Breaking News
Home / ರಾಜಕೀಯ (page 1839)

ರಾಜಕೀಯ

ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ

  ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಆಡಳಿತಾರೂಢ ಬಿಜೆಪಿ ಸದಸ್ಯರೇ ತಮ್ಮ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬೆಂಗಳೂರು, ಜ.18- ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಆಡಳಿತಾರೂಢ ಬಿಜೆಪಿ ಸದಸ್ಯರೇ ತಮ್ಮ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮಾಜಿ ಸಚಿವ ಆರ್.ಅಶೋಕ್, ಶಾಸಕ ಸತೀಶ್‍ರೆಡ್ಡಿ ನಡುವೆ ಸ್ಥಾಯಿ ಸಮಿತಿ ಚುನಾವಣೆ ಸದಸ್ಯರ ಆಯ್ಕೆ ಸಂಬಂಧ ಮಾತಿನ …

Read More »

ಉಜಿರೆಯ ಎಸ್.ಡಿ.ಎಂ. ಪ.ಪೂ ಕಾಲೇಜಿನಲ್ಲಿ ಅಣ್ಣಾಮಲೈ ಸಂವಾದ.

ಉಜಿರೆಯ ಎಸ್.ಡಿ.ಎಂ. ಪ.ಪೂ ಕಾಲೇಜಿನಲ್ಲಿ ಅಣ್ಣಾಮಲೈ ಸಂವಾದ ನಮ್ಮ ಗುರಿಯನ್ನು ನಾವೇ ಸೃಷ್ಟಿಮಾಡಿಕೊಳ್ಳಬೇಕು ಅಣ್ಣಾಮಲೈ ವಿದ್ಯಾರ್ಥಿಗಳಿಗೆ ಕರೆ   ಉಜಿರೆಯ ಎಸ್.ಡಿ.ಎಂ. ಪ.ಪೂ ಕಾಲೇಜಿನಲ್ಲಿ ಅಣ್ಣಾಮಲೈ ಸಂವಾದ. ಪ್ರತಿಯೊಬ್ಬರೂ ಸಹ ಬದುಕಿನಲ್ಲಿ ಉದ್ದೇಶ ಹೊಂದಿರಬೇಕು. ಉದ್ದೇಶ ಈಡೇರಿಕೆಗೆ ತೊಡಗಿದಾಗ ಹೊಸ ದೃಷ್ಟಿಕೋನ ಸಿಗುತ್ತದೆ. ಆ ಮೂಲಕ ನಮ್ಮ ಭವಿತವ್ಯ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಇದಕ್ಕೂ ಮೊದಲು ನಮ್ಮ ಗುರಿಯನ್ನು ನಾವೇ ಸೃಷ್ಟಿಮಾಡಿಕೊಳ್ಳಬೇಕು ಎಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿದ್ಯಾರ್ಥಿಗಳಿಗೆ …

Read More »

ಮಹಾರಾಷ್ಟ್ರದ ಗಡಿಯಲ್ಲಿಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರವನ್ನು ನಿನ್ನೆ ರಾತ್ರಿಯಿಂದ ನಿಲ್ಲಿಸಲಾಗಿದೆ

ಬೆಳಗಾವಿ: ನಿನ್ನೆ ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ‘ಹುತಾತ್ಮಾ ದಿನ’ದ ಕಾಯ೯ಕ್ರಮದಲ್ಲಿ ಭಾಗವಹಿಸಿಲು ಆಗಮಿಸಿದ್ದ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ ಬಳಿಕ, ಮಹಾರಾಷ್ಟ್ರದ ಗಡಿಯಲ್ಲಿ, ವಿಶೇಷವಾಗಿ ಕೊಲ್ಲಾಪುರ ಜಿಲ್ಲೆಯಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರವನ್ನು ನಿನ್ನೆ ರಾತ್ರಿಯಿಂದ ನಿಲ್ಲಿಸಲಾಗಿದೆ.       ಸಚಿವ ರಾಜೇಂದ್ರ ಪಾಟೀಲ ಪೊಲೀಸರ ಕಣ್ಣು ತಪ್ಪಿಸಲು, ಕಾಗಲನಿಂದ ಸಾಮಾನ್ಯರಂತೆ …

Read More »

ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಭಾರಿ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಭಾರಿ ಪ್ರತಿಭಟನೆ ವ್ಯಕ್ತವಾಗಿದ್ದು, ’ಗೋ ಬ್ಯಾಕ್ ಅಮಿತ್ ಶ” ಎಂಬ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಇಂದು ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಸಮಾವೇಶ ನಡೆಯುತ್ತಿದ್ದು, ’ಸಂಜೆ ಈ ಸಮಾವೇಶದಲ್ಲಿ ಭಾಗವಹಿಸಲಿರುವ ಅಮಿತ್ ಶಾ ಸಿಎಎ ಪರ ಮಾತನಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಅಮಿತ್ ಶಾ ಹುಬ್ಬಳ್ಳಿ ಭೇಟಿ ಹಾಗೂ ಸಿಎಎ ವಿರೋಧಿಸಿ ವಿವಿಧ ಸಂಘಟನೆಗಳ …

Read More »

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಕಾರ್ಯಾಧ್ಯಕ್ಷ ಸ್ಥಾನಗಳ ಬಗ್ಗೆ ಹೈಕಮಾಂಡ್ ಇಂದು ಅಂತಿಮ ನಿರ್ಧಾರ ಕೈಗೊಳುವ ಸಾಧ್ಯತೆಯಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆಯೂ ವಿಳಂಬವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹೆಸರನ್ನು ಹೈಕಮಾಂಡ್ ಫೈನಲ್ ಮಾಡಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಆದರೆ ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಈ …

Read More »

ಶೂನ್ಯ ಅನುಭವದ ಅದಾನಿ ಕಂಪೆನಿಗೆ ರಕ್ಷಣಾ ಜಲಾಂತರ್ಗಾಮಿ ನೌಕೆ ತಯಾರಿಕಾ ಜವಾಬ್ಧಾರಿ

ನವದೆಹಲಿ(16-01-2019): 45,000 ಕೋಟಿ ರೂ.ಗಳ ರಕ್ಷಣಾ ಜಲಾಂತರ್ಗಾಮಿ ಯೋಜನೆಯಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗಾರಿಕೋದ್ಯಮಿ ಗೌತಮ್ ಅದಾನಿಯ ಕಂಪೆನಿ ಪರ ಒಲವು ತೋರುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದಾನಿ ಗ್ರೂಫ್ ಡಿಫೆನ್ಸ್ ಹಡಗುಗಳು ಅಥವಾ ಜಲಾಂತರ್ಗಾಮಿ ನೌಕೆಗಳನ್ನು ತಯಾರಿಸುವ ‘ಅನುಭವ’ ಹೊಂದಿಲ್ಲ. ಒಂದು ಷರತ್ತಿನ ಆಧಾರದ ಮೇಲೆ ಜಲಾಂತರ್ಗಾಮಿ ನೌಕೆಗಳನ್ನು ತಯಾರಿಕೆ ಗುತ್ತಿಗೆ ನೀಡಲು ಕೇಂದ್ರ ಮುಂದಾಗಿದೆ. ಸಾಮಾನ್ಯವಾಗಿ  ಇದರಲ್ಲಿ ವಿದ್ಯುತ್ ಸ್ಥಾವರವನ್ನು ಸ್ಥಾಪಿಸುವ ಮತ್ತು ನಡೆಸುವ ಅನುಭವವನ್ನು ಪರಿಗಣಿಸಲಾಗುತ್ತದೆ ಆದರೆ …

Read More »

ಪಟ್ಟಣದ ಎನ್ ಸಿ ಹೈಸ್ಕೂಲಿನಲ್ಲಿ ಹುಟ್ಟು ಹಬ್ಬದ ಆಚರಣೆಯ ಸಮಯದಲ್ಲಿ ಮಹಾಂತೇಶ ಕವಟಗಿಮಠ ಚಿಕ್ಕೋಡಿ ಹಣಬರ ಸಮಾಜದ ಶ್ರೀ ಕೃಷ್ಣ ಭವನಕ್ಕೆ ರೂ10ಲಕ್ಷ ಅನುದಾನ ನೀಡಿದರು.

ಚಿಕ್ಕೋಡಿ – ಪಟ್ಟಣದ ಎನ್ ಸಿ ಹೈಸ್ಕೂಲಿನಲ್ಲಿ ಹುಟ್ಟು ಹಬ್ಬದ ಆಚರಣೆಯ ಸಮಯದಲ್ಲಿ ಮಹಾಂತೇಶ ಕವಟಗಿಮಠ ಚಿಕ್ಕೋಡಿ ಹಣಬರ ಸಮಾಜದ ಶ್ರೀ ಕೃಷ್ಣ ಭವನಕ್ಕೆ ರೂ10ಲಕ್ಷ ಅನುದಾನ ನೀಡಿದರು. ಈ ಸಮಯದಲ್ಲಿ ಪಟ್ಟಣದ ಹಣಬರ ಸಮಾಜದ ಮುಖಂಡರಾದ ಬಿ ಆರ್ ಸಂಗಪ್ಪಗೋಳ, ಮಡಿಬಾಬಾ ಬಸರಗಿ, ಕುಮಾರ ಮದನಗೊಳ, ಸಂತೊಷ ಟವಳೆ, ಸಾಗರ ಮುಂಡೆ, ಮಹಾದೇವ ಕರೊಲೆ, ರಮೇಶ ಚೌಡನ್ನವರ, ಜಾನು ಅಮಾತೆ, ಸಿದ್ರಾಮ ಮುಂಡೆ, ನಂದಿಕುರಳಿ ಸರ್, ಚಂದು ನಾಯಿಕ, …

Read More »

ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಹೊಗಳಿ, ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ತೆಗಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಹೊಗಳಿ, ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ತೆಗಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.   ಸೊಲ್ಲಾಪುರ: ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಹೊಗಳಿ, ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ತೆಗಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ. ಸೊಲ್ಲಾಪುರದಲ್ಲಿ ಮಾತನಾಡಿದ ಇಬ್ರಾಹಿಂ, ಯಡಿಯೂರಪ್ಪ ನನಗೆ ಆತ್ಮೀಯ ಸ್ನೇಹಿತರು. ನಮ್ಮಿಬರ ರೈಲು ಒಂದೇ, …

Read More »

ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ

ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್‍ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ಬೆಂಗಳೂರು ವಿಧಾನಸೌಧದಲ್ಲಿ ಸಾಗರಮಾಲಾ ಯೋಜನೆ ವಿರೋಧಿಸಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರ ಉಸ್ತುವಾರಿ ಜಿಲ್ಲೆಯಾದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್‍ …

Read More »

ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ಶಶಿಕಲಾ ಜೊಲ್ಲೆ ಜಿ ಯವರು ಭೇಟಿ

ಹರಿಹರ ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ.ಶಶಿಕಲಾ ಜೊಲ್ಲೆ ಜಿ ಯವರು ಭೇಟಿ ನೀಡಿ, ದೇವರ ದರುಶನ ಪಡೆದು, ಅಕ್ಕಮಹಾದೇವಿ ವಚನ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿ, ಮಹಾದೇವಿ ಅಕ್ಕನ ವಚನ ಕಟ್ಟುಗಳನ್ನು ಆನೆ ಅಂಬಾರಿಯಲ್ಲಿರಿಸಿ, ವಚನ ಗ್ರಂಥಗಳನ್ನು ತಲೆಮೇಲಿಟ್ಟುಕೊಂಡು ಅಕ್ಕನ ವಚನಗಳನ್ನು ಸಾಮೂಹಿಕ ಪಠಣದೊಂದಿಗೆ ಧಾರ್ಮಿಕ, ಸಾಮಾಜಿಕ, …

Read More »