Breaking News

ರಾಜಕೀಯ

ಇಂದಿನಿಂದ ಪದವೀಧರ ಶಿಕ್ಷಕರ ನೇಮಕಾತಿಗೆ `CET’ : ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಪಿಎಸ್ ಐ ನೇಮಕಾತಿಯಲ್ಲಿ ಭಾರೀ ಅಕ್ರಮಗಳು ಹೊರಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಮೇ. 21, 22 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ಭಾರೀ ಕಟ್ಟೆಚ್ಚರ ಮತ್ತು ಕಟ್ಟುನಿಟ್ಟಾಗಿ ನಡೆಸಲು ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.   ಪದವೀಧರ ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಒಂದು ಗಂಟೆ ಮೊದಲೇ ಹಾಜರಿರಬೇಕಾಗುತ್ತದೆ. ಪ್ರತಿ ಅಭ್ಯರ್ಥಿಯನ್ನೂ ಪರೀಕ್ಷಾ …

Read More »

: ನಗರವೂ ಸೇರಿದಂತೆ ‌ಜಿಲ್ಲೆಯ ಬಹುತೇಕ‌ ಕಡೆಗಳಲ್ಲಿ ‌ಜಿಟಿಜಿಟಿ‌ ಮಳೆ ಮುಂದುವರಿದಿದೆ. ಆಗಾಗ ಜೋರಾಗಿ‌ ಬೀಳುತ್ತಿದ್ದು, ಜನಜೀವನ ಅಸ್ತವ್ಯಸ್ತ

ಬೆಳಗಾವಿ: ನಗರವೂ ಸೇರಿದಂತೆ ‌ಜಿಲ್ಲೆಯ ಬಹುತೇಕ‌ ಕಡೆಗಳಲ್ಲಿ ‌ಜಿಟಿಜಿಟಿ‌ ಮಳೆ ಮುಂದುವರಿದಿದೆ. ಆಗಾಗ ಜೋರಾಗಿ‌ ಬೀಳುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಗುರುವಾರ ರಾತ್ರಿಯಿಂದಲೂ ವರ್ಷಧಾರೆ ಮುಂದುವರಿದಿದೆ. ಮೂಡಲಗಿ ತಾಲ್ಲೂಕಿನಲ್ಲಿ ಘಟಪ್ರಭಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಪರಿಣಾಮ, ಮೂಡಲಗಿ- ಸುಣದೋಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದೆ. ಕೆಳಹಂತದ ಸೇತುವೆ ಇದಾಗಿದ್ದು, ಅದರ ಮೇಲೆಯೇ ಅಪಾಯ ಲೆಕ್ಕಿಸದೆ ಜನರು ಸಂಚರಿಸುತ್ತಿದ್ದಾರೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಳದಿಂದ ತೀರದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ತಡರಾತ್ರಿ ಮಳೆಯಿಂದಾಗಿ …

Read More »

ಏಣಗಿ ಬಾಳಪ್ಪ ಕುರಿತ ಕೃತಿ ಮೇ 22ರಂದು ಬಿಡುಗಡೆ

ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘ, ರಂಗ ಸಂಪದ ಹಾಗೂ ಚಂದ್ರಕಾಂತ ಕುಸನೂರ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದಲ್ಲಿ ರಂಗಕರ್ಮಿ ಏಣಗಿ ಬಾಳಪ್ಪ ಅವರ ರಂಗಾನುಭವಗಳ ಕುರಿತು ಗಣೇಶ ಅಮೀನಗಡ ನಿರೂಪಿಸಿದ ‘ಬಣ್ಣದ ಬದುಕಿನ ಚಿನ್ನದ ದಿನಗಳು’ ಕೃತಿಯ 8ನೇ ಮುದ್ರಣದ ಬಿಡುಗಡೆ ಸಮಾರಂಭವನ್ನು ಇಲ್ಲಿನ ರಾಣಿ ಚನ್ನಮ್ಮ ವೃತ್ತ ಸಮೀಪದ ಕನ್ನಡ ಸಾಹಿತ್ಯ ಭವನದಲ್ಲಿ ಮೇ 22ರಂದು ಸಂಜೆ 4ಕ್ಕೆ ಆಯೋಜಿಸಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಸರಜೂ ಕಾಟ್ಕರ್‌ ಬಿಡುಗಡೆ ಮಾಡಲಿದ್ದಾರೆ. …

Read More »

ರಾಜಧಾನಿಯಲ್ಲಿ ಪಾದಚಾರಿಗಳ ಮೇಲೆ ಹರಿದ ಕಾರು: ಓರ್ವ ದುರ್ಮರಣ, ನಾಲ್ವರ ಸ್ಥಿತಿ ಗಂಭೀರ,

ಬೆಂಗಳೂರು: ಪಾದಾಚಾರಿ ( pedestrian ) ಗಳ ಮೇಲೆ ಕಾರು ಹರಿದು ಹೋಗಿ ಓರ್ವ ದುರ್ಮರಣ ಹೊಂದಿದ ಘಟನೆ ನಗರದ ಕತ್ರಿಗುಪ್ಪೆಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳ ಮೇಲೆ ಹರಿದು ಹೋಗಿದ್ದಲ್ಲದೆ, ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿದೆ. ಕೂಡಲೇ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಪಘಾತ (Accident)ದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್ (28) ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಚಿನ್, ಶಿವರಾಜು, ಶೈಲೇಂದ್ರ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ …

Read More »

ಹೈಕಮಾಂಡ್ ಬುಲಾವ್, ಸಿಎಂ ದೆಹಲಿಗೆ ದೌಡು:

ಬೆಂಗಳೂರು, ಮೇ 20: ಮಳೆಯಿಂದ ಹಾನಿಯಾಗಿರುವ ರಾಜಧಾನಿಯ ವಿವಿಧ ಭಾಗಗಳಿಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ, ಹೈಕಮಾಂಡ್ ನಿಂದ ತುರ್ತು ಬುಲಾವ್ ಬಂದಿದೆ. ಇಂದು ಮಧ್ಯಾಹ್ನದ ನಂತರ ಸಿಎಂ ದೆಹಲಿಗೆ ಹೊರಡಲಿದ್ದಾರೆ ಎಂದು ವರದಿಯಾಗಿದೆ.   ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಕಚೇರಿಯಿಂದಲೇ ದೂರವಾಣಿ ಕರೆ ಬಂದಿದ್ದು, ಇಂದು ಸಂಜೆ ನಡ್ಡಾ ಅವರನ್ನು ಸಿಎಂ ಬೊಮ್ಮಾಯಿ ಭೇಟಿಯಾಗುವ ಸಾಧ್ಯತೆಯಿದೆ. ಜೊತೆಗೆ, ಅಪಾಯಿಂಟ್ಮೆಂಟ್ ಸಿಕ್ಕಿದರೆ ಅಮಿತ್ ಶಾ ಅವರನ್ನೂ ಬೊಮ್ಮಾಯಿ …

Read More »

ಜೆಡಿಎಸ್ ತೊರೆದು ಬಿಜೆಪಿ ಸೇರುವ ಅನಿರ್ವಾಯತೆ ನನಗಿರಲಿಲ್ಲ: ಹೊರಟ್ಟಿ

ಹುಬ್ಬಳ್ಳಿ: ಬಿಜೆಪಿಗೆ ಸೇರುವ ಹಾಗೂ ಜೆಡಿಎಸ್ ತೊರೆಯುವ ಅನಿವಾರ್ಯತೆ ನನಗಿರಲಿಲ್ಲ. ನನ್ನ ಕ್ಷೇತ್ರದ ಶಿಕ್ಷಕರು, ಹಿತೈಷಿಗಳು ಬಿಜೆಪಿ ಸೇರ್ಪಡೆಯಾಗುವ ಬಲವಾದ ಇಂಗಿತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದೇನೆ. ಎಲ್ಲೇ ಇದ್ದರೂ ಪಕ್ಷದ ಶಿಸ್ತು, ನಿಯಮಗಳಿಗೆ ಬದ್ಧನಾಗಿರುವೆ ಎಂದು ವಿಧಾನ ಪರಿಷತ್ತು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.   ಬಿಜೆಪಿಗೆ ಸೇರ್ಪಡೆಯಾದ ನಂತರ ಮೊದಲ ಬಾರಿಗೆ ಶುಕ್ರವಾರ ಇಲ್ಲಿನ ಪಕ್ಷದ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶ: 1,201 ಹುದ್ದೆಗಳು ಖಾಲಿ..!

ಬೆಂಗಳೂರು : ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶವೊಂದು ಒಲಿದು ಬಂದಿದೆ. ಪೂರ್ವ ರೈಲ್ವೆ ಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು apprenticeshipindia.org ನಲ್ಲಿ ಅಪ್ರೆಂಟಿಸ್‌ಶಿಪ್ ಇಂಡಿಯಾದ ಅಧಿಕೃತ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸ ಬಹುದು. ಒಟ್ಟು 1,201 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 20, 2022 …

Read More »

ಪಕ್ಕದ್ಮನೆ ಆಂಟಿ ಮೇಲೆ ಕಣ್ಣು ಹಾಕಿದ ಕಿರಾತಕ, ಗಂಡನಿಗೆ ಕೆಲ್ಸ ಕೊಡಿಸಿ ಆಸೆ ತೀರಿಸಿಕೊಂಡ:

ಹುಬ್ಬಳ್ಳಿ: ಪಕ್ಕದ ಮನೆಯ ಮಹಿಳೆಯೊಬ್ಬಳ ಮೇಲೆ ಕಣ್ಣು ಹಾಕಿದ ಕಿರಾತಕನೊಬ್ಬ ಆಕೆಯ ಗಂಡನನ್ನು ತನ್ನ ಮನೆಯ ಕಾರು ಚಾಲಕನನ್ನಾಗಿ ಮಾಡಿಕೊಂಡು, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಯೊಂದು ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದ ಮೌಲಾಸಾಬ್ ಮಹ್ಮದ್ ಸಾಬ್ ಹುಲಸೂರ ಎಂಬ ಕಾಮುಕನ ವಿರುದ್ಧ ಮಹಿಳೆ ಈಗ ದೂರು ದಾಖಲಿಸಿದ್ದಾರೆ.   ಮಹಿಳೆಗಿಂತಲೂ ಚಿಕ್ಕವನಾಗಿರುವ ಮೌಲಾಸಾಬ್​ ಆಕೆಯ ಮೇಲೆ ಕಣ್ಣು ಹಾಕಿ ಹೇಗಾದರೂ ಅವಳನ್ನು ತನ್ನವಳನ್ನಾಗಿಸಿಕೊಳ್ಳುವ …

Read More »

ಜಮೀನಿನ ಮಾಲೀಕರಿಗೆ ಮಾಹಿತಿ ನೀಡದೆ ಜಲ ಕುಂಭ ನಿರ್ಮಾಣ ಜೇ ಜಿ ಎಮ್ ಪ್ಲಾನ್ ನಲ್ಲಿ ರೈತರಿಗೆ ವಂಚಿಸಿದ ಗುತ್ತಿಗೆದಾರ …..

ಜಮೀನಿನ ಮಾಲೀಕರಿಗೆ ಮಾಹಿತಿ ನೀಡದೆ ಜಲ ಕುಂಭ ನಿರ್ಮಾಣ ಜೇ ಜಿ ಎಮ್ ಪ್ಲಾನ್ ನಲ್ಲಿ ರೈತರಿಗೆ ವಂಚಿಸಿದ ಗುತ್ತಿಗೆದಾರ ….. ಶೈಕ್ಷಣಿಕ ಜಿಲ್ಲಾ ಚಿಕ್ಕೋಡಿ ವ್ಯಾಪ್ತಿಯಲ್ಲಿ ಬರುವ ನಾಗರಮುನ್ನೋಳಿ ಗ್ರಾಮದಲ್ಲಿ ಜಲಜೀವನ್ ಮಷೀನ್ ಯೋಜನೆಯ ಅಡಿ ಕಾಮಗಾರಿಯು ಮೊದಲಿನಿಂದಲೂ ಕಳಪೆಯಾಗಿ ನಡೆಯುತ್ತಿದು ಅದರಲ್ಲಿ ಇವಾಗ ಮಾಲ್ಕಿನ್ ಜಾಗದಲ್ಲಿ ದಬ್ಬಾಳಿಕ್ಕೆ ಮೇರೆದು ಗುತ್ತಿಗೆದಾರ ದುರರ್ವತ್ತಣೆ ಮೆರೆದಿದ್ದಾನೆ ,   ರೈತರಿಗೆ ಮಾಹಿತಿ ನೀಡದೆ ಅವರ ಹೊಲದಲ್ಲಿ ಜಲಕುಂಭ ನಿರ್ಮಾಣ ಮಾಡಿ …

Read More »

ಬಿಪಿಎಲ್ ಇರಲಿ ಯಾವುದೇ ಕಾರ್ಡ್ ಇದ್ರೂ ಸರ್ಕಾರ ಪರಿಹಾರ ಕೊಡ್ಬೇಕು: ಸಿದ್ದರಾಮಯ್ಯ

ಬಿಪಿಎಲ್ ಇರಲಿ ಯಾವುದೇ ಕಾರ್ಡ್ ಇದ್ರೂ ಸರ್ಕಾರ ಪರಿಹಾರ ಕೊಡ್ಬೇಕು: ಸಿದ್ದರಾಮಯ್ಯ ಕಲಬುರಗಿ: ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಪರಿಹಾರ ಕೊಡುತ್ತಿದೆ. ಬಿಪಿಎಲ್ ಇರಲಿ ಯಾವುದೇ ಕಾರ್ಡ್ ಇದ್ದರೂ ಪರಿಹಾರ ಕೊಡಬೇಕು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಳೆ ಅವಾಂತರ ಹಿನ್ನೆಲೆ ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಸರಿಯಾಗಿ ನಿರ್ವಹಣೆ ಮಾಡಬೇಕು. ಅದೇ ನೀರು ರಸ್ತೆ ಮನೆಗಳಿಗೆ ನುಗ್ಗುತ್ತಿದೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ರಾಜಕಾಲುವೆ ಸ್ವಚ್ಛತೆ …

Read More »