Breaking News

ರಾಜಕೀಯ

ಉಪಚುನಾ ವಣೆಯಲ್ಲಿ ಗೆದ್ದವರ ಪರಿಸ್ಥಿತಿ ಅಂತರಪಿಶಾ ಚಿಗಳಂತಾಗಿದೆ

ಬೆಂಗಳೂರು,ಜ.20- ಉಪಚುನಾ ವಣೆಯಲ್ಲಿ ಗೆದ್ದವರ ಪರಿಸ್ಥಿತಿ ಅಂತರಪಿಶಾ ಚಿಗಳಂತಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಚಿವಾಕಾಂಕ್ಷಿಗಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಭೇಟಿಗೂ ಅವಕಾಶ ಕೊಡಲಿಲ್ಲ. ಒಂದು ವೇಳೆ ಸಂಪುಟ ವಿಸ್ತರಣೆ ಯಾದರೆ ನನಗಿರುವ ಮಾಹಿತಿ ಪ್ರಕಾರ ಸರ್ಕಾರದಲ್ಲಿ ಸ್ಫೋಟವಾಗುತ್ತದೆ ಎಂದು ಹೇಳಿದರು. ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಮಂತ್ರಿ ಸ್ಥಾನ ಕೊಡೊಲ್ಲ. ಕೊಡದಿದ್ದರೆ ನೋಡಿಕೊಳ್ಳಿ ಅಂತ ಈಗಾಗಲೇ ವಿಶ್ವನಾಥ್ ಹೇಳಿದ್ದಾರೆ. ಮುಂದಿನ …

Read More »

ನಡಿಗೆಯ ಮೂಲಕ ತಿರುಪತಿ ತಲುಪಿದ ಶಾಸಕಿ ನಿಂಬಾಳ್ಕರ್ ದಂಪತಿ

ಬೆಳಗಾವಿ, ಜ.20-ರಾಜ್ಯದ ಇತಿಹಾಸದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಮತ್ತು ಶಾಸಕರಾದ ಅವರ ಪತ್ನಿ 9 ದಿನಗಳ ಪಾದಯಾತ್ರೆ ಮೂಲಕ ತೀರ್ಥಯಾತ್ರೆ ಮುಗಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತರಾದ (ಆಡಳಿತ) ಹೇಮಂತ ನಿಂಬಾಳ್ಕರ್ ಮತ್ತು ಅವರ ಪತ್ನಿ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಕಳೆದ ಜ. 11ರಂದು ಬೆಂಗಳೂರಿಂದ ಪಾದಯಾತ್ರೆ ಹೊರಟು ಸುದೀರ್ಘ 263 ಕಿಮೀ ನಡಿಗೆಯ 9 ದಿನಗಳ ನಂತರ ಇಂದು ತಿರುಪತಿ ತಿರುಮಲ …

Read More »

ಎನ್‌ಆರ್‌ಸಿ-ಸಿಎಎ ಭಾರತದ ಆಂತರಿಕ ವಿಷಯ: ಬಾಂಗ್ಲಾ ಪ್ರಧಾನಿ ಹಸೀನಾ

ಡಾಕಾ,ಜ.20- ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕತ್ವ ನೋಂದಣಿ(ಎನ್‍ಸಿಆರ್)ಯ ಅವಶ್ಯಕತೆ ಹಾಗೂ ಅನಿವಾರ್ಯತೆಯೂ ಇರಲಿಲ್ಲ. ಆದರೂ ಇದು ಭಾರತದ ಆಂತರಿಕ ವಿಷಯವಾಗಿದೆ. ಈ ವಿಚಾರದಲ್ಲಿ ಬಾಂಗ್ಲಾದೇಶ ತಟಸ್ಥ ನೀತಿ ಅನುಸರಿಸಲಿದೆ ಎಂದು ಪ್ರಧಾನಿ ಶೇಕ್ ಹಸೀನಾ ತಿಳಿಸಿದರು. 2014, ಡಿಸೆಂಬರ್ 31ರ ನಂತರದ ಹಿಂದು, ಬ್ಲಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಿಂದ ಬಂದ ಹಿಂದು, ಸಿಖ್, ಬುದ್ದಿಸ್ಟ್ , ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್‍ಗಳು ಸಮುದಾಯದವರಿಗೆ ಭಾರತೀಯ ಪೌರತ್ವ ಸಿಗಲಿದೆ ಎಂದು …

Read More »

ರಾಜಕೀಯ ಪಕ್ಷಗಳಿಗೆ ದೇಣಿಗೆ ಸಂಗ್ರಹಿಸಲು ಅಸ್ತಿತ್ವದಲ್ಲಿರುವ ಚುನಾವಣಾ ಬಾಂಡ್

ನವದೆಹಲಿ,ಜ.20- ರಾಜಕೀಯ ಪಕ್ಷಗಳಿಗೆ ದೇಣಿಗೆ ಸಂಗ್ರಹಿಸಲು ಅಸ್ತಿತ್ವದಲ್ಲಿರುವ ಚುನಾವಣಾ ಬಾಂಡ್ ಯೋಜನೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ.  ಚುನಾವಣಾ ಬಾಂಡ್ ಯೋಜನೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸರ್ಕಾರೇತರ ಸಂಸ್ಥೆಯೊಂದು ಸಲ್ಲಿಸಿದ್ದ ಅರ್ಜಿಯ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇದನ್ನು ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಹಾಗೂ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಪೀಠ ಈ ಸಂಬಂಧ ಎರಡು ವಾರಗಳ ಒಳಗೆ ಪ್ರತ್ಯುತ್ತರ ನೀಡುವಂತೆ ಕೇಂದ್ರ ಸರ್ಕಾರ …

Read More »

ಕಾಂಗ್ರೆಸ್ ನಲ್ಲಿ ಮೂರು ಗುಂಪುಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವಗ್ದಾಳಿ ನಡೆಸಿದ್ದಾರೆ.

ಕೋಲಾರ: ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳಿದ್ದು, ಈ ಗುಂಪುಗಾರಿಕೆಯೇ ಕೆಪಿಸಿಸಿಗೆ ಈವರೆಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗದ ಸ್ಥಿತಿಗೆ ತಲುಪಲು ಕಾರಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ ಹೈಕಮಾಂಡ್​ ಇದೀಗ ಶಕ್ತಿ ಕಳೆದುಕೊಂಡು ಲೋ ಕಮಾಂಡ್ ಆಗಿದೆ. ರಾಜ್ಯ ಕಾಂಗ್ರೆಸ್​ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ. ಶಿವಕುಮಾರ್ ಎಂಬ ಮೂರು ಗುಂಪುಗಳಿದ್ದು, ಅಕ್ಷರಶಃ ಮನೆಯೊಂದು …

Read More »

ನಮಗೆ ಯಡಿಯೂರಪ್ಪ ನಾಯಕತ್ವದಲ್ಲಿ ವಿಶ್ವಾಸವಿದೆ ಎಂದು ಹೇಳುವ ಮೂಲಕ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಟಾಂಗ್ ನೀಡಿದರು.

ಹಾಸನ: ಸಿಎಂ ಬಿ ಎಸ್ ಯಡಿಯೂರಪ್ಪ ಮೂರುವರೆ ವರ್ಷದ ಬಳಿಕ ಚುನಾವಣಾ ನಿವೃತ್ತಿ ಹೊಂದುತ್ತಾರೆ ಎಂಬ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಮಾಧುಸ್ವಾಮಿ, ನಮ್ಮ ಬಳಿಯಾಗಲಿ ಅಥಾವ ಯಾವುದೇ ಸಭೆಯಲ್ಲಾಗಲಿ ಯಡಿಯೂರಪ್ಪ ಈ ರೀತಿಯ ಹೇಳಿಕೆಯನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, ಯಡಿಯೂರಪ್ಪ ಯಾವ ಸಭೆಯಲ್ಲೂ ನಾನು ಕೇವಲ ಮೂರು ವರ್ಷ ಸಿಎಂ ಆಗಿ ನಂತರ …

Read More »

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ

; ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದ್ದು, ಏರ್ ಪೋರ್ಟ್ ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಮಾನ ನಿಲ್ದಾಣದ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಲ್ಯಾಪ್ ಟಾಪ್ ಬ್ಯಾಗ್ ಒಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಪತ್ತೆಯಾಗಿತ್ತು. ಈ ಬ್ಯಾಗ್ ನ್ನು ಪರಿಶೀಲನೆ ನಡೆಸಿದ ಪೊಲೀಸರಿಗೆ ಅದರಲ್ಲಿ ಸಜೀವ ಬಾಂಬ್ ಇರುವುದು ಗೊತ್ತಾಗಿದೆ. ತಕ್ಷಣ ಬ್ಯಾಗ್ ನ್ನು ವಿಮಾನ ನಿಲ್ದಾಣದ ಹೊರಗೆ ತಂದು ಸುರಕ್ಷಿತ ಸ್ಥಳದಲ್ಲಿ ಇರಿಸಿದ್ದಾರೆ. …

Read More »

ಶಾ ಕಾರ್ಯಕ್ರಮದ ಸಂದರ್ಭ ತೇಜಸ್ವಿಸೂರ್ಯ ವಾಟ್ಸಪ್ ಅಕೌಂಟ್ ಡಿಲೀಟ್

ಶಾ ಕಾರ್ಯಕ್ರಮದ ಸಂದರ್ಭ ತೇಜಸ್ವಿಸೂರ್ಯ ವಾಟ್ಸಪ್ ಅಕೌಂಟ್ ಡಿಲೀ ಬೆಂಗಳೂರು, ಜ.19: ರಾಜ್ಯ ಬಿಜೆಪಿ ಮಾಧ್ಯಮ ವಿಭಾಗದ ವಾಟ್ಸಪ್ ಗ್ರೂಪ್‌ನಿಂದ ಎಕ್ಸಿಟ್ ಆಗಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿಸೂರ್ಯ, ಇದೀಗ ತಮ್ಮ ವಾಟ್ಸಪ್ ಖಾತೆಯನ್ನೇ ಅಳಿಸಿ ಹಾಕಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಜಯನಗರದಲ್ಲಿ ತಮ್ಮ ಕಚೇರಿ ಉದ್ಘಾಟನೆಗೆ ಮಾಧ್ಯಮ ಪ್ರತಿನಿಧಿಗಳನ್ನು ಆಹ್ವಾನಿಸಿ, ಕೊನೆ ಕ್ಷಣದಲ್ಲಿ ಭದ್ರತಾ ನೆಪ ಹೇಳಿ ಮಾಧ್ಯಮಗಳಿಗೆ ನಿಷೇಧ ಹೇರಿದ್ದರು. ಬಳಿಕ ಬಿಜೆಪಿ ರಾಷ್ಟ್ರೀಯ …

Read More »

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ

ರಾಂಚಿ, ಜ.19- ಪ್ರಧಾನಿ ನರೇಂದ್ರ ಮೋದಿ ಕಳ್ಳ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಕಾನೂನು ಕಂಟಕ ಎದುರಾಗಿದೆ. ಜಾರ್ಖಂಡ್‍ನ ರಾಂಚಿ ಸಿವಿಲ್ ನ್ಯಾಯಾಲಯವೊಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರಿಗೆ ಈ ಸಂಬಂಧ ಸಮನ್ಸ್ ನೀಡಿದೆ.  ಫೆ.22ಕ್ಕೂ ಮುಂಚಿತವಾಗಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಜ.18ರಂದು ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ಕೋರ್ಟ್ ಆದೇಶಿಸಿತ್ತು. ಕಳೆದ ವರ್ಷ ಮಾ.23ರಂದು ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಹುಲ್ …

Read More »

ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿ ಪಲ್ಸ ಪೋಲಿಯೊ ಅಭಿಯಾನಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು.

ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು. ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ನಡೆಯುತ್ತಿದೆ. ಅದರಂತೆಯೇ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ …

Read More »