Breaking News

ರಾಜಕೀಯ

ಮುಂಬೈನ ಈ ಶ್ರೀಮಂತ ಗಣೇಶನಿಗೆ 316 ಕೋಟಿ ರೂ. ವಿಮೆ!

ಗಣೇಶೋತ್ಸವಕ್ಕೆ ಇಡೀ ದೇಶದಲ್ಲೇ ಮುಂಬೈ ಹೆಚ್ಚು ಖ್ಯಾತಿ ಪಡೆದಿದೆ. ಇಲ್ಲಿನ ಗಣೇಶ ಶ್ರೀಮಂತ ಕೂಡ. ಅಂತಹ ಶ್ರೀಮಂತ ಗಣೇಶನಿಗೆ ಈ ಬಾರಿ 316.40 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಮುಂಬೈನ ಗಣೇಶ ಮಂಡಲ್‌ ನ ಗಣೇಶನಿಗೆ ಈ ಬಾರಿ ಗಣೇಶ ಚತುರ್ಥಿ ವೇಳೆ 316.40 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಇದರಲ್ಲಿ 31.97 ಕೋಟಿ ರೂ. ಚಿನ್ನ, ಬೆಳ್ಳಿ ಹಾಗೂ ಇನ್ನಿತರ ವಸ್ತುಗಳು ಸೇರಿದ್ದರೆ, 263 ಕೋಟಿ ರೂ. ವೈಯಕ್ತಿಕ …

Read More »

ಬಿಡಿಎ ನಿವೇಶನ ಹಂಚಿಕೆಯಲ್ಲಿ ಅಕ್ರಮ: ಬಿಜೆಪಿ ಭ್ರಷ್ಟೋತ್ಸವ ಎಂದ ಕಾಂಗ್ರೆಸ್‌

ಬೆಂಗಳೂರು: ಬಿಡಿಎ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಹರಿಹಾಯ್ದಿದೆ. ಈ ವಿಚಾರವಾಗಿ ‘ಪ್ರಜಾವಾಣಿ’ ವರದಿಯನ್ನು ಟ್ವೀಟ್‌ ಮಾಡಿರುವ ಕೆಪಿಸಿಸಿ, ಬಿಜೆಪಿ ಭ್ರಷ್ಟೋತ್ಸವಕ್ಕೆ ಸುಪ್ರೀಂ ಕೋರ್ಟ್ ಕೂಡ ‘ಛೀಮಾರಿ’ ಹಾಕಿ ಗೌರವಿಸಿದೆ ಎಂದು ವ್ಯಂಗ್ಯವಾಡಿದೆ.   ಈ ವಿಚಾರವಾಗಿ ‘ಪ್ರಜಾವಾಣಿ’ ವರದಿಯನ್ನು ಟ್ವೀಟ್‌ ಮಾಡಿರುವ ಕೆಪಿಸಿಸಿ, ಬಿಜೆಪಿ ಭ್ರಷ್ಟೋತ್ಸವಕ್ಕೆ ಸುಪ್ರೀಂ ಕೋರ್ಟ್ ಕೂಡ ‘ಛೀಮಾರಿ’ ಹಾಕಿ ಗೌರವಿಸಿದೆ ಎಂದು ವ್ಯಂಗ್ಯವಾಡಿದೆ. ನಿವೇಶನ ಹಂಚಿಕೆಯಲ್ಲೂ …

Read More »

ಅಮಿತ್ ಶಾ ಮನೆ ಬಳಿ ಪ್ರತಿಭಟನೆ ಮಾಡಲು ಹೋಗಿದ್ದೆ. ಎನ್ನುತ್ತಲೇ ಕರ್ನಾಟಕ ಪೊಲೀಸರ ವಿರುದ್ಧ ಕಿಡಿಕಾರಿದ ನವ್ಯಶ್ರೀ!

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆ ಮುಂದೆ ಮೌನ ಪ್ರತಿಭಟನೆ ನಡೆಸಲು ಮುಂದಾದ ಚನ್ನಪಟ್ಟಣ ಮೂಲದ ಕಾಂಗ್ರೆಸ್​ ಮುಖಂಡೆ ನವ್ಯಶ್ರೀ ರಾವ್​ಗೆ ಅವಕಾಶ ಸಿಕ್ಕಿಲ್ಲ. ಈ ಕುರಿತು ಸುದ್ದಿಗಾರರೊಂದಿಗೆ ನವ್ಯಶ್ರೀ ಅಸಮಾಧಾನ ಹೊರಹಾಕಿದ್ದಾರೆ.   ‘ಶುಕ್ರವಾರ ಸಂಜೆ ದೆಹಲಿಗೆ ಬಂದ್ವಿ. ಶನಿವಾರ ಅಮಿತ್​ ಶಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸಬೇಕು ಎಂದು ಹೋದ್ವಿ. ಅಮಿತ್​ ಶಾ ಅವರು ಮನೆಯಲ್ಲಿದ್ದರೂ ನಮಗೆ ಅವಕಾಶ ಸಿಗಲಿಲ್ಲ. ಆ.15 ರಂದು …

Read More »

ರಾಜಕೀಯದಲ್ಲಿ ಇರದಿದ್ರೆ.ಬಿಜೆಪಿಯವರ ನಾಲಿಗೆ ಸೀಳುತ್ತಿದ್ದೆ: ಮಮತಾ ಬ್ಯಾನರ್ಜಿ

ಕೋಲ್ಕತಾ: ಪ್ರತಿಯೊಬ್ಬರನ್ನು ಕಳ್ಳರು ಎಂಬಂತೆ ಬಿಂಬಿಸುತ್ತಿರುವ ಭಾರತೀಯ ಜನತಾ ಪಕ್ಷದ ವಿರುದ್ಧ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆಗಸ್ಟ್ 29) ವಾಗ್ದಾಳಿ ನಡೆಸಿದ್ದು, ಒಂದು ವೇಳೆ ರಾಜಕೀಯದಲ್ಲಿ ಇಲ್ಲದಿರುತ್ತಿದ್ದರೆ, ಬಿಜೆಪಿಯವರ ನಾಲಿಗೆ ಸೀಳಿ ಬಿಡುತ್ತಿದ್ದೆ ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಸರಿ ಪಕ್ಷವನ್ನು ವಿರೋಧಿಸುತ್ತಿರುವ ರಾಜಕೀಯ ಪಕ್ಷಗಳನ್ನು ಮತ್ತು ಚುನಾಯಿತ ರಾಜ್ಯ ಸರ್ಕಾರವನ್ನು ಕಿತ್ತೊಗೆಯಲು ಕೇಂದ್ರ ತನಿಖಾ …

Read More »

ಪ್ರಮುಖ ನಗರಗಳಲ್ಲಿ 5G ಸೇವೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದ ಅಂಬಾನಿ

ಮುಂಬೈ(ಮಹಾರಾಷ್ಟ್ರ): ದೇಶದಲ್ಲಿ ಈಗಾಗಲೇ 5G ತರಂಗಾಂತರ ಹರಾಜು ಪ್ರಕ್ರಿಯೆ ಪೂರ್ಣಗೊಂಡಿದೆ. ಮುಖೇಶ್ ಅಂಬಾನಿ ಒಡೆತನದ ಜಿಯೋ ಸಂಸ್ಥೆ 7,864 ಕೋಟಿ ರೂಪಾಯಿ ವ್ಯಯಿಸಿ ಹೆಚ್ಚಿನ ಸ್ಪೆಕ್ಟ್ರಮ್‌ ಖರೀದಿಸಿದೆ. ಇದರ ಬೆನ್ನಲ್ಲೇ ಇಂದು ಅಂಬಾನಿ ಮಹತ್ವದ ಘೋಷಣೆ ಮಾಡಿದ್ದಾರೆ. ರಿಲಯನ್ಸ್​ ಇಂಡಸ್ಟ್ರೀಸ್​​ನ 45ನೇ ವಾರ್ಷಿಕ ಸಭೆಯ ಉದ್ದೇಶಿಸಿ ಮಾತನಾಡಿರುವ ಮುಖೇಶ್ ಅಂಬಾನಿ, ಗ್ರಾಹಕರಿಗೆ ದೀಪಾವಳಿ ಗಿಫ್ಟ್​ ನೀಡಿದ್ದಾರೆ. ವಿಶ್ವದ ಅತ್ಯಂತ ವೇಗದ 5ಜಿ ರೋಲ್​​ಔಟ್‌ಗೆ ಸಿದ್ಧಗೊಂಡಿದೆ. ದೀಪಾವಳಿ ಹೊತ್ತಿಗೆ ದೆಹಲಿ, ಮುಂಬೈ, ಚೆನ್ನೈ …

Read More »

ಹಿಂದೂ-ಮುಸ್ಲಿಮ್ ಐಕ್ಯತೆಗೆ ಸಾಕ್ಷಿ: ಕೋಮು, ಧಾರ್ಮಿಕ ಸೌಹಾರ್ದತೆಗೆ ಗದಗ ಜಿಲ್ಲೆಯ ಈ ಗ್ರಾಮಸ್ಥರು ಮಾದರಿ!

ಗದಗ: ರಾಜ್ಯದ ವಿವಿಧೆಡೆ ಕೋಮುಗಲಭೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಇಲ್ಲಿ ಹಿಂದೂ-ಮುಸ್ಲಿಮರು ಒಂದೆಡೆ ಸೇರಿ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಗದಗ ಪಟ್ಟಣದಿಂದ 5 ಕಿಲೋ ಮೀಟರ್ ದೂರದಲ್ಲಿರುವ ಕಳಸಾಪುರ ಕಳೆದ ಎಂಟು ವರ್ಷಗಳಿಂದ ಕೋಮು ಮತ್ತು ಧಾರ್ಮಿಕ ಸೌಹಾರ್ದತೆಗೆ ಮಾದರಿಯಾಗಿದೆ.   ವಿಶಿಷ್ಟ ಆಚರಣೆಯನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳು ಮತ್ತು ಗದಗ ಪಟ್ಟಣದ ಜನರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಕಳಸಾಪುರ ಗಣೇಶನನ್ನು ಈಗ ‘ಕೋಮು ಸೌಹಾರ್ದ ಗಣೇಶ’ ಎಂದು ಕರೆಯುತ್ತಾರೆ. …

Read More »

ನನ್ನ ವಿರುದ್ಧ ಮುರುಘಾ ಮಠದ ಒಳಗಡೆ ನಡೆಯುತ್ತಿದ್ದ ಪಿತೂರಿ ಇದೀಗ ಹೊರಗಡೆ ನಡೆಯುತ್ತಿದೆ ಎಂದು ಮರಾಧೀಶ ಡಾ. ಶಿವಮೂರ್ತಿ ಶರಣರು

ಚಿತ್ರದುರ್ಗ: ನನ್ನ ವಿರುದ್ಧ ಮುರುಘಾ ಮಠದ ಒಳಗಡೆ ನಡೆಯುತ್ತಿದ್ದ ಪಿತೂರಿ ಇದೀಗ ಹೊರಗಡೆ ನಡೆಯುತ್ತಿದೆ ಎಂದು ಮರಾಧೀಶ ಡಾ. ಶಿವಮೂರ್ತಿ ಶರಣರು ಸೋಮವಾರ ಹೇಳಿದರು. ಲೈಂಗಿಕ ಕಿರುಕುಳ ಪ್ರಕರಣ ಹಿನ್ನೆಲೆಯಲ್ಲಿ ಮಠದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇನು ಹೊಸದಲ್ಲ, ಕಳೆದ 15 ವರ್ಷದಿಂದ ನಡೆಯುತ್ತಿದೆ. ನಮ್ಮ ಮಠ ನ್ಯಾಯ ದೇಗುಲದಂತಿತ್ತು. ಇದೀಗ ಮಠದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದರು. ಈ ನೆಲದ ಕಾನೂನು ಎಲ್ಲರಿಗೂ ಒಂದೇ , ಕಾನೂನನ್ನು ಗೌರವಿಸೋಣ ಎಂದ …

Read More »

ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯದ ಕೊನೆಯ ಓವರ್​ ಹೇಗಿತ್ತು?: ವಿಡಿಯೋ

Hardik Pandya: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್​ನಲ್ಲಿ ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಪಾಂಡ್ಯ ಮಿಂಚಿದರೆ, ಬ್ಯಾಟಿಂಗ್​ನಲ್ಲಿ ಕೂಡ ಹಾರ್ದಿಕ್ ಸ್ಫೋಟಕ ಆಟವಾಡಿದರು. ರವೀಂದ್ರ ಜಡೇಜಾ ಹಾಗೂ ವಿರಾಟ್ ಕೊಹ್ಲಿ ಕೂಡ ಉಪಯುಕ್ತ ಕಾಣಿಕೆ ನೀಡಿದರು.   What a win for our #TeamIndia in this nail biting match against arch rivals!! Congratulations for a flying start in Asia cup. #INDvsPAK …

Read More »

ಮುರುಘಾ ಶ್ರೀ ಆರೋಪ; ತನಿಖೆಯ ನಂತರ ಸತ್ಯ ಹೊರಬೀಳಲಿದೆ, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ವಿದೆ.:: ಬೊಮ್ಮಾಯಿ

ಬೆಂಗಳೂರು: ಮುರುಘಾ ಶ್ರೀಗಳ ಮೇಲೆ ಪೋಕ್ಸೋ ಅಡಿ ಎಫ್‌ಐಆರ್‌ ದಾಖಲಾಗಿದ್ದು, ತನಿಖೆಯ ನಂತರ ಸತ್ಯ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ವಿದೆ. ತನಿಖೆ ಮಾಡಿದ ನಂತರ ಸತ್ಯ ಹೊರಗೆ ಬರಲಿದೆ ಎಂದರು. ಇದೊಂದು ಪ್ರಮುಖ ಪ್ರಕರಣ. ಪೋಸ್ಕೊ ಪ್ರಕರಣವೂ ಆಗಿದೆ ಹಾಗೂ ಚಿತ್ರದುರ್ಗದಲ್ಲಿ ಕಿಡ್ನಾಪ್‌ ಪ್ರಕರಣವೂ ದಾಖಲಾಗಿದೆ. ಎರಡೂ ಪ್ರಕರಣಗಳನ್ನು ದಾಖಲಿಸಿ ಪೊಲೀಸರು ತನಿಖೆ …

Read More »

ಮೂಡಲಗಿ ತಾಲೂಕಿನ ಕಲ್ಲೊಳ್ಳಿ ಯಲ್ಲಾಲಿಂಗ ಜಾತ್ರಾ ಮಹೋತ್ಸವದಲ್ಲಿ ಲಖನ ಜಾರಕಿಹೊಳಿ ಹಾಗೂ ವಿನಯ್ ಗುರೂಜಿ ಭಾಗಿ

ಮೂಡಲಗಿ ತಾಲೂಕಿನ ಕಲ್ಲೊಳ್ಳಿ ಯಲ್ಲಾಲಿಂಗ ಜಾತ್ರಾ ಮಹೋತ್ಸವದಲ್ಲಿ ಲಖನ ಜಾರಕಿಹೊಳಿ ಹಾಗೂ ವಿನಯ್ ಗುರೂಜಿ ಭಾಗಿ ಯಾಗಿದ್ದರು. ಜಾತ್ರಾ ಮಹೋತ್ಸವ ದಲ್ಲಿ ಸಾವಿರಾರು ಜನ ಭಾಗ ವಹಿಸಿದ್ದರು. ವಿನಯ ಗುರೂಜಿ ಹಾಗೂ ಲಖನ ಜಾರಕಿಹೊಳಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಛೋಟಾ ಸಾಹುಕಾರ ಮಾತನಾಡಿ ಕ್ಷೇತ್ರದ ಜನತೆಗೆ ಹಾಗೂ ವಿನಯ್ ಗುರೂಜಿ ಹಾಗೂ ಭಾಗಿಯಾಗಿದ್ದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ , ರೈತಾಪಿ ವರ್ಗದ ಹಾಗೂ ಎಲ್ಲ ಜನರು ಒಂದೇ ಅವರು …

Read More »