ಗೋಕಾಕ : ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ತಮ್ಮ ಮನವಿಯ ಮೇರೆಗೆ ಮೂಡಲಗಿ ವಲಯದಲ್ಲಿರುವ ತಪಸಿ …
Read More »ಸಾರಿಗೆ ಇಲಾಖೆಯಲ್ಲಿ ಚಾಲಕರ ನೇಮಕ, ₹ 30 ಸಾವಿರ ವೇತನ: ಸಚಿವ ಶ್ರೀರಾಮುಲು
ಬಳ್ಳಾರಿ: ಸಾರಿಗೆ ಇಲಾಖೆಯಲ್ಲಿ ಚಾಲಕರ ಕೊರತೆ ಹಿನ್ನೆಲೆ ನಿವೃತ್ತಿ ಆಗಿರುವ ಚಾಲಕರನ್ನ ಹೊರಗುತ್ತಿಗೆ ಮೂಲಕ ಫಿಜಿಕಲ್ ಫಿಟ್ನೆಸ್ ಇರುವವರನ್ನ ಪುನ: ನೇಮಕ ಮಾಡಲಾಗುವುದೆಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಾಲಕರ ಕೊರತೆ ಇದೆ. 2006-07 ರಲ್ಲಿ ನಿವೃತ್ತಿ ಆಗಿರುವ ಚಾಲಕರನ್ನ ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲಾಗಿತ್ತು. ಪ್ರತಿ ತಿಂಗಳಿಗೆ 30 ಸಾವಿರ ರೂಪಾಯಿ ವೇತನ ನೀಡಲಾಗುವುದು. ಹೊಸ ಚಾಲಕರ ನೇಮಕಾತಿಗೆ …
Read More »ಕೊಲೆ ಮಾಡಿದವರನ್ನು ಶೂಟೌಟ್ ಮಾಡಲಿ: ಬಸವರಾಜ ಹೊರಟ್ಟಿ
ಹಾವೇರಿ: ಕರಾವಳಿಯಲ್ಲಿ ನಡೆದ ಘಟನೆಗಳು ಇಡೀ ರಾಜ್ಯಕ್ಕೆ ನೋವು ತರುವ ಸಂಗತಿ. ಈ ಕುರಿತು ಸಿಎಂ ಬೊಮ್ಮಾಯಿ ಗಟ್ಟಿ ನಿರ್ಧಾರ ಮಾಡಬೇಕು. ಹೈದರಾಬಾದ್ನಲ್ಲಿ ನಮ್ಮ ಅಧಿಕಾರಿ ಸಜ್ಜನರ್ ಅವರು ಶೂಟೌಟ್ ಮಾಡಿದಂತೆ ಇಲ್ಲಿಯೂ ಆಗಬೇಕು. ಮುಂದೆ ಏನು ಆಗುತ್ತದೆ ನೋಡೋಣ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿಯ ಕೊಲೆಗಳಿಗೆ ಕಡಿವಾಣ ಹಾಕಬೇಕು ಎಂದರು. ಹಿಂದೊಮ್ಮೆ ಇಸ್ರೇಲ್ಗೆ ಹೋಗಿದ್ದೆ. ಅಲ್ಲಿ …
Read More »ಅಗ್ನಿವೀರರ ನೇಮಕಕ್ಕೆ ಸಿದ್ಧತೆ ಕೈಗೊಳ್ಳಿ
ಹಾವೇರಿ: ಅಗ್ನಿಪಥ ಸೇನಾ ನೇಮಕಾತಿ ಯೋಜನೆಯಡಿ ಸೆಪ್ಟೆಂಬರ್ 1ರಿಂದ 20ರವರೆಗೆ ಹಾವೇರಿ ನಗರದಲ್ಲಿ ಅಗ್ನಿವೀರರ ನೇಮಕಾತಿ ರ್ಯಾಲಿ ಆಯೋಜಿಸಲಾಗಿದ್ದು, ನೇಮಕಾತಿ ರ್ಯಾಲಿಗೆ ಅಗತ್ಯವಾದ ಮೂಲಸೌಕರ್ಯಗಳ ಸಿದ್ಧತೆಗೆ ವಿವಿಧ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಅಗ್ನಿಪಥ ನೇಮಕಾತಿ ರ್ಯಾಲಿ ಪೂರ್ವ ಸಿದ್ಧತೆ ಕುರಿತಂತೆ ಸೇನಾ ನೇಮಕಾತಿ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಹೊಸಮನಿ ಸಿದ್ದಪ್ಪ …
Read More »ಆನಂದ್ ಸಿಂಗ್ ಗೆ ತವರು ಜಿಲ್ಲೆ ಉಸ್ತುವಾರಿ ನೀಡಿ ವಾಪಸ್ ಪಡೆದ ರಾಜ್ಯ ಸರ್ಕಾರ!
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಿಸಿ ಆದೇಶಿಸಲಾಗಿತ್ತು. ಆದ್ರೇ.. ಈ ಆದೇಶವನ್ನು ರದ್ದು ಮಾಡಿಲಾಗಿದೆ. ಈ ಮೂಲಕ ಆನಂದ್ ಸಿಂಗ್ ಗೆ ಬಿಗ್ ಶಾಕ್ ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಕೊಪ್ಪಳ ಜಿಲ್ಲಾ ಉಸ್ತುವಾರಿಯಾಗಿದ್ದಂತ ಆನಂದ್ ಸಿಂಗ್ ಬದಲಾವಣೆ ಮಾಡಿ, ವಿಜಯನಗರ ಜಿಲ್ಲೆಗೆ ನೇಮಿಸಿ ನಿನ್ನೆ ಆದೇಶ ಹೊರಡಿಸಲಾಗಿತ್ತು. ಕೊಪ್ಪಳ ಜಿಲ್ಲೆಗೆ ಶಶಿಕಲಾ …
Read More »ರೈಲು ಡಿಕ್ಕಿ: ಬೆಳಗಾವಿಯಲ್ಲಿ ವೃದ್ಧ ಸಾವು
ಬೆಳಗಾವಿ: ಇಲ್ಲಿನ ಟಿಳಕವಾಡಿಯ ಮೊದಲನೇ ಗೇಟ್ ಬಳಿ ಶನಿವಾರ, ರೈಲು ಡಿಕ್ಕಿ ಹೊಡೆದು ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಿಳಕವಾಡಿಯ ಸೋಮವಾರಪೇಟೆಯ ನಿವಾಸಿ ಪ್ರಭಾಕರ ಮುಕುಂದ ಕಬ್ಬೆ (86) ಮೃತಪಟ್ಟವರು. ಪ್ರಭಾಕರ ಅವರು ಟಿಳಕವಾಡಿಯಲ್ಲಿರುವ ಮೊದಲನೇ ರೈಲ್ವೆ ಗೇಟ್ ದಾಟುತ್ತಿದ್ದರು. ಅದೇ ಕಾಲಕ್ಕೆ ರೈಲು ವೇಗವಾಗಿ ಬಂತು. ರೈಲಿನ ಶಬ್ದ ಅವರಿಗೆ ಕೇಳಸದ ಕಾರಣ ಹಳಿಗಳಿಂದ ಬೇಗ ಸರಿಯಲಿಲ್ಲ. ನಿಧಾನವಾಗಿ ಹಳಿ ದಾಟುವಷ್ಟರಲ್ಲಿ ರೈಲು ಬಂದು ಡಿಕ್ಕಿ ಹೊಡೆಯಿತು. ತೀವ್ರ ಗಾಯಗೊಂಡ …
Read More »ಸೆ. 2ಕ್ಕೆ ಲಕ್ಕಿಮ್ಯಾನ್; ದೇವರಾದ ಪುನೀತ್ ರಾಜಕುಮಾರ್
ಬೆಂಗಳೂರು: ಪುನೀತ್ ಅಭಿನಯದ ಕೊನೆಯ ಚಿತ್ರ ‘ಗಂಧದ ಗುಡಿ’, ಅ. 28ಕ್ಕೆ ಬಿಡುಗಡೆಯಾಗಲಿದೆ ಎಂದು ಇತ್ತೀಚೆಗಷ್ಟೇ ಘೋಷಣೆಯಾಗಿತ್ತು. ಈಗ ಪುನೀತ್ ಅಭಿನಯದ ಇನ್ನೊಂದು ಚಿತ್ರದ ಬಿಡುಗಡೆ ಬಹುತೇಕ ಪಕ್ಕಾ ಆದಂತಿದೆ. ಅದೇ ‘ಲಕ್ಕಿ ಮ್ಯಾನ್’. ಪ್ರಭುದೇವ ಸಹೋದರ ‘ಚಿತ್ರ’ ಖ್ಯಾತಿಯ ನಾಗೇಂದ್ರ ಪ್ರಸಾದ್ ನಿರ್ದೇಶನದ ಈ ಚಿತ್ರವು ಆಗಸ್ಟ್ನಲ್ಲಿ ಬಿಡುಗಡೆಯಾಗಲಿದೆ ಎಂದು ಮೊದಲು ಹೇಳಲಾಗಿತ್ತು. ಮೂಲಗಳ ಪ್ರಕಾರ, ಸೆ. 02ರಂದು ‘ಲಕ್ಕಿ ಮ್ಯಾನ್’ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ‘ಲಕ್ಕಿ ಮ್ಯಾನ್’, ತಮಿಳಿನ ‘ಓ …
Read More »ಐಟಿಆರ್ ಸಲ್ಲಿಕೆಗೆ ಇಂದು ಕೊನೇ ದಿನ; ರಿಟರ್ನ್ಸ್ ಫೈಲ್ ಮಾಡದಿದ್ದರೆ ಏನಾಗುತ್ತೆ ಗೊತ್ತಾ?
ನವದೆಹಲಿ: ನೀವಿನ್ನೂ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡಿಲ್ಲವೇ? ಇನ್ನು ನಿಮಗೆ ಉಳಿದಿರುವುದು ಇವತ್ತೂಂದೇ ದಿನ! 2021-22ರ ಹಣಕಾಸು ವರ್ಷದ ಐಟಿಆರ್ ಫೈಲಿಂಗ್ನ ಜು.31ರ ಗಡುವು ವಿಸ್ತರಣೆ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿರುವ ಕಾರಣ, ರಿಟರ್ನ್ಸ್ ಸಲ್ಲಿಕೆಗೆ ಭಾನುವಾರವೇ ಕಡೇ ದಿನವಾಗಿದೆ. ಒಂದು ವೇಳೆ ಭಾನುವಾರ ನಿಮಗೆ ರಿಟರ್ನ್ಸ್ ಸಲ್ಲಿಕೆ ಸಾಧ್ಯವಾಗದೇ ಇದ್ದರೆ ಏನು ಮಾಡಬೇಕು? ಹೆಚ್ಚುವರಿ ಶುಲ್ಕದೊಂದಿಗೆ ಸಲ್ಲಿಕೆ ಜು.31ರ ಡೆಡ್ಲೈನ್ನೊಳಗೆ ಸಲ್ಲಿಕೆ ಮಾಡಲು ಆಗದವರಿಗೆ ಇದೇ ವರ್ಷದ …
Read More »ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ; ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
2021-22 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪಿಯುಸಿ ವಿದ್ಯಾರ್ಥಿಗಳಿಗೆ 20,000 ರೂ., ಪದವಿ ವಿದ್ಯಾರ್ಥಿಗಳಿಗೆ 25,000 ರೂ., ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 30,000 ರೂ. …
Read More »ದಿಢೀರ್ ಪ್ರವಾಹ: ಮಳೆಗೆ ಕೊಚ್ಚಿಹೋದ ಮನೆ, ವಾಹನಗಳು; ಏಳು ಸಾವು
ಅಬುಧಾಬಿ: ಈವರೆಗಿನ ನಮ್ಮ ಜೀವಿ ತಾವಧಿಯಲ್ಲಿ ಇಷ್ಟೊಂದು ಅಗಾಧ ಮಳೆ ಯನ್ನು ನೋಡಿರಲೇ ಇಲ್ಲ….. ಇದು ಶಾರ್ಜಾದ ಕಲ್ಬಾ ಎಂಬ ಪ್ರಾಂತ್ಯದ ನಿವಾಸಿಗಳ ಮಾತು. ಯುಎಇ ಸ್ಥಳೀಯ ಕಾಲಮಾನ, ಶುಕ್ರವಾರ ಬೆಳಗಿನ ಜಾವ ಸುಮಾರು 6 ಗಂಟೆಗೆ ಸುರಿದ ಅಗಾಧ ಮಳೆಯಿಂದಾಗಿ, ಅನೇಕ ನಗರಗಳಲ್ಲಿ ಪ್ರವಾಹದ ಸ್ಥಿತಿ ಏರ್ಪಟ್ಟು ಮನೆಗಳಿಗೆ ನೀರು ನುಗ್ಗುವುದು, ರಸ್ತೆಗಳು ಜಖಂ ಆಗಿರುವುದು ಮುಂತಾದ ತೊಂದರೆಗಳಾಗಿವೆ. ಅದರಲ್ಲೂ, ಹಿಂದೆಂದೂ ಕಂಡಿರದ ದಿಢೀರ್ ಪ್ರವಾಹಕ್ಕೆ ಅಬುಧಾಬಿ ತುತ್ತಾ ಗಿದೆ. ಭಾರೀ …
Read More »
Laxmi News 24×7