ಬೆಂಗಳೂರು: ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ಬದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ನಟ ವಿಷ್ಣುವರ್ಧನ್ಗೆ ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ಭಾರತಿ ವಿಷ್ಣುವರ್ಧನ್, ಅನಿರುದ್ದ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕರ್ನಾಟಕ ರತ್ನ ನೀಡುವಂತೆ ಒತ್ತಾಯಿಸಿದ್ದರು. ಜೊತೆಗೆ ವಿಷ್ಣು ಅಭಿಮಾನಿಗಳು ಈ …
Read More »ಪ್ರಿಯಕರನ ಜೊತೆ ಸೇರಿ ತಾಯಿಯಿಂದಲೇ ಮಗಳ ಕೊಲೆ: ಕಠಿಣ ಶಿಕ್ಷೆಗೆ ಸಂಬಂಧಿಕರ ಆಗ್ರಹ
ಹಾವೇರಿ: ಪ್ರಪಂಚದಲ್ಲಿ ಕೆಟ್ಟ ತಂದೆ ಇರಬಹುದು. ಆದ್ರೆ ಕೆಟ್ಟ ತಾಯಿ ಇರಲು ಸಾಧ್ಯವಿಲ್ಲ ಎನ್ನುವ ಮಾತಿದೆ. ಆದರೆ ಈ ಮಾತಿಗೆ ಅಪವಾದ ಎಂಬಂತೆ ನಡೆದುಕೊಂಡಿದ್ದಾಳೆ ಜಿಲ್ಲೆಯ ರಾಣೆಬೆನ್ನೂರಿನ ಮಹಿಳೆ. ಅನಾಥ ಶವವೆಂದು ಪೊಲೀಸರು ಅಂತ್ಯಕ್ರಿಯೆ ಮಾಡಿದ್ದರು. ಗುರುವಾರ ಬಾಲಕಿಯ ತಂದೆ ಮತ್ತು ಸಂಬಂಧಿಕರು ಸಮಾಧಿ ಸ್ಥಳಕ್ಕೆ ಆಗಮಿಸಿ ವಿಧಿವಿಧಾನ ನೆರವೇರಿಸಿದರು. ಪ್ರಕರಣ ಯಲ್ಲಾಪುರ ಬಳಿಯ ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ಅಗಸ್ಟ್ 2 ರಂದು ಸುಮಾರು ನಾಲ್ಕು ವರ್ಷದ ಹೆಣ್ಣುಮಗುವಿನ ಶವ ಪತ್ತೆಯಾಗಿತ್ತು. …
Read More »ಕಳ್ಳರಿಂದ 2 ಕೆ.ಜಿ ಬಂಗಾರ ಜಪ್ತಿ ಮಾಡಿ, 250 ಗ್ರಾಂ ಲೆಕ್ಕ ತೋರಿಸಿದ ಪೊಲೀಸಪ್ಪನ ವಿರುದ್ಧ ಐಜಿಪಿಗೆ ದೂರು!
ಕಳ್ಳರಿಂದ 2 ಕೆ.ಜಿ ಬಂಗಾರ ಜಪ್ತಿ ಮಾಡಿ, 250 ಗ್ರಾಂ ಲೆಕ್ಕ ತೋರಿಸಿದ ಪೊಲೀಸಪ್ಪನ ವಿರುದ್ಧ ಐಜಿಪಿಗೆ ದೂರು! ಬೆಂಗಳೂರು (ಸೆ.11): ಕಳ್ಳತನ ಪ್ರಕರಣಗಳ ತನಿಖೆ ವೇಳೆ ಕಳ್ಳರಿಂದ ವಶಪಡಿಸಿಕೊಂಡಿದ್ದ ಚಿನ್ನವನ್ನು ಕದ್ದ ಆರೋಪದ ಮೇಲೆ ಸೂರ್ಯನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್ ಮತ್ತು ಅವರ ಕ್ರೈಂ ಸಿಬ್ಬಂದಿ ವಿರುದ್ಧ ಕೇಂದ್ರ ವಲಯ ಐಜಿಪಿ ಲಾಬೂರಾಮ್ ಅವರಿಗೆ ದೂರು ನೀಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲ ವೆಂಕಟಾಚಲಪತಿ ಈ …
Read More »ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಕಬ್ಬು ಉತ್ಪಾದನೆ ಹೆಚ್ಚಿಸುವ ಕುರಿತು ಒಂದು ದಿನದ ವಿಚಾರ ಸಂಕಿರಣ….
ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಕಬ್ಬು ಉತ್ಪಾದನೆ ಹೆಚ್ಚಿಸುವ ಕುರಿತು ಒಂದು ದಿನದ ವಿಚಾರ ಸಂಕಿರಣ…. ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಕಬ್ಬು ಉತ್ಪಾದನೆ ಹೆಚ್ಚಿಸುವ ಒಂದು ದಿನದ ವಿಚಾರ ಸಂಕಿರಣ ರಾಜ್ಯದ ವಿವಿಧ ಕೃಷಿ ತಜ್ಞರಿಂದ ವಿಚಾರ ಮಂಡನೆ ಸಕ್ಕರೆ ಕಾರ್ಖಾನೆಗಳ ಕಬ್ಬು ವಿಭಾಗದ ಅಧಿಕಾರಿಗಳು ಭಾಗಿ ಇತ್ತೀಚಿನ ವರ್ಷಗಳಲ್ಲಿ ಮಣ್ಣಿನ ಫಲವತ್ತತೆಗೆ ಒತ್ತು ಕೊಡದೇ ಕೃಷಿಯಲ್ಲಿ ಕೇವಲ ಹೆಚ್ಚಿನ ಪ್ರಮಾಣದಲ್ಲಿ ರಸಾಯನಿಕ ಗೊಬ್ಬರಗಳನ್ನು ಬಳಕೆ ಮಾಡುವುದು ಮತ್ತು …
Read More »ಸುವರ್ಣಸೌಧದ ಎದುರಿನ ಪ್ರಮುಖ ಸರ್ವಿಸ್ ರಸ್ತೆ ಯಲ್ಲಿ ಘನತ್ಯಾಜ್ಯ ವಸ್ತುಗಳ ಸಾಮ್ರಾಜ್ಯ
ಗ್ರಾಮ ಪಂಚಾಯತಿಯ ನಿರ್ಲಕ್ಷ ಹಲಗಾ ಗ್ರಾಮದ ಸರ್ವಿಸ್ ರಸ್ತೆಯಲ್ಲಿ ಘನತ್ಯಾಜ್ಯ ವಸ್ತುಗಳ ಸಾಮ್ರಾಜ್ಯ…… ಹಲಗಾ ಗ್ರಾಮದ ಸರ್ವಿಸ್ ರಸ್ತೆಯಲ್ಲಿ ತ್ಯಾಜ್ಯ ವಸ್ತುಗಳ ಸಾಮ್ರಾಜ್ಯಸ್ವಚ್ಛತೆಯನ್ನು ಕೈಗೊಳ್ಳದ ಗ್ರಾಮ ಪಂಚಾಯಿತಿದುರ್ವಾಸನೆಯ ಮಧ್ಯದಲ್ಲಿ ತೆರಳುವ ಸಾರ್ಜನಿಕರು ಸುವರ್ಣಸೌಧದ ಎದುರಿನ ಪ್ರಮುಖ ಸರ್ವಿಸ್ ರಸ್ತೆ ಗ್ರಾಮ ಪಂಚಾಯತಿಯವರ ನಿರ್ಲಕ್ಷದಿಂದ ಸುವರ್ಣಸೌಧಕ್ಕೆ ತೆರಳುವ ಹಲಗಾ ಗ್ರಾಮದ ಸರ್ವಿಸ್ ರಸ್ತೆಯಲ್ಲಿ ಘನತ್ಯಾಜ್ಯ ವಸ್ತುಗಳ ಸಾಮ್ರಾಜ್ಯವಾಗಿ ಹೋಗಿದೆ. ದುರ್ವಾಸನೆಯ ಮಧ್ಯದಲ್ಲಿ ಸಾರ್ಜನಿಕರು ಮೂಗಿನ ಮೇಲೆ ಕೈ ಇಟ್ಟುಕೊಂಡು ಅಲೆದಾಡುವ ಪ್ರಸಂಗ …
Read More »ಖಾನಾಪೂರ ತಾಲೂಕಿನ ಲೋಂಡಾದಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಹೈಸ್ಕೂಲಿಗೆ ಸ್ಮಾರ್ಟ್ ಬೋರ್ಡ ವಿತರಣೆ…
ಖಾನಾಪೂರ ತಾಲೂಕಿನ ಲೋಂಡಾದಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಹೈಸ್ಕೂಲಿಗೆ ಸ್ಮಾರ್ಟ್ ಬೋರ್ಡ ವಿತರಣೆ… ಹಳೆಯ ವಿದ್ಯಾರ್ಥಿಗಳಿಂದ ಹೈಸ್ಕೂಲಿಗೆ ಸ್ಮಾರ್ಟ್ ಬೋರ್ಡ ವಿತರಣೆ ಖಾನಾಪೂರ ತಾಲೂಕಿನ ಲೋಂಡಾದಲ್ಲಿ ಕಾರ್ಯಕ್ರಮ 1979-80 ಬ್ಯಾಚ್ನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಲೋಧಾ ಪ್ರೌಢಶಾಲೆಗೆ ಸ್ಮಾರ್ಟ್ ತರಗತಿ ಸೌಲಭ್ಯ ವಿದ್ಯಾರ್ಥಿಗಳ ಕೊಡುಗೆಯೊಂದಿಗೆ ಡಿಜಿಟಲ್ ಯುಗದ ಶಾಲೆ ಖಾನಾಪೂರ ತಾಲೂಕಿನ ಲೋಂಡಾ ಎಜುಕೇಶನ್ ಸೊಸೈಟಿ ನಡೆಸುತ್ತಿರುವ ಪ್ರೌಢಶಾಲೆಗೆ 1979-80 ಬ್ಯಾಚ್ನ ಹಳೆಯ ವಿದ್ಯಾರ್ಥಿಗಳು ಸ್ಮಾರ್ಟ್ ಬೋರ್ಡ್ ಅನ್ನು ದಾನ ಮಾಡಿದ್ದಾರೆ. ಹಳೆಯ …
Read More »ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ
ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ (೨೨) ಅವರನ್ನು ಪತಿ ಕೊಲೆ ಮಾಡಿರುವ ಘಟನೆಗೆ ಆಕ್ರೋಶ ವ್ಯಕ್ತಪಡಿಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕುಟುಂಬಸ್ಥರು, ಗ್ರಾಮಸ್ಥರು, ನ್ಯಾಯವಾದಿಗಳ ಸಂಘ ಹಾಗೂ ವಿವಿಧ ಸಂಘಟನೆಯ ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. …
Read More »ಅನಾರೋಗ್ಯದ ಹಿನ್ನೆಲೆ ಶಿರೂರ ಪಟ್ಟಣದ ಯೋಧ ರಮೇಶ ಬಾದಾಮಿ ಸಾವು…
ಅನಾರೋಗ್ಯದ ಹಿನ್ನೆಲೆ ಶಿರೂರ ಪಟ್ಟಣದ ಯೋಧ ರಮೇಶ ಬಾದಾಮಿ ಸಾವು… ಅನಾರೋಗ್ಯದ ಹಿನ್ನೆಲೆ ಶಿರೂರ ಪಟ್ಟಣದ ಯೋಧ ಸಾವು ಗ್ರಾಮಸ್ಥರಿಂದ ಬೈಕ್ ರ್ಯಾಲಿ, ಭಾರತ ಮಾತ ಕಿ ಜೈ ಘೋಷಣೆ ಶಿರೂರು ಪಟ್ಟಣ ತಲುಪಿದ ಯೋಧನ ಪಾರ್ಥಿವ ಶರೀರ ಶಿರೂರು ಪಟ್ಟಣದ ರಮೇಶ್ ಬಾದಾಮಿ(42) ಮೃತ ಯೋಧ ಜಮ್ಮು ಕಾಶ್ಮೀರದ ಶ್ರೀನಗರದ ಬಿ.ಎಸ್.ಎಫ್ ನ 80 ನೇ ಬಟಾಲಿಯನ್ನಲ್ಲಿ ಕಳೆದ 18 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಯೋಧ ರಮೇಶ ಬಾದಾಮಿ …
Read More »ಬೆಳಗಾವಿ: ಗರ್ಭಿಣಿ ಪತ್ನಿಯನ್ನು ಕಾರಿನಲ್ಲೇ ಕೊಂದು ಕಥೆ ಕಟ್ಟಿದ ವಕೀಲ ಪತಿ ಸೇರಿ ಮೂವರ ಬಂಧನ
ಚಿಕ್ಕೋಡಿ(ಬೆಳಗಾವಿ): “ಆರು ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದ ಘಟನೆ ಚಿಕ್ಕೋಡಿಯ ಉಗಾರ್ ಬಿಕೆ ಗ್ರಾಮದಲ್ಲಿ ಕಳೆದ ಭಾನುವಾರ ರಾತ್ರಿ ನಡೆದಿದ್ದು, ಪತಿ ಹಾಗು ಇನ್ನಿಬ್ಬರನ್ನು ಬಂಧಿಸಲಾಗಿದೆ” ಎಂದು ಎಸ್ಪಿ ಭೀಮಾಶಂಕರ ಗುಳೇದ ತಿಳಿಸಿದರು. ಚೈತಾಲಿ (23) ಕೊಲೆಯಾದವರು. ಎಸ್ಪಿ ಗುಳೇದ ಅವರು ಬೆಳಗಾವಿ ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಪ್ರಕರಣದ ಪೂರ್ಣ ಮಾಹಿತಿ ನೀಡಿದರು. “ಕಳೆದ ಭಾನುವಾರ (7-09-25) ರಾತ್ರಿ ಕಾಗವಾಡ ತಾಲೂಕಿನ ಉಗಾರ ಬಿ.ಕೆ.ಗ್ರಾಮದ ಮಹಿಳೆ ಚೈತಾಲಿ …
Read More »ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ವಿರೋಧಿಸಿ ಮತ್ತೆರಡು ಪಿಐಎಲ್ ಸಲ್ಲಿಕೆ
ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ. ಹಿಂದೂ ಅಲ್ಲದ ಬಾನು ಮುಷ್ತಾಕ್ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ವಾಪಸ್ ಪಡೆಯಲು ಸರಕಾರಕ್ಕೆ ನಿರ್ದೇಶನ ನೀಡಬೇಕು. ಅದೇ ರೀತಿ ದಸರಾ ಉದ್ಘಾಟನೆಯು ಹಿಂದೂ ಧಾರ್ಮಿಕ ಸಂಪ್ರದಾಯದ ಅವಿಭಾಜ್ಯ ಭಾಗವೆಂದು ಘೋಷಿಸಿ ಅದನ್ನು …
Read More »
Laxmi News 24×7