ನಮ್ಮ ಗೋಕಾಕ ನ್ಯಾಯವಾದಿಗಳ ಸಂಘದ ಸದಸ್ಯರಾದ ಶ್ರೀ ಶಿವಕುಮಾರ ಹತ್ತರವಾಟ ರವರು ನಿಧನರಾಗಿದ್ದಾರೆಂದು ತಿಳಿಸಲು ವಿಷಾದವೆನಿಸುತ್ತದೆ, ಮೃತರ ಆತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ನೀಡಲಿ ಮತ್ತು ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಆ ಭಗವಂತನು ನೀಡಲಿ
Read More »ದಿ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಇಂದು ಯಮಕನಮರಡಿ ಗ್ರಾಮದಲ್ಲಿ ನಡೆದ ಪೂರ್ವಭಾವಿ ಸಭೆ
ದಿ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಇಂದು ಯಮಕನಮರಡಿ ಗ್ರಾಮದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದೆ. ದಿವಂಗತ ಅಪ್ಪಣಗೌಡ ಪಾಟೀಲರು ಸ್ಥಾಪಿಸಿದ, ದೇಶದ ಏಕೈಕ ವಿದ್ಯುತ್ ಸಹಕಾರಿ ಸಂಸ್ಥೆಯನ್ನು ಕಾಪಾಡಿ, ಬಲಪಡಿಸುವುದು ನಮ್ಮೆಲ್ಲರ ಕರ್ತವ್ಯ. ಸಚಿವ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಚುನಾವಣೆ ತಾಲೂಕಿನ ಸಹಕಾರಿ ಸಂಸ್ಥೆಯ ಭವಿಷ್ಯ ನಿರ್ಧರಿಸುವ ಮಹತ್ವದ ಹಂತವಾಗಿದೆ. ಸುಮಾರು 30 ವರ್ಷಗಳ ಕಾಲ ಸ್ಥಗಿತಗೊಂಡಿದ್ದರೂ, ಹೊಸ …
Read More »ಗಣೇಶ ಹಬ್ಬದಲ್ಲಿ ಡಿಜೆಗೆ ಅವಕಾಶ ನಿರಾಕರಣೆ: ದಾವಣಗೆರೆ ಜಿಲ್ಲಾಡಳಿತ-ಡಿಜೆ ಮಾಲೀಕರ ಹಗ್ಗಜಗ್ಗಾಟ
ದಾವಣಗೆರೆ: ಜಿಲ್ಲೆ ಗಣೇಶ ಚತುರ್ಥಿಗೆ ಸಿದ್ಧಗೊಳ್ಳುತ್ತಿದೆ. ಗಲ್ಲಿಗಲ್ಲಿಯಲ್ಲಿ ಗಣೇಶನ ಪೆಂಡಾಲ್ಗಳು ನಿರ್ಮಾಣವಾಗುತ್ತಿವೆ. ಈ ಬಾರಿ ಗಣೇಶನನ್ನು ಬರಮಾಡಿಕೊಳ್ಳಲು ಹಾಗೂ ನಿಮಜ್ಜನದ ವೇಳೆ ವಿಪರೀತ ಶಬ್ದ ಮಾಡುವ ಡಿಜೆಗೆ ದಾವಣಗೆರೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಜಿಲ್ಲಾಡಳಿತದ ನಡೆಗೆ ಗಣೇಶ ಮಂಡಳಿಗಳು ಆಕ್ರೋಶ ವ್ಯಕ್ತಪಡಿಸಿವೆ. ಎರಡು ದಿನಗಳ ಹಿಂದೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಸೇರಿದ್ದಾಗ, ದಾವಣಗೆರೆ ಡಿಸಿ ಡಾ.ಗಂಗಾಧರ ಸ್ವಾಮಿ ಜಿ.ಎಂ. ಅವರು ಯಾವುದೇ ಕಾರಣಕ್ಕೂ ಡಿಜೆಗೆ ಅನುಮತಿ ಇಲ್ಲ ಎಂದು ಹೇಳಿದ್ದರು. ಹಾಗಾಗಿ …
Read More »ರಾಜ್ಯಾದ್ಯಂತ ಆ.27ರಿಂದ ಮತ್ತೆ ಮಳೆ
ಬೆಂಗಳೂರು: ರಾಜ್ಯಾದ್ಯಂತ ಆ.27ರಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿರುವ ಇಲಾಖೆ, ಸೆ.1ರ ವರೆಗೂ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, …
Read More »ಕಬ್ಬಿನ ಹೊಸ ತಳಿಗಳ ಪ್ರದರ್ಶನ
ಕೃಷಿ ತೋ ನಾಸ್ತಿ ದುರ್ಭಿಕ್ಷಂ’ನಿಪ್ಪಾಣಿಯ ಶ್ರೀ ಹಾಲಸಿದ್ಧನಾಥ ಕೋ ಆಫ್ ಶುಗರ ಫ್ಯಾಕ್ಟರಿ ಲಿ.,(ಮಲ್ಟಿ – ಸ್ಟೇಟ್) ವಾರ್ಷಿಕ ಸರ್ವಸಾಧಾರಣ ಸಭೆಯ ಅಂಗವಾಗಿ ವಿಶೇಷವಾಗಿ ರೈತರಿಗೆ ಹೊಸ ತಂತ್ರಜ್ಞಾನದ ಬಗ್ಗೆ ಪರಿಚಯ ಮಾಡಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ‘ಕೃಷಿ ಪ್ರದರ್ಶನ’ ಕಾರ್ಯಕ್ರಮದಲ್ಲಿ ಭಾಗವಹಿಸಿ,ಕೃಷಿ ಮಳಿಗೆಯನ್ನು ವೀಕ್ಷಿಸಲಾಯಿತು. ಅನ್ನದಾತರಿಗೆ ಅನುಕೂಲವಾಗುವ ಉದ್ದೇಶದಿಂದ ಹಲವಾರು ಕೃಷಿ ಔಷಧ,ಹೊಸ ಯಂತ್ರೋಪಕರಣ, ಸಲಕರಣೆಗಳು ಕಾರ್ಖಾನೆ ವತಿಯಿಂದ ರೈತರಿಗೆ ಪರಿಚಯಿಸಿದರು.ಕೃಷಿಯಲ್ಲಿ ಸಾಧನೆ ಮಾಡಿದ ರೈತರು ಬೆಳೆದ ಕಬ್ಬಿನ ಹೊಸ …
Read More »ಹುದಲಿ ಗ್ರಾಮಕ್ಕೆ ಆಗಮಿಸಿ ಗಾಂಧೀಜಿ 7 ದಿನಗಳ ಕಾಲ ವಾಸ್ತವ್ಯ ಹೂಡಿದ ನೆನಪುಗಳನ್ನು ಸ್ಮರಿಸಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..
ನಮ್ಮ ಕ್ಷೇತ್ರದ ಹೆಮ್ಮೆ ಮಹಾತ್ಮಾ ಗಾಂಧೀ – ಗಂಗಾಧರರಾವ್ ಸ್ಮಾರಕ ಭವನಕ್ಕೆ ಇಂದು ಭೇಟಿ ನೀಡಿ, 1937ರಲ್ಲಿ ಹುದಲಿ ಗ್ರಾಮಕ್ಕೆ ಆಗಮಿಸಿ ಗಾಂಧೀಜಿ 7 ದಿನಗಳ ಕಾಲ ವಾಸ್ತವ್ಯ ಹೂಡಿದ ನೆನಪುಗಳನ್ನು ಸ್ಮರಿಸಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಅದೇ ಸಂದರ್ಭದಲ್ಲಿ ಗಾಂಧೀಜಿ ಭಾಗವಹಿಸಿದ್ದ ಗಾಂಧೀ ಸೇವಾ ಸಮ್ಮೇಳನವನ್ನು ನೆನೆಸಿಕೊಳ್ಳಲಾಯಿತು. ಈ ಸಮ್ಮೇಳನವನ್ನು ಗಾಂಧೀಜಿಯ ನಿಷ್ಠಾವಂತ ಅನುಯಾಯಿ ಹಾಗೂ “ಕರ್ನಾಟಕದ ಗಾಂಧೀ” ಎಂದೇ ಖ್ಯಾತರಾದ ಗಂಗಾಧರರಾವ್ ದೇಶಪಾಂಡೆ ಅವರ ಆಹ್ವಾನದ ಮೇರೆಗೆ …
Read More »ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಲಖಾಂಬ ಗ್ರಾಮದಲ್ಲಿ ಇಂದು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡದ ಭೂಮಿಪೂಜೆ
ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಲಖಾಂಬ ಗ್ರಾಮದಲ್ಲಿ ಇಂದು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡದ ಭೂಮಿಪೂಜೆಯನ್ನು ಇಂದು ನೆರವೇರಿಸಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಪ್ಪಾಸಾಬ ಕುಲಗುಡೆ, ನಿರ್ದೇಶಕರಾದ ಶ್ರೀ ರಾಜು ಅಂಕಲಗಿ ಹಾಗೂ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಹಿರಿಯರು ಮತ್ತು ಮುಖಂಡರು ಉಪಸ್ಥಿತರಿದ್ದರು.
Read More »ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ.
ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ. ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸುವಂತೆ ಆಗ್ರಹಿಸಿ, ಧಾರವಾಡದಲ್ಲಿ ಪದವಿ ವಿದ್ಯಾರ್ಥಿಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. AIDSO ಧಾರವಾಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪದವಿ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಾದ್ಯಂತ ಪದವಿ …
Read More »ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್
ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್ ಮಾಡಲಾಯಿತು. ಈ ಕುರಿತು ನಗರದಲ್ಲಿ ಮಾತನಾಡಿದ ಅವರು ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಾಕೀತು ಮಾಡಲಾಗಿದ್ದು. ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ತಯಾರಿ ಮಾಡಿಕೊಂಡಿದ್ದೇವೆ . ರೌಡಿ ಶೀಟರ್ ಗಳ ಮೇಲೆ ಹಲವು ರೀತಿಯ ಕ್ರಮ ಕೈಗೊಂಡಿದ್ದೇವೆ …
Read More »26 ಕರ್ನಾಟಕ ಎನ್ಸಿಸಿ ಬಟಾಲಿಯನ್ ವಾರ್ಷಿಕ ಶಿಬಿರದಲ್ಲಿ ರಕ್ತದಾನ ರಕ್ತದಾನ ಶ್ರೇಷ್ಠ ದಾನ: ಕರ್ನಲ್ ಸುನಿಲ್ ದಾಗರ
ಬೆಳಗಾವಿ 25: ಸರ್ವದಾನಗಳಲ್ಲಿ ರಕ್ತದಾನ ಮಹಾದಾನವಾಗಿದೆ. ರಕ್ತದಾನವನ್ನು ಮಾಡುವುದರಿಂದ ಒಬ್ಬ ರೋಗಿಯ ಜೀವನ ಉಳಿಸಲು ಸಾಧ್ಯ. ಪ್ರತಿಯೊಬ್ಬ ವ್ಯಕ್ತಿಯು ರಕ್ತದಾನ ಮಾಡಿ ಸಾಮಾಜಿಕ ಸೇವೆಯಲ್ಲಿ ತೊಡಗಬೇಕೆಂದು 26 ಕಮಾಂಡಿAಗ್ ಆಫೀಸರ್ ಕರ್ನಲ್ ಸುನಿಲ್ ದಾಗರ್ ಹೇಳಿದರು. ಅವರು ಬೆಳಗಾಮ್ ಬ್ಲಡ್ ಬ್ಯಾಂಕ್ ಸೆಂಟರ್ ಸಹಯೋಗದಲ್ಲಿ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯವು ಸದೃಢವಾಗಿರುವುದು. ಹೃದಯ ಸಂಬAಧಿ ಕಾಯಿಲೆಗಳು ಸಂಭವಿಸುವುದಿಲ್ಲ. 18 ಮೀರಿದ ವಿದ್ಯಾರ್ಥಿಗಳು ರಕ್ತದಾನವನ್ನು …
Read More »
Laxmi News 24×7