Breaking News

ರಾಜಕೀಯ

ರಾಜ್ಯದ ‘ಸರ್ಕಾರಿ ಜಮೀನು’ಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿದ್ದ ‘ರೈತ’ರಿಗೆ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿಯನ್ನು ಸಕ್ರಮಗೊಳಿಸಲು ನಮೂನೆ 57ರಲ್ಲಿ ಅರ್ಜಿ ಸಲ್ಲಿಸಲು ಮತ್ತೆ ರಾಜ್ಯ ಸರ್ಕಾರ ಕಾಲಾವಕಾಶ ವಿಸ್ತರಿಸಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.   ಈ ಬಗ್ಗೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವುದಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ -1964ರ ಕಲಂ 94(ಎ)ರನ್ವಯ ಅವಕಾಶ ನೀಡಲಾಗಿದೆ. ನಮೂನೆ-57ರಲ್ಲಿ ಅರ್ಜಿಗಳನ್ನು ಸಲ್ಲಿಸಲು …

Read More »

ಯಾರು ಸ್ತ್ರೀಯರಿಗೆ ಅಪಮಾನ ಮಾಡುತ್ತಾರೋ ಅವರ ಪತನ ನಿಶ್ಚಿತ – ಕಂಗನಾ

ಮುಂಬೈ: ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಳ್ಳುತ್ತಿದ್ದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಹಿಂದೆ ಹೇಳಿದ್ದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಂಗನಾ ರಣಾವತ್ ಕಿಡಿಕಾರಿದ್ದರು. ಈ ತಿಕ್ಕಾಟ ಜೋರಾದ ಸಮಯದಲ್ಲೇ ಕಂಗನಾ ರಣಾವತ್ ಮನೆ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಈ ಹಿಂದೆ ಬಿಎಂಸಿ ಮನೆಯನ್ನು ಕೆಡವಿತ್ತು. ಇದಕ್ಕೆ ಅಂದು ತಿರುಗೇಟು ಕೊಟ್ಟಿದ್ದ ನಟಿ, ನೆನಪಿರಲಿ ಉದ್ಧವ್ …

Read More »

ಸಾಹುಕಾರ ಮುಂಬೈ ನಲ್ಲೇ ಠಿಕಾಣಿ ದೇವೇಂದ್ರ ಫಡ್ನವಿಸ್‌ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅನುಮತಿ ,ಕೇಳುವ ಸಾಧ್ಯತೆ.?

ಮುಂಬೈ: ಮಹಾ ವಿಕಾಸ ಅಘಾಡಿ ಸರ್ಕಾರಿ ಪತನಗೊಳ್ಳುವುದು ಅಧಿಕೃತವಾಗುತ್ತಿದ್ದಂತೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್‌ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅನುಮತಿ ಕೇಳುವ ಸಾಧ್ಯತೆಯಿದೆ. ಇಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ತಮ್ಮ ಸರ್ಕಾರಕ್ಕೆ ಬೆಂಬಲ ನೀಡುವ ಶಾಸಕರ ಪಟ್ಟಿಯನ್ನು ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ ಬುಧವಾರ ಬಿಜೆಪಿ ನಾಯಕ, ಕೇಂದ್ರ ಸಚಿವ ರಾವ್‌ಸಹೇಬ್‌ ಪಾಟೀಲ್‌ ಶಿವಸೇನೆ ಆಂತರಿಕ ಬಿಕ್ಕಟ್ಟಿನಿಂದ ಆಜಕೀಯ ಅಸ್ಥಿರತೆ ಸೃಷ್ಟಿಯಾಗಿದೆ. ಬಿಜೆಪಿ ಸರ್ಕಾರ …

Read More »

ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ತನ್ನ 13 ವರ್ಷದ ಮಗಳನ್ನು ಕೂಡ ಕೊಲ್ಲಲು ಯತ್ನ

ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ತನ್ನ 13 ವರ್ಷದ ಮಗಳನ್ನು ಕೂಡ ಕೊಲ್ಲಲು ಯತ್ನಿಸಿ ಯಶವಂತಪುರ ಪೊಲೀಸ್ ಠಾಣೆಗೆ ಕರೆ ಮಾಡಿ ವಿಚಿತ್ರ ಘಟನೆಯೊಂದು ನಡೆದಿದೆ. ಹೌದು. ಇಂಥದ್ದೊಂದು ಘಟನೆಗೆ ಕಾರಣವಾಗಿರೋದು ಬೆಂಗಳೂರಿನ ಯಶವಂತಪುರದ ಮತ್ತಿಕೆರೆ. ತಾನೇಂದ್ರ ಎಂಬಾತ ತನ್ನ ಪತ್ನಿ ಅನುಸೂಯಳನ್ನು ಕೊಲೆ ಮಾಡಿ ನಂತರ ತನ್ನ 13 ವರ್ಷದ ಮಗಳನ್ನು ಕೊಲೆಗೆ ಯತ್ನಿಸಿ ಪೊಲೀಸರಿಗೆ ಎರಡು ಕೊಲೆ ಮಾಡಿರುವುದಾಗಿ ಕಾಲ್ ಮಾಡಿದ್ದ. ಟೈಲರಿಂಗ್ …

Read More »

ಸಾಕು ನಾಯಿಗಾಗಿ 5 ಸಾವಿರಜನಕ್ಕೆ , ಚಿಕನ್,ಹಾಗೂ ವೆಜ್ ಊಟ, ಕಾರಣ ಕೇಳಿದರೆ ಬೆಚ್ಚಿ ಬೀಳೋದು ಗ್ಯಾರಂಟಿ

ತಮ್ಮ ವಿರುದ್ದ ಅವಹೇಳನಾವಾಗಿ ಮಾತನಾಡಿದವರಿಗೆ ಪ್ರತ್ಯುತ್ತರ ನೀಡಲು ಸುಮಾರು 5 ಸಾವಿರ ಜನಕ್ಕೆ 3 ಕ್ವಿಂಟಾಲ್ ಚಿಕನ್,1 ಕ್ವಿಂಟಾಲ ತತ್ತಿ, ಹಾಗೂ ಸಸ್ಯಹಾರಿಗೆ 50 ಕಿಲೊ ಕಾಜುಕರಿ, ಊಟ ಬಡಿಸಿ ಆಚರಿಸಿದ್ದಾರೆ, ಹಾಗಾದರೆ ಯಾರಪ್ಪ ಇತ ಅನ್ತಿರಾ ಇತ ಬೇರೆ ಯಾರು ಅಲ್ಲ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಶಿವಪ್ಪ ಯಲ್ಲಪ್ಪ ಮರ್ದಿ ಎಂಬುವವರು ತಾವು ಸಾಕಿದ ಕೃಷ್ ಎಂಬ ಸಾಕುನಾಯಿಯ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ, ರಸ್ತೆ ಮೂಲಕ …

Read More »

ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿಯು ವಿಧಾನಸಭೆಯ ವಿಸರ್ಜನೆಯತ್ತ ಸಾಗುತ್ತಿದೆ: ಸಂಜಯ್ ರಾವತ್’ ಸುಳಿವು

ಮುಂಬೈ : ಶಿವಸೇನೆ ನಾಯಕ ಹಾಗೂ ಸಂಪುಟ ಸಚಿವ ಏಕನಾಥ್ ಶಿಂಧೆ ಕರೆ ನೀಡಿದ್ದ ಬಂಡಾಯ ಕೊನೆಗೂ ಯಶಸ್ವಿಯಾಗಿದೆ. ಯಾಕಂದ್ರೆ, ಈಗ ವಿಧಾನಸಭೆ ವಿಸರ್ಜನೆಯತ್ತ ಸಾಗುತ್ತಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ. ಆದ್ದರಿಂದ, ಠಾಕ್ರೆ ಸರ್ಕಾರದ ಅಂತಿಮವಾಗಿ ಎರಡೂವರೆ ವರ್ಷಗಳಲ್ಲಿ ಅಂತ್ಯಗೊಂಡಿದೆ.   ಏಕನಾಥ್ ಶಿಂಧೆ ಶಿವಸೇನೆ ವಿರುದ್ಧ ದೊಡ್ಡ ಬಂಡಾಯವನ್ನೇ ಆರಂಭಿಸಿದ್ದಾರೆ. ಎಲ್ಲಾ ಶಾಸಕರೊಂದಿಗೆ ಶಿಂಧೆ ಈಗ ಗುವಾಹಟಿಯಲ್ಲಿ ತಂಗಿದ್ದು, ಏಕನಾಥ್ ಶಿಂಧೆ 33 …

Read More »

2024ರ ಲೋಕಸಭೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ: ಉಮೇಶ್ ಕತ್ತಿ

ಬೆಳಗಾವಿ: 2024ರ ಲೋಕಸಭೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು‌ ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ನಿಶ್ಚಿತ. 2024 ರ ಲೋಕಸಭಾ ಚುನಾವಣೆ ನಂತರ ಕರ್ನಾಟಕ 2 ರಾಜ್ಯವಾಗಲಿದೆ. ದೇಶದಲ್ಲಿ 50 ಹೊಸ ರಾಜ್ಯಗಳಾಗಲಿದ್ದು, ಈ ಕುರಿತು ಚರ್ಚೆ ಈಗಾಗಲೇ ನಡೆಯುತ್ತಿದೆ ಎಂದಿದ್ದಾರೆ.  ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ಖಚಿತ. …

Read More »

ಗೌಂಡವಾಡ ಗ್ರಾಮಕ್ಕೆ ಭೇಟಿ-ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಶಾಸಕ ಸತೀಶ್‌ ಜಾರಕಿಹೊಳಿ

  ಬೆಳಗಾವಿ: ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನಿಗಾಗಿ ಗ್ರಾಮಸ್ಥರಿಗೆ ಬೆನ್ನೆಲುಬಾಗಿ ನಿಂತಿದ್ದ ಹತ್ಯೆಯಾದ ಸತೀಶ್‌ ಪಾಟೀಲ್‌ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾಕಿಹೊಳಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದೇ ವೇಳೆ ಸತೀಶ್ ತಾಯಿ ತಮ್ಮ ಅಳಲು ತೋಡಿಕೊಂಡು, ನನ್ನ ಮಗ ಅಮಾಯಕ, ಗ್ರಾಮಸ್ಥರ ಒತ್ತಾಯದ ಮೇರೆಗೆ ದೇವಸ್ಥಾನದ ಜಮೀನಿಗಾಗಿ ಪೈಟ್ ಮಾಡುತ್ತಿದ್ದ, ಇದೇ ವಿಷಯ ಇಟ್ಟುಕೊಂಡು ಮೂರು ಬಾರಿ ಮಗನ ಕೊಲೆಗೆ ಯತ್ನಿಸಿದ್ದರು. ಆದರೆ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ *ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ 4 ಕೋಟಿ ರೂ.

  ಗೋಕಾಕ- :ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ ಎಸ್‍ಎಚ್‍ಡಿಪಿ ಯೋಜನೆಯಡಿ ಮಂಜೂರಾದ 4 ಕೋಟಿ ರೂ. ವೆಚ್ಚದ ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ …

Read More »

ಹಂಗಾಮಾ ಸೃಷ್ಟಿಸಿದ ಸಚಿವನ ‘ಪತ್ನಿ’: ಪರಪುರುಷನ ಜತೆ ಲಾಡ್ಜ್​ನಲ್ಲಿ ಅರೆಸ್ಟ್​!

ಮುಂಬೈ: ಒಂದೆಡೆ ಮಹಾರಾಷ್ಟ್ರ ಸರ್ಕಾರದ ಪತನದ ಅಂಚಿನಲ್ಲಿದ್ದರೆ, ಅದೇ ಇನ್ನೊಂದೆಡೆ ಮಹಾರಾಷ್ಟ್ರದ ಸಾಮಾಜಿಕ ನ್ಯಾಯ ಖಾತೆಯ ಸಚಿವ ಧನಂಜಯ್ ಮುಂಡೆ ನನ್ನ ಗಂಡ, ನಾನು ಆತನ ಎರಡನೆಯ ಹೆಂಡತಿ ಎಂದು ಭಾರಿ ಕೋಲಾಹಲ ಸೃಷ್ಟಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.   ಕರುಣಾ ಶರ್ಮಾ (43) ಎಂಬ ಮಹಿಳೆ ಬಂಧನಕ್ಕೆ ಒಳಗಾಗಿದ್ದಾರೆ. ಈಕೆ ಈ ಹಿಂದೆ ಭಾರಿ ಸುದ್ದಿ ಮಾಡಿದ್ದರು. ತಾವು ಮುಂಡೆ ಅವರ ಎರಡನೆಯ ಪತ್ನಿ ಎಂದು ಹೇಳಿಕೊಂಡು ತೀವ್ರ ಗಲಾಟೆ …

Read More »