿಸುತ್ತದೆ. ಗ್ರಹಣದ ಅವಧಿ: …

Read More »

ಟ್ರ್ಯಾಕ್ಟರ್- ಲಾರಿ ಡಿಕ್ಕಿ: ಐವರಿಗೆ ಗಾಯ

ಬೆಳಗಾವಿ: ನಗರ ಹೊರವಲಯದ ಅಲಾರವಾಡ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಸೋಮವಾರ ತಡರಾತ್ರಿ ಟ್ರ್ಯಾಕ್ಟರ್ ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ, ಐವರು ಗಾಯಗೊಂಡಿದ್ದಾರೆ. ಟ್ರ್ಯಾಕ್ಟರ್ ಟ್ರಾಲಿ ತುಂಡಾಗಿ ಬೋರಲು ಬಿದ್ದಿದ್ದು, ಅದರಲ್ಲಿದ್ದವರು ಪವಾಡ ಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.   ಎರಡು ಟ್ರಾಲಿಗಳನ್ನು ಹೊಂದಿದ ಟ್ರ್ಯಾಕ್ಟರಿನಲ್ಲಿ ಕಬ್ಬು ಕಟಾವು ಮಾಡುವವರು ಕೆಲಸ ಮುಗಿಸಿ ಪ್ರಯಾಣಿಸುತ್ತಿದ್ದರು. ಹುಬ್ಬಳ್ಳಿ ಕಡೆಯಿಂದ ಬೆಳಗಾವಿ ಮಾರ್ಗವಾಗಿ ಬಂದ ಲಾರಿ ಟ್ರ್ಯಾಕ್ಟರಿನ ಎರಡನೇ ಟ್ರಾಲಿಗೆ ಡಿಕ್ಕಿ …

Read More »

ಸೂರ್ಯಗ್ರಹಣ: ಹಲವೆಡೆ ದೇವರ ದರ್ಶನ ಬಂದ್‌

ಬೆಳಗಾವಿ: ಕೇತುಗ್ರಸ್ಥ ಖಂಡಗ್ರಾಸ (ಖಗ್ರಾಸ) ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಮಂಗಳವಾರ ಮಧ್ಯಾಹ್ನದಿಂದ ಮೂರ್ತಿಗಳ ದರ್ಶನ ಬಂದ್‌ ಮಾಡಲಾಯಿತು. ದೀಪಾವಳಿ ಹಬ್ಬದ ಕಾರಣ ದೇವಸ್ಥಾನಗಳನ್ನು ಮುಚ್ಚಲಿಲ್ಲ. ಆದರೆ, ಮೂರ್ತಿಗಳ ಮೇಲೆ ಬಿಲ್ವಪತ್ರಿ, ಶಾಲುಗಳನ್ನು ಹೊದಿಸಿ ಮರೆ ಮಾಟಲಾಯಿತು. ಸಂಜೆ 4.30ಕ್ಕೆ ಸರಿಯಾಗಿ ಬೆಳಗಾವಿಯಲ್ಲಿ ಸೂರ್ಯಗ್ರಹಣ ಗೋಚರವಾಗಲಿದೆ ಎಂದು ಅರ್ಚಕರು ಮಾಹಿತಿ ನೀಡಿದರು. ಸೋಮವಾರವೇ ಹಲವು ದೇವಸ್ಥಾನಗಳಲ್ಲಿ ಗ್ರಹಣ ಮಾಹಿತಿ ಹಾಗೂ ದೋಷ ನಿವಾರಣಾ ವಿಧಾನಗಳ ಬಗ್ಗೆ ವಿವರ …

Read More »

ದೀಪಾವಳಿ ಹಬ್ಬದ ಪ್ರಯುಕ್ತ ಹಚ್ಚಿದ ಪಟಾಕಿ ಕಿಡಿ ಸಿಡಿದು ಕುಶನ್ ಅಂಗಡಿಗೆ ಬೆಂಕಿ

ದೀಪಾವಳಿ ಹಬ್ಬದ ಪ್ರಯುಕ್ತ ಹಚ್ಚಿದ ಪಟಾಕಿ ಕಿಡಿ ಸಿಡಿದು ಕುಶನ್ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಹೌದು ಕಿತ್ತೂರು ಪಟ್ಟಣದ ಶಬ್ಬೀರ ಬೀಡಿ ಎಂಬುವವರಿಗೆ ಸೇರಿದ ಕುಶನ್ ಅಂಗಡಿಗೆ ನಿನ್ನೆ ತಡರಾತ್ರಿ ಬೆಂಕಿ ತಗುಲಿದೆ. ಪಟಾಕಿ ಕಿಡಿ ಸಿಡಿಯುತ್ತಿದ್ದಂತೆ ಧಗಧಗನೇ ಕುಶನ್ ಅಂಗಡಿ ಹೊತ್ತಿ ಉರಿದಿದೆ. ಅಂದಾಜು 3 ಲಕ್ಷ ಮೌಲ್ಯದ ಸಿದ್ಧಗೊಂಡಿದ್ದ ಕುಶನ್, ಪೀಠೋಪಕರಣ ಬೆಂಕಿಗಾಹುತಿಯಾಗಿವೆ. ಶಬ್ಬೀರ …

Read More »

ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆ ಬಿಲ್ವಪತ್ರೆಗಳಿಂದ ಮುಚ್ಚಲ್ಪಟ್ಟ ಕಪಿಲೇಶ್ವರ ..!

ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಬೆಳಗಾವಿಯ ಶ್ರೀ ಕಪಿಲೇಶ್ವರ ಮಂದಿರದಲ್ಲಿ ಬೆಳಿಗ್ಗೆ 8 ಗಂಟೆಗೆ ಎಲ್ಲ ಪೂಜಾ ಕಾರ್ಯಗಳನ್ನು ಮುಗಿಸಲಾಯಿತು. ವಾ.ಓ: ಹೌದು ಕೇತುಗ್ರಸ್ತ ಸೂರ್ಯ ಗ್ರಹಣ ಹಿನ್ನೆಲೆ ಪ್ರತಿದಿನದಂತೆ ನಡೆಯುವ ಅಭಿಷೇಕ, ರುದ್ರಾಭಿಷೇಕ ಸೇರಿ ಎಲ್ಲಾ ಕ್ರಿಯೆಗಳನ್ನು ಬೆಳಿಗ್ಗೆ 8 ಗಂಟೆಯೊಳಗೆ ಬೆಳಗಾವಿಯ ಕಪಿಲೇಶ್ವರ ಮಂದಿರದಲ್ಲಿ ಅರ್ಚಕರು ಪೂರ್ಣಗೊಳಿಸಿದರು. ಬಳಿಕ ಮಧ್ಯಾಹ್ನ ವೇದ ಶುರುವಾಗುವ ಮುಂಚೆ ಶಿವಲಿಂಗವನ್ನು ಪೂರ್ಣವಾಗಿ ಬಿಲ್ವಪತ್ರೆಗಳಿಂದ ಮುಚ್ಚಲಾಯಿತು. ಇದು …

Read More »

ಸ್ತಗಿತ ಹೊಂದಿದ್ದ ವಾಟ್ಸ್ ಆ್ಯಪ್ ಪುನರ್ ಆರಂಭ ಗ್ರಹಣ ಹಿಡಿದಿತ್ತು ಅಂತ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಗಳ ಸುರಿಮಳೆ

lಮುಂಬೈ: ಪ್ರಸಿದ್ಧ ಸಾಮಾಜಿಕ ಜಾಲತಾಣ ವಾಟ್ಸಪ್ ಸರ್ವರ್ ನಲ್ಲಿ ಸಮಸ್ಯೆ ತಲೆದೋರಿದೆ. ಹೀಗಾಗಿ ವಿಶ್ವದಾದ್ಯಂತ ವಾಟ್ಸಪ್ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿದೆ. ಈ ಬಗ್ಗೆ ಇದುವರೆಗೂ ವಾಟ್ಸಪ್ ನಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆದರೆ ಬಳಕೆದಾರರು ಸಂದೇಶಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ವಿಶ್ವದಾದ್ಯಂತ ಮಧ್ಯಾಹ್ನ ಸುಮಾರು 12.30ರಿಂದ ವಾಟ್ಸಪ್ ಕಾರ್ಯ ನಿರ್ವಹಿಸುತ್ತಿಲ್ಲ. ವಾಟ್ಸಪ್ ನಲ್ಲಿ ಮೆಸೇಜ್ ಗಳು ಕಳುಹಿಸಲು ಸಾಧ್ಯವಾಗದ ಕಾರಣಕ್ಕೆ ತಾವು ಮೊಬೈಲ್ ರಿ ಸ್ಟಾರ್ಟ್ ಮಾಡಿರುವುದಾಗಿ …

Read More »