Breaking News
Home / ರಾಜಕೀಯ (page 1820)

ರಾಜಕೀಯ

ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ

ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ ಮುಂದೆ ಒಳ್ಳೆ ದಿನಗಳು ಬಂದಾಗ ಗೊತ್ತಾಗುತ್ತೆ/ಕಾಂಗ್ರೆಸ್ ಮುಖಂಡರ ವಿರುದ್ಧ ಹರಿಹಾಯ್ದ ಸಚಿವರು/ಎಂ.ಕೆ.ಹುಬ್ಬಳ್ಳಿಯಲ್ಲಿ ರಮೇಶ್ ಜಾರಕಿಹೊಳಿ‌ ಹೇಳಿಕೆ ಬೆಳಗಾವಿ: ಮಾರ್ಚ 9 : ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ.ವಿಶೇಷವಾಗಿ ‌ನೀರಾವರಿಗೆ ಹೆಚ್ಚಿನ ಒತ್ತು ಕೊಡುವುದಲ್ಲದೆ ಸಮಾಜ ಕಲ್ಯಾಣ ಇಲಾಖೆ ಸೇರಿ ಎಲ್ಲಾ ಇಲಾಖೆಗಳಿಗೆ ಸಮನಾಗಿ ಅನುದಾನ ಹಂಚಿದ್ದಾರೆಂದು ಎಂ.ಕೆ.ಹುಬ್ಬಳ್ಳಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.ಬಿ.ಎಸ್. ಯಡಿಯೂರಪ್ಪ …

Read More »

NPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್‌

NPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್‌ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತಮ್ಮ ರಾಜ್ಯದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್)ಗಾಗಿ 2010 ರಲ್ಲಿ ಇದ್ದ ಷರತ್ತುಗಳನ್ನು ಅನುಸರಿಸುವಂತೆ ಕೇಂದ್ರವನ್ನು ಕೋರಲಿದ್ದೇನೆ ಎಂದು ಘೋಷಿಸಿದರು. ಎನ್‌ಪಿಆರ್‌ನಲ್ಲಿ ಪ್ರಸ್ತಾಪಿಸಲಾದ ಕೆಲವು ಪ್ರಶ್ನೆಗಳು ನನ್ನ ರಾಜ್ಯದ ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆಯನ್ನು ಉಂಟುಮಾಡುತ್ತಿವೆ. ನಮ್ಮ ಪಕ್ಷದೊಳಗೆ ವಿಸ್ತಾರವಾದ ಸಮಾಲೋಚನೆಗಳ ನಂತರ, 2010 ರಲ್ಲಿ ಚಾಲ್ತಿಯಲ್ಲಿದ್ದ ಷರತ್ತುಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರವನ್ನು …

Read More »

ಸಾಲು ಸಾಲು ರಜೆ ಹಿನ್ನೆಲೆ ಮಾರ್ಚ್ ಎರಡನೇ ವಾರದಲ್ಲಿ ಒಂದು ದಿನ ಮಾತ್ರ ಬ್ಯಾಂಕ್ ಸೇವೆ ಲಭ್ಯವಿರಲಿದೆ.

ಬೆಂಗಳೂರು: ನಿಮಗೆ ಮುಖ್ಯವಾದ ಬ್ಯಾಂಕ್​ ವ್ಯವಹಾರಗಳೇನಾದ್ರೂ ಇದ್ರೆ, ಅದನ್ನ ಮಾರ್ಚ್ 7ನೇ ತಾರೀಖಿನೊಳಗೆ ಮುಗಿಸಿಕೊಳ್ಳೋದು ಒಳ್ಳೆಯದು. ಯಾಕಂದ್ರೆ ಸಾಲು ಸಾಲು ರಜೆ ಹಿನ್ನೆಲೆ ಮಾರ್ಚ್ ಎರಡನೇ ವಾರದಲ್ಲಿ ಒಂದು ದಿನ ಮಾತ್ರ ಬ್ಯಾಂಕ್ ಸೇವೆ ಲಭ್ಯವಿರಲಿದೆ. ದೇಶದಾದ್ಯಂತ ಮತ್ತೆ ಬ್ಯಾಂಕ್​​ಗಳು ಬಂದ್ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಎಂಪ್ಲಾಯೀಸ್​ ಫೆಡರೇಷನ್ ಆಫ್ ಇಂಡಿಯಾ ಹಾಗೂ ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್​ ಅಸೋಸಿಯೇಷನ್ ಮಾರ್ಚ್ 11ರಿಂದ …

Read More »

ಆರೋಪಿ ಧರ್ಮೇಂದ್ರ ಪ್ರಸಾದ್ ಈತನಿಗೆ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ

ಮೈಸೂರು: ಮೈಸೂರಿನಲ್ಲಿ ವಿವಿಧೆಡೆ ನಡೆದ ಸರಗಳ್ಳತನ ಪ್ರಕರಣದ ಆರೋಪಿಗೆ 3ವರ್ಷ ಜೈಲು ಶಿಕ್ಷೆ ವಿಧಿಸಿ ಮೈಸೂರು ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಮೈಸೂರು ನಿವಾಸಿ ಧರ್ಮೇಂದ್ರ ಪ್ರಸಾದ್ ಎಂಬಾತನೇ ಜೈಲುಶಿಕ್ಷೆಗೆ ಗುರಿಯಾದ ಆರೋಪಿ. ಆರೋಪಿ ಧರ್ಮೇಂದ್ರ ಪ್ರಸಾದ್ 2012ರಲ್ಲಿ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಮನ ಅಮಾವಾಸ್ಯೆಯ ದಿನ ಸರಗಳ್ಳತನ ನಡೆಸಿದ್ದನು. ಈ ವೇಳೆ ಧರ್ಮೇಂದ್ರ ಪ್ರಸಾದ್ ಬಂಧಿಸಿ ಪೊಲೀಸರು ಆತನ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. …

Read More »

ದೆಹಲಿ ನಿರ್ಭಯ ಅಪರಾಧಿಗಳ ಮರಣದಂಡನೆಯನ್ನು ತಡೆಯಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅವರನ್ನು ನಾಳೆ ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸಲಾಗುತ್ತದೆ.

ದೆಹಲಿ ನಿರ್ಭಯ ಅಪರಾಧಿಗಳ ಮರಣದಂಡನೆಯನ್ನು ತಡೆಯಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅವರನ್ನು ನಾಳೆ ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸಲಾಗುತ್ತದೆ. ತಮ್ಮ ಮರಣದಂಡನೆಯನ್ನು ತಡೆ ಹಿಡಿಯುವಂತೆ ಅಪರಾಧಿಗಳಾದ ಅಕ್ಷಯ್ ಠಾಕೂರ್ (31), ಪವನ್ ಗುಪ್ತ (25), ಮತ್ತು ಮುಖೇಶ್ ಸಿಂಗ್ (32) ಅವರ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಪವನ್ ಗುಪ್ತಾ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದು ಅಪರಾಧಿಗಳ ಮುಂದೆ ಇದ್ದ ಎಲ್ಲಾ ಕಾನೂನು ಆಯ್ಕೆಗಳ ಅಂತ್ಯವನ್ನು ಸೂಚಿಸುತ್ತದೆ. …

Read More »

ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ

ಬೆಂಗಳೂರು, ಮಾ.1- ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ.ಈ ತಿಂಗಳ ಅಂತ್ಯದವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಒಂದು ವೇಳೆ ಕೃಷ್ಣಾರೆಡ್ಡಿ ಅವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದರೆ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ. ಹಾಗೊಂದು ವೇಳೆ ಅಧಿಕಾರದಲ್ಲಿ ಇನ್ನೂ ಕೆಲವು ದಿನಗಳ ಮಟ್ಟಿಗೆ ಮುಂದುವರೆಯುತ್ತೇನೆಂದು ಕೃಷ್ಣಾರೆಡ್ಡಿ ಪಟ್ಟು ಹಿಡಿದರೆ ಅವರ ವಿರುದ್ಧ ಈ ಅಧಿವೇಶನದಲ್ಲೇ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ …

Read More »

): ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಶವಗಳು ಅನಾಥವೆಂದು ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು

ವಿಜಯಪುರ(ಫೆ.28): ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಶವಗಳು ಅನಾಥವೆಂದು ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು. ಆದರೆ, ಆತ್ಮಹತ್ಯೆ ಮಾಡಿಕೊಂಡವರ ಸಂಬಂಧಿಗಳು ಈಗ ಬಂದು ಅವರ ಬಟ್ಟೆಗಳ ಮೂಲಕ ಪತ್ತೆ ಮಾಡಿದ್ದಾರೆ. ಇಂತಹ ಹೃದಯವಿದ್ರಾವಕ ಘಟನೆ ನಡೆದಿದ್ದು ವಿಜಯಪುರ ಜಿಲ್ಲೆಯಲ್ಲಿ. ಜಿಲ್ಲೆಯ ಕೊಲ್ಹಾರ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯಿಂದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಶವಗಳು ದೊರೆತ ನಂತರ ಪೊಲೀಸರೇ ಅನಾಥ ಶವಗಳೆಂದು …

Read More »

‘ಸರಕಾರಿ ಶಾಲೆ ಮುಂದೆ ಪಾಲಕರು ಕ್ಯೂ ನಿಲ್ಲುವಂತಾಗಬೇಕು, ಅದೇ ನನ್ನ ಆಸೆ’ ಎಂದ ಸುರೇಶ್‌ ಕುಮಾರ್‌

‘ಸರಕಾರಿ ಶಾಲೆ ಮುಂದೆ ಪಾಲಕರು ಕ್ಯೂ ನಿಲ್ಲುವಂತಾಗಬೇಕು, ಅದೇ ನನ್ನ ಆಸೆ’ ಎಂದ ಸುರೇಶ್‌ ಕುಮಾರ್‌ ಶಿವಮೊಗ್ಗ: ನನಗೆ ಒಂದು ಆಸೆಯಿದೆ. ಆ ಆಸೆಯನ್ನು ನಾನು ಗುರಿ ಎಂದು ಕರೆಯುವುದಿಲ್ಲ. ಇನ್ನು ಮೂರು ವರ್ಷದಲ್ಲಿ ಪಾಲಕರು ಸರಕಾರಿ ಶಾಲೆಯ ಎದುರು ಸರದಿ ಸಾಲಿನಲ್ಲಿ ನಿಂತು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವಂತಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಎಸ್‌ ಸುರೇಶ್‌ ಕುಮಾರ್‌ ಹೇಳಿದರು. ಶಿವಮೊಗ್ಗ ಜಿಲ್ಲೆ ಸಾಗರ …

Read More »

ದೆಹಲಿಯಲ್ಲಿ ಗಲಾಟೆ ನಡೆದಿದ್ದು, ಕೇಂದ್ರ ಸರ್ಕಾರದ ಇಂಟಲಿಜೆನ್ಸಿ ವೈಫಲ್ಯವಾಗಿದೆ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು

ಬೆಂಗಳೂರು, ಫೆ.28- ಅಮೆರಿಕ ಅಧ್ಯಕ್ಷರ ಭಾರತ ಭೇಟಿ ಸಂದರ್ಭದಲ್ಲಿ ದೆಹಲಿಯಲ್ಲಿ ಗಲಾಟೆ ನಡೆದಿದ್ದು, ಕೇಂದ್ರ ಸರ್ಕಾರದ ಇಂಟಲಿಜೆನ್ಸಿ ವೈಫಲ್ಯವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿದ್ದವು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೆಚ್ಚಾಗಿದೆ. ಟ್ರಂಪ್ ಕಡೆ ಕೇಂದ್ರ ಸರ್ಕಾರ ಹೆಚ್ಚು ಗಮನಹರಿಸಿತು. ಗಲಾಟೆ ವಿಚಾರದಲ್ಲಿ ಇಂಟೆಲಿಜೆನ್ಸಿ ವಿಫಲವಾಗಿದೆ ಎನಿಸುತ್ತದೆ ಎಂದು ಹೇಳಿದರು ಮಹದಾಯಿ …

Read More »

ದಿನಾಂಕ 29 ಮಾರ್ಚ 2020 ರಿಂದ ಹುಬ್ಬಳ್ಳಿ – ಮಂಗಳೂರು, ಮಂಗಳೂರು – ಹುಬ್ಬಳ್ಳಿ ಇಂಡಿಗೋ ನೇರ ವಿಮಾನ ಸೇವೆ ಪ್ರಾರಂಭವಾಗಲಿದೆ.

ದಿನಾಂಕ 29 ಮಾರ್ಚ 2020 ರಿಂದ ಹುಬ್ಬಳ್ಳಿ – ಮಂಗಳೂರು, ಮಂಗಳೂರು – ಹುಬ್ಬಳ್ಳಿ ಇಂಡಿಗೋ ನೇರ ವಿಮಾನ ಸೇವೆ ಪ್ರಾರಂಭವಾಗಲಿದೆ. ಸಮಯ : ಸಾಯಂಕಾಲ 5.15ಕ್ಕೆ ಹುಬ್ಬಳ್ಳಿಯಿಂದ ಹೊರಟು 6.25 ಕ್ಕೆ ಮಂಗಳೂರು ತಲುಪುವುದು ಮತ್ತು ಮರಳಿ ಮಂಗಳೂರಿನಿಂದ ಸಾಯಂಕಾಲ 6.45ಕ್ಕೆ ಹೊರಟು 7.55ಕ್ಕೆ ಹುಬ್ಬಳ್ಳಿ ತಲುಪುವುದು. ಬಹುದಿನಗಳಿಂದ ನಾವು ಬಂದರು ನಗರಿ ಮಂಗಳೂರಿಗೆ ನೇರ ವಿಮಾನ ಸಂಪರ್ಕ ಕಲ್ಪಿಸಲು ನಡೆಸಿದ ಪ್ರಯತ್ನ ಈಗ ಫಲಪ್ರದವಾಗಿದೆ. ಇದೇ ಮಾರ್ಚ್ …

Read More »