Breaking News

ರಾಜಕೀಯ

ಕನ್ನಡದ ಸಾರ್ವಭೌಮತ್ವಕ್ಕೆ ಶಾಸನದ ಬಲ : ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ’ ವಿಧೇಯಕ ಮಂಡನೆ

ಬೆಂಗಳೂರು:ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ ಮಾಡಿದ್ದು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ ಮಾಡಲಾಗಿದೆ.   ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿ ಎಲ್ಲಾ ಹಂತಗಳಲ್ಲಿ ಅನುಷ್ಟಾನಗೊಳಿಸಲು ಅಗತ್ಯವಾದ ಶಾಸನಾತ್ಮಕ ಬಲ ನೀಡುವ ಆಶಯದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ನ್ನು ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ,. ಶಿಕ್ಷಣ ಮತ್ತು ಉದ್ಯೋಗದಲ್ಲಿ ಕನ್ನಡಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಉದ್ದೇಶ ಹಾಗೂ ನಾಡಿನಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವುದರ ಜೊತೆಗೆ ಅನ್ಯ ಭಾಷೆಗಳ ದಬ್ಬಾಳಿಕೆ ತಗ್ಗಿಸಲು ಜಾರಿಗೆ ತರಲಾಗುತ್ತಿರುವ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ವಿಧೇಯಕದಿಂದ ರಾಜ್ಯದಲ್ಲಿ …

Read More »

ಸಾವಿನಲ್ಲೂ ಸಾರ್ಥಕತೆ: ತಂಗಿ ಮೃತದೇಹದ ಮುಂದೆ ‘ಗೊಂಬೆ ಹೇಳುತೈತೆ’ ಹಾಡಿ ಕಣ್ಣೀರಿಟ್ಟ ಅಣ್ಣ

ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ ಜೀವನ ಎಲ್ಲರಿಗೂ ಸ್ಫೂರ್ತಿ, ಬದುಕಿದ್ದಾಗಲೂ ಇತರರ ಬಾಳಿಗೆ ಬೆಳಕಾಗಿದ್ದ ಅಪ್ಪು, ನಿಧನದ ನಂತರವೂ ಹಲವರ ಜೀವನಕ್ಕೆ ಬೆಳಕಾಗಿದ್ದಾರೆ. ಒಬ್ಬ ನಟ ಹೇಗೆ ಬದುಕುತ್ತಾನೋ ಆತನನ್ನೇ ಅನುಸರಿಸುವ ಆತನ ಅಭಿಮಾನಿಗಳು ಕೂಡ ಅದೇ ಮಾರ್ಗದಲ್ಲಿ ನಡೆಯುತ್ತಾರೆ ಎನ್ನುದಕ್ಕೆ ಅಪ್ಪು ಉತ್ತಮ ಉದಾಹರಣೆ. ಅಪ್ಪು ಕರ್ನಾಟಕದ ಅಜಾತ ಶತ್ರುವಾಗಿದ್ದು, ಅವರ ಸಮಾಜಮುಖಿ ಕಾರ್ಯಗಳು ಎಂದಿಗೂ ಪ್ರಸ್ತುತ ಹಾಗೂ ಸ್ಫೂರ್ತಿ. ಪುನೀತ್‌ ರಾಜ್‌ಕುಮಾರ್‌ ಅವರು ಕೇವಲ ನಟನಾಗಿ ಅಷ್ಟೇ …

Read More »

ನಾಳೆ ನಾವೇ ಶಾಸಕರು ಸೇರಿಕೊಂಡು ‘PAYCM’ ಪೋಸ್ಟರ್​ ಅಂಟಿಸ್ತೀವಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರು ನಗರದ ಹಲವೆಡೆ ‘PAYCM’ ಪೋಸ್ಟರ್ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಕಾರ್ಯಕರ್ತರ ಬಂಧನವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖಂಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಳೆ (ಶುಕ್ರವಾರ) ನಮ್ಮ ಪಕ್ಷದ ಪರಿಷತ್ ಸದಸ್ಯರು ಸೇರಿದಂತೆ ಎಲ್ಲ ಶಾಸಕರು ಸೇರಿ ಯಾವುದಾದರೂ ಸರ್ಕಾರಿ ಕಟ್ಟಡಗಳ ಮೇಲೆ ನಮಗೆ ಅನುಕೂಲ ಆಗುವ ಸ್ಥಳಗಳಲ್ಲಿ ಪೋಸ್ಟರ್ ಗಳನ್ನು ಅಂಟಿಸುವ ಬಗ್ಗೆ ತೀರ್ಮಾನ ಮಾಡಿಕೊಂಡಿದ್ದು, ನಾವು ಮಾಡುತ್ತಿರೋದರಲ್ಲಿ ತಪ್ಪೇನಿಲ್ಲ’ ಎಂದು …

Read More »

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಿಂದ ಹಿಂದೆ ಸರಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ‘ಒಬ್ಬ ವ್ಯಕ್ತಿ-ಒಂದು ಹುದ್ದೆ’ಯ ‘ಉದಯಪುರ ನಿರ್ಣಯ’ದ ಬದ್ಧತೆಯನ್ನು ಕಾಯ್ದುಕೊಳ್ಳುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ತೋರಿದ್ದು, ಜೈಪುರದ ಉನ್ನತ ಹುದ್ದೆಯ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ಹೇಳಿಕೆ ಬಂದಿದೆ. ಈ ವರ್ಷದ ಮೇ ತಿಂಗಳಲ್ಲಿ, ಪಕ್ಷದ ‘ಚಿಂತನ್ ಶಿವೀರ್’ …

Read More »

ಹಾವೇರಿ: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ; 300 ಕ್ಕೂ ಹೆಚ್ಚು ಜನರ ಮೇಲೆ ದೂರು

ಹಾವೇರಿ, ಸೆಪ್ಟೆಂಬರ್ 21: ರಾಣೇಬೆನ್ನೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡುವ ವೇಳೆ 300ರಿಂದ 500 ಜನರ ಅನ್ಯಕೋಮಿನ ಗುಂಪು ಹಿಂದೂ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಕಾಕಿ ಗಲ್ಲಿಯ ಗಣಪತಿ ವಿಸರ್ಜನಾ ಮೆರವಣಿಗೆ ನಡೆದಿದ್ದು, ದರ್ಗಾ ಸರ್ಕಲ್‌ಗೆ ಬಂದಾಗ ಅನ್ಯಕೋಮಿನ ಗುಂಪು ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಹಲವು ಯುವಕರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಘಟನೆ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ದರ್ಗಾ …

Read More »

ಮೇಲ್ಮನೆಯಲ್ಲಿ ಕೋಲಾಹಲ ಸೃಷ್ಟಿಸಿದ ಕೆಪಿಸಿಸಿ ಜಾಲತಾಣ ಮುಖ್ಯಸ್ಥನ ಬಂಧನ! ಕಲಾಪ ಮುಂದೂಡಿಕೆ

ಬೆಂಗಳೂರು: ಕಾಂಗ್ರೆಸ್​ನ ಸೋಷಿಯಲ್ ಮೀಡಿಯಾ ಚೀಫ್ ಬಿ.ಆರ್ ನಾಯ್ಡು ಹಾಗೂ ಅರುಣ್ ಎನ್ನುವವರನ್ನು ಬುಧವಾರ ತಡರಾತ್ರಿ ಪೊಲೀಸರು ಬಂಧಿಸಿರುವುದು ಮೇಲ್ಮನೆಯಲ್ಲಿ ಗುರುವಾರ ವಾಗ್ವಾದ, ಗದ್ದಲಕ್ಕೆ ಕಾರಣವಾಯಿತು. ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಪದೇ ಪದೇ‌ ವಿನಂತಿಸಿದರೂ ಕಾಂಗ್ರೆಸ್​ನವರ ಧರಣಿ, ಎರಡೂ ಕಡೆಯವರ ಪರ-ವಿರೋಧ ಧಿಕ್ಕಾರದ ಮೊಳಗು, ಮಾತಿನ ಚಕಮಕಿ ನಿಲ್ಲಲಿಲ್ಲ. ಇದರಿಂದಾಗಿ ಕಲಾಪವನ್ನು 10 ನಿಮಿಷ ಮುಂದೂಡಿದರು. ಸದನ ಸೇರುತ್ತಿದ್ದಂತೆಯೇ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವಿಷಯ ಪ್ರಸ್ತಾಪಿಸಿ, ಕಾಂಗ್ರೆಸ್​ಗೊಂದು ಬಿಜೆಪಿಗೊಂದು ಕಾನೂನೇ, …

Read More »

ಕಾಂಗ್ರೆಸ್ ಮುಖಂಡರ ಬಂಧನ: ಬಿಜೆಪಿಯಿಂದ ಅಧಿಕಾರ ದುರ್ಬಳಕೆ, ದ್ವೇಷದ ರಾಜಕಾರಣ- ಡಿಕೆಶಿ

ಬೆಂಗಳೂರು: ಪೇ ಸಿಎಂ ಪೋಸ್ಟರ್ ಅಭಿಯಾನದ ಹಿನ್ನೆಲೆಯಲ್ಲಿ ನಗರದ ಪೊಲೀಸರು ಐವರು ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದಿದ್ದು, ಹೈಗ್ರೌಂಡ್ಸ್ ಠಾಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಭೇಟಿ ನೀಡಿ ವಿಚಾರಿಸಿದ್ದಾರೆ. ಡಿಕೆಶಿ ಕಿಡಿ: ಪಕ್ಷದ ಮುಖಂಡರ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆಶಿ, ಪ್ರಜಾಪ್ರಭುತ್ವದ ಅಡಿ ನಾವು ಕೆಲಸ ಮಾಡುತ್ತಿದ್ದೇವೆ. 40% ಕಮಿಷನ್ ಸರ್ಕಾರ ಅಂತ ನಾವೆಲ್ಲ ಕ್ಯಾಂಪೇನ್ ಮಾಡಿದ್ದೇವೆ. ಬಿಜೆಪಿ ವಿರುದ್ಧ ಮಾಧ್ಯಮದ ಸೋರ್ಸ್ ರೇಟ್ ಕಾರ್ಡ್ ಬಳಸಿ ಕ್ಯಾಂಪೇನ್​ ಮಾಡಲಾಗಿದೆ. ಇದು ಸತ್ಯ, …

Read More »

ಲಂಚದ ಹಣ ವಾಪಸ್​ ನೀಡುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಅಧಿಕಾರಿಗಳು

ಬೆಂಗಳೂರು: ಸಾಮಾನ್ಯವಾಗಿ ಲಂಚ ಪಡೆಯುವಾಗ ಭ್ರಷ್ಟ ಅಧಿಕಾರಿಗಳು ಸಿಕ್ಕಿ ಬೀಳುತ್ತಾರೆ. ಆದರೆ ಈ ಪ್ರಕರಣದಲ್ಲಿ ಲಂಚ ಪಡೆಯುವಾಗ ಸಿಕ್ಕಿಬೀಳದೆ, ಲಂಚದ ಹಣವನ್ನು ವಾಪಸ್​ ಕೊಡುವಾಗ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ–2 ಹುದ್ದೆಯಲ್ಲಿದ್ದ ಕೆಎಎಸ್‌ ಅಧಿಕಾರಿ ಎ.ಬಿ. ವಿಜಯಕುಮಾರ್‌ ಮತ್ತು ಅವರ ಕಚೇರಿಯ ಭೂಮಾಪಕ ರಘುನಾಥ್‌ ಬಂಧಿತ ಆರೋಪಿಗಳಾಗಿದ್ದಾರೆ. ವ್ಯಕ್ತಿಯೊಬ್ಬರ ಜಮೀನು ಸ್ವಾಧೀನಪಡಿಸಿಕೊಂಡಿಲ್ಲ‌ ಎಂದು ನಿರಾಕ್ಷೇಪಣಾ ಪತ್ರ (ಎನ್ಓಸಿ) ಪತ್ರ ನೀಡಲು 2.5 ಲಂಚ ಪಡೆದಿದ್ದರು ಎನ್ನಲಾಗ್ತಿದೆ. …

Read More »

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿದ್ದ ಪತ್ನಿ

ಮಳವಳ್ಳಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ, ಶಾಂತಂ ಪಾಪಂ‌ ಸೀರಿಯಲ್ ನಲ್ಲಿ ಬರುವ ಸನ್ನಿವೇಶದ ರೀತಿ ಹತ್ಯೆ ಮಾಡಿದ್ದ ಪತ್ನಿ ಮತ್ತು ಪ್ರಿಯಕರನನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.   ಪಟ್ಟಣದ ಇನ್ ಇಎಸ್ ಬಡಾವಣೆಯ ಶಶಿಕುಮಾರ್(35) ಅವರನ್ನು ಕೊಲೆ ಮಾಡಿದ ಆರೋಪದಲ್ಲಿ ಪತ್ನಿ ನಾಗಮಣಿ(28) ಹಾಗೂ ಪ್ರಿಯಕರ ಕನಕಪುರದ ನಿವಾಸಿ ಹೇಮಂತ್(25) ಬಂಧಿತರು. ನಾಗಮಣಿ ಮತ್ತು ಹೇಮಂತ್ ಕನಕಪುರ ಗ್ರಾಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪರಿಚಯವಾಗಿ ಅನೈತಿಕ …

Read More »

PAY CMʼ ಪೋಸ್ಟರ್ ಅಂಟಿಸಿದ ಪ್ರಕರಣ ಸಿಸಿಬಿಗೆ ವರ್ಗಾವಣೆ

ಬೆಂಗಳೂರು: ಅಸೆಂಬ್ಲಿ ಚುನಾವಣೆಗೆ ಆರು ತಿಂಗಳಿರುವಾಗಲೇ ರಾಜ್ಯ ರಾಜಕೀಯ ಕಾವೇರಿದೆ. ಬಿಜೆಪಿ (BJP) ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡ್ತಿರುವ ಕಾಂಗ್ರೆಸ್ (Congress), ಈ ವಿಚಾರದಲ್ಲಿ ದಿನಕ್ಕೊಂದು ಅಸ್ತ್ರ ಪ್ರಯೋಗಿಸಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಲು ಪ್ರಯತ್ನ ನಡೆಸಿದೆ. ಇಂದು ಯುಪಿಐ ಪೇಮೆಂಟ್ (UPI Payment) ಆಪ್ `ಪೇಟಿಎಂ” ಮಾದರಿಯಲ್ಲಿ `ಪೇ ಸಿಎಂ’ (PayCM) Poster ಪೋಸ್ಟರ್‌ಗಳನ್ನು ಅಂಟಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಚಾಟಿ ಬೀಸಿದೆ. ಇತ್ತ ಪೋಸ್ಟರ್ ಅಭಿಯಾನವನ್ನು …

Read More »