Breaking News

ರಾಜಕೀಯ

SC, ST ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಬಂಪರ್ ಗಿಫ್ಟ್ : ಎಸ್.ಸಿ ಮೀಸಲಾತಿ ಶೇ 15-17, ಎಸ್.ಟಿ ಮೀಸಲಾತಿ ಶೇ.3-7 ಹೆಚ್ಚಳ

ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಗಿಫ್ಟ್ ನೀಡಿದ್ದು, ಮೀಸಲಾತಿ ಹೆಚ್ಚಿಸಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಇಂದು ನಡೆದ ಸರ್ವಪಕ್ಷಗಳ ಸಭೆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದು, ಎಸ್ ಸಿ ಮೀಸಲಾತಿ ಶೇ 15 ರಿಂದ 17, ಎಸ್ ಟಿ ಮೀಸಲಾತಿ ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಿದ್ದಾರೆ. ಮೀಸಲಾತಿ ಹೆಚ್ಚಳದ …

Read More »

ಸಿದ್ದರಾಮಯ್ಯ ಅವಧಿಯ ಸೋಲಾರ್ ಹಗರಣದ ತನಿಖೆಗೆ ಮುಂದಾದ ಬಿಜೆಪಿ ಸರ್ಕಾರ

ಬೆಂಗಳೂರು: ಕಾಂಗ್ರೆಸ್ ಅವಧಿಯಲ್ಲಿ ನಡೆದ ಸೋಲಾರ್ ಹಂಚಿಕೆ ಹಗರಣದ ತನಿಖೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿರುವ ಬಗ್ಗೆ ಬಿಜೆಪಿ ಹೈಕಮಾಂಡ್ ಗರಂ ಆಗಿದ್ದು, ಈ ಸಂಬಂಧ ಯಾವುದೇ ಕ್ಷಣದಲ್ಲಿ ಸರ್ಕಾರ ತನಿಖೆಗೆ ಆದೇಶ ನೀಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಸೋಲಾರ್ ಉತ್ಪಾದನೆಗಾಗಿ ಕರೆದ ಆನ್ ಲೈನ್ ಅರ್ಜಿ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿತ್ತು ಎಂಬ ಆರೋಪ ವ್ಯಕ್ತವಾಗಿತ್ತು. 2100 ಕೋಟಿ ರೂ. ಮೊತ್ತದ 300 ಮೆಗಾ ವ್ಯಾಟ್ ಸೋಲಾರ್ …

Read More »

ಗದಗ ಜಿಲ್ಲೆಯಲ್ಲಿ ‘ಚುನಾವಣಾ ದೇವರು’: ಹನುಮಂತನ ಬಳಿ ಮೊದಲು ಬಂದು ಪೂಜೆ ಸಲ್ಲಿಸಿದವರಿಗೆ ಗೆಲುವು ನಿಶ್ಚಿತ ಎಂಬ ನಂಬಿಕೆ!

ಗದಗ ಜಿಲ್ಲೆಯ ಮೈಕಲಜೇರಿ ಗ್ರಾಮದ ಹನುಮಂತ ದೇವರನ್ನು ಪೂಜಿಸಿದರೆ ಚುನಾವಣೆಯಲ್ಲಿ ರಾಜಕೀಯ ನಾಯಕರು ಗೆಲ್ಲುತ್ತಾರೆ ಎಂಬ ನಂಬಿಕೆ ಹಲವಾರು ವರ್ಷಗಳಿಂದ ಇದೆ. 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇಲ್ಲಿನ ಪ್ರಸಿದ್ಧ ‘ಚುನಾವಣಾ ದೇವರ’ ದರ್ಶನಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಲಾರಂಭಿಸಿದ್ದಾರೆ. ಗದಗ: ಗದಗ ಜಿಲ್ಲೆಯ ಮೈಕಲಜೇರಿ ಗ್ರಾಮದ ಹನುಮಂತ ದೇವರನ್ನು ಪೂಜಿಸಿದರೆ ಚುನಾವಣೆಯಲ್ಲಿ ರಾಜಕೀಯ ನಾಯಕರು ಗೆಲ್ಲುತ್ತಾರೆ ಎಂಬ ನಂಬಿಕೆ ಹಲವಾರು ವರ್ಷಗಳಿಂದ ಇದೆ. …

Read More »

ಬೆಳಗಾವಿಯ ಓಲ್ಡ್ ಪಿಬಿ ರಸ್ತೆಯಲ್ಲಿ ಯಮರೂಪಿ ತಗ್ಗು-ಗುಂಡಿಗಳು

ಬೆಳಗಾವಿಯ ಓಲ್ಡ್ ಪಿಬಿ ರಸ್ತೆಯ ಶಿವಾಜಿ ಮಹಾರಾಜ ಓವರ್ ಬ್ರಿಡ್ಜ್ ಮೇಲಿನ ರಸ್ತೆಯ ಮೇಲೆ ಸಾಕಷ್ಟು ತಗ್ಗು ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ಸಾಕಷ್ಟು ತೊಂದರೆ ಅನಿಭವಿಸುತ್ತಿದ್ದಾರೆ. ಇದನ್ನು ಲಕ್ಷಿಸದ ಅಧಿಕಾರಿಗಳ ವಿರುದ್ಧ ಸ್ಥಳೀಯರು ರಸ್ತೆಯ ಗುಂಡಿಗಳಲ್ಲಿ ತೆಂಗಿನ ಸಸಿಯನ್ನು ನೆಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಬೆಳಗಾವಿ ನಗರ ಸ್ಮಾರ್ಟ್ ಸಿಟಿ ಯೋಜನೆಯಡಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ ಎಂದು ರಾಜ್ಯ ಸರಕಾರ ಹೇಳುತ್ತಲೇ ಬಂದಿದೆ. ಆದರೆ ಬೆಳಗಾವಿ ನಗರದ …

Read More »

ಸಕ್ಕರೆ ಕಾರ್ಖಾನೆ ಮಾಲೀಕರು ಸಭೆಗೆ ಬರದಿದ್ದರೆ ಅವರ ಕಾರ್ಖಾನೆಗೇ ಹೋಗಿ ಸಭೆ ಮಾಡುತ್ತೇವೆ: ನಿತೇಶ್ ಪಾಟೀಲ

ಬೆಳಗಾವಿ ಜಿಲ್ಲೆಯಲ್ಲಿ ೨೯ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಆಡಳಿತ ಮಂಡಳಿಯವರನ್ನು ಸಭೆಗೆ ಕರೆದಿದ್ದೇವೆ ಆದರೆ ಈ ಕುರಿತಂತೆ ಆದೇಶ ಮಾಡಿಲ್ಲ. ಕೆಲ ಸಕ್ಕರೆ ಕಾರ್ಖಾನೆಗಳ ಮಾಲೀಕರು ಕಾರಣಾಂತರದಿAದ ಸಭೆಗೆ ಬರಲಾಗುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಹೇಳಿದರು. ನಗರದಲ್ಲಿ ಇಂದು ಶುಕ್ರವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ರೈತರ ಸಮಸ್ಯೆಗಳ ಕುರಿತು ವಿವಿಧ ರೈತ ಸಂಘನೆಯ ಮುಖಂಡರ ಜತೆಗೆ ಕರೆಯಲಾದ ಸಭೆಯನ್ನು ಉದ್ದೇಶಿಸಿ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ …

Read More »

ಹೆಣ್ಣು ಆಡು ಹಾಲು ಕೊಡುವುದನ್ನು ನಾವು ನೀವೆಲ್ಲಾ ನೋಡಿದ್ದೇವೆ. ಆದರೆ ಗಂಡು ಮೇಕೆ ಕೊಡುತ್ತೆ ಹಾಲು

ಹೆಣ್ಣು ಆಡು ಹಾಲು ಕೊಡುವುದನ್ನು ನಾವು ನೀವೆಲ್ಲಾ ನೋಡಿದ್ದೇವೆ. ಆದರೆ ಗಂಡು ಆಡು ಕೂಡ ಹಾಲು ಕೊಡುತ್ತೆ ಎನ್ನುವುದಕ್ಕೆ ಇಲ್ಲೊಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಹೌದು ಜಮಖಂಡಿನಗರದ ಟೀಚರ್ಸ್ ಕಾಲೋನಿಯಲ್ಲಿ ಗಂಡು ಆಡಿನ ಮರಿ ಹಾಲು ಕೊಡುತ್ತಿರುವುದು ಕಂಡು ಸಾರ್ವಜನಿಕರು ತೀವ್ರ ಅಚ್ಚರಿಗೊಂಡಿದ್ದಾರೆ. ಪರಶುರಾಮ ಭಜಂತ್ರಿ ಎನ್ನುವವರಿಗೆ ಸೇರಿದ ಮೂರು ವರ್ಷದ ಗಂಡು ಮೇಕೆ ಇದಾಗಿದ್ದು. ಪ್ರತಿ ನಿತ್ಯ ಒಂದು ಬಟ್ಟಲಿನಷ್ಟು ಹಾಲನ್ನು ಈ ಗಂಡು ಮೇಕೆ ಕೊಡುತ್ತಿದೆ. …

Read More »

ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಯೋಧ ಹೃದಯಾಘಾತದಿಂದ ಸಾವು

ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಯೋಧ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಡಕುಂದ್ರಿ ಗ್ರಾಮದ 42 ವರ್ಷದ ಶಿವಾನಂದ ಬಾಬು ಸಿರಗಾಂವಿ ಮೃತ ಯೋಧ. ಶ್ರೀನಗರದ 55 ಆರ್‍ಆರ್ ಬಟಾಲಿಯನ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧ ಬಾಬು ಸಿರಗಾಂವಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತ ಯೋಧನಿಗೆ ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳಿದ್ದಾರೆ. ಯೋಧನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು. ಬಡಕುಂದ್ರಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಶುಕ್ರವಾರ …

Read More »

ಅಕ್ಟೋಬರ್ 10 ರಂದು ಕೊಲ್ಲಾಪುರ ಜಿಲ್ಲೆಯ ಕನ್ನೇರಿ ಕಾಡಸಿದ್ದೇಶ್ವರ ಮಠದಲ್ಲಿ ದೇಶೀಯ ತಳಿಗಳ ಗೋವು ಪ್ರದರ್ಶನ

ಅಕ್ಟೋಬರ್ 10 ರಂದು ಕೊಲ್ಲಾಪುರ ಜಿಲ್ಲೆಯ ಕನ್ನೇರಿ ಕಾಡಸಿದ್ದೇಶ್ವರ ಮಠದಲ್ಲಿ ದೇಶೀಯ ತಳಿಗಳ ಗೋವು ಪ್ರದರ್ಶನ,ಮತ್ತು ಶ್ವಾನ ಪಾಲನಾ ಮತ್ತು ಚಿಕಿತ್ಸಾ ಕೇಂದ್ರದ ಉದ್ಘಾಟನೆ ನಡೆಲಿದೆ. ಹೌದು. ಇಂತಹ ವಿಶೇಷ ವಾದ ಪ್ರಯತ್ನ ನಡೆತ್ತಿರುವುದು ಕೊಲ್ಲಾಪುರ ಜಿಲ್ಲೆಯ ಕನ್ನೇರಿ ಕಾಡಸಿದ್ದೇಶ್ವರ ಮಠದಲ್ಲಿಿಿ ಇದೇ ತಿಂಗಳು ಅಕ್ಟೋಬರ್ 10 ರಂದು ಜರುಗಲಿರುವ ನಮ್ಮ ದೇಶದ ಎಲ್ಲಾ ದೇಶೀಯ ತಳಿಗಳ ಗೋವು ಪ್ರದರ್ಶನ, ಶ್ವಾನ ಪಾಲನಾ ಮತ್ತು ಚಿಕಿತ್ಸಾ ಕೇಂದ್ರ ಮತ್ತು ಬೀದಿನಾಯಿಗಳಿಗೆ …

Read More »

ಸದ್ಯದಲ್ಲೇ ‘ಬಸ್ ಯಾತ್ರೆ’ಗೆ ದಿನಾಂಕ ನಿಗದಿ: ಮಂಡ್ಯದಲ್ಲಿ ಸಿದ್ದರಾಮಯ್ಯ ಘೋಷಣೆ

ಮಂಡ್ಯ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿರುವ ಬಹು ನಿರೀಕ್ಷಿತ ಬಸ್‌ ಯಾತ್ರೆಯ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲು ಕಾಂಗ್ರೆಸ್ ನಿರ್ಧರಿಸಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಡ್ಯದಲ್ಲಿ ಈ ವಿಚಾರ ತಿಳಿಸಿದ್ದಾರೆ.   ರಥಯಾತ್ರೆಯನ್ನು ಈ ಹಿಂದೆ ಅಕ್ಟೋಬರ್‌ ಅಥವಾ ನವೆಂಬರ್‌ ಮಾಸಾಂತ್ಯದಲ್ಲಿ ಆರಂಭಿಸಲು ಉದ್ದೇಶಿಸಲಾಗಿತ್ತು. ಆದರೆ, ಕೆಲ ಕಾರಣಗಳಿಂದ ದಿನಾಂಕ ನಿಗದಿಗೊಳಿಸಲು ವಿಳಂಬವಾಗಿದೆ. ಬಸ್‌ ಯಾತ್ರೆ ಕುರಿತು ಪೂರ್ವಭಾವಿ ಸಭೆ ಈ ತಿಂಗಳು ಕೊನೆಯಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ರಾಜ್ಯದ …

Read More »

ಸಹೋದರಿಯ ಗಂಡನನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಸಹೋದರರು

ಕಲಬುರಗಿ: ನಗರದ ಸಂತೋಷ್ ಕಾಲೊನಿಯಲ್ಲಿ ವಿಜಯದಶಮಿ ಹಬ್ಬದಂದು ಸಂಜೆ ಬನ್ನಿ ಬದಲಾಯಿಸಿಕೊಳ್ಳುವ ಸಂದರ್ಭದಲ್ಲಿಯೇ ಅಣ್ಣ ತಮ್ಮಂದಿರು, ಸಹೋದರಿಯ ಗಂಡನನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸಂತೋಷ್ ಕಾಲೊನಿಯ ಲಕ್ಷ್ಮೀ ಕಾಂತ್ ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ದಸರಾ ಹಬ್ಬದ ಅಂಗವಾಗಿ ಬನ್ನಿ ಬಂಗಾರ ಕೊಡಲು ಮನೆಗೆ ಬಂದ ಹೆಂಡತಿಯ ಸಹೋದರರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಶಿವಕಾಂತ್, ಪ್ರಶಾಂತ್ ಎಂಬುವವರು ಈ ಕೊಲೆ ಮಾಡಿದ್ದು, ಕೊಲೆಯಾದ ಲಕ್ಷ್ಮಿಪುತ್ರನ …

Read More »