Breaking News
Home / ರಾಜಕೀಯ (page 1861)

ರಾಜಕೀಯ

ಟೈರ್‌ಗೆ ಬೆಂಕಿ ಹಚ್ಚಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಿದ ಕನ್ನಡಿಗರು

ಬೆಂಗಳೂರು: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್‍ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್‍ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಹೊಸೂರು ರಸ್ತೆಯಲ್ಲಿ ಪ್ರತಿಭಟನಾಕಾರರು ಟೈರ್‌ಗೆ  ಬೆಂಕಿ ಹಚ್ಚಿ ಪ್ರತಿಭಟನೆ ಇಳಿದಿದ್ದಾರೆ. ಕಳೆದ 101 ದಿನಗಳಿಂದ ಮೌರ್ಯ ಸರ್ಕಲ್‍ನಲ್ಲಿ ಕನ್ನಡ ಪರ ಸಂಘಟನೆಗಳು ಧರಣಿ ಮಾಡುತ್ತಿದ್ದು, ಇಂದು ಬಂದ್‍ಗೆ ಕರೆಕೊಟ್ಟಿದ್ದಾರೆ. ಈ ಹಿನ್ನೆಲೆ ಇಂದು ರಸ್ತೆಯಲ್ಲಿ …

Read More »

ಸಿರಿ ಎಂದರೆ ಚಿಗುರು, ಸಿರಿ ಎಂದರೆ ಮಹಿಳೆ, ಸಿರಿ ಎಂದರೆ ಸಂಪತ್ತು “

” ಸಿರಿ ಎಂದರೆ ಚಿಗುರು, ಸಿರಿ ಎಂದರೆ ಮಹಿಳೆ, ಸಿರಿ ಎಂದರೆ ಸಂಪತ್ತು ” ಪರಶುರಾಮ ಸೃಷ್ಟಿ ಎಂದೇ ಪ್ರಸಿದ್ಧವಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಹಳೇ ಪೇಟೆಯಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭೇಟಿ ನೀಡಿ, ಸಿದ್ಧ ಉಡುಪುಗಳು, ಖಾದಿ …

Read More »

ತಿಂಗಳಾಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಈ ಸುದ್ದಿಯನ್ನು ಶೇರ್ ಮಾಡಿ ನವದೆಹಲಿ, ಫೆ.12- ತಿಂಗಳಾಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅವಿಸ್ಮರಣೀಯ ಸ್ವಾಗತ ನೀಡುವುದಾಗಿ ಪ್ರಧಾನಮಂತ್ರಿ ಮೋದಿ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅಮೆರಿಕ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡುತ್ತಿರುವುದು ನಮಗೆ ಅತ್ಯಂತ ಸಂತಸ ಉಂಟು ಮಾಡಿದೆ. ಅವರಿಗೆ ನಾವು ಅವಿಸ್ಮರಣೀಯ ಸ್ವಾಗತ ಕೋರುತ್ತೇವೆ. ಟ್ರಂಪ್ ಅವರ ಭೇಟಿಯಿಂದ ಉಭಯ ದೇಶಗಳ ಸಂಬಂಧ ಮತ್ತಷ್ಟು ಬಲವಾಗಲಿದೆ …

Read More »

ಸಂಭವನೀಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಲೆಕ್ಕಾಚಾರ

ಬೆಂಗಳೂರು, ಫೆ.12- ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕಸರತ್ತಿನಿಂದ ಹೊರ ಬಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇದೀಗ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡುವುದು ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ರಾಜಧಾನಿ ಬೆಂಗಳೂರು, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಿಗೆ ಉಸ್ತುವಾರಿ ವಹಿಸಿಕೊಳ್ಳಲು ಆಡಳಿತಾರೂಢ ಬಿಜೆಪಿಯಲ್ಲಿ ಪೈಪೋಟಿಯೇ ಆರಂಭವಾಗಿದೆ. ಇದು ಯಡಿಯೂರಪ್ಪನವರಿಗೆ ಮತ್ತೊಂದು ಸುತ್ತಿನ ಬಿಕ್ಕಟ್ಟು ತರುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ನಿರೀಕ್ಷಿತ ಖಾತೆಗಳು ಸಿಕ್ಕಿಲ್ಲ ಎಂದು ಮುನಿಸಿಕೊಂಡಿದ್ದ ಕೆಲವು ಸಚಿವರ …

Read More »

ಮಂತ್ರಿ ಸ್ಥಾನ ನೀಡದ ಹೈಕಮಾಂಡ್ ಮುಂದೆ ಉಮೇಶ್ ಕತ್ತಿ ಹೊಸ ಬೇಡಿಕೆ

ನವದೆಹಲಿ: ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದೆ ನಿರಾಶೆಗೊಂಡಿದ್ದ ಶಾಸಕ ಉಮೇಶ್ ಕತ್ತಿ ಹೊಸ ದಾಳ ಉರುಳಿಸಿದ್ದಾರೆ. ಮಂತ್ರಿ ಮಾಡಿ ಇಲ್ಲ ರಾಜ್ಯಸಭೆಗೆ ಟಿಕೆಟ್ ನೀಡಿ ಎಂದು ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದಾರೆ. ದೆಹಲಿಯಲ್ಲಿರುವ ಉಮೇಶ್ ಕತ್ತಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಿ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಜೂನ್ ನಲ್ಲಿ ನಾಲ್ಕು ಸ್ಥಾನಗಳು ಖಾಲಿಯಾಗಲಿದ್ದು, ಈ ಪೈಕಿ ಎರಡು …

Read More »

ಡಬಲ್ ಖುಷಿಯಲ್ಲಿ ಗೋಕಾಕ ಸಾಹುಕಾರ್, ಸಚಿವರಾಗಿ ಮೊಮ್ಮಗನನ್ನು ನೊಡಲು ಸ್ವ-ಕ್ಷೇತ್ರಕ್ಕೆ ಬಂದ ಲಕ್ಷ್ಮೀ ಪುತ್ರ.

ಡಬಲ್ ಖುಷಿಯಲ್ಲಿ ಗೋಕಾಕ ಸಾಹುಕಾರ್, ಸಚಿವರಾಗಿ ಮೊಮ್ಮಗನನ್ನು ನೊಡಲು ಸ್ವ-ಕ್ಷೇತ್ರಕ್ಕೆ ಬಂದ ಲಕ್ಷ್ಮೀ ಪುತ್ರ..!! ರಾಜ್ಯ ರಾಜಕಾರಣದಲ್ಲಿ ಹೆಸರು ಮಾಡಿದ ಗೋಕಾಕ ಕ್ಷೇತ್ರದ ಶಾಸಕರು ಹಾಗೂ ನೂತನ ಸಚಿವರು ಆದ ರಮೇಶ ಜಾರಕಿಹೊಳಿ ಅವರು ಡಬಲ್ ಖುಷಿಯಲ್ಲಿ ತೆಲಾಡುತ್ತಿದ್ದಾರೆ.ಅವರು ಅಂದು ಕೊಂಡಂತೆ ಜಲಸಂಪನ್ಮೂಲ ಖಾತೆ ಪಡೆದು ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದು ಒಂದು ಖುಷಿ ಆದರೆ ಅವರ ಹಿರಿಯ ಸುಪುತ್ರನಿಗೆ ಗಂಡು ಮಗು ಆಗಿದ್ದರಿಂದ ಅವರು ತಾತನಾಗಿರುವ ಖುಷಿ ಮತ್ತೊಂದು …

Read More »

ಯಕ್ಷಗಾನಂ ಗೆಲ್ಗೆ! ಯಕ್ಷಗಾನಂ ಬಾಳ್ಗೆ!

ಯಕ್ಷಗಾನಂ ಗೆಲ್ಗೆ! ಯಕ್ಷಗಾನಂ ಬಾಳ್ಗೆ! ಉತ್ತರ ಕನ್ನಡ ಜಿಲ್ಲೆಯ ವಿಶ್ವ ಪ್ರಸಿದ್ಧ ಬನವಾಸಿಯ ಕದಂಬೋತ್ಸವದ ನಿಮಿತ್ತ ರಾಜ್ಯಮಟ್ಟದ ಕಲಾವಿದರುಗಳಿಂದ ನಡೆದ ಸಾಂಸ್ಕೃತಿಕ ವೈಭವ, ಯಕ್ಷ ವೈಭವದ ದೃಶ್ಯಾವಳಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ವೀಕ್ಷಿಸಿದರು. …

Read More »

ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ವೈಭವವನ್ನು ವಿಶ್ವಕ್ಕೆ ಪರಿಚಯಿಸುವ ಕದಂಬೋತ್ಸವ – 2020 “

ಬನವಾಸಿ ” ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ವೈಭವವನ್ನು ವಿಶ್ವಕ್ಕೆ ಪರಿಚಯಿಸುವ ಕದಂಬೋತ್ಸವ – 2020 ” ಉತ್ತರ ಕನ್ನಡದ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆಯುತ್ತಿರುವ ಕದಂಬೋತ್ಸವ-೨೦೨೦ ಕಾರ್ಯಕ್ರಮದ ಅಂಗವಾಗಿ ಪ್ರಚಾರದ ನಿಮಿತ್ತ ಕದಂಬೋತ್ಸವದ ಪೂರ್ವದಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಗಳಲ್ಲೂ ಸಂಚರಿಸಿ ಬನವಾಸಿಗೆ ಆಗಮಿಸಿದ ಕದಂಬ ಜ್ಯೋತಿಯನ್ನು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ …

Read More »

ಫೆ.13 ಗುರುವಾರ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬರೋಬ್ಬರೀ 400 ಕನ್ನಡ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದೆ.

  ಬೆಂಗಳೂರು: ಸರೋಜಿ ಮಹಿಷಿ ವರದಿ ಜಾರಿ ವಿಚಾರವಾಗಿ ಫೆ.13 ಗುರುವಾರ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬರೋಬ್ಬರೀ 400 ಕನ್ನಡ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದೆ. ಯಾರೆಲ್ಲಾ ಬೆಂಬಲ ನೀಡುತ್ತಿದ್ದಾರೆ? ಬರೋಬ್ಬರಿ 400 ಕನ್ನಡ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದೆ. ಕನ್ನಡ ಸಂಘಟನೆಗಳ ಒಕ್ಕೂಟ, ಓಲಾ-ಬಬರ್ ಕಾರು ಚಾಲಕರ ಸಂಘ, ಚಾಲಕರ ಸಂಘಟನೆಗಳ ಒಕ್ಕೂಟ, ಆಟೋ-ಟ್ಯಾಕ್ಸಿ ಚಾಲಕರ ಸಂಘ ಕರ್ನಾಟಕ ಬಂದ್‍ಗೆ ಬೆಂಬಲ ಸೂಚಿಸಿದೆ. ಇತ್ತ …

Read More »

ಡಿಕೆ ಶಿವಕುಮಾರ್ ವಿರುದ್ಧ ಬಂಡಾಯ ಸಾರಿದ್ದ ರಮೇಶ್ ಜಾರಕಿಹೊಳಿ ಅವರಿಗೆ ಕೊನೆಗೂ ಡಿಕೆಶಿ ಬಳಿಯಿದ್ದ ಜಲಸಂಪನ್ಮೂಲ ಖಾತೆ ಸಿಕ್ಕಿದೆ.

ಬೆಂಗಳೂರು: ಬೆಳಗಾವಿ ರಾಜಕಾರಣ ಪ್ರವೇಶಿಸಿದ್ದಕ್ಕೆ ಅಸಮಾಧಾನಗೊಂಡು ಡಿಕೆ ಶಿವಕುಮಾರ್ ವಿರುದ್ಧ ಬಂಡಾಯ ಸಾರಿದ್ದ ರಮೇಶ್ ಜಾರಕಿಹೊಳಿ ಅವರಿಗೆ ಕೊನೆಗೂ ಡಿಕೆಶಿ ಬಳಿಯಿದ್ದ ಜಲಸಂಪನ್ಮೂಲ ಖಾತೆ ಸಿಕ್ಕಿದೆ. ಡಾ.ಕೆ.ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಅಥವಾ ಇಂಧನ ಇಲಾಖೆ ಸಿಗಲಿದೆ ಎಂದು ಹೇಳಲಾಗುತಿತ್ತು. ಆದರೆ ಈಗ ವೈದ್ಯಕೀಯ ಶಿಕ್ಷಣ ಖಾತೆ ಫೈನಲ್ ಆಗಿದೆ ಮಂತ್ರಿಗಳಾಗಿ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದರೂ ಇನ್ನು ಖಾತೆ ಹಂಚಿಕೆ ಆಗಿರಲಿಲ್ಲ. ಜಲಸಂಪನ್ಮೂಲ ಖಾತೆ ಸಿಗಬೇಕೆಂದು ಜಾರಕಿಹೊಳಿ ಪಟ್ಟು …

Read More »