ಮೈಸೂರು, ಅ.14: ಚಿತ್ರದುರ್ಗದ ಮುರುಘಾ ಮಠದಲ್ಲಿ ಓದುತ್ತಿದ್ದ ನನ್ನ ಇಬ್ಬರು ಹೆಣ್ಣುಮಕ್ಕಳು ಋತುಮತಿಯಾಗುವವರೆಗೂ ಮುರುಘಾ ಮಠದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಸಂತ್ರಸ್ತ ಬಾಲಕಿಯರ ತಾಯಿ ಮೈಸೂರಿನ ನಝರ್ ಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಈವರೆಗೆ ಒಟ್ಟು ಏಳು ಮಂದಿಯ ವಿರುದ್ಧ ಎಫ್.ಐ.ಆರ್. ದಾಖಲಾದಂತಾಗಿದೆ. ಆರು ವರ್ಷಗಳ ಹಿಂದೆ ಬಡತನದ ಕಾರಣ ನಾನು ಮಠಕ್ಕೆ ಬಂದು ಕೆಲಸಕ್ಕೆ …
Read More »24 ಗಂಟೆಗಳಲ್ಲಿಯೇ ಮಳೆ ಹಾನಿ ಪರಿಹಾರ; ಮುಖ್ಯಮಂತ್ರಿ ಮಹತ್ವದ ಘೋಷಣೆ
ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜೀವ ಹಾನಿಯ ಜೊತೆಗೆ ಹೊಲಗದ್ದೆಗಳಿಗೆ ನೀರು ನುಗ್ಗಿರುವ ಪರಿಣಾಮ ಬೆಳೆ ನಷ್ಟವೂ ಸಂಭವಿಸಿದೆ. ಇದರ ಜೊತೆಗೆ ರಸ್ತೆಗಳು ಸಹ ಕಿತ್ತು ಹೋಗಿವೆ. ಇದೀಗ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಆಯ್ದ 16 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ 24 ಗಂಟೆಗಳೊಳಗಾಗಿ ಪರಿಹಾರ ವಿತರಿಸುವಂತೆ ಸೂಚಿಸಲಾಗಿದೆ ಎಂದು …
Read More »ಜೈನ್ ಶ್ವೇತಾಂಬರ ಪಂಥದ ೧೦ ಯುವಕರಿಂದ ಸನ್ಯಾಸ ಸ್ವೀಕಾರ:
ಬೆಳಗಾವಿ ನಗರದಲ್ಲಿ ಜೈನ ಸಮುದಾಯದ ೧೦ ಯುವಕರು ತಮ್ಮ ಸುಖ ಜೀವನವನ್ನು ತೊರೆದು ಜೈನ್ ಧರ್ಮ ದೀಕ್ಷೆಯನ್ನು ಸ್ವೀಕಾರ ಮಾಡಿದರು. ಈ ಹಿನ್ನೆಲೆ ಜೈನ ಸಮುದಾಯದ ಬಾಂಧವರ ವತಿಯಿಂದ ಬೃಹತ್ ಶೋಭಾಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ನಗರದಲ್ಲಿ ಜೈನ್ ಸಮುದಾಯದ ೧೦ಜನ ಯುವಕರು ಜೈನ್ ತಮ್ಮ ಲೌಕಿಕ ಜೀವನವನ್ನು ತೊರೆದು ಜೈನ್ ದೀಕ್ಷೆಯನ್ನು ಸ್ವೀಕಾರ ಮಾಡಿದ ಹಿನ್ನೆಲೆ ಇಂದು ನಗರದಲ್ಲಿ ಜೈನ್ ಸಮುದಾಯದ ವತಿಯಿಂದ ಬೃಹತ್ ಶೋಭಾಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ …
Read More »ತೊಗರಿ ಕಿತ್ತು ಜೋಳ ಬೆಳೆಯಲು ಸಿದ್ಧತೆ
ತೆಲಸಂಗ: ಗ್ರಾಮದಲ್ಲಿ ಮೂರ್ನಾಏಲ್ಕು ದಿನಗಳಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅಳಿದುಳಿದಿದ್ದ ತೊಗರಿ ಬೆಳೆಯೂ ಕೈಗೆಟಕದ ಸ್ಥಿತಿ ತಲುಪಿದ್ದು, ತೊಗರಿ ಬೆಳೆ ಮಾಡಿದ್ದ ರೈತನಿಗೆ ಸಂಕಷ್ಟ ಎದುರಾಗಿದೆ. ತೆಲಸಂಗ ಹೋಬಳಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ತೊಗರಿ ಬಿತ್ತನೆ ಮಾಡಿದ ದಿನದಿಂದ ಇಲ್ಲಿಯವರೆಗೂ ಸತತವಾಗಿ ಸುರಿದ ಮಳೆ, ಮೋಡಕವಿದ ತಂಪು ವಾತಾವರಣ, ಹೊಲಗಳಲ್ಲಿ ನಿಂತ ನೀರಿನಿಂದ ತೊಗರಿ ಗಿಡದ ಬೇರು ಕೊಳೆತಿದೆ. ಮತ್ತೆ ಕೆಲವಡೆ ನೆಟಿರೋಗ ಕಾಣಿಸಿಕೊಂಡಿದೆ. ತೋಗರಿ ಹೂವು ಮತ್ತು …
Read More »ಕಾಂಗ್ರೆಸ್ ಪಾದಯಾತ್ರೆ ಎಂಬ ಶಬ್ದ ಕಲಿತದ್ದೇ ಬಿಜೆಪಿಯಿಂದ: ನಳಿನ್ ಕಟೀಲ್
ಧಾರವಾಡ: ಬಿ.ಎಸ್.ಯಡಿಯೂರಪ್ಪನವರು ಮಾಡಿದಷ್ಟು ಪಾದಯಾತ್ರೆಯನ್ನು ಯಾರೂ ಮಾಡಿಲ್ಲ. ಅವರು ಮಾಡಿದಷ್ಟು ಸೈಕಲ್ ಯಾತ್ರೆಯನ್ನು ಯಾರೂ ಮಾಡಲಿಕ್ಕಾಗದು. ಪಾದಯಾತ್ರೆಯನ್ನು ಬಿಜೆಪಿಯಿಂದಲೇ ಕಾಂಗ್ರೆಸ್ ಕಲಿತುಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಪಾದಯಾತ್ರೆ ಈಗ ಆರಂಭವಾಗಿದೆ. ಬಿಜೆಪಿ ಬೆಳೆದಿದ್ದೇ ಪಾದಯಾತ್ರೆಯಿಂದ. ನಾವು ಅಧಿಕಾರಕ್ಕೆ ಬಂದಿರುವುದೇ ಯಾತ್ರೆಯಿಂದ. ಯಡಿಯೂರಪ್ಪ ಎರಡು ಕಿಲೋ ಮೀಟರ್ ನಡೆಯಲಿ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಯಡಿಯೂಪ್ಪನವರು …
Read More »ಪೆನ್ನಿನ ಮೇಲೆ ಬರೆದು ಪರೀಕ್ಷೆಗೆ ನಕಲು ಮಾಡಿದ ಕಾನೂನು ವಿದ್ಯಾರ್ಥಿ
ಕ್ರಿಮಿನಲ್ ಕಾರ್ಯವಿಧಾನದ ಕಾನೂನನ್ನು ಅಧ್ಯಯನ (criminal procedural law) ಅಷ್ಟುಸುಲಭವಲ್ಲ. ಪರೀಕ್ಷೆಯಲ್ಲಿ ವಿದ್ಯಾರ್ಥಿಯು ಉತ್ತೀರ್ಣರಾಗಲು ಹೆಚ್ಚಿನ ಶ್ರದ್ಧೆ, ಶ್ರಮ ಬೇಕಾಗುತ್ತದೆ. ಆದರೆ ಸ್ಪೇನ್ನಲ್ಲಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ನಕಲು ಹೊಡೆಯುವುದಕ್ಕಾಗಿ ತನ್ನ ಸಂಪೂರ್ಣ ಪಠ್ಯಕ್ರಮವನ್ನು ಕೇವಲ 11 ಪೆನ್ನುಗಳಲ್ಲಿ ಕೆತ್ತಿದ್ದಾನೆ. ಈ ಪೆನ್ನುಗಳ ಚಿತ್ರಗಳು ಟ್ವಿಟರ್ ನಲ್ಲಿ ವೈರಲ್ ಆಗಿವೆ. ವಿದ್ಯಾರ್ಥಿಯು ನೀಲಿ ಬಿಕ್ ಪೆನ್ನುಗಳ ಮೇಲೆ ಸಣ್ಣ ಅಕ್ಷರಗಳನ್ನು ಕೆತ್ತಿದ್ದಾನೆ. ನಕಲು ಮಾಡುತ್ತಿದ್ದಾಗ ಆತ ಸಿಕ್ಕಿ ಬಿದ್ದಿದ್ದು, …
Read More »ಬೆಳಗಾವಿ | ಯುವತಿ ಅನುಮಾನಾಸ್ಪದ ಸಾವು: ಅತ್ಯಾಚಾರ ಎಸಗಿ ಕೊಲೆ; ಪೋಷಕರ ಹೇಳಿಕೆ
ಬೆಳಗಾವಿ: ಜಿಲ್ಲೆಯ 19 ಯುವತಿಯೊಬ್ಬರು, ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಅನುಮಾನಾಸ್ಪದವಾಗಿ ಕೊನೆಯುಸಿರೆಳೆದಿದ್ದಾರೆ. ಈ ಯುವತಿ ಬೆಂಗಳೂರಿನ ಕಾಲ್ ಸೆಂಟರ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಿತ್ರಾಣಗೊಂಡಿದ್ದ ಯುವತಿಯನ್ನು ಬುಧವಾರ ರಾತ್ರಿ ಯುವಕನೊಬ್ಬ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಹೋಗಿದ್ದ. ಅವರ ಸ್ಥಿತಿ ಗಂಭೀರವಾದ್ದರಿಂದ ಕುಟುಂಬದವರು ನಗರದ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಅವರು ಗುರುವಾರ ಬೆಳಿಗ್ಗೆ ಕೊನೆಯುಸಿರೆಳೆದರು. ಯುವತಿ ತಿಂಗಳ ಹಿಂದಷ್ಟೇ ಬೆಂಗಳೂರಿನ ಕಾಲ್ ಸೆಂಟರ್ನಲ್ಲಿ ಕೆಲಸಕ್ಕೆ ಸೇರಿದ್ದರು ಎಂದು ಮೂಲಗಳು ತಿಳಿಸಿವೆ. …
Read More »ಬೆಳಗಾವಿ: ಕೈಕೊಟ್ಟ ಬೆಳೆ, ಸಾಲಬಾಧೆಯಿಂದ ಯುವ ರೈತ ಆತ್ಮಹತ್ಯೆ
ಬೆಳಗಾವಿ: ಸಾಲಬಾಧೆ ತಾಳಲಾರದೇ ಯುವ ರೈತನೊಬ್ಬ ತನ್ನ ಒಂದು ವರ್ಷದ ಮಗನ ಜನ್ಮದಿನ ಆಚರಿಸಿದ ಮರುದಿನವೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ವಿನಾಯಕ ನಗರದಲ್ಲಿ ನಡೆದಿದೆ. ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೊಸೂರ ಗ್ರಾಮದ ಯುವ ರೈತ ರಾಜಶೇಖರ ಬೋಳೆತ್ತಿನ (34) ಮೃತ ರೈತ. ಮೃತಪಟ್ಟ ರೈತ ಕೃಷಿ ಚುಟುವಟಿಕೆಗಳಿಗೆ ಮಾಡಿಕೊಂಡು ಸಾಲ ತಿರಿಸಲಾಗದೇ ಮನೆಯಲ್ಲಿ ಮಗುವನ್ನು ತೂಗಲು ಕಟ್ಟಿದ್ದ ಜೋಳಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ …
Read More »ಕರ್ನಾಟಕವನ್ನು ಕಾಂಗ್ರೆಸ್ನವರು ಎಟಿಎಂ ಮಾಡಿಕೊಂಡಿದ್ದರು : ಸಿಎಂ ಬೊಮ್ಮಾಯಿ ವಾಗ್ದಾಳಿ
ವಿಜಯನಗರ : ಬಿಜೆಪಿಯವರು ಕಪ್ಪ ಕಾಣಿಕೆ ಕೊಡುತ್ತಾರೆಂದು ಕಾಂಗ್ರೆಸ್ ಹೇಳುತ್ತದೆ. ಆದರೆ, ಕಾಂಗ್ರೆಸ್ಸಿಗೆ ಕಪ್ಪ ಕಾಣಿಕೆ ಕೊಟ್ಟು ಅಭ್ಯಾಸವಾಗಿದೆ. ಕಪ್ಪು ಕಾಣಿಕೆ ಕೊಡುವ ಸಂಪ್ರದಾಯ, ಇತಿಹಾಸ ಕಾಂಗ್ರೆಸ್ ಗೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕವನ್ನು ಕಾಂಗ್ರೆಸ್ಸಿನವರು ಎಟಿಎಂ ಮಾಡಿಕೊಂಡಿದ್ದರು : ಹೂವಿನಹಡಗಲಿಯಲ್ಲಿ ಜಿ.ಬಿ.ಆರ್. ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಗೆ ಕರ್ನಾಟಕ ಐದು ವರ್ಷ ಕಪ್ಪ ಕಾಣಿಕೆ ಕೊಡುವ ಎಟಿಎಂ …
Read More »ಡಾ. ಪ್ರಭಾಕರ ಕೋರೆಯವರ ಅಮೃತ ಮಹೋತ್ಸವ ; ೧ ಲಕ್ಷಕ್ಕಿಂತ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ;ಮಹಾಂತೇಶ ಕವಟಗಿಮಠ
ಅಕ್ಟೋಬರ 15 ರಂದು ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಡಾ! ಪ್ರಭಾಕರ ಕೋರೆಯವರ ಅಮೃತಮಹೋತ್ಸವ ಕಾರ್ಯಕ್ರಮಕ್ಕೆ 1 ಲಕ್ಷಕ್ಕಿಂತ ಅಧಿಕ ಜನರು ಭಾಗಿಯಾಗಲಿದ್ದಾರೆ ಎಂದು ಮಾಜಿ ವಿಧಾನಪರಿಷತ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.. ಚಿಕ್ಕೋಡಿ ತಾಲೂಕಿನ ನಣದಿಯ ಚಿದಾನಂದ ಕೋರೆ ಸಕ್ಕರೆ ಕಾರ್ಖಾನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು ಶಿಕ್ಷಣ,ವೈದ್ಯಕೀಯ,ಉದ್ಯಮ,ರಾಜಕೀಯ, ಸಾಮಾಜಿಕ, ಧಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಗಾಧವಾದ ಸಾಧನೆ ಮಾಡಿರುವ ಡಾ! ಪ್ರಭಾಕರ ಕೋರೆಯವರ ಕಾರ್ಯ ಶ್ಲಾಘನೀಯ. ನಾವು ಡಾ! …
Read More »
Laxmi News 24×7