Breaking News
Home / ರಾಜಕೀಯ (page 1845)

ರಾಜಕೀಯ

ವಿದ್ಯುತ್ ಅವಘಡಕ್ಕೆ ಸಿಲುಕಿದ್ದ ಬಾಲಕನನ್ನು ರಕ್ಷಿಸಿದ ಸುಖಿ.ವಿ, ಬೀದಿ ನಾಟಕದ ಮೂಲಕ ಸ್ವಚ್ಚತೆಯ ಅರಿವು ಮೂಡಿಸಿದ ಬಿ.ಆರ್.ಪ್ರತ್ಯಕ್ಷಾ ಅವರನ್ನು ಸನ್ಮಾನಿಸಿ, ನೆನಪಿನ ಕಾಣಿಕೆಗಳನ್ನು ನೀಡಲಾಯಿತು.

  ಬೆಂಗಳೂರಿನ ಕಬ್ಬನ್ ಉದ್ಯಾನವನದ ಜವಾಹರ ಬಾಲಭವನ ಸೊಸೈಟಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯುತ್ ಅವಘಡಕ್ಕೆ ಸಿಲುಕಿದ್ದ ಬಾಲಕನನ್ನು …

Read More »

ಸಚಿವಸಂಪುಟಕ್ಕೆ ಸೇರ್ಪಡೆಯಾಗುವವರು ಯಾರ್ಯಾರು,………

ಸಂಪುಟಕ್ಕೆ ಸೇರ್ಪಡೆಯಾಗುವವರು :   ರಮೇಶ್ ಜಾರಕಿಹೊಳಿಬಿ.ಸಿ.ಪಾಟೀಲ್ ಉಮೇಶ್ ಕತ್ತಿ ಮಹೇಶ್ ಕುಮಟಳ್ಳಿ ಆನಂದ್ ಸಿಂಗ್ ಕೆ.ಸಿ.ನಾರಾಯಣಗೌಡ ಎಸ್.ಟಿ.ಸೋಮಶೇಖರ್ ಕೆ.ಗೋಪಾಲಯ್ಯ ಭೈರತಿ ಬಸವರಾಜ್ ಡಾ.ಕೆ.ಸುಧಾಕರ್ ಅರವಿಂದ ಲಿಂಬಾವಳಿ ಹಾಲಪ್ಪ ಆಚಾರ್/ರಾಜುಗೌಡ ನಾಯಕ್ ಹಾಲಾಡಿ ಶ್ರೀನಿವಾಸ್ ಶೆಟ್ಟಿ/ಎಸ್. ಅಂಗಾರ ಬೆಂಗಳೂರು,ಜ.27-ಒಂದು ವೇಳೆ ಹೈಕಮಾಂಡ್ ಅನುಮತಿ ನೀಡಿದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಪುಟಕ್ಕೆ 14 ಮಂದಿ ಸಚಿವರು ಸೇರ್ಪಡೆಯಾಗಲಿದ್ದಾರೆ. ನಾಳೆ ಸಂಜೆ ನವದೆಹಲಿಗೆ ತೆರಳಲಿರುವ ಯಡಿಯೂರಪ್ಪ ಪಕ್ಷದ …

Read More »

ಬಾಲಚಂದ್ರ ಜಾರಕಿಹೊಳಿ ಆಪರೇಷನ್ ಸಕ್ಸಸ್

ಇದೇ ೩೧ ರಂದು ನಡೆಯಬೇಕಿದ್ದ ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಎಲ್ಲ ೧೨ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದ್ದ ಇಂದು, ೧೨ ಸ್ಥಾನಗಳಿಗೆ ಒಟ್ಟು ೩೮ ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಎರಡೂ ಗುಂಪಿನ ಮುಖಂಡರೊಂದಿಗೆ ನಡೆಸಿದ ಸಂಧಾನ ಫಲ ನೀಡಿದ್ದು, ಎಲ್ಲ ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗುವಲ್ಲಿ …

Read More »

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಆರೋಗ್ಯ ಗುಣಮುಖರಾಗಲಿ……

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಆರೋಗ್ಯ ಗುಣಮುಖರಾಗಲಿ ಎಂದು ಯಾದಗಿರಿ ಜಯ ಕರ್ನಾಟಕ ಸಂಘಟನೆಯು ದೇವರಲ್ಲಿ ಪ್ರಾಥನೆ ….. ಯಾದಗಿರಿ ಜಿಲ್ಲೆಯ ಲಕ್ಷ್ಮಿ ದೇವಸ್ಥಾನದಲ್ಲಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ ಬಿ ಎನ್ ವಿಶ್ವನಾಥ್ ನಾಯಕ್ ಇವರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉರುಳು ಸೇವೆ ಮಾಡಿದರು ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಸನ್ಮಾನ ಶ್ರೀ ಮುತ್ತಪ್ಪ ರೈ ಅವರ ಆರೋಗ್ಯ …

Read More »

ಸಾರಾಯಿ ಮುಕ್ತ ಗ್ರಾಮಕ್ಕೆ ಪಣ

ಇಂಡಿ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ಕರುನಾಡ ಯುವ ಪಡೆ ಸಂಘಟನೆಯ ನೇತೃತ್ವದಲ್ಲಿ ಸಾರಾಯಿ ಮುಕ್ತ ಸಮಾಜಕ್ಕಾಗಿ ಜನಜಾಗೃತಿ ಆಂದೋಲನ ಕಾರ್ಯಕ್ರಮ ನಡೆಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ವತಿಯಿಂದ ಊರಿನ ಪ್ರಮುಖ ಬೀದಿಗಳಲ್ಲಿ ಘೋಷಣೆಗಳನ್ನು ಕೂಗುತ್ತಾ ಜನರನ್ನು ಜಾಗೃತಿ ಮೂಡಿಸಿದರು ಕರುನಾಡ ಯುವ ಪಡೆ ಸಂಘಟನೆಯ ಅಧ್ಯಕ್ಷರಾದ ತುಕಾರಾಮ ಪವಾರ ಕುಡಿತದಿಂದ ದುಡ್ಡು ಹಾಳಾಗುತ್ತೆ ಮನೆಯಲ್ಲಿ ಗೌರವವಿರುವುದಿಲ್ಲ, ಸುಖ-ಶಾಂತಿ ನೆಮ್ಮದಿಯಿರುವುದಿಲ್ಲ ಅಲ್ಲದೆ ಕುಡಿತದಿಂದ ಸತ್ತು ಹೋದರೆ ಹೆಂಡತಿ ಮಕ್ಕಳು …

Read More »

71 ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ದೇಶದ ಜನತೆಗೆ ಶಾಸಕ ಸತೀಶ ಜಾರಕಿಹೊಳಿ ಶುಭಾಶಯಗಳನ್ನು ಕೋರಿದ್ದಾರೆ.

ಬೆಂಗಳೂರು: 71 ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ದೇಶದ ಜನತೆಗೆ ಶಾಸಕ ಸತೀಶ ಜಾರಕಿಹೊಳಿ ಶುಭಾಶಯಗಳನ್ನು ಕೋರಿದ್ದಾರೆ. ಭಾರತೀಯರಿಗೆ ಸ್ವಾತಂತ್ರ್ಯ ಪಡೆದ ದಿನವಾದ ಆಗಸ್ಟ್ 15 ರಷ್ಟೇ ಮಹತ್ವದ ದಿನ ಇದಾಗಿದೆ. ಭಾರತದ ಎಲ್ಲಾ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ, ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿ ಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ ಎಂದು …

Read More »

ಮಾಜಿ ಮುಖ್ಯಮಂತ್ರಿಗಳಿಗೆ ಏನು ಭದ್ರತೆ ಕೊಡಬೇಕೋ ಅದನ್ನು ಕೊಟ್ಟಿದ್ದೇವೆ.

ಬೆಂಗಳೂರು, ಜ.25- ಮಾಜಿ ಮುಖ್ಯಮಂತ್ರಿಗಳಿಗೆ ಏನು ಭದ್ರತೆ ಕೊಡಬೇಕೋ ಅದನ್ನು ಕೊಟ್ಟಿದ್ದೇವೆ. ಅವರಿಗೆ ಜೀವ ಬೆದರಿಕೆ ಇದ್ದರೆ ಅದಕ್ಕೆ ಸಂಬಂಧಿಸಿದಂತೆ ವಿವರ ನೀಡಿದರೆ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ರಕ್ಷಣೆ ನಮ್ಮ ಆದ್ಯತೆ. ಅವರಿಗೆ ಹೆಚ್ಚಿನ ಭದ್ರತೆ ಒದಗಿಸುತ್ತೇವೆ. ಆದರೆ, ವಿನಾಃಕಾರಣ ಆರೋಪ ಸರಿಯಲ್ಲ. ನಾನು ಸಚಿವನಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ ಎಂದರು. ಬಿ.ಎಸ್.ಯಡಿಯೂರಪ್ಪ ಅವರಿಗೂ ಈ …

Read More »

bsy ಕೊಟ್ಟ ಮಾತಿನಂತೆ ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ಜೊತೆ ಬೃಹತ್ ನೀರಾವರಿ ಖಾತೆ ಕೊಡುವುದು, ಫಿಕ್ಸ್, ರಾಜಭವನಕ್ಕೆ ಮಾಹಿತಿ ರವಾನೆ..!

ಯಡಿಯೂರಪ್ಪ ಕೊಟ್ಟ ಮಾತಿನಂತೆ ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ಜೊತೆ ಬೃಹತ್ ನೀರಾವರಿ ಖಾತೆ ಕೊಡುವುದು, ಬಿ.ಸಿ.ಪಾಟೀಲ್, ಡಾ.ಕೆ.ಸುಧಾಕರ್‍ಗೆ ಪ್ರಮುಖ ಖಾತೆಗಳನ್ನು ನೀಡಬೇಕು ಎಂಬುದು ಸೇರಿದಂತೆ ಕೆಲವು ಬೇಡಿಕೆಗಳ ಪಟ್ಟಿಯನ್ನು ಬಿಎಸ್‍ವೈ ಮುಂದಿಡಲು ಮುಂದಾಗಿದ್ದಾರೆ. ಬೆಂಗಳೂರು, ಜ.25- ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ತೀವ್ರ ಕಗ್ಗಾಂಟಾಗಿ ಪರಿಣಿಮಿಸಿರುವ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸೋಮವಾರ ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಕಚೇರಿಯಿಂದ ಈಗಾಗಲೇ ರಾಜಭವನಕ್ಕೆ ಮಾಹಿತಿ ನೀಡಲಾದೆ. ಸೋಮವಾರ ಸಂಪುಟ ವಿಸ್ತರಣೆ …

Read More »

“ಹೆಣ್ಣೆಂದರೆ ಸ್ಫೂರ್ತಿ, ಹೆಣ್ಣೆಂದರೆ ಕೀರ್ತಿ

” ಬೆಂಗಳೂರಿನ ಕಬ್ಬನ್ ಉದ್ಯಾನವನದ ಜವಾಹರ ಬಾಲಭವನ ಸೊಸೈಟಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಮಾರಂಭದಲ್ಲಿ *ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ* ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಅಸಾಧಾರಣ 4 …

Read More »

ಆರೋಪಿ ಸಿಕ್ಕಿಹಾಕಿಕೊಂಡಿದ್ದು ತನಿಖೆ ಬಳಿಕ ನಿಜ ಸತ್ಯಾಂಶ ಹೊರಬರಬೇಕಿದೆ! ಸತೀಶ ಜಾರಕಿಹೊಳಿ

ಬೆಳಗಾವಿ: ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಮಾನಸಿಕ ಅಸ್ವಸ್ಥ ಎಂದು ಹೇಳುವುದು ಸರಿಯಲ್ಲ ಅಂತಾ ಮಾಜಿ ಸಚಿವ ಸತೀಶ ಜಾರಕಿಹೊಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬಾಂಬರ್ ಆದಿತ್ಯ ಮಾನಸಿಕವಾಗಿ ನೊಂದಿದ್ದ ಎಂಬ ಗೃಹಸಚಿವ ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆರೋಪಿ ಸಿಗುವ ಮೊದಲು ಯಾರೋ ಇರಬಹುದು ಅಂತಾ ಪ್ರಕರಣ ದೊಡ್ಡ ಮಟ್ಟಿಗೆ ಒಯ್ದಿದ್ದರು. ಈಗ ತಮ್ಮವರೇ ಇರುವುದರಿಂದ ಬೇರೆ ರೀತಿ ಟ್ವಿಸ್ಟ್ …

Read More »