ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಆಯೋಜನೆ ಮಾಡಿದವರು ಹೆಚ್ಚಿನ ಕಾರಣೀಕರ್ತರಾಗಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು. ಗುರುವಾರ ವಿಧಾನಸಭೆಯಲ್ಲಿ ನಿಯಮ 69ರಡಿ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ ಸಂಬಂಧ ಚರ್ಚೆಗೆ ಅವರು ಉತ್ತರಿಸಿದರು. ಕರ್ನಾಟಕದ ಇತಿಹಾಸದಲ್ಲಿ ಯಾವತ್ತೂ ಇಂತಹ ಘಟನೆ ನಡೆದಿರಲಿಲ್ಲ. ಪ್ರಗತಿಶೀಲ ರಾಜ್ಯ ಇದನ್ನು ಲಘುವಾಗಿ ತೆಗೆದುಕೊಳ್ಳಲು ಆಗುವುದಿಲ್ಲ. ತಪ್ಪು ಆದ ಮೇಲೆ ಕ್ರಮ ಕೈಗೊಳ್ಳುವುದು ಅದು ಬಹಳ ಮುಖ್ಯವಾಗಿದೆ. ಐಪಿಎಲ್ನ್ನು ಕ್ರೀಡೆಯೂ ಆಗಬೇಕು, …
Read More »ದಿ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಪೂರ್ವಭಾವಿ ಸಭೆ
ದಿ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಇಂದು ಪಾಚ್ಛಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕರಗುಪ್ಪಿ ಗ್ರಾಮದ ಶ್ರೀ ಸೀಮಿದೇವಿ ದೇವಸ್ಥಾನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದೆ. ಈ ಸಂದರ್ಭದಲ್ಲಿ ದಿ. ಅಪ್ಪಣಗೌಡ ಪಾಟೀಲ ಸಹಕಾರಿ ಪೆನಲ್ಗೆ ಅಮೂಲ್ಯ ಮತವನ್ನು ಕೋರುತ್ತಾ, ಬಸವಣ್ಣನವರ ತತ್ವಗಳನ್ನು ಪಾಲಿಸಿ, ಬುದ್ಧ–ಅಂಬೇಡ್ಕರ್ ಅವರ ಮಾರ್ಗದಲ್ಲಿ ಜನಸೇವೆಯಲ್ಲಿ ತೊಡಗಿರುವ ಶ್ರೀ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ನಮ್ಮ ಪೆನಲ್ ಸದಾ ರೈತರ ಹಾಗೂ …
Read More »ಮೂಡಲಗಿಯಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆ- ಶಾಸಕ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿಯಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*- ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾದ *ಪ್ರಜಾ ಸೌಧ* ಆಡಳಿತ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಬಗ್ಗೆ ಗುರುವಾರದಂದು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ …
Read More »ಕ್ಯಾನ್ಸರ್ ಪೀಡಿತನಿಂದ ವಿದ್ಯಾರ್ಥಿನಿ ಕೊಲೆ ಕೇಸ್: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು
ಚಿತ್ರದುರ್ಗ, ಆಗಸ್ಟ್ 21: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್ನಿಂದಲೇ ವಿದ್ಯಾರ್ಥಿನಿ (student) ವರ್ಷಿತಾ(19) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್ಪಿ ಪಿ.ದಿನಕರ್, ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್, ಪಿಎಸ್ಐ ಸುರೇಶ್ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಆರೋಪಿಯ ಪ್ರತಿ ಜಾಡು ಹಿಡಿದು ತನಿಖೆ ಮಾಡಲಾಗುತ್ತಿದೆ. ಈ ಮಧ್ಯೆ ಕಿರಾತಕ ಚೇತನ್ ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲಾಗಿದೆ. ಟಿವಿ9ಗೆ ವರ್ಷಿತಾ ಮತ್ತು ಚೇತನ್ ಜೊತೆಗಿದ್ದ ಕೊನೆ ಕ್ಷಣದ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಕೊಲೆಗೆ ಸಂಚು ರೂಪಿಸಿದ್ದ ಚೇತನ್ …
Read More »ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ
ಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್ ಮ್ಯಾನ್ (Mask Man) (ಭೀಮ) ಯಾರು ಏನು ಎನ್ನುವುದೇ ಗೊತ್ತಿಲ್ಲ. ಫುಲ್ ದೇಹ ಕವರ್ ಮಾಡಿಕೊಂಡು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕಾಣಿಸಿಕೊಂಡಿದ್ದಾನೆ. ಹೀಗಾಗಿ ಮಾಸ್ಕ್ ಮ್ಯಾನ್ ಯಾರು ಎನ್ನುವುದೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆದ್ರೆ, ಇದೀಗ ಆ ಮಾಸ್ಕ್ ಮ್ಯಾನ್ ಯಾರು ಏನು? ಎಲ್ಲಿಯವನು ಎನ್ನುವ ಒಂದೊಂದೇ ಅಂಶಗಳು ಆಚೆ ಬರುತ್ತಿವೆ. ನಿನ್ನೆ …
Read More »ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ!!
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ!! ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರವ್ಯಸನಗಳಿಂದ ಭಾರತ ದೇಶ ಕೆಲಮಟ್ಟಕ್ಕೆ ಇಳಿದಿದೆಭಾರತವನ್ನು ವ್ಯಸನಮುಕ್ತ ದೇಶವನ್ನಾಗಿ ಮಾಡಬೇಕಾಗಿದೆ:ಬಿ.ಕೆ.ಅಂಬಿಕಾ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ ಮತ್ತು ವ್ಯಸನಮುಕ್ತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿ.ಕೆ. ಅಂಬಿಕಾ …
Read More »ದುಡಿಯುವ ಕಾರ್ಯಕರ್ತರ ಪಡೆ ರಚಿಸುವುದೇ ಕಾಂಗ್ರೆಸ್ ಪ್ರಚಾರ ಸಮಿತಿಯ ಉದ್ದೇಶ:ವಿನಯಕುಮಾರ ಸೊರಕೆ
ಚಿಕ್ಕೋಡಿ-“ಸೇನಾಧಿಪತಿಗಳನ್ನು ಹುಟ್ಟುಹಾಕುದಷ್ಟೇ ಅಲ್ಲ, ಸೈನಿಕರ ಅವಶ್ಯಕತೆಯೂ ಕಾಂಗ್ರೆಸ್ ಪಕ್ಷಕ್ಕಿದೆ. ಹೀಗಾಗಿ ಪದಾಧಿಕಾರಿಗಳ ನೇಮಕದೊಂದಿಗೆ ಪಕ್ಷಕ್ಕೆ ದುಡಿಯುವ ಕಾರ್ಯಕರ್ತರ ಪಡೆ ರಚಿಸುವುದೇ ಕಾಂಗ್ರೆಸ್ ಪ್ರಚಾರ ಸಮಿತಿಯ ಉದ್ದೇಶವಾಗಿದೆ” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು. ಚಿಕ್ಕೋಡಿ ಪಟ್ಟಣದ ಲೋಕೋಪಯೋಗಿ ಸಭಾಭವನದಲ್ಲಿ ಆಯೋಜಿಸಿದ ಚಿಕ್ಕೋಡಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ” ಮುಂಬರುವ ಜಿಲ್ಲಾ ಪಂಚಾಯಿತಿ, …
Read More »ಲಿಂಗಾಯತ ಮಹಿಳಾ ಸಮಾಜದಿಂದ ಅರಿಶಿಣ ಕುಂಕುಮ ಕಾರ್ಯಕ್ರಮ
ಲಿಂಗಾಯತ ಮಹಿಳಾ ಸಮಾಜದಿಂದ ಅರಿಶಿಣ ಕುಂಕುಮ ಕಾರ್ಯಕ್ರಮ ಅರಿಶಿಣ ಕುಂಕುಮ ನಮ್ಮ ಸಂಸ್ಕೃತಿ ಯ ಪ್ರತೀಕ: ಬಸವಾನಂದ ಶ್ರೀ ಬೆಳಗಾವಿ: ಅರಿಶಿಣ ಕುಂಕುಮ ನಮ್ಮ ಸಂಸ್ಕೃತಿ ಯ ಪ್ರತೀಕ ಇಂತಹ ಕಾರ್ಯಕ್ರಮ ಮೂಲಕ ನಮ್ಮ ಸಂಸ್ಕೃತಿಯ ಸಕಾರಾತ್ಮಕ ಮೌಲ್ಯವನ್ನು ಪಸರಿಸುವ ಕಾರ್ಯವಾಗುತ್ತಿದೆ ಎಂದು ಧಾರವಾಡದ ಮನಗುಂಡಿಯ ಚನ್ನಯ್ಯಗಿರಿಯ ಶ್ರೀ ಗುರುಬಸವ ಮಹಾಮನೆಯ ಶ್ರೀ ಬಸವಾನಂದ ಮಹಾಸ್ವಾಮಿಗಳು ಹೇಳಿದರು. ಇಲ್ಲಿನ ಲಿಂಗಾಯತ ಭವನದಲ್ಲಿ ಬುಧವಾರ 20 ರಂದು ಲಿಂಗಾಯತ ಮಹಿಳಾ ಸಮಾಜದ …
Read More »ಕರ್ನಾಟಕದಲ್ಲಿ 2305 ಕಿ.ಮೀ.ಹೈವೇ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ: ನಿತಿನ್ ಗಡ್ಕರಿ
ನವದೆಹಲಿ, (ಆಗಸ್ಟ್ 20): ಕರ್ನಾಟಕ ರಾಜ್ಯದಲ್ಲಿ ಸುಮಾರು 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ ಮೀಟರ್ ಉದ್ದದ ಒಟ್ಟು 93 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಇಂದು (ಆಗಸ್ಟ್ 20) ನಾರಾಯಣಸಾ ಕೆ. ಭಾಂಡ್ಗೆ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಡ್ಡಾ, ಯೋಜನೆಯ ಅವಶ್ಯಕತೆಗಳ ಆಧಾರದ ಮೇಲೆ ಹಣವನ್ನು ಹಂಚಿಕೆ ಮಾಡಲಾಗುತ್ತದೆ …
Read More »ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್ನಿಂದಾಗಿ ಸಂಚಾರ ಸಮಸ್ಯೆ!!
ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್ನಿಂದಾಗಿ ಸಂಚಾರ ಸಮಸ್ಯೆ!! ಗಣೇಶೋತ್ಸವ ಕೇವಲ ಎಂಟು ದಿನಗಳಲ್ಲಿ ಬರಲಿದ್ದು, ಬೆಳಗಾವಿ ನಗರದ ಪಂಗುಲ್ ಗಲ್ಲಿ ಪ್ರದೇಶದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ವ್ಯಾಪಾರಿಗಳು ಇಲ್ಲಿ ರಸ್ತೆಯಲ್ಲಿ ಅಂಗಡಿಗಳನ್ನು ಇಟ್ಟಿದರಿಂದ್ದ, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಹರ ಸಾಹಸ ಪಡುತ್ತಿದ್ದಾರೆ. ನಾಲ್ಕು ದಿನಗಳ ಮಳೆಯ ನಂತರ ಇಂದು, ಸಾರ್ವಜನಿಕರು ಖರೀದಿ ಮಾಡಲು ಮಾರುಕಟ್ಟೆಗಳತ್ತ ಮುಖ ಮಾಡಿದ್ದಾರೆ. ಬೆಳಗಾವಿ ಮಹಾನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾದ …
Read More »
Laxmi News 24×7