Breaking News
Home / ರಾಜಕೀಯ (page 1874)

ರಾಜಕೀಯ

ಮರಾಠಿ ಸಾಹಿತ್ಯ ಸಮ್ಮೇಳನ ಪುಂಡಾಟಿಕೆಗೆ ಬ್ರೇಕ್ ಹಾಕಲು ಮುಂದಾಗಿರುವಜಿಲ್ಲಾಧಿಕಾರಿ

ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ತಡೆ ಬೇಡ ,ಎಂಈಎಸ್ ನಾಯಕರ ಜೊತೆ ಡಿಸಿ ಚರ್ಚೆಗೆ ಸಮಯ ನಿಗದಿ ಬೆಳಗಾವಿ- ಗಡಿಭಾಗದ ಬೆಳಗಾವಿಯಲ್ಲಿ ಎಂಈಎಸ್ ಹಾಗು ಶಿವಸೇನೆಯ ತಂತ್ರಗಾರಿಗೆ ,ಪುಂಡಾಟಿಕೆ ಮುಂದುವರೆದಿದೆ,ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ತಡೆಯಬೇಡಿ ಎಂದು ಎಂಈಎಸ್ ನಾಯಕರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿದ್ದಾರೆ ಮಾಜಿ ಶಾಸಕ ಮನೋಹರ ಕಿಣೇಕರ ದೀಪಕ ದಳವಿ ಸೇರಿದಂತೆ ಹಲವಾರು ಜನ ಎಂಈಎಸ್ ನಾಯಕರು ಜಿಲ್ಲಾಧಿಕಾರಿ ಮೊಮ್ಮನಹಳ್ಳಿ ಅವರನ್ನು ಭೇಟಿಯಾಗಲು ಡಿಸಿ ಕಚೇರಿಗೆ ಬಂದಿದ್ದರು ‌,ಜಿಲ್ಲಾಧಿಕಾರಿಗಳು ನಾನು ಮೀಟೀಂಗ್ …

Read More »

ಅಂಗಾಗಗಳಲ್ಲಿ ಶಕ್ತಿಯ ಕೊರತೆ ಇದ್ದರೂ ಅದನ್ನು ಎದುರಿಸಿ ಬಾಳು ನಡೆಸುತ್ತಿರುವ ಮಕ್ಕಳ ಪ್ರೀತಿಯ ಒರತೆಗೆ ಬೆರಗಾದೆ ಸೌ. ಶಶಿಕಲಾ ಜೊಲ್ಲೆ,

ಅಂಗಾಗಗಳಲ್ಲಿ ಶಕ್ತಿಯ ಕೊರತೆ ಇದ್ದರೂ ಅದನ್ನು ಎದುರಿಸಿ ಬಾಳು ನಡೆಸುತ್ತಿರುವ ಮಕ್ಕಳ ಪ್ರೀತಿಯ ಒರತೆಗೆ ಬೆರಗಾದೆ ” ಮಂಗಳೂರಿನ ಪಿ.ವಿ.ಎಸ್ ಸರ್ಕಲ್ ಬಳಿ ಇರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಛೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರನ್ನು ಅಕ್ಕರೆಯಿಂದ ಮಾತನಾಡಿಸಿ, ಹೂಗುಚ್ಛ …

Read More »

ವಿಮಾನ ನಿಲ್ದಾಣಕ್ಕೆಚೆನ್ನಮ್ಮನ ಹೆಸರನ್ನು ತಿರಸ್ಕರಿಸಿದ್ದೇಕೆ ಎನ್ನುವ ಪ್ರಶ್ನೆ ಎದ್ದಿದೆ.

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮನ ಹೆಸರನ್ನು ಇಡುವಂತೆ ರಾಜ್ಯ ಸಕಾ೯ರ ಮಾಡಿದ್ದ ಶಿಫಾರಸ್ಸನ್ನು ವಷ೯ದ ಹಿಂದೆಯೇ ತಿರಸ್ಕರಿಸಿರುವ ಕೇಂದ್ರ ಸಕಾ೯ರ, ಈಗ ಹೊಸದಾಗಿ ಐತಿಹಾಸಿಕ ವ್ಯಕ್ತಿಗಳ ಹೆಸರನ್ನು ಸೂಚಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ಕೇಂದ್ರದ ನಿಲುವಿನ ವಿರುದ್ಧ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಿತ್ತೂರು ಚನ್ನಮ್ಮ ಐತಿಹಾಸಿಕ ವ್ಯಕ್ತಿ ಅಲ್ಲವೇ ಎಂದು ಚನ್ನಮ್ಮನ ಅನುಯಾಯಿಗಳು ಪ್ರಶ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಸಿದ್ಧರಾಮಯ್ಯ ಸಕಾ೯ರ ಇದ್ದಾಗ, ವಿಮಾನ ನಿಲ್ದಾಣಕ್ಕೆ …

Read More »

ಮಣಿಪಾಲದ ಜಿ.ಪಂ.ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ

ಮಣಿಪಾಲ ಉಡುಪಿ ಜಿಲ್ಲೆ ಮಣಿಪಾಲದ ಜಿ.ಪಂ.ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಹಾರ, ನಾಗರಿಕರ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖಾ ಪ್ರಗತಿ ಪರಿಶೀಲನಾ ಸಭೆಯನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ನಡೆಸಿ, ಸಭೆಯನ್ನುದ್ದೇಶಿಸಿ ಮಾತನಾಡಿದರು. ಸ್ವಸಹಾಯ ಸಂಘಗಳಿಗೆ …

Read More »

: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಇಷ್ಟೊಂದು ದಬ್ಬಾಳಿಕೆ ಆಗಿರಲಿಕ್ಕಿಲ್ಲ

ಬೆಂಗಳೂರು, ಜ. 10: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಇಷ್ಟೊಂದು ದಬ್ಬಾಳಿಕೆ ಆಗಿರಲಿಕ್ಕಿಲ್ಲ. ಅದಕ್ಕಿಂತ ಹೆಚ್ಚಿನ ದಬ್ಬಾಳಿಕೆ ಸಿಎಎ ವಿರೋಧಿ ಹೋರಾಟಗಾರರನ್ನು ಹತ್ತಿಕ್ಕಲು ರಾಜ್ಯ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಸಂದರ್ಭದಲ್ಲಿ ವಿವಿಧ ಕಡೆಗಳಲ್ಲಿ ಚಿತ್ರೀಕರಿಸಲಾಗಿದ್ದ 26 ನಿಮಿಷ 6 ಸೆಕೆಂಡುಗಳ ಸ್ಪೋಟಕ ವಿಡಿಯೊವನ್ನು ಅವರು …

Read More »

.90 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಹದಗೆಟ್ಟು ಸಾರ್ವಜನಿಕ ಸಂಚಾರಕ್ಕೆ ಅನಾನುಕೂಲವಾಗಿರುವ ಯಾದವಾಡ-ಕುಲಗೋಡ ರಸ್ತೆ ಸುಧಾರಣೆಗೆ ಆದ್ಯತೆ ನೀಡಿದ್ದು, ಈಗಾಗಲೇ 2.90 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಯಾದವಾಡ ಗ್ರಾಮದಲ್ಲಿ ಶುಕ್ರವಾರದಂದು ಲೋಕೋಪಯೋಗಿ ಇಲಾಖೆಯ ಸಂಕೇಶ್ವರ-ಸಂಗಮ ರಾಜ್ಯ ಹೆದ್ದಾರಿ-44 ರ 2.90 ಕೋಟಿ ರೂ. ವೆಚ್ಚದ ಯಾದವಾಡ-ಕುಲಗೋಡ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ವಾರದೊಳಗೆ ರಾಜ್ಯ ಹೆದ್ದಾರಿ …

Read More »

ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಒಲೆ ಹೊತ್ತಿಸಿ ಪ್ರತಿಭಟನೆ.

ಬೆಲೆ ಏರಿಕೆ ವಿರೋಧಿಸಿ ಒಲೆ ಹೊತ್ತಿಸಿ ಪ್ರತಿಭಟನೆ. ಗ್ಯಾಸ್‌ ಸಿಲಿಂಡರ್‌ ಸೇರಿದಂತೆ ದೈನಂದಿನ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಹು-ಧಾ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಒಲೆ ಹತ್ತಿ ಅಡುಗೆ ಮಾಡುವ ಮೂಲಕ ಪ್ರತಿಭಟನೆ ಮಾಡಿದರು. ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ದೀಪಾ ನಾಗರಾಜ್ ಗೌರಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬದನೆಕಾಯಿ, ಉಳ್ಳಾಗಡ್ಡಿ, …

Read More »

ಉತ್ತರ ಕರ್ನಾಟಕ ಭಾಗದವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಮಾಜಿ ಸಚಿವ ಡಿ.ಕೆ ಶಿವಕುಮಾರ್​​​​​ ಕೈ ತಪ್ಪಲಿದೆ ಎಂಬ ಚರ್ಚೆಗಳು ಆರಂಭವಾಗಿವೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರವಾಗಿ ಹೈಕಮಾಂಡ್ ಲಿಂಗಾಯತ ಹಾಗೂ ಉತ್ತರ ಕರ್ನಾಟಕ ಭಾಗದವರಿಗೆ ಮಣೆ ಹಾಕುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು, ಈ ಹಿನ್ನಲೆಯಲ್ಲಿ ಎಂ.ಬಿ ಪಾಟೀಲ್, ಈಶ್ವರ್ ಖಂಡ್ರೆ ಅವರಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪಕ್ಷ ನಿಷ್ಠೆ, ಹಿರಿತನ ಹಾಗೂ ಸಂಘಟನಾ ಚಾತುರ್ಯದ ದೃಷ್ಟಿಯಿಂದ ಡಿ.ಕೆ.ಶಿವಕುಮಾರ್‌ಗೆ ಕೆಪಿಸಿಸಿ ಸಾರಥ್ಯ ವಹಿಸಲು …

Read More »

ರಾಜಕೀಯ ಲಾಭಕ್ಕಾಗಿ ಪರಿಶಿಷ್ಟರ ಪಟ್ಟಿಯಲ್ಲಿ ಬೇರೆ ಜಾತಿಗಳನ್ನ ಸೇರಿಸಿದರೂ ಮೀಸಲಾತಿ ಹೆಚ್ಚಿಸಿ:ಶಾಸಕ ಸತೀಶ ಜಾರಕಿಹೊಳಿ

ರಾಜಕೀಯ ಲಾಭಕ್ಕಾಗಿ ಪರಿಶಿಷ್ಟರ ಪಟ್ಟಿಯಲ್ಲಿ ಬೇರೆ ಜಾತಿಗಳನ್ನ ಸೇರಿಸಿದರೂ ಮೀಸಲಾತಿ ಹೆಚ್ಚಿಸಿ:ಶಾಸಕ ಸತೀಶ ಜಾರಕಿಹೊಳಿ ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದಾಗ ತಮ್ಮ ರಾಜಕೀಯ ಲಾಭಕ್ಕಾಗಿ ಬೇರೆ ಬೇರೆ ಜಾತಿಗಳನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರಿಸುತ್ತವೆ.ಆದರೆ ಅದಕ್ಕೆ ಅನುಗುಣವಾಗಿ ಅಲ್ಲಿರುವ ಮೀಸಲಾತಿ ಪ್ರಮಾಣ ಏರಿಕೆ ಮಾಡುವುದಿಲ್ಲ ಇದರಿಂದ ಪರಿಶಿಷ್ಟರಿಗೆ ನಿರಂತರ ಸಮಸ್ಯೆ ಉಂಟಾಗುತ್ತಿದೆ ಆದ್ದರಿಂದ ರಾಜಕೀಯ ಪಕ್ಷಗಳು ಯಾವುದೇ ಜಾತಿಗಳನ್ನು ಪರಿಶಿಷ್ಟ ಪಟ್ಟಿಯಲ್ಲಿ ಸೇರಿಸಿದರೆ ಅಲ್ಲಿರುವ ಜಾತಿಗಳ …

Read More »

ರೈತರಿಗೆ ಹಾಲಿನಿಂದಲೇ ಹೆಚ್ಚಿನ ಉತ್ಪಾದನೆ ತರಲು ಕರ್ನಾಟಕ ಹಾಲು ಮಹಾಮಂಡಳಿ ನಿರ್ಧರಿಸಿದೆ

ಮೂಡಲಗಿ : ರೈತರಿಗೆ ಹಾಲಿನಿಂದಲೇ ಹೆಚ್ಚಿನ ಉತ್ಪಾದನೆ ತರಲು ಕರ್ನಾಟಕ ಹಾಲು ಮಹಾಮಂಡಳಿ ನಿರ್ಧರಿಸಿದ್ದು, ರೈತರ ಆರ್ಥಿಕಾಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಹಳ್ಳೂರ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ರೈತರ ಉದ್ಧಾರವೇ ನಮ್ಮ ಕೆಎಂಎಫ್ ಗುರಿಯಾಗಿದೆ ಎಂದು ಹೇಳಿದರು. ರೈತರಿಗಾಗಿ ಕರ್ನಾಟಕ ಹಾಲು ಮಹಾಮಂಡಳಿ ಮುಂದಿನ ದಿನಗಳಲ್ಲಿ …

Read More »