Breaking News

ರಾಜಕೀಯ

‘ಕೃಷಿ ದೇವೋಭವ’ ಕಬ್ಬು ಬೆಳೆಯ ವಿಚಾರ ಸಂಕಿರಣ ಕಾರ್ಯಕ್ರಮ

ಬೆಳಗಾವಿಯ ಕೆ.ಎಲ್.ಇ ಸಂಸ್ಥೆಯ ಡಾ. ಬಿ.ಎಸ್. ಜೀರಿಗೆ ಆಡಿಟೋರಿಯಂನಲ್ಲಿ ಕನ್ನಡದ ಪ್ರತಿಷ್ಠಿತ ಸುದ್ದಿ ವಾಹಿನಿ ನ್ಯೂಸ್ ಫರ್ಸ್ಟ್ ಕನ್ನಡ (NewsFirstKannada) ವತಿಯಿಂದ ಹಮ್ಮಿಕೊಳ್ಳಲಾದ ‘ಕೃಷಿ ದೇವೋಭವ’ ಕಬ್ಬು ಬೆಳೆಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದೆ. ಈ ವಿಶೇಷ ಕಾರ್ಯಕ್ರಮವು ರೈತರಿಗೆ — ಉತ್ತಮ ಕಬ್ಬು ಇಳುವರಿಗಾಗಿ ಅನುಸರಿಸಬೇಕಾದ ಆಧುನಿಕ ಕೃಷಿ ವಿಧಾನಗಳು, ಮಣ್ಣಿನ ಆರೋಗ್ಯ ಸಂರಕ್ಷಣೆ, ಗೊಣ್ಣೆ ಹುಳು ಸಮಸ್ಯೆಗೆ ಪರಿಹಾರಗಳು ಹಾಗೂ ತಂತ್ರಜ್ಞಾನ ಬಳಕೆಯಿಂದ ಕಬ್ಬು ಬೆಳೆ …

Read More »

ಹುಕ್ಕೇರಿ ಪಟ್ಟಣದಲ್ಲಿ ಇಂದು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಮಳೆ ಮತ್ತು ಬಿಸಿಲಿನಿಂದ ರಕ್ಷಣೆಗಾಗಿ ಛತ್ರಿಗಳನ್ನು ವಿತರಿಸಲಾಯಿತು.

ಹುಕ್ಕೇರಿ ಪಟ್ಟಣದಲ್ಲಿ ಇಂದು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಮಳೆ ಮತ್ತು ಬಿಸಿಲಿನಿಂದ ರಕ್ಷಣೆಗಾಗಿ ಛತ್ರಿಗಳನ್ನು ವಿತರಿಸಲಾಯಿತು. ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ರೀತಿಯ ಸಮಾಜ ಸೇವೆಯಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಸತೀಶ ಜಾರಕಿಹೊಳಿ ಫೌಂಡೇಶನ್‌ನ ಸಮಾಜಮುಖಿ ಕಾರ್ಯಗಳಲ್ಲಿ ಇದು ಮತ್ತೊಂದು ಹೆಜ್ಜೆ. ಮುಂದೆಯೂ ಅಗತ್ಯವಿರುವ ಜನರಿಗೆ ಸಹಾಯ ಮಾಡಿ, ಸತೀಶ ಜಾರಕಿಹೊಳಿಯವರ ಆಶಯದಂತೆ ಸಮಾಜಮುಖಿ ಕೆಲಸಗಳನ್ನು ಮುಂದುವರಿಸಲಾಗುವುದು. ಈ ಸಂದರ್ಭದಲ್ಲಿ ಹುಕ್ಕೇರಿ ಪುರಸಭೆ ಅಧ್ಯಕ್ಷರು, …

Read More »

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು ಸಂಕೇಶ್ವರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು.

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು ಸಂಕೇಶ್ವರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು. ಮಳೆ ಹಾಗೂ ಬಿಸಿಲಿನ ತಾಪದಿಂದ ರಕ್ಷಣೆ ಪಡೆಯಲು ಈ ಸಹಾಯವು ಸಣ್ಣ ವ್ಯಾಪಾರಿಗಳ ಜೀವನೋಪಾಯಕ್ಕೆ ನೆರವು ಮತ್ತು ನಿಜವಾದ ಸಾಂತ್ವನದ ನೆರಳಾಗಿ ಪರಿಣಮಿಸಿದೆ‌ ಎಂದು‌ ಭಾವಿಸುತ್ತೇನೆ. ಸಮಾಜಮುಖಿ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿರುವ ಸತೀಶ ಜಾರಕಿಹೊಳಿ ಫೌಂಡೇಶನ್‌ ಈಗಾಗಲೇ ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ, ಕ್ರೀಡೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತನ್ನ ಕೊಡುಗೆಯನ್ನು ‌ನೀಡಿದೆ.‌ ಸಾಮಾನ್ಯ …

Read More »

ನೀಲಗಾರ_ಗಣಪತಿಯ_ದರ್ಶನ_ಬಂದ್_ಇರುತ್ತದೆ…

#ನೀಲಗಾರ_ಗಣಪತಿಯ_ದರ್ಶನ_ಬಂದ್_ಇರುತ್ತದೆ… ನಗರದ ನೀಲಗಾರ ಗಣಪತಿಯ ಹೆದ್ದುರಶೆಟ್ಟಿ ಮನೆತನದ ಅಶೋಕ್ ಹೆದ್ದುರಶೆಟ್ಟಿ ಇವರ ನಿಧನದ ಹಿನ್ನೆಲೆ ಸುಪ್ರಸಿದ್ಧ ನೀಲಗಾರ ಗಣಪತಿಯ ದರ್ಶನವನ್ನ ಇಂದು 31 ಅಗಸ್ಟ ಹಾಗೂ ನಾಳೆ 1 ಸಪ್ಟಂಬರ ರಂದು ಗಣಪತಿಯ ದರ್ಶನವನ್ನ ಬಂದ್ ಮಾಡಿರುತ್ತಾರೆ.

Read More »

ಶಂಕರ ಫಕೀರಪ್ಪ ಪರಸಣ್ಣವರ ನಿಧನ

ಶಂಕರ ಫಕೀರಪ್ಪ ಪರಸಣ್ಣವರ ನಿಧನ ಕೆಎಲ್‌ಇ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಜನಸಂಪರ್ಕಾಧಿಕಾರಿ ಮುಖ್ಯಸ್ಥ(ಪಿಆರ್‌ಓ) ಶಂಕರ ಫಕೀರಪ್ಪ ಪರಸಣ್ಣನವರ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ೫೬ ವರ್ಷ ವಯಸ್ಸಾಗಿತ್ತು. ಮೂಲತಃ ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದರಾದ ಶಂಕರ ಅವರು ಪತ್ನಿ, ಪುತ್ರ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಅವರ ಅಕಾಲಿಕ ಅಗಲಿಕೆ ಕೆಎಲ್‌ಇ ಆಸ್ಪತ್ರೆಗೆ ಆಘಾತವನ್ನುಂಟು ಮಾಡಿದೆ. ಭಗವಂತನು ಅವರ ದಿವ್ಯಾತ್ಮಕ್ಕೆ ಚಿರಶಾಂತಿ ನೀಡಲೆಂದು ಕೆಎಲ್‌ಇ …

Read More »

ಬೆಳಗಾವಿಯ ಖಾದ್ಯಪ್ರಿಯರ ಸೇವೆಗೆ ಅಣಿಯಾದ “ಹೊಟೇಲ್ ಸಮ್ರಾಟ್”

ಬೆಳಗಾವಿಯ ಖಾದ್ಯಪ್ರಿಯರ ಸೇವೆಗೆ ಅಣಿಯಾದ “ಹೊಟೇಲ್ ಸಮ್ರಾಟ್” ಒಂದೇ ಸೂರಿನಡಿ ವೆಜ್-ನಾನ್ ವೆಜ್; ಸಭೆ-ಸಮಾರಂಭಗಳಿಗೆ ಹೇಳಿ ಮಾಡಿಸಿದ ಸ್ಥಳ ಸುಸಜ್ಜಿತ ಕಟ್ಟಡ-ಉತ್ತಮ ಸೇವೆ ಬೆಳಗಾವಿಯಲ್ಲಿ ಸೇವೆ ಆರಂಭಿಸಿದ ಹೊಟೇಲ್ ಸಮ್ರಾಟ್… ಒಂದೇ ಸೂರಿನಡಿ ವೆಜ್-ನಾನ್ ವೆಜ್ ಪದಾರ್ಥಗಳು ಸಭೆ-ಸಮಾರಂಭಗಳಿಗೆ ಹೇಳಿ ಮಾಡಿಸಿದ ಸ್ಥಳ ಬೆಳಗಾವಿಗರ ಖಾದ್ಯ ಪ್ರೇಮಿಗಳಿಗೆ ಇಲ್ಲಿದೆ ಒಂದು ವಿಶೇಷ ಸುದ್ಧಿ. ಸಭೆ ಸಮಾರಂಭಗಳು ಅಥವಾ ಬರ್ಥಡೇ ಪಾರ್ಟಿಗಳನ್ನು ಉತ್ತಮ ವೆಜ್ ನಾಜ್ ವೆಜ್ ಭೋಜನದೊಂದಿಗೆ ಆಯೋಜಿಸಲು ನಿಮಗಾಗಿ …

Read More »

ಈ ದಿನದಂದು ಬಾರ್ ಬಂದ್, ಬೆಂಗಳೂರಿನಲ್ಲಿ ಎಣ್ಣೆ ಸಿಗಲ್ಲ

ಬೆಂಗಳೂರು, (ಆಗಸ್ಟ್ 29): ಸಿಲಿಕಾನ್ ಸಿಟಿ ಬೆಂಗಳೂರು (Bengaluru) ನಗರದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ (ganesh idol impression) ಕಾರ್ಯಕ್ರಮಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್  31 ಹಾಗೂ ಸೆಪ್ಟಂಬರ್ 14ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ (liquor) ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳು ವಿಸರ್ಜನೆ ನಡೆಯುವುದರಿಂದ   ಕಿಡಿಗೇಡಿಗಳು ಮಧ್ಯ ಸೇವಿಸಿ ಗಲಾಟೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. …

Read More »

50% ಟ್ರಾಫಿಕ್ ಫೈನ್ ಡಿಸ್ಕೌಂಟ್: ಒಂದೇ ವಾರದಲ್ಲಿ ಕೋಟ್ಯಾಂತರ ರೂ. ಸಂಗ್ರಹ

ಬೆಂಗಳೂರು, (ಆಗಸ್ಟ್ 30):ಸಂಚಾರ ನಿಯಮ ಉಲ್ಲಂಘನೆ (Traffic Rules Break) ಮಾಡಿ ದಂಡ ಕಟ್ಟದೇ (Traffic Fine) ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿದ್ದು, ವಾಹನ ಮಾಲೀಕರು ಈ ಆಫರ್ ಅನ್ನು ಭರ್ಜರಿಯಾಗಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪೂಕರವೆಂಬಂತೆ ಬೆಂಗಳೂರಿನಲ್ಲಿ (Bengaluru) ಒಂದೇ ವಾರದಲ್ಲಿ ಬರೋಬ್ಬರಿ 21 ಕೋಟಿ 86 ಸಾವಿರ ರೂ. ದಂಡದ ಹಣ ಸಂಗ್ರಹವಾಗಿದೆ. ಇದರೊಂದಿಗೆ 50% ಡಿಸ್ಕೌಂಟ್ ಆಫರ್​​ ಶುರುವಾದ ಒಂದು ವಾರದೊಳಗೆ ಅಂದ್ರೆ ಆಗಸ್ಟ್ 23ರಿಂದ ಆಗಸ್ಟ್ 29ರವರೆಗೆ …

Read More »

ಅತ್ಯಾಚಾರ, ದರೋಡೆ ಪ್ರಕರಣ: ಆರೋಪಿ ಮೇಲೆ ಕಿತ್ತೂರು ಪಿಎಸ್ಐ ಫೈರಿಂಗ್

ಬೆಳಗಾವಿ: ದರೋಡೆ, ಅತ್ಯಾಚಾರ ಪ್ರಕರಣದಡಿ ಪರಿಶೀಲನೆ ಮಾಡುತ್ತಿದ್ದ ಪೊಲೀಸರ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ ಹಿನ್ನೆಲೆ ಆತನ ಮೇಲೆ ಪಿಎಸ್​ಐ ಫೈರಿಂಗ್​ ಮಾಡಿರುವ ಘಟನೆ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಶನಿವಾರ) ಬೆಳಗ್ಗೆ ನಡೆದಿದೆ. ಬೆಳಗ್ಗೆ 6 ಗಂಟೆಗೆ ಆರೋಪಿ ರಮೇಶ ತಿಲಾರಿ ಎಂಬುವವನನ್ನು ಬಂಧಿಸಲು ಹೋದಾಗ ಷರೀಫ್ ದಫೇದಾರ್ ಸೇರಿ ಮತ್ತಿಬ್ಬರು ಪೊಲೀಸ್ ಕಾನ್​​ಸ್ಟೆಬಲ್​​ಗಳ ಮೇಲೆ ಚಾಕು ಇರಿದು ಪರಾರಿಗೆ ಯತ್ನಿಸಿದ್ದ. ಈ ವೇಳೆ ಪಿಎಸ್ಐ ಪ್ರವೀಣ ಗಂಗೊಳ್ಳಿ …

Read More »

ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್…

ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್… ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ವಿಜಯಪುರ ಎಸ್ಪಿ. ನಿಂಬರಗಿ ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್… ಸಾಮಾಜೀಕ ಜಾಲತಾಣದ ಮೇಲೆ ತೀವ್ರ ನಿಗಾ ಜಿಲ್ಲಾಡಳಿತದ ಸೂಚನೆ ಪಾಲಿಸಿ ವಿಜಯಪುರ ಎಸ್ಪಿ. ಲಕ್ಷ್ಮಣ ನಿಂಬರಗಿ ಸೂಚನೆವಿಜಯಪುರದಲ್ಲಿ ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್ ಹಿನ್ನೆಲೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಪೂರ್ವ ತಯಾರಿಯನ್ನು ಮಾಡಿಕೊಂಡಿದ್ದು, …

Read More »