Breaking News

ರಾಜಕೀಯ

“ನಾನು ಮುಖ್ಯಮಂತ್ರಿ ಆದ್ರೆ ಒಬ್ರನ್ನ ಜೈಲಿಗೆ ಕಳಸ್ತೇನೆ” :ಯತ್ನಾಳ್!

ಗದಗ: ನಿನ್ನೆ ಗದಗದಲ್ಲಿ (Gadag) ನಡೆದ ಹಿಂದೂ ಮಹಾ ಗಣಪತಿ ಧರ್ಮ ಸಭೆಯಲ್ಲಿ‌ (Hindu Mahaganapati Dharma Sabhe) ಭಾಗವಹಿಸಿ ಮಾತ್ನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal), ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಕಾರ್ಯ ವೈಖರಿ ಬಗ್ಗೆ ಟೀಕಿಸಿದ್ರು. ಅಲ್ದೆ, ನಾನು ಸಿಎಂ ಆದ್ರೆ ಬದಲಾವಣೆ ಆಗುತ್ತೆ ಅನ್ನೋ ಮೂಲಕ ಸಿಎಂ ಆಗುವ ಆಸೆಯನ್ನ ಮತ್ತೊಮ್ಮೆ ಬಹಿರಂಗ ಪಡೆಸಿದ್ರು.‌ ನಾನು ಮುಖ್ಯಮಂತ್ರಿ ಆಗಿದ್ರೆ.. …

Read More »

ಮೈಸೂರು ದಸರಾ 2022: ಪ್ರವಾಸಿಗರಿಗಾಗಿ ಕಾಂಬೋ ಟಿಕೆಟ್ ವ್ಯವಸ್ಥೆ ಜಾರಿ

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ, ವತಿಯಿಂದ ಏಕೀಕೃತ ಟಿಕೆಟ್ (ಕಾಂಬೋ ಟಿಕೆಟ್) ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಏಕೀಕೃತ ಟಿಕೆಟ್ ಪಡೆಯುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು 5 ಪ್ರವಾಸಿ ಸ್ಥಳಗಳಾದ ಮೈಸೂರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ ಹಾಗೂ ಕೆ ಆರ್ ಎಸ್ ಬೃಂದಾವನಕ್ಕೆ ತೆರಳಬಹುದು. ಪ್ರವಾಸಿಗರು ಈ ಏಕೀಕೃತ ಟಿಕೆಟ್ ಪಡೆಯುವುದರಿಂದ, 5 ಸ್ಥಳಗಳಲ್ಲಿ ಟಿಕೆಟ್​ಗಾಗಿ ಸರದಿ ಸಾಲಿನಲ್ಲಿ ನಿಲ್ಲುವ …

Read More »

ಧಾರವಾಡ ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ವದಂತಿ: ವಿದ್ಯುತ್ ಕಂಬಕ್ಕೆ ಕಟ್ಟಿ ವ್ಯಕ್ತಿಗೆ ಥಳಿತ

ಧಾರವಾಡ: ಜಿಲ್ಲೆಯಲ್ಲಿ ಮಕ್ಕಳ‌ ಕಳ್ಳರ ವದಂತಿ ಹೆಚ್ಚಿರುವ ಹಿನ್ನೆಲೆ ಸಂಶಯಾಸ್ಪದ ವ್ಯಕ್ತಿಗಳು ಓಡಾಟ ಬಹಳ ದುಸ್ತರವಾಗಿದೆ. ಹೀಗಿರುವಾಗ ಮಕ್ಕಳ ಕಳ್ಳ ಎಂದು ಅನುಮಾನಗೊಂಡ ಗ್ರಾಮಸ್ಥರು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ಹಿಂದಿಯಲ್ಲಿ ಮಾತನಾಡುತ್ತಿದ್ದ ಈ ವ್ಯಕ್ತಿಯ ಜೇಬಿನಲ್ಲಿ ವಿವಿಧ ಮಕ್ಕಳ ಫೋಟೋ, ಗುರುತಿನ ಚೀಟಿ ಹಾಗೂ ಎಟಿಎಂ ಕಾರ್ಡ್‌ ಇದ್ದಿದ್ದನ್ನು ನೋಡಿದ ಗ್ರಾಮಸ್ಥರು, ಆತನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ ವಿಷಯ ಪೊಲೀಸರಿಗೆ ಗೊತ್ತಾಗುತ್ತಿದ್ದಂತೆ …

Read More »

ದೇಶಕ್ಕಾಗಿ ಕಾವಲುಗಾರ ಯಾವ ಕೆಲಸ ಮಾಡಿದ್ದಾರೆ?: ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ನಿಮ್ಮನ್ನು ದೇಶದ ಕಾವಲುಗಾರ ಅಂತಾರೆ. ಆದರೆ, ನೀವು ಯಾವ ಚೌಕಿದಾರ್ ಕೆಲಸ ಮಾಡುತ್ತಿದ್ದೀರಾ? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಕಚೇರಿ ಆವರಣದಲ್ಲಿ ನಡೆದ ಭಾರತ್ ಜೋಡೋ ಪೂರ್ವಭಾವಿ ಸಭೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ, ಇಂತಹ ಭ್ರಷ್ಟ ಸರ್ಕಾರ ನೋಡಿಲ್ಲ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಯುವಕರಿಗೆ …

Read More »

ಪಂಚಮಸಾಲಿ ಮೀಸಲಾತಿ ವಿಳಂಬ ಸೆಪ್ಟೆಂಬರ್ 20ರಂದು ಬೊಮ್ಮಾಯಿಯವರ ನಿವಾಸದ ಎದುರು ಒಂದು ದಿನದ ಸತ್ಯಾಗ್ರಹ

ಹಾವೇರಿ : ಪಂಚಮಸಾಲಿ ಮೀಸಲಾತಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಟ್ಟ ಮಾತು ತಪ್ಪಿದ್ದಾರೆ. ಮೀಸಲಾತಿ ಘೋಷಣೆಯ ವಿಳಂಬ ನೀತಿ ಖಂಡಿಸಿ ಸೆಪ್ಟೆಂಬರ್ 20ರಂದು ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿರುವ ಸಿಎಂ ಬೊಮ್ಮಾಯಿಯವರ ನಿವಾಸದ ಎದುರು ಒಂದು ದಿನದ ಸತ್ಯಾಗ್ರಹ ನಡೆಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ತಿಳಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿಗಳು ಆಗಸ್ಟ್ 22ರ ಒಳಗೆ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದರು. …

Read More »

ನಾನು, ಅಧ್ಯಕ್ಷರು ಬಹಳ ಪ್ರೀತಿ ವಿಶ್ವಾಸದಿಂದಿದ್ದೇವೆ: ದೇಶಪಾಂಡೆ

ಬೆಂಗಳೂರು : ನಾನು ಅಧ್ಯಕ್ಷರು ಬಹಳ, ಪ್ರೀತಿ ವಿಶ್ವಾಸದಿಂದಿದ್ದೇವೆ. ಎಲ್ಲರ ಸಹಕಾರದಿಂದ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಆರ್ ವಿ ದೇಶಪಾಂಡೆ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಇಂತಹ ಯಾವುದೇ ಊಹಾಪೋಹಗಳಿಲ್ಲ. ಅವರ ಉದ್ದೇಶ ಭಾರತ್ ಜೋಡೋ ಕಾರ್ಯಕ್ರಮ ಯಶಸ್ವಿಯಾಗಬೇಕೆಂಬುದಾಗಿದೆ. ಎಲ್ಲ ಕಡೆಯಿಂದ ನಮ್ಮ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮಕ್ಕೆ ಬರಬೇಕು. ಇದನ್ನು ಯಶಸ್ವಿಗೊಳಿಸಬೇಕೆಂದು ಹೇಳಿದ್ದಾರೆ ಎಂದರು. ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗಳಿಗೆ ಬೇರೆ ಅರ್ಥ …

Read More »

75 ಯೂನಿಟ್ ಉಚಿತ ವಿದ್ಯುತ್ ವಿತರಣೆಯ ಯೋಜನೆಯನ್ನು ಹಿಂಪಡೆದಿಲ್ಲ: ಸಿಎಂ

ಬೆಂಗಳೂರು: ಬಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 75 ಯೂನಿಟ್ ಉಚಿತ ವಿದ್ಯುತ್ ವಿತರಣೆಯ ಯೋಜನೆಯನ್ನು ಹಿಂಪಡೆದಿಲ್ಲ. ಇನ್ನಷ್ಟು ಸರಳೀಕರಣ ಮಾಡಿ, ಇದೇ ತಿಂಗಳಿನಿಂದ ಹಣ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಪರಿಶ್ರಮದಿಂದ ದುಡಿಯುವ ವರ್ಗ: ಇಂದು ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಸ್ಮಾ ದೇವಿ ಮಂದಿರದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವ ಉದ್ಘಾಟನೆ ಹಾಗೂ 43ನೇ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಿಎಂ ಪಾಲ್ಗೊಂಡರು. ಬಳಿಕ …

Read More »

ಎಲೆಕ್ಷನ್ ಕಮಿಟಿ ಟಿಕೆಟ್ ನೀಡುವ ನಿರ್ಧಾರ ಮಾಡುತ್ತದೆ. ಇಲ್ಲಿ ಒಬ್ಬರ ನಿರ್ಧಾರ ಅಂತಿಮವಲ್ಲ: ಬಸವರಾಜ ರಾಯರೆಡ್ಡಿ

ರಾಯಚೂರು: ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದು, ಕೆಲಸ ಮಾಡದವರಿಗೆ ಟಿಕೆಟ್ ಕೊಡುವುದಿಲ್ಲ ಎನ್ನಲು ಅವರಿಗೆ ಅಧಿಕಾರವಿದೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅಭಿಪ್ರಾಯ ಪಟ್ಟರು. ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ಸಾರ್ವತ್ರಿಕ ಚುವಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಲ್ಲ. ಅಧ್ಯಕ್ಷರಾಗಿ ಡಿಕೆಶಿವಕುಮಾರ್ ಗೆ ಅಧಿಕಾರವಿದ್ದು, ಅವರ ಹೇಳಿಕೆ ತಪ್ಪೇನಿಲ್ಲ. ಸಿಎಲ್ ಪಿ ನಾಯಕರಿದ್ದಾರೆ, ಎಲೆಕ್ಷನ್ ಕಮಿಟಿ …

Read More »

ಭಜನೆ , ಪೂಜೆ, ಮಾಡೋದು ಬಿಟ್ಟು ಬೇರೆ ಏನೂ ಗೊತ್ತಿಲ್ಲ ಬಿಜೆಪಿ ಅವರಿಗೆ: ಸತೀಶ ಜಾರಕಿಹೊಳಿ ಲೇವಡಿ

ಪೂಜೆ, ಭಜನೆ ಮಾಡುವುದು ಬಿಟ್ಟು ಬೇರೆ ಹೆಚ್ಚಿಗೆ ಏನೂ ಬಿಜೆಪಿ ಅವರಿಗೆ ಗೊತ್ತಿಲ್ಲ. ದೇಶದ ಇತಿಹಾಸವನ್ನು ಮೊದಲು ಇವರು ತಿಳಿದುಕೊಳ್ಳಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲೇವಡಿ ಮಾಡಿದ್ದಾರೆ. ಇಂಡಿಯಾ ಪಾಕಿಸ್ತಾನ ಇಬ್ಬಾಗ ಮಾಡಿದ್ದ ಕಾಂಗ್ರೆಸ್‍ನವರು ಇದೀಗ ಭಾರತ್ ಜೋಡೋ ಮಾಡ್ತಿದ್ದಾರೆ ಎಂಬ ಬಿಜೆಪಿ ಟೀಕೆಗೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಯಿಸಿದ ಸತೀಶ ಜಾರಕಿಹೊಳಿ ಅದು ಕಾಂಗ್ರೆಸ್ ಮಾಡಿದ್ದಲ್ಲ, ಬ್ರಿಟಿಷರೇ ಮಾಡಿದ್ದು. ಈ ಇತಿಹಾಸ ಅವರಿಗೆ ಗೊತ್ತಿಲ್ಲ. …

Read More »

ಬಿಎಸ್ವೈ ವಿರುದ್ದ FIR ಗುಮ್ಮ: ಒಂದು ಕಲ್ಲಿಗೆ ಅಮಿತ್ ಶಾ ಹೊಡೆದ 2 ಏಟು?

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ದ ಲೋಕಾಯುಕ್ತದಲ್ಲಿ FIR ದಾಖಲಾಗಿದೆ. ಇದರ ಜೊತೆಗೆ, ಅವರ ಪುತ್ರ ವಿಜಯೇಂದ್ರ ಮತ್ತು ತಾನೇ ಆಪರೇಶನ್ ಕಮಲದ ಮೂಲಕ ಕರೆದುಕೊಂಡು ಬಂದಿದ್ದ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ವಿರುದ್ದ ಕೂಡಾ. ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿರುವ ಈ ವಿದ್ಯಮಾನದ ಹಿಂದೆ ರಾಜಕೀಯ ಸಮೀಕರಣ ಏನಿರಬಹುದು ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ವರಿಷ್ಠರು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆಯಲು ಏನಾದರೂ ಹೊರಟಿದ್ದಾರಾ?   ಬಿಎಸ್ವೈ …

Read More »